ರಾಯಚೂರು: ಕಲಿಯುಗದ ಕಾಮಧೇನು.. ಬೇಡಿದ ವರ ಕರುಣಿಸೋ.. ತುಂಗಾ ತೀರದಿ ನೆಲೆಸಿದ ಪ್ರಭು, ಶ್ರೀ ರಾಘವೇಂದ್ರ ಸ್ವಾಮಿಗಳು. ಸದಾ ಭಕ್ತಿಯ ಝೇಂಕಾರ ತುಂಬಿ ತುಳುಕೋ ರಾಯರ ಸನ್ನಿಧಿಯಲ್ಲಿ ನಿನ್ನೆಯಿಂದ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೀತಾ ಇದೆ. ಸ್ವಾಮಿಯ ಭಕ್ತಗಣ ತುಂಗೆಯಲ್ಲಿ ಮಿಂದೆದ್ದು ರಾಯರ ದರ್ಶನ ಪಡೆದು ಪುನೀತರಾದ್ರು. ರಾಯರ ಆವರಣದಲ್ಲಿ ಬಣ್ಣ ಬಣ್ಣದ ದೀಪಗಳಿಂದ ಅಲಂಕಾರ.. ವಿವಿಧ ವಾದ್ಯಗಳಿಂದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಭಕ್ತಿಯ ಝೇಂಕಾರ.. ತುಂಗಾ …
Read More »ತಾಲಿಬಾನ್ ಜೊತೆಗೆ ಪಾಕ್ ISI ಮುಖ್ಯಸ್ಥನ ಕಳ್ಳಾಟ.. ಅಫ್ಘಾನ್ ಅರಾಜಕತೆಯ ಹಿಂದೆ ಪಾಕ್ ಕೈವಾಡ?
ನವದೆಹಲಿ: ಅಫ್ಘಾನಿಸ್ತಾನದಲ್ಲಿ ಅರಾಜಕತೆ ಸೃಷ್ಟಿಯಾಗಿ ಇಂದಿಗೆ ಒಂದು ವಾರವಾಗ್ತಿದೆ. ಒಡಲಾಳದಲ್ಲಿ ಸಾಕಷ್ಟು ನೋವು, ಹತಾಶೆ, ವಿಕೃತಿಯ ಹುದುಗಿಸಿಕೊಂಡಿರುವ ಆ ದೇಶದಲ್ಲೀಗ ನರರಾಕ್ಷಸರದ್ದೇ ಪಾರುಪತ್ಯ.. ಆದ್ರೆ, ಇವೆಲ್ಲಾ ಅಮಾನವೀಯತೆಯ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡ ಇದೆ ಅಂತಾ ಹೇಳಲಾಗ್ತಿತ್ತು.. ಬಟ್ ಈಗ ಅದು ಕನ್ಫರ್ಮ್ ಆಗಿದೆ. ತಾಲಿಬಾನ್ ಉಗ್ರರ ಅಟ್ಟಹಾಸಕ್ಕೆ ಬೆಟ್ಟ ಗುಡ್ಡಗಳ ದೇಶ ಅಫ್ಘಾನಿಸ್ತಾನ ತತ್ತರಿಸಿ ಹೋಗ್ತಿದೆ. ಇವತ್ತಿಗೆ ಸರಿಯಾಗಿ ಒಂದು ವಾರದ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದ ಅಫ್ಘಾನಿಸ್ತಾನವನ್ನು …
Read More »ದೆಹಲಿಗೆ ಹೋದ್ರೂ ಸಿಗದ ‘ಆನಂದ’; ಇನ್ನೂ 3 ದಿನ ಆನಂದ್ ಸಿಂಗ್ ಮೌನ..!
ಬೆಂಗಳೂರು: ದೇವರ ಪೂಜೆ, ರಾಜಕೀಯ ವೈರಾಗ್ಯ, ಸಿಎಂ ಸಂಧಾನ, ದೆಹಲಿ ಭೇಟಿ.. ಇಷ್ಟೆಲ್ಲಾ ಸರ್ಕಸ್ ನಡೆದ್ರೂ ಆನಂದ್ ಸಿಂಗ್ಗೆ ಮಾತ್ರ ಆನಂದವಾಗಿರೋ ಖಾತೆ ಇನ್ನೂ ಸಿಕ್ಕಿಲ್ಲ. ಹೀಗಾಗಿ ಆನಂದ್ ಸಿಂಗ್ ನಡೆ ಏನಾಗಿರಬಹುದು ಅನ್ನೋ ಆತಂಕ ಸಿಎಂಗೆ ಕಾಡ್ತಿದೆ. ಇದೇ ಕಾರಣಕ್ಕೆ ಸಿಎಂ ಬೊಮ್ಮಾಯಿ, ಆನಂದ್ ಸಿಂಗ್ಗೆ 3 ದಿನ ಸುಮ್ಮನಿರುವಂತೆ ಸೂಚಿಸಿದ್ದಾರೆ. ಹಾಗಾದ್ರೆ 3 ದಿನದ ನಂತ್ರ ಏನಾಗುತ್ತೆ ಅನ್ನೋದೇ ಸದ್ಯದ ಕುತೂಹಲ. ದೆಹಲಿಗೆ ಹೋದ್ರೂ ಆನಂದ್ ಸಿಂಗ್ಗೆ …
Read More »ನೀನು ನನ್ನ ಲವ್ವರ್ ನಂತಿಲ್ಲ, ಬೇರೆ ಮದ್ವೆ ಆಗು’ ಎಂದು ಟಾರ್ಚರ್ -ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಪತ್ನಿ
ಬೆಂಗಳೂರು: ‘ಪ್ಲೀಸ್ ನನಗೆ ನೀನಂದ್ರೆ ಇಷ್ಟ ಇಲ್ಲ, ನಿನಗೆ ನಾನೇ ನಿಂತು ಇನ್ನೊಂದು ಮದುವೆ ಮಾಡ್ತೀನಿ, ಬೇರೆ ಮದುವೆಯಾಗಿ ಆರಾಮಾಗಿರು.. ನನ್ನ ಬಿಟ್ಟು ಬಿಡು’ ಈ ಮಾತುಗಳನ್ನ ಕೇಳಿದ್ರೆ ನೀವು ಯಾರೋ ಒಬ್ಬ ಪ್ರೇಮಿ ತನ್ನ ಪ್ರಿಯಕರನಿಗೋ, ಪ್ರಿಯಕರ ಪ್ರಿಯತಮೆಗೋ ಹೇಳ್ತಿರಬಹುದು ಎಂದೆನಿಸಬಹುದು. ಆದರೆ ಈ ಮಾತುಗಳನ್ನು ಸ್ವತಃ ಗಂಡನಾದವ ತನ್ನ ಹೆಂಡತಿಗೆ ಹೇಳ್ತಿದ್ದಾನಂದ್ರೆ ನೀವು ನಂಬಲೇಬೇಕು! ಹೌದು ಮದುವೆಯಾದ ಗಂಡನಿಂದಲೇ ಇನ್ನೊಂದು ಮದುವೆಯಾಗುವಂತೆ ಪತ್ನಿಗೆ ಟಾರ್ಚರ್ ನೀಡ್ತಿರುವ ಘಟನೆ …
Read More »ದೇಶದಾದ್ಯಂತ ಸಂಭ್ರಮದ ರಕ್ಷಾ ಬಂಧನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಮ ಟ್ವಿಟರ್ ಟ್ವೀಟ್ ಮಾಡಿರುವ ಪ್ರದಾನಿ ಮೋದಿಯವರು, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀೂಟ್ ಮಾಡಿ, …
Read More »ಪ್ರಿಯತಮೆಗಾಗಿ 15,000ಕ್ಕೆ ‘ಲವ್ ಸುಪಾರಿ’! ಪೊಲೀಸರ ಗುಂಡೇಟು ತಿಂದ ರೌಡಿ ಕಥೆಯ ರಹಸ್ಯ
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕುಖ್ಯಾತ ರೌಡಿಶೀಟರ್ ಅವಿನಾಶ ಅಲಿಯಾಸ್ ರೆಬೆಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿ ಅವಿನಾಶ್ ಸಂಜಯನಗರ ಠಾಣೆ ರೌಡಿಶೀಟರ್ ಆಗಿದ್ದು, ವ್ಯಕ್ತಿಯೊರ್ವರನ್ನು ಕೊಲ್ಲಲು 15000 ಸಾವಿರ ರೂಪಾಯಿ ಸುಪಾರಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈ ಹಿಂದೆ ಮುನಿರಾಜು ಎಂಬವರ ಮೇಲೆ ಹಾಡಹಗಲೇ ಅವಿನಾಶ್ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ. ಈ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ …
Read More »ಇನ್ಮುಂದೆ ಡೆಬಿಟ್, ಕ್ರೆಡಿಟ್ ಕಾರ್ಡ್ಗಳ 16 ನಂಬರ್ಗಳನ್ನೂ ನೀವು ನೆನಪಿಡಬೇಕು.. ಯಾಕೆ ಗೊತ್ತಾ..?
ನವದೆಹಲಿ: ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳ 16 ಡಿಜಿಟ್ ನಂಬರ್ಗಳನ್ನು ಅಮೆಜಾನ್, ಫ್ಲಿಪ್ಕಾರ್ಟ್ ಮತ್ತು ನೆಟ್ಫ್ಲಿಕ್ಸ್ನಂಥ ಮರ್ಚಂಟ್ಗಳು ಸಂಗ್ರಹಿಸಿಟ್ಟುಕೊಳ್ಳುತ್ತವೆ. ಆದ್ರೆ ಇನ್ನುಮುಂದೆ ಹೀಗಾಗದಿರಲೆಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸದೊಂದು ಮಾರ್ಗಸೂಚಿ ಜಾರಿಗೆ ತರಲು ಮುಂದಾಗಿದೆ. ಈ ಮಾರ್ಗಸೂಚಿಯ ಪ್ರಕಾರ ಗ್ರಾಹಕರು ಡೆಬಿಟ್, ಕ್ರೆಡಿಟ್ ಕಾರ್ಡ್ಗಳ ಮೂಲಕ ಆನ್ಲೈನ್ ಶಾಪಿಂಗ್ ಮಾಡುವುದಿದ್ರೆ ಅವರು ಕಾರ್ಡ್ನ 16 ಡಿಜಿಟ್ ನಂಬರ್, ಎಕ್ಸ್ಪೈರಿ ಡೇಟ್ ಹಾಗೂ ಸಿವಿವಿ ನಂಬರ್ಗಳನ್ನೂ ನೆನಪಿನಲ್ಲಿಟ್ಟುಕೊಂಡೇ ವ್ಯವಹರಿಸಬೇಕಾಗುತ್ತದೆ. ಜನವರಿ …
Read More »ಅಕ್ಷಯ್ ಕುಮಾರ್ ಸಿನಿಮಾ ಬ್ಯಾನ್ ಮಾಡಿದ ಮೂರು ಪ್ರಮುಖ ರಾಷ್ಟ್ರಗಳು; ಬಾಕ್ಸ್ ಆಫೀಸ್ ಕಲೆಕ್ಷನ್ಗೆ ಹೊಡೆತ
ಕರ್ನಾಟಕ ಸೇರಿ ಬಹುತೇಕ ರಾಜ್ಯಗಳಲ್ಲಿ ಶೇ. 50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಿದ್ದರೂ ಬೆಲ್ ಬಾಟಮ್ ನಿರ್ಮಾಪಕರು ದೊಡ್ಡ ರಿಸ್ಕ್ ತೆಗೆದುಕೊಂಡು ಸಿನಿಮಾ ರಿಲೀಸ್ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್ ಕುಮಾರ್ ಸಾಕಷ್ಟು ಬದಲಾಗಿದ್ದಾರೆ. ದೇಶಭಕ್ತಿ ಪ್ರಧಾನ ಸಿನಿಮಾಗಳಿಗೆ ಅಕ್ಷಯ್ ಹೆಚ್ಚು ಒತ್ತು ನೀಡುತ್ತಿದ್ದಾರೆ. ಈ ಕಾರಣಕ್ಕೆ ಅವರ ಅಭಿಮಾನಿ ಬಳಗ ಮತ್ತೂ ಹಿರಿದಾಗಿದೆ. ಈಗ ಅಕ್ಷಯ್ ಕುಮಾರ್ ನಟನೆಯ ಸ್ಪೈ ಥ್ರಿಲ್ಲರ್ ‘ಬೆಲ್ ಬಾಟಮ್’ ರಿಲೀಸ್ …
Read More »ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..
ಚಿಕ್ಕಬಳ್ಳಾಪುರ: ಪೂಜೆಯ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಪೂಜಾರಿಯೊಬ್ಬರು ಮೃತಪಟ್ಟಿದ್ದು, ನೆರೆದಿದ್ದ ಭಕ್ತರೆಲ್ಲ ನೋಡನೋಡುತ್ತಿದ್ದಂತೆ ಅವರ ದೇಹ ನೂರಾರು ಅಡಿ ಆಳಕ್ಕೆ ಉರುಳಿ ಬಿದ್ದಿದೆ. ಬೆಟ್ಟದ ಮೇಲಿನಿಂದ ಪೂಜಾರಿ ಕೆಳಕ್ಕೆ ಬೀಳುವ ದೃಶ್ಯ ಭಕ್ತರ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ವೈರಲ್ ಆಗಿವೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಿಂಗನಮಲ ಗ್ರಾಮದ ಗಂಪಮಲ್ಲಯ್ಯಸ್ವಾಮಿ ಬೆಟ್ಟದಲ್ಲಿ ಈ ಅವಘಡ ನಡೆದಿದೆ. ಶ್ರಾವಣ ಮಾಸದಲ್ಲಿ ನಡೆಯುವ ವಿಶೇಷ ಪೂಜೆಯ ಸಂದರ್ಭದಲ್ಲಿ ಈ ದುರಂತ ನಡೆದುಹೋಗಿದೆ. ಪೂಜೆಗೆ …
Read More »ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ
ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ಬಹುಅಂಗಾಂಗ ವೈಫಲ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಕಲ್ಯಾಣ್ ಸಿಂಗ್ ಅವರನ್ನ ಜುಲೈ 4 ರಂದು ಲಖನೌನ SGPGI ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಲ್ಯಾಣ್ ಸಿಂಗ್ 2 ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 2014-2019ರ ಅವಧಿಯಲ್ಲಿ ರಾಜಸ್ಥಾನ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಕಲ್ಯಾಣ್ ಸಿಂಗ್ ಸಾವಿಗೆ ಪ್ರಧಾನಿ ಮೋದಿ …
Read More »
Laxmi News 24×7