ಬೆಂಗಳೂರು: ಇನ್ನು ಮುಂದೆ ಅನಗತ್ಯವಾಗಿ ಮನೆಯಿಂದ ವಾನಹದೊಂದಿಗೆ ಹೊರಬಂದರೆ ವಾಹನದ ಆಸೆ ಬಿಟ್ಟು, ಕೇಸು ಹಾಕಿಸಿಕೊಳ್ಳಲು ಸಿದ್ದರಾಗಿ. ಯಾಕೆಂದರೆ ಇಂತಹ ಸೂಚನೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಜನರು ಕೋವಿಡ್ ನಿಯಮ ಪಾಲನೆ ಮಾಡುತ್ತಿಲ್ಲ. ಜಿಲ್ಲೆಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಇದ್ದರೂ ಜನ ಅನಗತ್ಯ ಓಡಾಟ ನೆಡೆಸುತ್ತಿದ್ದಾರೆ. ಇದರಿಂದ ಲಾಕ್ ಡೌನ್ …
Read More »ಮೇ 25ರವರೆಗೆ ಹಾವೇರಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್
ಹಾವೇರಿ, ಮೇ 20: ಏಲಕ್ಕಿ ನಾಡು ಹಾವೇರಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಕಠಿಣ ಲಾಕ್ಡೌನ್ಗೆ ಹಾವೇರಿ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾದ್ಯಂತ ಕೋವಿಡ್ ಎರಡನೇ ಅಲೆ ನಿಯಂತ್ರಿಸುವ ಸಲುವಾಗಿ ಈ ಕುರಿತು ಆದೇಶ ಹೊರಡಿಸಿರುವ ಹಾವೇರಿ ಜಿಲ್ಲಾಧಿಕಾರಿ ಎಸ್.ಬಿ ಶೆಟ್ಟೆಣ್ಣನವರ ಅವರು ಇದೇ ಮೇ 21ರಿಂದ ಮೇ 25ರ ತನಕ ಹಾವೇರಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಮೇ …
Read More »ಯಡಿಯೂರಪ್ಪ ಸರಕಾರಕ್ಕೆ ಕಾಂಗ್ರೆಸ್ ಕೇಳಿದ 10 ಪ್ರಶ್ನೆಗಳು: ಉತ್ತರಿಸುವಿರಾ?
ಬೆಂಗಳೂರು, ಮೇ 20: ಕೋವಿಡ್ ನಿರ್ವಹಣೆ, ರಾಜ್ಯದ ಸಂಸದರ ಅಸಾಮರ್ಥ್ಯ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ಘಟಕ ಯಡಿಯೂರಪ್ಪ ಸರಕಾರಕ್ಕೆ ಹತ್ತು ಪ್ರಶ್ನೆಗಳನ್ನು ಕೇಳಿದೆ. ಅದು ಹೀಗಿದೆ: 1. ಕೊರೊನಾ ಬಂದು ವರ್ಷ ಕಳೆದಿದೆ, ತಜ್ಞರ ಎಚ್ಚರಿಕೆಗೂ ಹಲವು ತಿಂಗಳುಗಳು ಕಳೆದಿವೆ, ಎಲ್ಲಾ ಸಿದ್ಧತೆಗಳಿಗೂ ಅವಕಾಶಗಳಿದ್ದವು, ಸಮಯವೂ ಇತ್ತು. ಇಷ್ಟಿದ್ದರೂ ಬೇಜವಾಬ್ದಾರಿತನದಿಂದ ನಡೆದುಕೊಂಡು ರಾಜ್ಯದ ಜನತೆಯ ಜೀವಕ್ಕೆ ಮುಳುವಾಗಿದೆ ಸರ್ಕಾರ. @BJP4Karnataka ಸರ್ಕಾರ, @BSYBJP ಅವರು ಈ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯವಿದೆಯೇ? …
Read More »ಅಪರಿಪೂರ್ಣ ಪ್ಯಾಕೇಜ್: ಸಂಗಮೇಶ ಬಬಲೇಶ್ವರ
ವಿಜಯಪುರ: ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಿಸಿರುವ ವಿಶೇಷ ಆರ್ಥಿಕ ಪ್ಯಾಕೇಜ್ ಅವೈಜ್ಞಾನಿಕ, ಅಪರಿಪೂರ್ಣ ಹಾಗೂ ನಿಜವಾಗಿ ತೊಂದರೆಗೊಳಗಾದ ಎಲ್ಲರನ್ನೂ ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ. ಕೋವಿಡ್ನಿಂದ ತಂದೆ, ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗಾಗಿ ಪ್ಯಾಕೇಜ್ನಲ್ಲಿ ನೇರವು ಘೋಷಿಸದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈಗಲಾದರೂ ಎಚ್ಚೆತ್ತುಕೊಂಡು ದೆಹಲಿ ರಾಜ್ಯ ಸರ್ಕಾರದ ಮಾದರಿಯಲ್ಲಿ ಅನಾಥ ಮಕ್ಕಳ ಬಾಳಿಗೆ ಬೆಳಕು ನೀಡುವ ಪ್ರಯತ್ನ ಮಾಡಬೇಕು ಎಂದು ಅವರು …
Read More »ಕೊರೊನಾದಿಂದ ಗುಣಮುಖರಾದವರಿಗೆ ಸಿಹಿ ಹಂಚಿ, ಪುಷ್ಪವೃಷ್ಟಿ ಮಾಡಿದ ಶಾಸಕ ರೇಣುಕಾಚಾರ್ಯ
ದಾವಣಗೆರೆ: ಕೊರೊನಾ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕೊರೊನಾ ಸೋಂಕಿತರನ್ನು ಸೂಕ್ತ ರೀತಿಯಿಂದ ನೋಡಿಕೊಳ್ಳಲು ಸರ್ಕಾರ ವಿವಿಧ ರೀತಿಯಲ್ಲಿ ಶ್ರಮಿಸುತ್ತಿದೆ. ಆದರೂ ಸಾಮಾಜಿಕವಾಗಿ ಕೊರೊನಾ ಸೋಂಕಿತರನ್ನು ಕಾಣುವ ವಿಧಾನ ಹಲವೆಡೆ ಅಷ್ಟೊಂದು ಉತ್ತಮವಾಗಿಲ್ಲ. ಈ ಮಧ್ಯೆ ಬಿಜೆಪಿ ಶಾಸಕ ರೇಣುಕಾಚಾರ್ಯ ಕೊರೊನಾ ಸೋಂಕಿತರಿಗೆ ವಿವಿಧ ರೀತಿಯ ಬೆಂಬಲ, ಧೈರ್ಯ ನೀಡುತ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯಲ್ಲಿ ಇಂದು ನಡೆದಿದೆ. ಕೊರೊನಾದಿಂದ ಗುಣಮುಖರಾದವರಿಗೆ ಶಾಸಕರು ಪುಷ್ಪವೃಷ್ಟಿ ಸುರಿಸಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ …
Read More »ಜನಾಕ್ರೋಶಕ್ಕೆ ಮಣಿದ ಆರೋಗ್ಯ ಇಲಾಖೆ: ಡಾ. ರಾಜು ಕೃಷ್ಣಮೂರ್ತಿಯವರ ಕ್ಲಿನಿಕ್ ಪುನಾರಂಭ
ಮಾಸ್ಕ್ ಇಲ್ಲದೇ ಕೊರೊನಾ ಟ್ರೀಟ್ಮೆಂಟ್ ಕೊಡುತ್ತಾರೆಂಬ ಕಾರಣಕ್ಕೆ ಬಂದ್ ಆಗಿದ್ದ ಡಾ. ರಾಜು ಕೃಷ್ಣಮೂರ್ತಿಯವರ ಕ್ಲಿನಿಕ್ ಇಂದಿನಿಂದ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ. ಡಾ. ರಾಜು ಕೃಷ್ಣಮೂರ್ತಿ ಬೆಂಗಳೂರಿನ ಮೂಡಲಪಾಳ್ಯದಲ್ಲಿ ನಡೆಸುತ್ತಿದ್ದ ಸಾಗರ್ ಕ್ಲಿನಿಕ್ನಲ್ಲಿ ಮಾಸ್ಕ್ ಹಾಕಿಕೊಳ್ಳದೇ ಇರೋದು, ಸಾಮಾಜಿಕ ಅಂತರ ಪಾಲನೆ ಮಾಡದಿರೋದು ಸೇರಿದಂತೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದರಿಂದ ಜಿಲ್ಲಾ ಆರೋಗ್ಯ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದಾದ ಬಳಿಕ ಸಾಗರ್ ಕ್ಲಿನಿಕ್ ಬಂದ್ ಆಗಿತ್ತು. ಡಾ. ರಾಜು ಕೃಷ್ಣಮೂರ್ತಿ …
Read More »ಇಂದು ಮತ್ತೆ 10 ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ
ನವದೆಹಲಿ, ಮೇ 20: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸಿದೆ. ಪ್ರತಿ ದಿನ ಮೂರು ಲಕ್ಷದಷ್ಟು ಜನ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೊರೋನಾದಿಂದ ಸಾಯುತ್ತಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ಇರುವಷ್ಟು ಕೊರೋನಾ ಲಸಿಕೆ ಪೂರೈಕೆ ಮಾಡುತ್ತಿಲ್ಲ. ಇದರಿಂದ ಮೂರನೇ ಹಂತದ ಕೊರೋನಾ ಲಸಿಕೆ ಹಾಕುವ ಕಾರ್ಯಕ್ರಮ ವಿಫಲವಾಗಿದೆ. ಇನ್ನೊಂದೆಡೆ ಆಮ್ಲಜನಕದ …
Read More »24 ರ ನಂತರ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಹೇಳಿದ್ದು ಇದು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮೇ.24ರ ನಂತ್ರ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಅಂದೇ ನಿರ್ಧಾರ ಪ್ರಕಟಿಸೋದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೋವಿಡ್ 19 ಸಾಂಕ್ರಾಮಿಕ 2ನೇ ಅಲೆಯ ತೀವ್ರತೆಯಿಂದಾಗಿ ಹೆಚ್ಚುತ್ತಿರುವಂತ ಸೋಂಕಿತರ ಸಂಖ್ಯೆ ನಿಯಂತ್ರಿಸುವ ಸಲುವಾಗಿ ಮೇ.24ರವರೆಗೆ ವಾಣಿಜ್ಯ ಮತ್ತು ಇತರೆ …
Read More »ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡರ ಮೇಲೆಯೂ ನಮಗೆ ನಂಬಿಕೆ ಹೋಗಿದೆ. ಹಳೆಯ ಪ್ಯಾಕೇಜ್ನ ಪರಿಹಾರ ಧನವನ್ನ ಸರಿಯಾಗಿ ನೀಡಿದ್ರೆ ಮಾತ್ರ ಈ ಪ್ಯಾಕೇಜ್ನ್ನು ನಂಬಬಹುದು: ಸತೀಶ್ ಜಾರಕಿಹೊಳಿ
ರಾಜ್ಯ ಸರ್ಕಾರ ಘೋಷಣೆ ಮಾಡಿದ ಕೊರೊನಾ ವಿಶೇಷ ಪ್ಯಾಕೇಜ್ಗೆ ವಿರೋಧ ಪಕ್ಷದ ನಾಯಕರು ಒಬ್ಬರಾದ ಮೇಲೆ ಒಬ್ಬರಂತೆ ಅಸಮಾಧಾನ ಹೊರಹಾಕ್ತಿದ್ದಾರೆ. ಇದೀಗ ಈ ಸಾಲಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಹ ಸೇರಿದ್ದು ಇದು ವಿಪಕ್ಷಗಳ ಒತ್ತಡಕ್ಕೆ ಮಣಿದು ಕಾಟಾಚರಕ್ಕೆ ತಂದ ಪ್ಯಾಕೇಜ್ ಆಗಿದೆ ಎಂದು ವ್ಯಂಗ್ಯವಾಡಿದ್ರು. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮೊದಲು ನೀವು ನಿಮ್ಮ ಹಳೆಯ ಪ್ಯಾಕೇಜ್ನ ಲೆಕ್ಕಾಚಾರವನ್ನ ಕೊಡಿ. ಕಳೆದ ಬಾರಿ ನೀವು ಆಟೋ …
Read More »ಪೇಚಿಗೆ ಸಿಲುಕಿದ ಪತ್ನಿ ಐಡಿ ಕಾರ್ಡ್ ಬಳಸಿ ತಿರುಗುತ್ತಿದ್ದ ಗ್ರಾ.ಪಂ. ಸದಸ್ಯೆ ಪತಿ!
ಪತ್ನಿಯ ಐಡಿ ಕಾರ್ಡ್ ಬಳಸಿಕೊಂಡು ಲಾಕ್ ಡೌನ್ ಸಂದರ್ಭದಲ್ಲಿ ರಾಜಾರೋಷವಾಗಿ ತಿರುಗಾಡುತಿದ್ದ ಪತಿರಾಯ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಪೇಚಿಗೆ ಸಿಲುಕಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ನಾಲ್ಕು ದಿನಗಳ ಕಾಲ ಯಾದಗಿರಿ ಜಿಲ್ಲೆಯನ್ನು ಸಂಪೂರ್ಣ ಲಾಕ್ ಮಾಡಲಾಗಿದೆ. ಇದರಿಂದಾಗಿ ಫೀಲ್ಡಿಗಿಳಿದ ಸುರಪುರ ಉಪ ವಿಭಾಗದ ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಹಾಗೂ ಹಾಗೂ ಕಮೀಷನರ್ ರಮೇಶ ಪಟ್ಟೆದಾರ್ ಕೈಗೆ ಪತ್ನಿಯ ಗುರುತು ಪತ್ರ ತೋರಿಸಿಕೊಂಡು ತಿರುಗುತ್ತಿದ್ದ ಗ್ರಾಮ ಪಂಚಾಯಿತಿ ಸದಸ್ಯ …
Read More »