ತುಮಕೂರು: ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಗ್ರಾಮಸ್ಥರು ಕಲ್ಲು, ದೊಣ್ಣೆಗಳಿಂದ ಹೊಡೆದ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ವಿದ್ಯುತ್ ಬಿಲ್ ವಸೂಲಿಗಾಗಿ ಶಾಖಾಧಿಕಾರಿ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಲ್ಲು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗ್ರಾಮಸ್ಥರು ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಲೈನ್ ಮ್ಯಾನ್ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುಗಳೆಲ್ಲರನ್ನೂ ಶಿರಾ …
Read More »ಕೆಎಂಎಫ್ ಸಂಸ್ಥೆ ಇಡೀ ದೇಶದಲ್ಲಿ ನಂಬರ್ 1 ಸಂಸ್ಥೆಯಾಗಬೇಕು: ಸಿಎಂ ಬೊಮ್ಮಾಯಿ
ಬೆಂಗಳೂರು, ಸೆ. 29: “ಹಾಲು ಮತ್ತು ಸಕ್ಕರೆಯ ಉಪ ಉತ್ಪನ್ನಗಳು ಬಹಳಷ್ಟಿವೆ. ಕೆಎಂಎಫ್ನ ಉತ್ಪನ್ನಗಳು ಕೂಡ ಉತ್ತಮವಾಗಿವೆ. ಹೀಗಾಗಿ ತನ್ನ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸುವಂತೆ” ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬುಧವಾರ ಕರ್ನಾಟಕ ಹಾಲು ಮಹಾಮಂಡಲದ ನೂತನ ಯೋಜನೆಗಳಿಗೆ ಚಾಲನೆ ನೀಡಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ”ಹಾಲಿನ ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ವಿಸ್ತರಣೆ ಮಾಡಬೇಕು. ಈ ಉತ್ಪನ್ನಗಳಿಗೆ ಹೆಚ್ಚಿನ …
Read More »ಹಾಲು ಉತ್ಪಾದಕರಿಗಾಗಿ ಬ್ಯಾಂಕ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ
ಬೆಂಗಳೂರು: ಹಾಲು ಉತ್ಪಾದಕರ ಅಭಿವೃದ್ಧಿ – ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್ ತೆರೆಯಬೇಕು. ಇದಕ್ಕೆ ಸರಕಾರ 100 ಕೋಟಿ ರೂ. ಮೂಲ ಬಂಡವಾಳ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿ, ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು. ಹಾಲು ಉತ್ಪಾದಕರನ್ನು ಆರ್ಥಿಕವಾಗಿ ಸಶಕ್ತ ಗೊಳಿಸಲು ಮತ್ತು ಮಹಾಮಂಡಳಿ ಹಾಗೂ ಒಕ್ಕೂಟಗಳನ್ನು …
Read More »ಅಡವಿಟ್ಟ ಮಾಂಗಲ್ಯ ಸರ ಬಿಡಿಸಿಕೊಳ್ಳಲು ಬಂದಾಗ ನಕಲಿ ಚಿನ್ನವೆಂದ ಬ್ಯಾಂಕ್ ಮ್ಯಾನೇಜರ್! ಮಹಿಳೆಯ ಕಣ್ಣೀರು
ಹಾಸನ: ಅಡವಿಡುವಾಗ ಅಸಲಿ ಬಂಗಾರವಾಗಿದ್ದ ಮಾಂಗಲ್ಯ ಸರ, ಇದೀಗ ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಬಂದಾಗ ನಕಲಿ ಚಿನ್ನ ಎನ್ನುತ್ತಿರುವ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಂಗಲ್ಯ ಸರ ಬಿಡಿಸಿಕೊಳ್ಳಲು ಬಂದ ಚನ್ನರಾಯಪಟ್ಟಣದ ಹಿರೇಹಳ್ಲಿ ಗ್ರಾಮದ ಜಯಮ್ಮ ಎಂಬಾಕೆ ಬ್ಯಾಂಕ್ ಮ್ಯಾನೇಜರ್ ಹೇಳಿದ್ದನ್ನು ಕೇಳಿ ಕಂಗಾಲಾಗಿದ್ದಾಳೆ. ಮಗನ ಕಾಯಿಲೆಗೆಂದು ವರ್ಷದ ಹಿಂದೆ ಜಯಮ್ಮ 30 ಗ್ರಾಂ ಮಾಂಗಲ್ಯದ ಸರವನ್ನು ಒಂದು ಲಕ್ಷದ ಮೂವತ್ತು ಸಾವಿರಕ್ಕೆ ಅಡವಿಟ್ಟಿದ್ದರು. ಇದೀಗ ಅಡವಿಟ್ಟಿದ್ದ …
Read More »ದೇಶದಲ್ಲಿ ಇಂದು ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆ
ದೇಶದಲ್ಲಿ ಇಂದು ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 24 ರಿಂದ 25 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 30 ರಿಂದ 35 ಪೈಸೆಯಷ್ಟು ಹೆಚ್ಚಳ ಕಂಡಿದೆ. ದೆಹಲಿ: ಲೀಟರ್ ಪೆಟ್ರೋಲ್ ದರ 101.64 ರೂ. ಆಗಿದ್ದು, ಡೀಸೆಲ್ ದರ 89.87 ರೂ. ತಲುಪಿದೆ. ಮಹಾರಾಷ್ಟ್ರ: ಲೀಟರ್ ಪೆಟ್ರೋಲ್ ದರ 107.71 ರೂ. ಆಗಿದ್ದು, ಡೀಸೆಲ್ ದರ 97.52 …
Read More »ಶಾಹೀನ್ ಚಂಡಮಾರುತ- ಅ.3ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ
ಬೆಂಗಳೂರು: ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅ.3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, …
Read More »ಪಾರ್ಕಿನಲ್ಲಿ ಆಟ ಆಡುವಾಗ ವಿದ್ಯುತ್ ತಗುಲಿ ಬಾಲಕ ಸಾವು
ಕಲಬುರಗಿ: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಆಘಾತಕಾರಿ ಘಟನೆ ನಗರದ ಎನ್.ಜಿ.ಓ. ಕಾಲೋನಿಯ ಹನುಮಾನ್ ಮಂದಿರದ ಉದ್ಯಾನವನದಲ್ಲಿ ನಡೆದಿದೆ. ನಗರದ ಎನ್.ಜಿ.ಓ. ಕಾಲೋನಿಯ ಮಹಾದೇವಿ ಸುರೇಶ ದಂಪತಿ ಪುತ್ರ 6 ವರ್ಷದ ಸಿದ್ದು ಮೃತ ಬಾಲಕ. ವಿದ್ಯುತ್ ತಂತಿ ತಗಲಿ ಮೃತಪಟ್ಟಿದ್ದಾನೆ. ಹನುಮಾನ್ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. …
Read More »ವಿದ್ಯಾರ್ಥಿಗಳು ತರಗತಿಗೆ ಚಕ್ಕರ್, ರೊಮ್ಯಾನ್ಸ್ಗೆ ಹಾಜರ್
ಕೊಪ್ಪಳ: ಆತ ಪ್ರೇಮಿಯೇ ಇರಲಿ, ಪತಿಯೇ ಆಗಿರಲಿ. ತನ್ನ ಹೊರತಾಗಿ ಬೇರೊಂದು ಹೆಣ್ಣನ್ನು ಕಣ್ಣೆತ್ತಿ ನೋಡಿದ್ರೂ ಸಿಡಿಮಿಡಿಗೊಳ್ಳುವುದು ಭಾರತೀಯ ಹೆಣ್ಣು ಮಕ್ಕಳ ಹುಟ್ಟುಗುಣ. ಆದರೆ ಇಲ್ಲೊಂದು ಕಡೆ ಅಕ್ಕ ಪಕ್ಕ ಕುಳಿತು ಇಬ್ಬರು ಯುವತಿಯರನ್ನು ಒಬ್ಬನೇ ಮುದ್ದಾಡುವ ದೃಶ್ಯ ಸಾಮಾನ್ಯವಾಗಿದ್ದು, ಇದು ಸ್ವಾತಂತ್ರ್ಯನಾ? ಸ್ವೇಚ್ಚಾಚಾರವೇ ಎಂಬ ಪ್ರಶ್ನೆ ಮೂಡಿದೆ. ಕೊಪ್ಪಳದ ಗಂಗಾವತಿಯ ನ್ಯಾಯಾಧೀಶರ ನಿವಾಸ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದಿನ ಜಾಗವನ್ನು ಕಾಲೇಜ್ ವಿದ್ಯಾರ್ಥಿಗಳು ಪ್ರಣಯದ ಅಡ್ಡ ಮಾಡಿಕೊಂಡಿದ್ದಾರೆ. …
Read More »ಶಿಕ್ಷಣ ಕೇಂದ್ರಗಳೇ ಈಗ ಕೊರೊನಾ ಹಬ್..? ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಪಾಸಿಟಿವ್..!
ಮಂಡ್ಯ: ಕೊರೊನಾದ ಮೂರನೇ ಅಲೆ ಆತಂಕದ ಮಧ್ಯೆ ಒಂದನೇ ತರಗತಿಯಿಂದ ಶಾಲೆ ಆರಂಭಿಸಲು ಸರ್ಕಾರ ಚರ್ಚೆ ನಡೆಸುತ್ತಿದೆ. ಆತಂಕದ ಬೆಳವಣಿಗೆ ಏನಂದರೆ ಕೆಲವೊಂದು ಶಾಲಾ-ಕಾಲೇಜುಗಳು ಕೊರೊನಾ ಹಾಟ್ಸ್ಪಾಟ್ ಕೇಂದ್ರವಾಗುತ್ತಿವೆಯಾ ಅನ್ನೋ ಅನುಮಾನ ಶುರುವಾಗಿದೆ. ಇದೀಗ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಕಾಲೇಜಿನ 412 ವಿಧ್ಯಾರ್ಥಿಗಳ ಪೈಕಿ 28 ಮಂದಿಗೆ ಸೋಂಕು ದೃಢವಾಗಿದೆ. ಸೋಂಕಿತರಿಗೆ ನಾಗಮಂಗಲ ಪಟ್ಟಣದ …
Read More »₹13,165 ಕೋಟಿ ರಕ್ಷಣಾ ಉಪಕರಣಗಳ ಖರೀದಿಗೆ ರಾಜನಾಥ್ ಸಿಂಗ್ ಅನುಮೋದನೆ
ನವದೆಹಲಿ: ಸೇನಾ ಪಡೆಗಳಿಗೆ ಮತ್ತಷ್ಟು ಶಕ್ತಿ ತುಂಬಲು ರಕ್ಷಣಾ ಸ್ವಾಧೀನ ಮಂಡಳಿ ಮುಂದಾಗಿದೆ. ಹೀಗಾಗಿಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ₹13,165 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಉಪಕರಣಗಳನ್ನು ಖರೀದಿಸಲು ಅನುಮತಿ ನೀಡಿದೆ. ಭಾರತೀಯ ಮೂರು ಸೇನಾ ಪಡೆಗಳಿಗೂ ಎಎಲ್ಎಚ್ ಹೆಲಿಕಾಪ್ಟರ್ ಸೇರಿದಂತೆ ಹಲವು ರಕ್ಷಣಾ ಉಪಕರಣಗಳನ್ನು ಈ ಯೋಜನೆಯಡಿ ಖರೀದಿಸಲಾಗುತ್ತದೆ. ಈ ಕ್ರಮದಿಂದಾಗಿ ಸ್ಥಳೀಯವಾಗಿ ಅವಲಂಬನೆಯಾಗುವ ಮೂಲಕ ಆತ್ಮ ನಿರ್ಭರ …
Read More »
Laxmi News 24×7