ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬರುತ್ತಿದ್ದ ಶಶಿಕಲಾ ಜೊಲ್ಲೆಯವರನ್ನು ಮಹಿಳೆಯರು ತಡೆದು, ಭ್ರಷ್ಟಾಚಾರ ಆರೋಪ ಹೊತ್ತಿರುವ ನೀವು ಧ್ವಜಾರೋಹಣ ಮಾಡಬಾರದು ಎಂದು ಆಕ್ರೋಶ ಹೊರ ಹಾಕಿದ್ದಾರೆ. ವಿಜಯಪುರ: ಜಿಲ್ಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಚ್ ಮತ್ತು ವಕ್ಫ್ ಹಾಘೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಬಾರದೆಂದು ಒತ್ತಾಯಿಸಿ ಮಹಿಳೆಯರು …
Read More »21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ ರಾಜ್ಯದ 21 ಮಂದಿ ಪೊಲೀಸ್ ಅಧಿಕಾರಿಗಳು ಪ್ರಸಕ್ತ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಬೆಂಗಳೂರು ನಗರದ ಸಿಐಡಿಯ ಆರ್ಥಿಕ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್, ರಾಜ್ಯದ ಆಂತರಿಕಾ ಭದ್ರತಾ ದಳ (ಐಎಸ್ಡಿ) ಎಡಿಜಿಪಿ ಜೆ. ಅರುಣ್ ಚಕ್ರವರ್ತಿ, ಕೆಎಸ್ಆರ್ಪಿ 3ನೇ ಬೆಟಾಲಿಯನ್ ಕಮಾಂಡೆಂಟ್ ಎಂ.ವಿ. ರಾಮಕೃಷ್ಣ ಪ್ರಸಾದ್, ಮಲ್ಲೇಶ್ವರಂ ಉಪವಿಭಾಗ ಎಸಿಪಿ ಕೆ.ಎಸ್.ವೆಂಕಟೇಶ್ ನಾಯ್ಡು, ಚಿಕ್ಕಪೇಟೆ ಉಪವಿಭಾಗದ ಎಸಿಪಿ …
Read More »ಲ್ಲಾಡಳಿತದಿಂದ ಸರಳ 75ನೇ ಸ್ವಾತಂತ್ರ್ಯೋತ್ಸವ ಆಚರಣೆ;
ಬೆಳಗಾವಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ರವಿವಾರ (ಆ.೧೫) ೭೫ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸಲಾಯಿತು. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಆಕರ್ಷಕ ಪಥಸಂಚಲನ: ಕವಾಯತ ಕಮಾಂಡರ್ ಆಡಿವೆಪ್ಪ ಎಸ್ ವಾರದ ಹಾಗೂ ಸಹಾಯಕ ಕವಾಯತ ಕಮಾಂಡರ್ ಎ.ಎಸ್ ಬೂದಿಗೊಪ್ಪ ಅವರ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ …
Read More »ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ ತಗಲಿ ವಿದ್ಯಾರ್ಥಿ ಸಾವು
ತುಮಕೂರು: ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸಲು ಹೋಗಿ ಮೂವರಿಗೆ ವಿದ್ಯುತ್ ತಂತಿ ತಾಗಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿಗಳಾದ ಶಶಂಕ್ (16 ವ) ಪವನ್ (22 ವ) ಚಂದನ್ (16 ವ) ವಿದ್ಯಾರ್ಥಿಗಳು ಧ್ವಜಸ್ತಂಭ ನಿಲ್ಲಿಸುವಾಗ ಶಾಲೆಯ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗಲಿ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಚಂದನ್ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಧ್ವಜಸ್ತಂಭ ವಿದ್ಯುತ್ …
Read More »ಕೋವಿಡ್ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಪುನಾರಂಭವಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಇದೇ 23ರಿಂದ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಶನಿವಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸದೇ …
Read More »ಗ್ಯಾಸ್ ಸಿಲಿಂಡರ್ ಲೀಕ್, ಹೊತ್ತಿ ಉರಿದ ಮನೆ – ತಪ್ಪಿದ ಭಾರೀ ಅನಾಹುತ
ಚಿಕ್ಕೋಡಿ: ಆಕಸ್ಮಿಕ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ತಗುಲಿ ಮನೆ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರಭುವಾಡಿಯಲ್ಲಿ ನಡೆದಿದೆ. ದಿಲೀಪ್ ಶಂಕರ್ ಕದಂ ಎಂಬವರ ಮನೆಯಲ್ಲಿದ್ದ ಗ್ಯಾಸ್ ಲೀಕ್ ಆಗಿ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಮನೆಗೆ ಬೆಂಕಿ ಹತ್ತಿ ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಧಗಧಗನೆ ಮನೆ ಹೊತ್ತಿ ಉರಿದಿದೆ. ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿದ್ದರಿಂದ ಘಟನೆ ಸಂಭವಿಸಿದ್ದು …
Read More »5ನೇ ಸ್ವಾತಂತ್ರೋತ್ಸವದ ಸಂಭ್ರಮ; ರಾಜ್ಯವನ್ನುದ್ದೇಶಿಸಿ ಸಿಎಂ ಭಾಷಣ
ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ದಿನದ ಶುಭಾಷಯ ಕೋರಿದರು. ಬಳಿಕ ಮಾತನಾಡಿದ ಸಿಎಂ, ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭ. ರೈತರ ಬದುಕಿನಲ್ಲಿ ಕ್ರಾಂತಿ ತರುವ ಕಾಲ ಬಂದಿದೆ. ರೈತರನ್ನು ಕೇಂದ್ರ ಬಿಂದುವನ್ನಾಗಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ರೈತನ ಶ್ರಮ, ಕೂಲಿಕಾರನ ಬೆವರಲ್ಲಿ ದೇವರಿದ್ದಾನೆ. ಇದಕ್ಕೆ ನಾವು ಬೆಲೆ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಎಲ್ಲ ಪ್ರಕ್ರಿಯೆ ಗಳು ಆರಂಭ….
ಬೆಳಗಾವಿ : ರಾಜ್ಯ ಚುನಾವಣಾ ಆಯೋಗದಿಂದ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಚುನಾವಣೆ ಜರುಗಿಸಲು ವೇಳಾಪಟ್ಟಿಯೊಂದಿಗೆ ಆದೇಶ ಹೊರಡಿಸಲಾಗಿದ್ದು, ಆ.16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಬರುತ್ತಿದ್ದು ಸೆ.6 ರ ವರೆಗೆ ಜಾರಿಯಲ್ಲಿರುತ್ತದೆ. ಮಹಾನಗರ ಪಾಲಿಕೆ ಸಾಮಾನ್ಯ ಚುನಾವಣೆಗೆ ಸಂಬಂಧಿಸಿದಂತೆ ದಿನದ 24 ಗಂಟೆಯೂ (24 x 7) ಮತದಾರರಿಗೆ ಹಾಗೂ ಸಾರ್ವಜನಿಕರಿಗೆ ಚುನಾವಣಾ ವಿಷಯಗಳ ಕುರಿತು ಯಾವುದೇ ಮಾಹಿತಿ ಅಥವಾ ದೂರುಗಳು ಇದ್ದಲ್ಲಿ ತಕ್ಷಣ ತಿಳಿಸಲು ಮತ್ತು …
Read More »ಪ್ರತಿವರ್ಷ ದಂತೆ ಈ ವರ್ಷ ಕೂಡ ದೇವಾದಳದಲ್ಲಿ ಸ್ವಾತಂತ್ರ್ಯ ದಿನ ಆಚರಣೆ : ಸತೀಶ್ ಜಾರಕಿಹೊಳಿ
ಘಟಪ್ರಭಾ: ಇಂದು 75ನೆಯ ಸ್ವಾತಂತ್ರ ದಿನ ನಾಡಿನಾದ್ಯಂತ ಭಾರತ ಇದನ್ನು ಸಂಭ್ರಮಿಸುತ್ತಿದೆ . ಇಂದು ಗೋಕಾಕ ನಗರದ ಘಟಪ್ರಭಾ ಸೇವಾದಳಡಲ್ಲಿ ಇಂದು ಸ್ವಾತಂತ್ರ ದಿನದ ಸಂಭ್ರಮಾಚರಣೆ ಯನ್ನ ಪ್ರತಿ ವರ್ಷದಂತೆ ಈ ವರ್ಷ ಕೂಡ ಆಚರಣೆ ಮಾಡಲಾಯಿತು. ಇನ್ನು ಈ ಒಂದು ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಅವ್ರು ಮಹಾತ್ಮ ಗಾಂಧಿಯವರ ಫೋಟೋಗೆ ಮಾಲಾರ್ಪಣೆ ಮಾಡುವ ಮೂಲಕ ದ್ವಜಾ ರೋಹಣ ಕಾರ್ಯಕ್ರಮ ಜರುಗಿತು. ಈ ಒಂದು ಸಂದರ್ಭದಲ್ಲಿ ಸೇವಾದಳದ ಕಾರ್ಯ ಕರ್ತರು …
Read More »ಸಚಿವರಾಗಿ ಜಗದೀಶ್ ಶೆಟ್ಟರ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಕೈಗಾರಿಕಾ ಸಚಿವ ನಿರಾಣಿ ತಡೆ?
ಬೆಂಗಳೂರು, ಆ. 14: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜ್ಯ ನಾಯಕತ್ವ ಬದಲಾವಣೆ ಸಂದರ್ಭದಲ್ಲಿ ಹೇಳಿದ್ದರು. ಅದರಂತೆ ಅವರು ಮಂತ್ರಿಯಾಗಲಿಲ್ಲ. ಅದಾದ ಬಳಿಕ ಬಹಳಷ್ಟು ಬೆಳವಣಿಗೆಗಳು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಆಗುತ್ತಿವೆ. ಕೈಗಾರಿಕಾ ಸಚಿವರಾಗಿ ಜಗದೀಶ್ ಶೆಟ್ಟರ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ನೂತನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬ್ರೇಕ್ ಹಾಕಿದ್ದಾರೆ ಎಂಬ ಮಾಹಿತಿ ಬಂದಿದೆ. ಇದೇ ಸಂದರ್ಭದಲ್ಲಿ ಅತ್ಯಂತ …
Read More »
Laxmi News 24×7