ಬೀದರ: 2021-22ನೇ ಸಾಲಿನ ಚೇತನಾ, ಧನಶ್ರೀ, ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಪ್ರೋತ್ಸಾಹಧನ ಪಡೆಯಲು ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚೇತನಾ ಯೋಜನೆ ಚೇತನಾ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಧನಶ್ರೀ ಯೋಜನೆ ಧನಶ್ರೀ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಅದೇ ರೀತಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು …
Read More »ದೇವಸ್ಥಾನಗಳಿಗೆ ಆರ್ಥಿಕ ನೆರವು: ಚೆಕ್ ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬೀರದೇವರ ಹಾಗೂ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಆಯಾ ದೇವಸ್ಥಾನಗಳ ಕಮೀಟಿಯವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಧನಸಹಾಯದ ಚೆಕ್ ಗಳನ್ನು ವಿತರಿಸಿದರು. ಗ್ರಾಮೀಣ ಕ್ಷೇತ್ರದ ಎಲ್ಲ ದೇವಸ್ಥಾನಗಳನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಶಾಸಕರ ಅನುದಾನದಲ್ಲಿ ಹಾಗೂ ಕೆಲವೆಡೆ ವೈಯಕ್ತಿಕವಾಗಿ ಕೂಡ ಲಕ್ಷ್ಮಿ ಹೆಬ್ಬಾಳಕರ್ ನೆರವು ನೀಡುತ್ತಿದ್ದಾರೆ. ಶ್ರೀ ಬೀರದೇವರ ದೇವಸ್ಥಾನಕ್ಕೆ 6.50 ಲಕ್ಷ ರೂ,ಗಳ ಪೈಕಿ ಮೊದಲ ಕಂತಾಗಿ 3.50 …
Read More »ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ
ಧಾರವಾಡ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ . 2003 ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ. ಹುಬ್ಬಳ್ಳಿ- ಧಾರವಾಡ ಮಧ್ಯದ ಪ್ರಮುಖ …
Read More »ಪುಟ್ಟಕ್ಕನಾಗಿ ಕಿರುತೆರೆಗೆ ಬಂದ ಪುಟ್ಮಲ್ಲಿ ಉಮಾಶ್ರೀ
ಕನ್ನಡ ಚಿತ್ರರಂಗ ಎಂದೂ ಮರೆಯಲಾಗದ ಹಲವು ಪಾತ್ರಗಳಲ್ಲಿ ನಟಿಸಿರುವ ಉಮಾಶ್ರಿ ಇದೀಗ ಮತ್ತೆ ಕಿರುತೆರೆಗೆ ಬಂದಿದ್ದಾರೆ. ಹಿರಿತೆರೆಯಲ್ಲಿ ಪುಟ್ಮಲ್ಲಿಯಾಗಿ ಈಗಾಗಲೇ ಮೋಡಿ ಮಾಡಿರುವ ಉಮಾಶ್ರೀ ಕಿರುತೆರೆಯಲ್ಲಿ ಪುಟ್ಟಕ್ಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಮಾಶ್ರೀ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು ಕೆಲವೇ ದಿನಗಳಲ್ಲಿ ಧಾರಾವಾಹಿ ಪ್ರಸಾರ ಆರಂಭವಾಗಲಿದೆ. ಧಾರಾವಾಹಿಯ ಕೇಂದ್ರ ಪಾತ್ರ ಉಮಾಶ್ರೀ ಅವರದ್ದೇ ಆಗಿರುತ್ತದೆ. ಉಮಾಶ್ರೀಗೆ ಕಿರುತೆರೆ ಹೊಸದೇನೂ ಅಲ್ಲ ಈಗಾಗಲೇ ಹಲವು ಧಾರಾವಾಹಿಗಳಲ್ಲಿ …
Read More »ಅಫ್ಘಾನಿಸ್ತಾನದಿಂದ ಬರಲು ಇಚ್ಛಿಸುವ ಹಿಂದೂಗಳಿಗೆ ಆಶ್ರಯ: ಪ್ರಧಾನಿ ಮೋದಿ
ನವದೆಹಲಿ, ಆಗಸ್ಟ್ 18: ಭಾರತಕ್ಕೆ ಬರಲು ಇಚ್ಛಿಸುವ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಸಿಖ್ ಹಾಗೂ ಹಿಂದೂಗಳಿಗೆ ಆಶ್ರಯ ನೀಡಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ತಾಲಿಬಾನ್ ಅಟ್ಟಹಾಸದಿಂದ ಅಫ್ಘಾನಿಸ್ತಾನ ನಲುಗುತ್ತಿದ್ದು, ಅಲ್ಲಿನ ಭಾರತೀಯರ ಸಹಾಯಕ್ಕೆ ಪ್ರಧಾನಿ ಮೋದಿ ಮುಂದಾಗಿದ್ದಾರೆ. ಆಫ್ಘನ್ನಲ್ಲಿ ಇರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು ಎಂದು ವಿದೇಶಾಂಗ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಹಾಯಕ್ಕಾಗಿ ಭಾರತದತ್ತ ನೋಡುತ್ತಿರುವ ನಿರಾಶ್ರಿತರಿಗೆ ಎಲ್ಲ ನೆರವು ನೀಡುವ ಜವಾಬ್ದಾರಿ ನಮ್ಮ …
Read More »ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಮೊದಲ ಆದ್ಯತೆ ನೀಡಿ : ಸಿಎಂ
ಬೆಂಗಳೂರು, ಆ. 17 : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ …
Read More »ದಿಢೀರನೇ ದೆಹಲಿಗೆ ಹಾರಿದ ಸಚಿವ ಆನಂದ್ ಸಿಂಗ್..!
ನವದೆಹಲಿ,ಆ.18- ಖಾತೆ ಕ್ಯಾತೆ ತೆಗೆದು ಮುನಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಕಳೆದ ರಾತ್ರಿ ದಿಢೀರನೇ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಯಲ್ಲಾಪುರ ಪ್ರವಾಸದಲ್ಲಿದ್ದ ಆನಂದ್ ಸಿಂಗ್ ದಿಢೀರನೇ ಗೋವಾ ಮೂಲಕ ಕಳೆದ ರಾತ್ರಿ ದೆಹಲಿಗೆ ತೆರಳಿದ್ದಾರೆ. ಮೂಲಗಳ ಪ್ರಕಾರ ಅವರು ಇಂದು ದೆಹಲಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ವೈಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರಕ್ಕೆ ಬಂದಿದ್ದ ಆನಂದ್ …
Read More »ಹೊಸಪೇಟೆ : ಹಂಪಿ ನದಿ ತಟದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ
ಹೊಸಪೇಟೆ : ದಕ್ಷಿಣಕಾಶಿ ಖ್ಯಾತಿಯ ಹಂಪಿಯ ತುಂಗಭದ್ರಾ ನದಿಯಲ್ಲಿ ಬೃಹತ್ ಮೊಸಳೆಯೊಂದು ಬುಧವಾರ ಪ್ರತ್ಯಕ್ಷವಾಗಿದೆ. ಐತಿಹಾಸಿಕ ವಿರೂಪಾಕ್ಷ ದೇವಾಲಯದ ಬಳಿ ಹಾದು ಹೋಗಿರುವ ತುಂಗಭದ್ರಾ ನದಿಯ ಸ್ನಾನಘಟ್ಟದ ಸಮೀಪದ ನದಿ ನಡುವಿನ ಬಂಡೆಗಲ್ಲಿನ ಮೇಲೆ ಮೊಸಳೆ ಪ್ರತ್ಯಕ್ಷವಾಗಿದೆ. ಸುಮಾರು ಅರ್ಧ ತಾಸಿಗೂ ಆಧಿಕ ಕಾಲ ಮೊಸಳೆ ಬಂಡೆ ಮೇಲೆ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಸ್ಥಿತಿಯಲ್ಲಿ ಕಂಡು ಬಂದಿತು. ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಮೊಸಳೆ …
Read More »2027 ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ
ನವದೆಹಲಿ: 2027 ರಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಲಿದ್ದಾರೆ ಎನ್ನಲಾಗಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು 2027 ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಒಂಬತ್ತು ನ್ಯಾಯಾಧೀಶರ ಹೆಸರನ್ನು ಉನ್ನತ ನ್ಯಾಯಾಲಯದ ಮುಖ್ಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಸಹ …
Read More »ರಾಜ್ಯದ ಸರಣಿ ಚುನಾವಣೆಗಳಿಗೆ ಬಿಜೆಪಿ ತಂತ್ರ: ಹೊಸ ಬ್ರಾಂಡ್ ಅಂಬಾಸಿಡರ್ ಗಳನ್ನು ಸೃಷ್ಟಿಸುತ್ತಿದೆ ಜನಾಶೀರ್ವಾದ ಯಾತ್ರೆ!
ಚಿಕ್ಕಮಗಳೂರು : ರಾಷ್ಟ್ರೀಯ ನಾಯಕರ ಬಗ್ಗೆ ಅವಹೇಳನ ಸರಿಯಲ್ಲ, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಇದಕ್ಕೆ ಪಕ್ಷ, ಜಾತಿ, ಧರ್ಮ ಭೇದವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಕ್ಕಮಗಳೂರಿಗೆ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ನಾಯಕರ ಬಗ್ಗೆ ಹುಕ್ಕಾ ಬಾರ್, ಎಣ್ಣೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರೀಯ ನಾಯಕರು ಗೌರವಾನ್ವಿತರು ಅವರನ್ನು ನಾವು ಗೌರವ ಪೂರ್ವಕವಾಗಿ ನೋಡಬೇಕು ಇಲ್ಲಿ ಯಾವುದೇ ಪಕ್ಷ, …
Read More »
Laxmi News 24×7