Breaking News

ಸರ್ಕಾರಕ್ಕೆ ಬದ್ಧತೆ ಇದ್ರೆ ಮೇಕೆದಾಟು ಯೋಜನೆ ಜಾರಿಗೊಳಿಸಲಿ: ಸಿದ್ದರಾಮಯ್ಯ

ಮೈಸೂರು : ಬಿಜೆಪಿ ಸರ್ಕಾರಕ್ಕೆ ಬದ್ಧತೆ ಇದ್ದರೆ ತಕ್ಷಣ ಮೇಕೆದಾಟು ಆಣೆಕಟ್ಟು ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಪತ್ರ ಬರೆಯುವುದನ್ನು ಬಿಟ್ಟು, ಕೇಂದ್ರ ಜಲ ನ್ಯಾಯಮಂಡಳಿ ಬಳಿ ಹೋಗಿ ಅನುಮತಿ ಪಡೆದು, ನಂತರ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕೆಂದು ಆಗ್ರಹಿಸಿದರು. ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ …

Read More »

ರಾಜಕೀಯದಲ್ಲಿ ವಯಸ್ಸು ಮುಖ್ಯವಲ್ಲ, ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ : ಸಿದ್ದು

ಮೈಸೂರು : ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ, ನಿಮ್ಮಲ್ಲಿ ಉತ್ತಮ ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯವಾಗಿರುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ, ನಿಮ್ಮಲ್ಲಿ ಉತ್ತಮ ಅರೋಗ್ಯ, ಜೊತೆಗೆ ಕೆಲಸ ಮಾಡುವ ಉತ್ಸಾಹ ಇದ್ದರೆ ಸಾಕು ಎಂದು ಹೇಳಿದರು, ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ. ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ …

Read More »

ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ.

ಬೆಂಗಳೂರು : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ, ಈ ಮೂರು ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಸೆ.6ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ …

Read More »

ಈರುಳ್ಳಿಗೆ ಕಾಡುತ್ತಿರುವ ಕೊಳೆರೋಗದಿಂದ ಮಣ್ಣಲ್ಲಿ ಮಣ್ಣಾಗುತ್ತಿರುವ ರೈತನ ಕಣ್ಣೀರು..!

ಕಲಾದಗಿ: ಈರುಳ್ಳಿ ಬೆಳೆ ಕೊಳೆರೋಗಕ್ಕೆ ಹಳದಿ ಬಣ್ಣಕ್ಕೆ ಬಾಡಿ ಹೊಲದಲ್ಲಿಯೇ ಕೊಳೆಯುತ್ತಿರುವ ಬೆಳೆಯನ್ನು ರೈತ ನೇಗಿಲು ಹೊಡೆದು ಮಣ್ಣಲ್ಲಿ ಮುಚ್ಚುತ್ತಿದ್ದು ಈ ವೇಳೆ ಬೆಳೆಯೊಂದಿಗೆ ರೈತನ ಕಣ್ಣೀರದಾರೆಯೂ ಮಣ್ಣಲ್ಲಿ ಸೇರಿ ಮಣ್ಣಾಗುತ್ತಿದೆ..! ಹೌದು ಕಲಾದಗಿ ಹೊಬಳಿ ವ್ಯಾಪ್ತಿಯಲ್ಲಿ ರೈತರು ಹೆಚ್ಚಾಗಿ ಈರುಳ್ಳಿ ಬೆಳೆಯನ್ನು ಬೆಳೆದು ಕೃಷಿ ಜೀವನ ನಡೆಸುತ್ತಾರೆ, ಮೇ ತಿಂಗಳಕೊನೆ ವಾರ ಇಲ್ಲವೇ ಜೂನ್ ತಿಂಗಳ ಮೊದಲೆರಡು ವಾರದಲ್ಲಿ ಬಿತ್ತನೆ ಮಾಡಿ ಹುಲುಸು ಬೆಳೆಗೆ ಹಗಲು ರಾತ್ರಿ ಶ್ರಮ …

Read More »

ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ.: ಈಶ್ವರಪ್ಪ

 : ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ. ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂಬ ಕೆಟ್ಟ ಕನಸು ಬೀಳುತ್ತಿವೆ. ಆದರೆ ಈ ಕನಸು ನನಸಾಗಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರಿಯಾಗಿ ಆಡಳಿತ ಮಾಡಿದ್ದರೆ ಮತ್ತೆ ಅಧಿಕಾರಕ್ಕೆ ಅವರೇ ಬರುತ್ತಿದ್ದರು. ಈಗ ಚುನಾವಣೆಗೆ ಎರಡು ವರ್ಷ ಮೊದಲೇ …

Read More »

ಡಿಕೆಶಿ-ಜಮೀರ್ ಅಹ್ಮದ್ ಗೆ ‘ಭಲೇ ಜೋಡಿ’ ಎಂದ ಬಿಜೆಪಿ: ಯಾಕೆ ಗೊತ್ತಾ..?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಗೆ ಭಲೇ ಜೋಡಿ ಅಂತಾ ಬಿಜೆಪಿ ವ್ಯಂಗ್ಯವಾಡಿದೆ. ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ನಡೆಸಿದ ಬಳಿಕ ಅವರನ್ನು ಭೇಟಿಯಾಗಿದ್ದ ಡಿಕೆಶಿ ಧೈರ್ಯ ತುಂಬಿದ್ದರು. ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ಇಡಿ ದಾಳಿ ಯಾಕೆ ನಡೆದಿದೆ ಎಂದು ಚರ್ಚಿಸಿದ್ದೇನೆ. ಅವರಿಗೆ ಕೆಲವೊಂದು ಮಾರ್ಗದರ್ಶನ ನೀಡಿದ್ದೇನೆ ಅಂತಾ ಡಿಕೆಶಿ ಹೇಳಿದ್ದರು. ಈ ವಿಚಾರವಾಗಿ ಬುಧವಾರ …

Read More »

ನಮಗೆ ಬೆಂಕಿ ಬಂಡಾಯ ಏನೂ ಇಲ್ಲ : ಸಚಿವ ಶ್ರೀರಾಮುಲು

ಬೆಂಗಳೂರು : ನಮಗೆ ಬೆಂಕಿ ಬಂಡಾಯ ಏನೂ ಇಲ್ಲ ನಮ್ಮದು ಶಿಸ್ತಿನ ಪಕ್ಷ, ನಮ್ಮ ಹೈಕಮಾಂಡ್ ಇದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ರಾಮುಲು ಅಸಮಧಾನಗೊಂಡಿದ್ದರೆ ನಾನು ಕೆಲವು ಮಾಧ್ಯಮದಲ್ಲಿ ನೋಡಿದ್ದೇನೆ. ನನಗೆ ಯಾವ ಅಸಮಾಧಾನ ಇಲ್ಲ, ನಮ್ಮದು ಶಿಸ್ತಿನ ಪಕ್ಷ, ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ ಎಂದಿ ಹೇಳಿದ್ದಾರೆ. ನನಗೆ ಕೊಟ್ಟ ಸಾರಿಗೆ ಇಲಾಖೆ ನಿರ್ವಹಣೆ ‌ಮಾಡುತ್ತೇನೆ. ಜನಪರವಾದ ಕೆಲಸ ‌ಮಾಡಬೇಕು. …

Read More »

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ದೆಹಲಿ: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.   ವಿಧಾನಸಭೆಯ ನಿವೃತ್ತ ಭದ್ರತಾ ಅಧೀಕ್ಷಕರಾದ ಎಂ.ಎನ್.ಪಿಳ್ಳಪ್ಪ ಎಂಬುವವರು ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ‌ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದಾರೆ.

Read More »

ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆಗೆ 1 ವರ್ಷ; ಇನ್ನೂ ನನಗೆ ನ್ಯಾಯ ಸಿಕ್ಕಿಲ್ಲಾ ಎಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

ಬೆಂಗಳೂರು: ಒಂದು ವರ್ಷದ ಹಿಂದೆ ಇಡೀ ಬೆಂಗಳೂರಿಗೆ ಬೆಂಗಳೂರೆ ಬೆಚ್ಚಿ ಬೀಳುವಂತ ಘಟನೆ ನಡೆದಿತ್ತು. ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ(DJ Halli and KG Halli Violence) ಜನರ ನಿದ್ದೆ ಕೆಡಿಸಿತ್ತು. ಒಂದು ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅನಾಹುತ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಮನೆ ಬೆಂಕಿಗೆ ಆಹುತಿಯಾಗಿತ್ತು. ಸದ್ಯ ಇಂದು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈ ಬಗ್ಗೆ ಡಿಜೆ …

Read More »

ಯೋಗೀಶ್ ಗೌಡ ಕೊಲೆ ಕೇಸ್​: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು

ನವದೆಹಲಿ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಬುಧವಾರ (ಆಗಸ್ಟ್ 11) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೂ ಕುಲಕರ್ಣಿಗೆ ಸದ್ಯ ಜೈಲಿನಿಂದ ಬಿಡುಗಡೆ ಇಲ್ಲ ಎಂದು ವರದಿ ವಿವರಿಸಿದೆ. ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕಳೆದ 9 ತಿಂಗಳಿನಿಂದ ಜೈಲಿನಲ್ಲಿದ್ದು, ಜಾಮೀನು ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡಕ್ಕೆ ಭೇಟಿ ನೀಡದಂತೆ …

Read More »