ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .

ನವೆಂಬರ್ 3 ರಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು . ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ , ಬಿಜೆಪಿಯ ಅಭ್ಯರ್ಥ ಮುನಿರತ್ನ ನಾಯ್ಡು ಎಲ್ಲ ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಲು ಇದು ಉತ್ತಮ ಅವಕಾಶ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಮುನಿರತ್ನರನ್ನು ಸೋಲಿಸಲೇಬೇಕು ಎಂದು …

Read More »

ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,

ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು …

Read More »

ಶ್ರವಣಬೆಳಗೊಳ ಗ್ರಾಮ ಪಂಚಾಯಿತಿಯಲ್ಲಿ ವಿದ್ಯುತ್ ಬಿಲ್ ಕಟ್ಟಲು ಹಣವಿಲ್

ಹಾಸನ: ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳ ಗ್ರಾಮ ಪಂಚಾಯಿತಿಯಲ್ಲಿ ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲವೇ ಎಂಬ ಪ್ರಶ್ನೆ ಇದೀಗ ಕಾಡುತ್ತಿದ್ದು, ಬರೋಬ್ಬರಿ ಮೂರು ಕೋಟಿಗೂ ಅಧಿಕ ರೂ.ಗಳ ಬಿಲ್ ಮೊತ್ತವನ್ನು ಗ್ರಾಮ ಪಂಚಾಯಿತಿ ಬಾಕಿ ಉಳಿಸಿಕೊಂಡಿದೆ. ಗ್ರಾಮ ಪಂಚಾಯಿತಿ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗದೆ ಕಳೆದ ಏಳೆಂಟು ವರ್ಷಗಳಿಂದ ಸುಮಾರು ಮೂರು ಕೋಟಿಗೂ ಅಧಿಕ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಶ್ರವಣಬೆಳಗೂಳಕ್ಕೆ ದಿನನಿತ್ಯ ನೂರಾರು ಪ್ರವಾಸಿಗರು ಆಗಮಿಸುವುದರಿಂದ ಅವರಿಗೆ ಕುಡಿಯುವ ನೀರು …

Read More »

ಕೊರೊನಾ ಎಂಬ ಮಹಾಮಾರಿಯನ್ನೂ ಮರೆತು ಪ್ರವಾಸಿಗರು ಅಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ರಾಜಧಾನಿಗೆ ಹತ್ತಿರದಲ್ಲೇ ಇರುವ ಜಲಾಶಯವೊಂದು ಮೈಮನ ತಣಿಸುತ್ತಿದೆ. ಕೊರೊನಾ ಎಂಬ ಮಹಾಮಾರಿಯನ್ನೂ ಮರೆತು ಪ್ರವಾಸಿಗರು ಅಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಕೊರೊನಾಗೆ ಅಧಿಕೃತವಾಗಿ ಇನ್ನೂ ಲಸಿಕೆ ಬಂದಿಲ್ಲ. ಆದರೆ ಜನ ಈಗಾಗಲೇ ಡೆಡ್ಲಿ ವೈರಸ್ ಅನ್ನು ಮರೆತಂತಿದೆ. ಇದಕ್ಕೆ ಸಾಕ್ಷಿಯಾಗಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ದ ಶ್ರೀನಿವಾಸಸಾಗರ ಜಲಾಶಯ. ಇಲ್ಲಿ ಪ್ರವಾಸಿಗರು ಬಿಂದಾಸ್ ಆಗಿ ಎಂಜಾಯ್ ಮಾಡ್ತಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಶ್ರೀನಿವಾಸ ಸಾಗರ ಜಲಾಶಯ …

Read More »

ಇಂದು ಬಿಹಾರ ವಿಧಾನಸಭೆ ಮೊದಲ ಹಂತದ ಚುನಾವಣೆ

ಪಾಟ್ನಾ: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಇಂದಿನಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಶಾಂತಿಯುತ ಚುನಾವಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 71 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. 16 ಜಿಲ್ಲೆಗಳ 71 ವಿಧಾನಸಭಾ ಕ್ಷೇತ್ರಗಳಲ್ಲಿ 114 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 1,066 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. …

Read More »

ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.

ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …

Read More »

ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ಕೆಎಂಎಫ್ ರೈತರ ಹಾಗೂ ಗ್ರಾಹಕರ ಅಭ್ಯುದಯಕ್ಕಾಗಿ ನಿರಂತರ ಸೇವೆ ಮಾಡಿದೆ. ಸಂಕಷ್ಟದ ಕಾಲದಲ್ಲೂ ಕೆಎಂಎಫ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟು 8 ಕೋಟಿ ರೂ.ಗಳ ದೇಣಿಗೆ ನೀಡಿದೆ ( ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ) ಗೋಕಾಕದಲ್ಲಿ ನಂದಿನಿ ಎಕ್ಸ್‍ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ . ಗೋಕಾಕ : .ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ …

Read More »

ಮೆಕಪ್‍ಮೆನ್ ಬಳಿಕ ಮತ್ತೊಬ್ಬ ಸಿಬ್ಬಂದಿಗೆ ಕಾರು ಗಿಫ್ಟ್ ಮಾಡಿದ ನಟಿ ಜಾಕ್ವೆಲಿನ್

ನವದೆಹಲಿ: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ, ಬಾಲಿವುಡ್ ನಟಿ ಅಲಿಯಾ ಭಟ್ ನಂತರ ಇದೀಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಮ್ಮ ಮನೆಯ ಸಿಬ್ಬಂದಿಯೊಬ್ಬರಿಗೆ ಕಾರು ಗಿಫ್ಟ್ ಮಾಡುವ ಮೂಲಕ ಸದ್ಯ ಸುದ್ದಿಯಲ್ಲಿದ್ದಾರೆ. ಹೌದು. ಜಾಕ್ವೆಲಿನ್ ಅವರು ಮುಂಬೈಗೆ ಭೇಟಿ ನೀಡಿ, ತಮ್ಮ ಸಿಬ್ಬಂದಿಗೆ ಕಾರು ಕೀ ನೀಡುವ ಮೂಲಕ ದಸರಾ ಹಬ್ಬಕ್ಕೆ ಸರ್ಪ್ರೈಸ್ ಆಗಿ ಉಡುಗೊರೆ ನೀಡಿದ್ದಾರೆ. ಅಲ್ಲದೆ ಇದೇ ವೇಳೆ ಸಿಬ್ಬಂದಿ ಜೊತೆ ಸೇರಿ ಕಾರಿಗೆ ಆಯುಧ ಪೂಜೆ …

Read More »

ನಿಸರ್ಗದ ಮಡಿಲಲ್ಲಿ ಮಂಜಿನಾಟ ನೋಡುಗರ ಕಣ್ಣಿಗೆ ಹಬ್ಬ.

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಜಿಲ್ಲೆಯ ಜನ ಒಂದು ಸ್ಥಳದತ್ತ ಮುಖ ಮಾಡುತ್ತಿದ್ದಾರೆ. ನಿಸರ್ಗದ ಮಡಿಲಲ್ಲಿ ಮಂಜಿನಾಟ ನೋಡುಗರ ಕಣ್ಣಿಗೆ ಹಬ್ಬ. ಕೊರೊನಾ ಆತಂಕ, ಪ್ರವಾಹ ಫಜೀತಿಯಿಂದ ಬೇಸತ್ತ ಜನ ಪ್ರಕೃತಿಯ ಸೊಬಗಿಗೆ ಮೈವೊಡ್ಡುತ್ತಿದ್ದಾರೆ. ಹೌದು. ಕಣ್ಣು ಹಾಯಿಸಿದಲ್ಲೆಲ್ಲ ಹಚ್ಚ ಹಸಿರು. ಭೂಮಿ-ಆಕಾಶ ಒಂದಾದಂತೆ ಭಾಸವಾಗುತ್ತಿರುವ ಪ್ರಕೃತಿಯ ಅಂದ. ಇದೆಲ್ಲದರ ಮಧ್ಯೆ ಮಂಜಿನ ಮ್ಯಾಜಿಕ್, ಬೆಟ್ಟ-ಗುಡ್ಡಗಳು ಕಾಣದಷ್ಟು ಮಂಜಿನ ನಲಿವು. ಮೈ ಜುಮ್ಮೆನಿಸುವ ಚಳಿ, ತುಂತುರು ಮಳೆ. …

Read More »

ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ

ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಬೇರೆ ಪಕ್ಷದ ಅಭ್ಯರ್ಥಿಗಳನ್ನ ಸೆಳೆದು ಆಪರೇಷನ್ ಕಮಲದ ಮೂಲಕ ಗುರುತಿಸಿಕೊಳ್ಳುವ ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ ನಡೆಸಿ ಅಧಿಕಾರ ಪಡೆಯಲು ಶಾಸಕ ಉಮೇಶ್ ಕತ್ತಿ, ಸಹೋದರ ರಮೇಶ್ ಕತ್ತಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಿದ್ಧತೆ ನಡೆದಿದೆ ಬಿಜೆಪಿ ಪಕ್ಷ ಕೇವಲ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಪರೇಷನ್ …

Read More »