ಬೆಳಗಾವಿ: ‘ನಾನು ಸಚಿವ ಸ್ಥಾನದಲ್ಲಿದ್ದುಕೊಂಡು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಬೀದಿಯಲ್ಲಿ ನಿಂತು ಹೋರಾಡಲು ಸಾಧ್ಯವಾಗುವುದಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಬಸವ ಜಯಮೃತ್ಯುಂಜಯ ಸ್ವಾಮೀಜಿ ನಮ್ಮ ಗುರುಗಳು. ಅವರನ್ನು ಸಮಾಜದ ಪೀಠಕ್ಕೆ ನಾವೇ ಆಯ್ಕೆ ಮಾಡಿದ್ದು. ನಮ್ಮ ಹೋರಾಟಕ್ಕೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ ಎಂದು ಅವರು ಯಾರನ್ನು ದೃಷ್ಟಿಯಲ್ಲಿಟ್ಟುಕೊಂಡು ಆರೋಪ ಮಾಡಿದ್ದಾರೋ ನನಗೆ ಗೊತ್ತಿಲ್ಲ’ …
Read More »ರಾತ್ರಿ ರಾಜಕೀಯದಿಂದ ಶಾಸಕಿಯಾದ ಲಕ್ಷ್ಮಿ ಹೆಬ್ಬಾಳಕರ: ಸಂಜಯ ಪಾಟೀಲ
ಬೆಳಗಾವಿ: ‘ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಟೀಕಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣೆಗೆ ಮುನ್ನ, ನಾನು ನಿಮ್ಮ ಮನೆ ಮಗಳು ಎಂದೆಲ್ಲಾ ಹೇಳಿ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಿದ್ದರು. ಆ ಕನಸುಗಳನ್ನು ನನಸು ಮಾಡಲಾಗಿಲ್ಲ. ಹೀಗಾಗಿ, ಗ್ರಾಮೀಣ ಕ್ಷೇತ್ರದ ಜನರು ಪ್ರತಿಕ್ರಿಯೆ ಕೊಡಲು …
Read More »ಯುಕೆ-27 ಹೋಟೆಲ್ನಲ್ಲಿ ಮುರುಗೇಶ ನಿರಾಣಿ- ಸತೀಶ ಜಾರಕಿಹೊಳಿ ರಹಸ್ಯ ಮಾತುಕತೆ
ಬೆಳಗಾವಿ: ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಇಲ್ಲಿನ ಯುಕೆ-27 ಹೋಟೆಲ್ನಲ್ಲಿ ರಹಸ್ಯವಾಗಿ ಬುಧವಾರ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಅವರು ಅರ್ಧ ಗಂಟೆಗೂ ಹೆಚ್ಚು ಸಮಯ ಚರ್ಚಿಸಿದರು. ಬಳಿಕ ಒಂದೇ ಕಾರಿನಲ್ಲಿ ಪ್ರಯಾಣಿಸಿ ಮತ್ತೊಂದು ಹೋಟೆಲ್ನಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಲ್ಲಿ ಭಾಗಿಯಾದರು. ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಮತ್ತು ಸಕ್ಕರೆ …
Read More »ಸಿಎಂ ಮಮತಾಗೆ ಅಳಿವು-ಉಳಿವಿನ ಪ್ರಶ್ನೆಯಾದ ಬೈಎಲೆಕ್ಷನ್
ನವದೆಹಲಿ, ಸೆ.30- ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹುದ್ದೆಯ ಅಳಿವು ಉಳಿವನ್ನು ನಿರ್ಧರಿಸುವ ಭವಾನಿಪುರ ಸೇರಿದಂತೆ ಒಟ್ಟು ನಾಲ್ಕು ವಿಧಾನ ಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆದಿದೆ. ಪಶ್ಚಿಮಬಂಗಾಳದ ಭವಾನಿಪುರ, ಸಂಸೆರ್ಗಂಜ್, ಜಂಗಿಪುರ್ ಕ್ಷೇತ್ರಗಳು ಒಡಿಸಾ ರಾಜ್ಯದ ಪುರಿ ಜಿಲ್ಲೆಯ ಪಿಪಿಲಿ ವಿಧಾನಸಭಾಕ್ಷೇತ್ರಕ್ಕೆ ಉಪಚುನಾವಣೆಗಳು ನಡೆದಿವೆ. ಬೆಳಗ್ಗೆ ಏಳರಿಂದ ಸಂಜೆ ಆರು ಗಂಟೆಯವರೆಗೂ ಮತದಾನ ನಡೆದಿದೆ. ಬೆಳಗ್ಗೆ ಮತದಾನದಲ್ಲಿ ಉತ್ಸಾಹ ಕಂಡು ಬಂದಿದ್ದು, ಜನ ಸಾಲುಗಟ್ಟಿ ಮತ …
Read More »2 ಎ ಮೀಸಲಾತಿ ನೀಡದಿದ್ದರೆ ಅ.1ರಿಂದ ಮತ್ತೆ ಹೋರಾಟ ಆರಂಭ: ಜಯ ಮೃತ್ಯುಂಜಯ ಸ್ವಾಮೀಜಿ
ದಾವಣಗೆರೆ: ರಾಜ್ಯ ಸರ್ಕಾರ ಅ.1 ರೊಳಗೆ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ-2 ಎ ಮೀಸಲಾತಿ ಸೌಲಭ್ಯ ಒದಗಿಸುವ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದಲ್ಲಿ ಅಂದಿನಿಂದಲೇ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮತ್ತೆ ಹೋರಾಟ ಪ್ರಾರಂಭಿಸಲಾಗುವುದು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 1 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ರವರ ಜನ್ಮದಿನದ …
Read More »ಮಹಿಳೆಯ ಮೇಲೆ ದಾಳಿ ಮಾಡಿದ ಚಿರತೆ, ಮುಂದೇನಾಯ್ತು : ಭಯಾನಕ Video Viral
ಮುಂಬೈ : ಮುಂಬೈನಲ್ಲಿ ಮಧ್ಯ ವಯಸ್ಕ ಮಹಿಳೆ ಮೇಲೆ ಹೊಂಚು ಹಾಕಿಕೊಂಡಿದ್ದ ಚಿರತೆಯೊಂದು ದಾಳಿ ಮಾಡಿದ್ದು, ಮಹಿಳೆ ತನ್ನ ವಾಕಿಂಗ್ ಸ್ಟಿಕ್ ನಿಂದ ಚಿರತೆಯೊಂದಿಗೆ ಹೋರಾಡಿದ್ದು, ಚಿರತೆ ಅಲ್ಲಿಂದ ಕಾಲ್ಕಿತ್ತ ಘಟನೆ ನಡೆದಿದೆ. ಮುಂಬೈನ ಆರೆಯಲ್ಲಿ ಚಿರತೆ ಮಹಿಳೆ ಮೇಲೆ ದಾಳಿ ಮಾಡಲು ಹೊರಟಿತ್ತು. ಮೂರು ದಿನಗಳಲ್ಲಿ ಅದೇ ಪ್ರದೇಶದಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ಈ ಮಹಿಳೆ ಚಿರತೆಯನ್ನು ಎಷ್ಟು ಧೈರ್ಯದಿಂದ ಎದುರಿಸಿದಳು ಎಂಬುದನ್ನು ದೃಶ್ಯಾವಳಿಗಳು ತೋರಿಸುತ್ತವೆ. ಸದ್ಯ …
Read More »ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ: ಸಂಪುಟ ದರ್ಜೆ ಸ್ಥಾನಮಾನ
ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿ ಎಂ.ಪಿ.ರೇಣುಕಾಚಾರ್ಯ ಮತ್ತು ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರದ ಆದೇಶ ಮಾಡಿದೆ. ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರಿಬ್ಬರೂ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲೂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದೀಗ ಅವರನ್ನು ಮತ್ತೆ ನೇಮಕ ಮಾಡಲಾಗಿದೆ. ತಕ್ಷಣದಿಂದ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದವರೆಗೆ ಇಬ್ಬರನ್ನೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ, ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲು ಸರ್ಕಾರ ಆದೇಶಿಸಿದೆ.
Read More »ಬೆಳಗಾವಿ ಮಹಾನಗರ ಪೊಲೀಸರು ಇಂದಿನಿಂದ ವಿನೂತನ ಕಾರ್ಯಕ್ರಮ
ಬೆಳಗಾವಿ ಮಹಾನಗರ ಪೊಲೀಸರು ಇಂದಿನಿಂದ ವಿನೂತನ ಕಾರ್ಯಕ್ರಮವೊಂದನ್ನು ಹಾಕಿಕೊಂಡಿದ್ದಾರೆ. *ಜನಸ್ನೆಹಿ ಪೊಲೀಸ್* ಕಾರ್ಯಕ್ರಮದ ಅಡಿಯಲ್ಲಿ ಇವತ್ತಿನಿಂದ ಬೆಳಗಾವಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಎಲ್ಲ ಅಧಿಕಾರಿಗಳು ಕಾಲ್ನಡಿಗೆ ಗಸ್ತು ನಡೆಯಲಿದ್ದಾರೆ. ಅವರವರ ಠಾಣೆಯ ಬೀಟ್ ಪ್ರದೇಶಗಳಲ್ಲಿ ಬೀಟ್ ಸಿಬ್ಬಂದಿ ಹಾಗೂ ಇನ್ನಿತರ ಪೊಲೀಸ್ ಸಿಬ್ಬಂದಿಯೊಂದಿಗೆ *ಪ್ರತಿದಿನ ಸಾಯಂಕಾಲ 7 ಗಂಟೆಯಿಂದ 9 ಗಂಟೆವರೆಗೆ *ಕಾಲ್ನಡಿಗೆ ಗಸ್ತು* ನಡೆಸಲಿದ್ದಾರೆ. ತನ್ಮೂಲಕ ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕರ ಸಹಕಾರ ಕೋರಲಿದ್ದಾರೆ. ಈ ಕಾರ್ಯಾಚರಣೆಯು ಇನ್ನು …
Read More »ಕಾಂಗ್ರೆಸ್ ಸಭೆಯಲ್ಲಿ ಜಟಾಪಟಿಗೆ ಬಿದ್ದು ಘೋಷಣೆ ಕೂಗಿದ ಕಾರ್ಯಕರ್ತರು
ಶಿರಸಿ: ಕಾಂಗ್ರೆಸ್ ಸಭೆಯಲ್ಲಿ ಆರ್.ವಿ.ದೇಶಪಾಂಡೆ ಹಾಗೂ ಘೋಟ್ನೇಕರ್ ಬೆಂಬಲಿಗರು ಗೊಂದಲ ಸೃಷ್ಟಿಸಿದ ಘಟನೆ ಶಿರಸಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಅಂಬೇಡ್ಕರ್ ಭವನದಲ್ಲಿ ಕಾಂಗ್ರೆಸ್ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸಭೆಯಲ್ಲಿ ಘೋಟ್ನೇಕರ್ ಹಾಗೂ ಆರ್.ವಿ.ದೇಶಪಾಂಡೆ ಬೆಂಬಲಿಗರ ನಡುವೆ ಜಯಘೋಷದ ಗೊಂದಲ ಏರ್ಪಟ್ಟಿತು. ಭಾಷಣದ ವೇಳೆ ಹಳಿಯಾಳದ ರಾಜಕೀಯ ಸ್ಥಿತಿ ವಿವರಿಸಿ ದೇಶಪಾಂಡೆ ಹಾಗೂ ಬ್ಲಾಕ್ ಅಧ್ಯಕ್ಷರ ವಿರುದ್ಧ ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ …
Read More »ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.
ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ …
Read More »
Laxmi News 24×7