Breaking News

ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆದಸರಾ ಉದ್ಘಾಟನೆಗೆ ಆಹ್ವಾನ

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ ಎಂದು ಡಾಕ್ಟರ್ ಮಂಜುನಾಥ್ ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದ ತಂಡ ಇಂದು ಸಿಎಂ ಯಡಿಯೂರಪ್ಪಗೆ ಅಧಿಕೃತವಾಗಿ ಆಹ್ವಾನ ನೀಡಿದೆ. ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ಘಾಟನೆಗೆ ಡಾ.ಮಂಜುನಾಥ್ ಅವರಿಗೂ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ಮತ್ತು …

Read More »

ಚಿತ್ರನಟಿ ಖುಷ್ಬೂ  ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಹೊಸದಿಲ್ಲಿ:  ಚಿತ್ರನಟಿ ಖುಷ್ಬೂ  ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಇಂದು  ರಾಜೀನಾಮೆ ನೀಡಿದ್ದಾರೆ. ಖುಷ್ಬೂ ಬಿಜೆಪಿ ಸೇರಲಿದ್ದಾರೆ ಎಂಬ  ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಕ್ತಾರೆ ಸ್ಥಾನದಿಂದ ಕೈ ಬಿಡಲಾಗಿತ್ತು. 2014ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್​ ಹೀನಾಯ ಸೋಲನುಭವಿಸಿದ ಹೊತ್ತಲ್ಲಿ ನಾನು ಕಾಂಗ್ರೆಸ್​ಗೆ ಸೇರ್ಪಡೆಯಾದೆ. ನಾನು ಯಾವುದೇ ಹಣಕಾಸಿನ ಲಾಭಕ್ಕಾಗಿ ಅಥವಾ ಖ್ಯಾತಿಗಾಗಿ ಪಕ್ಷಕ್ಕೆ ಬರಲಿಲ್ಲ. ಪಕ್ಷದೊಳಗೆ ಉನ್ನತ ಮಟ್ಟದಲ್ಲಿ ಕುಳಿತಿರುವ ಕೆಲವರು, ವಾಸ್ತವತೆ ಅಥವಾ ಸಾರ್ವಜನಿಕರೊಂದಿಗೆ …

Read More »

ರಮೇಶ ಜಾರಕಿಹೊಳಿ  ಉಪ ಚುನಾವಣೆ ಬಿಜೆಪಿ  ಟಿಕೆಟ್ ನೀಡಬೇಕು ಎಂದು ಒತ್ತಾಯB.S.Y.ಗೆ

ಬೆಂಗಳೂರು:  ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಅವರು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾದ ಜಾರಕಿಹೊಳಿ, 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭೆ ಉಪ ಚುನಾವಣೆ ಬಿಜೆಪಿ  ಟಿಕೆಟ್ ಅವರನ್ನು ಮುನಿರತ್ನ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಮುನಿರತ್ನಗೆ ಟಿಕೆಟ್ ಕೈ ತಪ್ಪಬಾರದು. ಈ ಕುರಿತು ಹೈಕಮಾಂಡ್ ನಾಯಕರ ಬಳಿ ಮಾತುಕತೆ …

Read More »

ಅಮರನಾಥ್ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ

ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗಾಗಿ ಲಾಬಿ ಆರಂಭವಾಗಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಸದ್ಯಕ್ಕೆ ಬಿಜೆಪಿ ಕಠಿಣ ಸವಾಲಾಗಿದೆ. ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬೆಳಗಾವಿ ಲೋಕಸಭೆ ವ್ಯಾಪ್ತಿಗೆ ಬರುವ ಹಲವು ವಿಧಾನಸಭೆ ಕ್ಷೇತ್ರಗಳಲ್ಲಿ ಜಾರಕಿ ಹೊಳಿ …

Read More »

ಟ್ರಂಪ್ ಆರೋಗ್ಯಕ್ಕಾಗಿ ಉಪವಾಸ ಮಾಡಿದ್ದ ರೈತ ಸಾವು

ಹೈದರಾಬಾದ್: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕೊರೊನಾ ವೈರಸ್ ನಿಂದ ಬೇಗ ಗುಣಮುಖರಾಗುವಂತೆ ಉಪವಾಸ ಮಾಡಿದ್ದ ತೆಲಂಗಾಣದ ರೈತ ಸಾವನ್ನಪ್ಪಿದ್ದಾರೆ ರಾಜು ಅವರು ಡೋನಾಲ್ಡ್ ಟ್ರಂಪ್ ಪಕ್ಕಾ ಅಭಿಮಾನಿ. ಹೀಗಾಗಿ ಟ್ರಂಪ್ ಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿರುವ ಸುದ್ದಿ ಕೇಳಿದ ಕೂಡಲೇ ರಾಜು, ಟ್ರಂಪ್ ಆರೋಗ್ಯಕ್ಕಾಗಿ ಉಪವಾಸ ಕುಳಿತು ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲದೆ ಅನ್ನ-ನೀರು ಹಾಗೂ ನಿದ್ದೆ ಇಲ್ಲದೆ ಕೆಲವು ರಾತ್ರಿಗಳನ್ನು ಕಳೆದಿದ್ದಾರೆ. ಟ್ರಂಪ್ ಗೆ ಕೊರೊನಾ ಬಂದ …

Read More »

ನೆಲಮಂಗಲ: ಆತ್ಮಹತ್ಯೆಗೆ ಸಿದ್ಧತೆ ನಡೆಸಿದ್ದ ಹೆಂಡತಿಯನ್ನ ಕೊಂದವನಿಗೆ ಜೀವಾವಧಿ ಶಿಕ್ಷೆ!

ನೆಲಮಂಗಲ: 2013ರ ಕೊಲೆ ಆರೋಪಿಗೆ 55 ಸಾವಿರ ದಂಡದ ಜೊತೆಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿ ನ್ಯಾಯಾಲಯ ತೀರ್ಪುಕೊಟ್ಟಿದೆ. ಕಾಂತರಾಜು ಅಲಿಯಾಸ್ ರಾಜು (31) ಶಿಕ್ಷೆಗೆ ಒಳಪಟ್ಟ ಅಪರಾಧಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ಹಸುಗಳನ್ನ ಸಾಕುವ ಕೆಲಸವನ್ನ ಅಪರಾಧಿ ಕಾಂತರಾಜು ಹಾಗೂ ಆತನ ಹೆಂಡತಿ ಮೃತೆ ಲಲಿತಾಬಾಯಿ ಮಾಡುತ್ತಿದ್ದರು. ಮೂಲತಃ ಚಿತ್ರದುರ್ಗ ಜಿಲ್ಲೆ ಕಾಟನಾಯಕನಹಳ್ಳಿಯವರಾದ ಇಬ್ಬರು ಜೀವನಾಧಾರಕ್ಕಾಗಿ ನೆಲಮಂಗಲದ ಗೊಲ್ಲಹಳ್ಳಿಗೆ ಬಂದಿದ್ದು, ಅಪರಾಧಿ ಕಾಂತರಾಜ್ ತನಗಿಂತ …

Read More »

ನಮ್ಮ ಪೊಲೀಸರು ಕೆ.ಕಲ್ಯಾಣ್​ರ ಪತ್ನಿ, ಅತ್ತೆ-ಮಾವ ಅವರನ್ನ ರಕ್ಷಿಸಿದ್ದಾರೆ -DCP ವಿಕ್ರಂ

ಬೆಳಗಾವಿ: ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಕಲಹ ಪ್ರಕರಣಕ್ಕೆ ಸಂಬಂಧಿಸಿ ನಗರದಲ್ಲಿ ಇಂದು ಡಿಸಿಪಿ ವಿಕ್ರಂ ಆಮ್ಟೆ ಸುದ್ದಿಗೋಷ್ಠಿ ನಡೆಸಿದರು. ನಮ್ಮ ಪೊಲೀಸರು ಕೆ.ಕಲ್ಯಾಣ್ ಅವರ ಪತ್ನಿ ಹಾಗೂ ಅತ್ತೆ, ಮಾವ ಅವರನ್ನ ರಕ್ಷಿಸಿದ್ದಾರೆ. ಜೊತೆಗೆ, ಆರೋಪಿ ಶಿವಾನಂದ ವಾಲಿನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಬಂಧಿತನ ಬಳಿಯಿದ್ದ 9 ಮ್ಯಾಕ್ಸಿ ಕ್ಯಾಬ್, 350 ಗ್ರಾಂ ಚಿನ್ನ, 6 ಕೆಜಿ ಬೆಳ್ಳಿ ಜಪ್ತಿ ಮಾಡಿಕೊಂಡಿದ್ದೇವೆ ಎಂದು ಡಿಸಿಪಿ ವಿಕ್ರಂ ಆಮ್ಟೆ ಹೇಳಿದ್ದಾರೆ. …

Read More »

ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ ಮಲ್ಲಪ್ಪ ನಿಧನ

ದಾವಣಗೆರೆ: ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಮಲ್ಲಪ್ಪನವರು ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕ ಹಾಗೂ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರು ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಮಲ್ಲಪ್ಪ ಅಹಿಂದಾ …

Read More »

ಐಟಿ ಸಿಟಿ ಬೆಂಗಳೂರು.. ಟೆರರಿಸ್ಟ್​ ಸಿಟಿಯಾಗಿ ಬದಲು! ರಾಜಧಾನಿಯಲ್ಲಿ ಉಗ್ರರಿಗೆ ತರಬೇತಿ

ಬೆಂಗಳೂರು: ರಾಜಧಾನಿ ಜನರು ಬೆಚ್ಚಿಬೀಳುವಂತಹ ಅತ್ಯಂತ ಭಯಾನಕ ಸುದ್ದಿಯೊಂದು ಹೊರ ಬಿದ್ದಿದೆ. ನಗರದ ಹೊರವಲಯದಲ್ಲೇ ಐಸಿಸ್ ಉಗ್ರರ ಕ್ಯಾಂಪ್​ಗಳಿವೆಯಂತೆ. ಈ ಕ್ರಿಮಿಗಳು ಕ್ಯಾಂಪ್ ಮಾಡಿ ವಿಧ್ವಂಸಕ ಕೃತ್ಯ ಸಂಚು ರೂಪಿಸುತ್ತಿದ್ರಂತೆ. ಓಲ್ಡ್ ಮದ್ರಾಸ್ ರಸ್ತೆಯ ಸುತ್ತಮುತ್ತ ಉಗ್ರರಿಗೆ ಟ್ರೇನಿಂಗ್ ನೀಡಲಾಗುತ್ತಿದೆಯಂತೆ. ಕುರಾನ್ ಸರ್ಕಲ್ ಗ್ರೂಪ್ ಮಾಡಿ ಯುವಕರನ್ನ ಕರೆಸಿಕೊಳ್ತಿದ್ರು ನಂತರ ಅವರಿಗೆ ಟ್ರೇನಿಂಗ್ ಕೊಟ್ಟು ಉಗ್ರರನ್ನಾಗಿ ಮಾಡ್ತಿದ್ರು ಎಂಬ ಭಯಾನಕ ಸುದ್ದಿ ಬಹಿರಂಗಗೊಂಡಿದೆ. ಮೇಕಿಂಗ್ ಆಫ್ ಫ್ಯೂಚರ್ ಇಸ್ಲಾಮಿಕ್ ಸ್ಟೇಟ್: ಇಕ್ಬಾಲ್ …

Read More »

ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ.. ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ …

Read More »