Breaking News

ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆಕಾಂಕ್ಷಿಗಳ ಕಸರತ್ತು ಜೋರಾಗಿಯೇ ನಡೆದಿದೆ. ಬಿಜೆಪಿ ಪಾಳೆಯದಲ್ಲಿ ಅಗಣಿತ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ,ಆದ್ರೆ ಕಾಂಗ್ರೆಸ್ ನಲ್ಲಿ ಅಬ್ಯರ್ಥಿಗಳ ಹುಡುಕಾಟ ಶುರುವಾಗಿದೆ.ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು ಎನ್ನುವ ಚರ್ಚೆ ಜೋರಾಗಿಯೇ ನಡೆದಿದೆ,ಮಾಜಿ ಮಂತ್ರಿ,ಮಾಜಿ ಸಂಸದ ,ವರ್ಕರ್ ಮೀಸೆ ಮಾವ ಪ್ರಕಾಶ ಹುಕ್ಕೇರಿ ಅವರೇ ಪಾವರ್ ಫುಲ್ ಎನ್ನುವದು ಕಾಂಗ್ರೆಸ್ …

Read More »

ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ. ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು …

Read More »

ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.ಕೊರೊನಾ ಅನ್‍ಲಾಕ್ ಆದ ನಂತರ ಬೆಳಗ್ಗೆ 08 ಗಂಟೆಯ ನಂತರವಷ್ಟೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಆದರೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 06 ಗಂಟೆಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಮಿಥುನ್ …

Read More »

ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ದಿನೇ ದಿನೇ ಡಬಲ್ ಆಗುತ್ತಲೇ ಇದೆ. ಇದನ್ನ ಕಂಟ್ರೋಲ್ ಮಾಡಬೇಕು ಅಂತ ಜನರ ಹಿತದೃಷ್ಟಿಯಿಂದ ಸರ್ಕಾರ, ಕಠಿಣ ಮಾಸ್ಕ್ ರೂಲ್ಸ್ ಜಾರಿಗೆ ತಂದಿದೆ. ಆದರೆ ಇದಕ್ಕೆ ಜನರು ಸಹಕರಿಸ್ತಲೇ ಇಲ್ಲ. ಮಾಸ್ಕ್ ಹಾಕ್ತಿಲ್ಲ, ದಂಡನೂ ಕಟ್ತಿಲ್ಲ. ಬದಲಿಗೆ ಮಾರ್ಷಲ್‍ಗಳ ಜೊತೆ ವಿತಂಡವಾದ ಮಾಡುತ್ತಿದ್ದಾರೆ. ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..? ಕೆಲಸ ಇಲ್ಲ, ಎಲ್ಲಿಂದ ದುಡ್ಡು ತರೋದು, …

Read More »

ಡುಪ್ಲೆಸಿಸ್, ವ್ಯಾಟ್ಸನ್ ಅದ್ಭುತ ಬ್ಯಾಟಿಂಗ್- ಗೆದ್ದು ಬೀಗಿದ ಚೆನ್ನೈ

ದುಬೈನಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 18ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ್ದ 179 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ಪಂಜಾಬ್ ತಂಡದ ಬೌಲರ್ ಗಳನ್ನು ಧೂಳೀಪಟ ಮಾಡಿತು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿದ್ದ ಫಾಫ್ ಡು’ಪ್ಲೆಸಿಸ್ ಹಾಗೂ ಶೇನ್ ವ್ಯಾಟ್ಸನ್ ಭರ್ಜರಿ ಜೊತೆಯಾಟವಾಡುವ ಮೂಲಕ ಬೌಲರ್ ಗಳ ಬೆವರಿಳಿಸಿದರು. ಫಾಫ್ ಡು’ಪ್ಲೆಸಿಸ್, ಶೇನ್ ವ್ಯಾಟ್ಸನ್ ತಾ ಮುಂದು ನಾ ಮುಂದು …

Read More »

ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ‌ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ

  ಗೋಕಾಕ : ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗೋಕಾಕ ಕೋರ್ಟ್ ಸರ್ಕಲ್ ನಲ್ಲಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ಮಾಡಿದರು ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿಯವರು ಭಾಗವಹಿಸಿದರು. Laxmi News 24×7 यांनी वर पोस्ट केले रविवार, ४ ऑक्टोबर, २०२०   ಗೋಕಾಕ ನಗರದ …

Read More »

ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಾಗಲಕೋಟೆ: ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ಮುಧೋಳ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಆನಂದ್ (23), ಅಕ್ಷತಾ (15) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದಾರೆ. ಮೃತ ಪ್ರೇಮಿಗಳು ಮೂಲತಃ ಬಾಗಲಕೊಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಗ್ರಾಮದವರು ಎಂದು ತಿಳಿದು ಬಂದಿದೆ. ಆನಂದ್ ಹಾಗೂ ಅಕ್ಷತಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಅಂತರ್ಜಾತಿ ಹಿನ್ನೆಲೆ ಮನೆಯಲ್ಲಿ ಪ್ರೀತಿಗೆ ಒಪ್ಪುವುದಿಲ್ಲ ಎಂದು ಮನನೊಂದು ಪ್ರೇಮಿಗಳು ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ …

Read More »

ಬೆಳಗಾವಿಯಲ್ಲಿ ಇನ್ನು ಆರಂಭವಾಗಿಲ್ಲ ಪ್ರವಾಹ ಪರಿಹಾರ ವಿತರಣೆ

ಬೆಳಗಾವಿ: ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಉಂಟಾದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಹೋದ ವರ್ಷದ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನೆರೆ ಮತ್ತು ಅತಿವೃಷ್ಟಿ ಆಗಿತ್ತು. ಈ ಬಾರಿಯೂ ಜಿಲ್ಲೆಯು ‘ನೆರೆಪೀಡಿತ’ ಎಂಬ ಪಟ್ಟಿಗೆ ಸೇರ್ಪಡೆಯಾಗಿದೆ. ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಕೃಷಿಕರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ನೆರೆಯು ಗಾಯದ ಮೇಲೆ ‘ಬರೆ’ ಎಳೆದಿದ್ದು, ಜನರು ಪರಿಹಾರದ ‘ಮುಲಾಮಿಗಾಗಿ’ ಕಾಯುತ್ತಿದ್ದಾರೆ. …

Read More »

ಸೂಕ್ಷ್ಮ ಪ್ರದೇಶಗಳ ಫೋಟೋಗಳನ್ನು ಪಾಕಿಸ್ತಾನದ ವಾಟ್ಸ್​ಆಯಪ್ ಗ್ರೂಪಿಗೆ ರವಾನಿಸಿದಾತನನ್ನು ಪೊಲೀಸರು ಬಂಧಿಸಿದ್ದಾರೆ.

ನಾಶಿಕ್​: ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ದೇವಲಾಲಿಯಲ್ಲಿರುವ ರಕ್ಷಣಾ ವಸತಿ ಸಮುಚ್ಚಯ, ಸೈನಿಕ ತರಬೇತಿ ಶಾಲೆ ಮುಂತಾದ ಸೂಕ್ಷ್ಮ ಪ್ರದೇಶಗಳ ಫೋಟೋಗಳನ್ನು ಪಾಕಿಸ್ತಾನದ ವಾಟ್ಸ್​ಆಯಪ್ ಗ್ರೂಪಿಗೆ ರವಾನಿಸಿದಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ 21 ವರ್ಷದವನಾಗಿದ್ದು ಸಂಜೀವ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಶುಕ್ರವಾರ ಸೇನಾ ಪ್ರದೇಶದೊಳಗೆ ಫೋಟೋಗ್ರಫಿ, ವಿಡಿಯೋಗ್ರಫಿ ನಿಷೇಧಿತ ಪ್ರದೇಶಕ್ಕೆ ತೆರಳಿ ತನ್ನ ಮೊಬೈಲ್​ ಮೂಲಕ ಫೋಟೋ ಕ್ಲಿಕ್ಕಿಸಿದ್ದ, ಅಲ್ಲದೆ ವಿಡಿಯೋಗಳನ್ನೂ ಮಾಡಿದ್ದ. ಇದೇ ವೇಳೆ ಅಲ್ಲಿದ್ದ ಸೈನಿಕರು ಈತನ ಚಲನವಲನ …

Read More »

ಧರ್ಮಸ್ಥಳ ಭಕ್ತರಿಗೆ ಹೆಗಡೆಯವರಿಂದ ಗುಡ್ ನ್ಯೂಸ್

ಧರ್ಮಸ್ಥಳ : ಮುಂದಿನ ವರ್ಷದಿಂದ ಆನ್‌ಲೈನ್‌ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್‌ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಧರ್ಮಸ್ಥಳದಲ್ಲಿ ದೇವರ ಅಪ್ಪಣೆ ಪಡೆದು ಜಾತ್ರೆ ಹಾಗೂ ಎಲ್ಲ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಈ ವರ್ಷ ಭಜನಾ ತರಬೇತಿ ಕಮ್ಮಟದ ಬದಲು ಸಾಂಕೇತಿಕವಾಗಿ ಒಂದು ದಿನದ ಪ್ರಾರ್ಥನಾ ಸಮಾವೇಶ …

Read More »