Breaking News

ATM ನಿಂದ ದೋಚಿದ ಹಣ.. ಬ್ಯಾಂಕ್‌​ನಲ್ಲಿ ಡೆಪಾಸಿಟ್​ -ಇದು ಕಿಲಾಡಿ ಖದೀಮರ ಇಂಟರೆಸ್ಟಿಂಗ್ ಕಹಾನಿ

ಮೈಸೂರು: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಿ ಬಂದ ಹಣವನ್ನು ಬೇರೆ ಬೇರೆ ಕಾರಣಗಳಿಗೆ ಖರ್ಚು ಮಾಡುವುದನ್ನು ನೋಡಿರುತ್ತೇವೆ.‌ ಆದ್ರೆ ಅಂತರರಾಜ್ಯ ಕಳ್ಳರ ಖತರ್​ನಾಕ್ ಗ್ಯಾಂಗ್​ ಒಂದು ATMನಲ್ಲಿ ಲೂಟಿ ಮಾಡಿದ ಹಣವನ್ನು ಬ್ಯಾಂಕ್‌ನಲ್ಲಿ ಡೆಪಾಸಿಟ್ ಮಾಡಿರುವ ಸ್ವಾರಸ್ಯಕರ ಪ್ರಸಂಗ ನಗರದಲ್ಲಿ ನಡೆದಿದೆ. ಅಂದ ಹಾಗೆ, ಈ ದರೋಡೆಕೋರರು ಈಗ ಕಂಬಿ ಎಣಿಸುತ್ತಿದ್ದಾರೆ.   ಇದು ನಂಬಲು ಸ್ವಲ್ಪ ಕಷ್ಟವಾದರೂ ರಿಯಲ್​ ಸ್ಟೋರಿ. ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಹೂಟಗಳ್ಳಿ ಕೈಗಾರಿಕಾ …

Read More »

ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ …

Read More »

100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ನರೇಂದ್ರ ಮೋದಿ

ದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ 100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತೆ. ಈ ಮೂಲಕ ರಾಜಮಾತೆಗೆ ಗೌರವ ಸಮರ್ಪಣೆ ಮಾಡಲಾಗುತ್ತೆ. ಈ ಬಗ್ಗೆ ಸ್ವತಹ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರನ್ನು ಗ್ವಾಲಿಯರ್‌ನ ರಾಜಮಾತಾ ಎಂದೇ ಜನಪ್ರಿಯರಾಗಿದ್ದಾರೆ. ವಿಜಯರಾಜೇ ಸಿಂಧಿಯಾ ಅವರ ಜನ್ಮ …

Read More »

ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಪರೀಕ್ಷೆ ಒಳಪಡಿಸಲಾಗಿತ್ತು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಕೂಡಲೇ ಅವರನ್ನು ಸಾಗರಿದಿಂದ ಬೆಂಗಳೂರಿಗೆ ಕರೆ ತರಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಮನೆಯಲ್ಲಿ ಮಲಗಿದ್ದ ವೇಳೆ ತಾಯಿ, ಮಗನ ಭೀಕರ ಕೊಲೆ-

ಶಿವಮೊಗ್ಗ: ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ತಾಯಿ, ಮಗನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಸಾಗರ ತಾಲೂಕಿನ ಹಳೆ ಇಕ್ಕೇರಿಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರನ್ನು ಬಂಗಾರಮ್ಮ(60), ಪ್ರವೀಣ್ (35) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಪ್ರವೀಣ್, ಹಳೆ ಇಕ್ಕೇರಿ ಗ್ರಾಮದ ಮನೆಯಲ್ಲಿ ತಾಯಿ, ಪತ್ನಿ ಹಾಗೂ 10 ತಿಂಗಳ ಮಗುವಿನೊಂದಿಗೆ ವಾಸವಾಗಿದ್ದ. ಶನಿವಾರ ರಾತ್ರಿ ಎಂದಿನಂತೆ ಕುಟುಂಬಸ್ಥರೆಲ್ಲ ಒಟ್ಟಿಗೆ ಕುಳಿತು …

Read More »

ಸಿಲಿಕಾನ್ ಸಿಟಿಗೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳು ಬರಲಿವೆ

ಬೆಂಗಳೂರು: ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ನನಸಾಗುತ್ತಿದೆ. ಸಿಲಿಕಾನ್ ಸಿಟಿಗೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳು ಬರಲಿವೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳನ್ನು ಗುತ್ತಿಗೆ ಪಡೆದು ಬಿಎಂಟಿಸಿ ಓಡಿಸಲಿದೆ. ಪ್ರಯೋಗಿಕವಾಗಿ ಬಿಎಂಟಿಸಿಯ ಡಿಪೋ ನಂಬರ್ 7ಕ್ಕೆ ಮೊದಲ ಬಸ್ ಬಂದಿದೆ. 15 ದಿನದ ಬಳಿಕ ಪ್ರಯಾಣಿಕರ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ವಾಯು ಮಾಲಿನ್ಯ ಪ್ರಮಾಣವನ್ನು ಈ ಬಸ್‍ಗಳು ಕಡಿಮೆ ಮಾಡಲಿದ್ದು, 2 ಗಂಟೆ ಚಾರ್ಜ್ ಮಾಡಿದರೆ 120 ಕಿಲೋಮೀಟರ್ …

Read More »

ದಿಢೀರ್ ಬೆಳವಣಿಗೆ – ರಾಮುಲು ಬಳಿಯಿದ್ದ ಆರೋಗ್ಯ ಖಾತೆಗೆ ಕತ್ತರಿ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್‍ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ …

Read More »

ಕೊರೊನಾ ವಾರ್ಡಿನಿಂದ ಸೋಂಕಿತ ಗಂಧದ ಕಳ್ಳ ಪರಾರಿ

ಕಾರವಾರ: ಕೊರೊನಾ ಸೋಂಕಿತ ಗಂಧದ ಕಳ್ಳ ಕೋವಿಡ್ ವಾರ್ಡಿನಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕ್ರಿಮ್ಸ್ ಕೋವಿಡ್ ವಾರ್ಡಿನಲ್ಲಿ ನಡೆದಿದೆ.ಮುಂಡಗೋಡಿನ ನಿವಾಸಿ ಸೈಯದ್ ಇಸ್ರಾಲ್ ಕರೀಮ್ ಕಾನ್ ಕೊರೊನಾ ವಾರ್ಡಿನಿಂದ ತಪ್ಪಿಸಿಕೊಂಡ ಕೋವಿಡ್ ಸೋಂಕಿತ ಕಳ್ಳನಾಗಿದ್ದಾನೆ. ಎರಡು ದಿನದ ಹಿಂದೆ ಮುಂಡಗೋಡಿನಲ್ಲಿ ಗಂಧ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಈತನನ್ನು ಬಂಧಿಸಲಾಗಿತ್ತು. ಬಂಧನದ ನಂತರ ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರವಾರದ ವೈದ್ಯಕೀಯ ವಿಜ್ಞಾನ …

Read More »

ನಾವು ಕಂಬಳಿ ಬೀಸಿದ್ದಕ್ಕೆ ಯಡಿಯೂರಪ್ಪ ಸಿಎಂ ಆಗಿದ್ದು: ಎಂಟಿಬಿ

ಬೆಂಗಳೂರು: ಸಂಪುಟ ಸರ್ಜರಿ ವಿಳಂಬಕ್ಕೆ ಬಿಜೆಪಿಯಲ್ಲಿ ಮತ್ತೆ ಬೇಗುದಿ ಸ್ಫೋಟವಾಗಿದೆ. ಈ ಮೂಲಕ ತಾಳ್ಮೆಯಿಂದಿದ್ದ ವಲಸಿಗ ಆಕಾಂಕ್ಷಿಗಳು ಸಿಡಿದೆದ್ರಾ ಅನ್ನೋ ಪ್ರಶ್ನೆ ಮೂಡಿದೆ ಹೌದು. ಸಿಎಂ ಹಾಗೂ ಸರ್ಕಾರದ ವಿರುದ್ಧವೇ ವಲಸಿಗ ಆಕಾಂಕ್ಷಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಚಿವ ಸ್ಥಾನ ವಿಳಂಬದಿಂದ ಎಂಟಿಬಿ, ಶಂಕರ್ ಹಾಗೂ ಎಚ್.ವಿಶ್ವನಾಥ್ ಹತಾಶಾರಾಗಿದ್ದಾರೆ. ಹೀಗಾಗಿ ಮಂತ್ರಿಗಿರಿಗೆ ಜಾತಿ ಕಾರ್ಡ್ ಪ್ಲೇ ಮಾಡಲು ಮುಂದಾಗಿದ್ದಾರೆ. ಕುರುಬ ಸಮುದಾಯದ ಚಿಂತನಾ ಸಭೆಯಲ್ಲಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನಾವು …

Read More »

ರೇಪ್ ಆರೋಪಿಗೆ ಟಿಕೆಟ್ – ಪ್ರಶ್ನಿಸಿದ್ದಕ್ಕೆ ನಾಯಕಿಯ ಮೇಲೆ ಕೈ ಕಾರ್ಯರ್ತರಿಂದ ಹಲ್ಲೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಉಪಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್‍ನಲ್ಲಿ ಘರ್ಷಣೆ ನಡೆದಿದೆ. ಕಾಂಗ್ರೆಸ್ ನಾಯಕಿಯೊಬ್ಬರ ಮೇಲೆ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ. ವಿರೋಧಿಸಿದ್ದಕ್ಕೆ ಸಿಟ್ಟಿಗೆದ್ದ ಭಾಸ್ಕರ್ ಅನುಚರರು, ಸಭೆಯಲ್ಲೇ ತಾರಾ ಯಾದವ್ ಮೇಲೆ ರೌಡಿಗಳ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ತಾರಾಯಾದವ್, ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ತಮಗೆ ನ್ಯಾಯ ನೀಡ್ತಾರೆ ಎಂದು ಭಾವಿಸ್ತಿದ್ದೇನೆ ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಹಲ್ಲೆ …

Read More »