Breaking News

ಬಿಎಸ್‍ವೈ ಸಿಎಂ ಆಗಿ ಬಹಳ ದಿನ ಉಳಿಯುವುದಿಲ್ಲ ಉತ್ತರ ಕರ್ನಾಟಕದವರೇ ಮುಂದಿನ ಸಿಎಂ: ಯತ್ನಾಳ್ ಹೊಸ ಬಾಂಬ್

ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಕುರ್ಚಿಗೆ ಕುತ್ತಿದೆ ಎಂಬ ಮಾತು ಬಹಳ ದಿನಗಳಿಂದ ಕೇಳಿಬರುತ್ತಿದೆ. ಇದೇ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಯತ್ನಾಳ್ ಅವರು, ಬಿಎಸ್‍ವೈ ಸಿಎಂ ಆಗಿ ಬಹಳ ದಿನ ಉಳಿಯುವುದಿಲ್ಲ. ಕೇಂದ್ರ ಸರ್ಕಾರದವರಿಗೂ ಸಿಎಂ ಬಿಎಸ್‍ವೈ ಸಾಕಾಗಿ ಹೋಗಿದ್ದಾರೆ ಎಂದು ಹೇಳಿದ್ದಾರೆ. …

Read More »

ವಾರದ ಎಲ್ಲಾ ದಿನಗಳಂದು ಅನುಮೋದಿತ ಏಕರೂಪ ಪ್ರಯಾಣದರ

ಬೆಂಗಳೂರು: ವಾರಾಂತ್ಯ ದಿನಗಳಂದು ಪ್ರತಿಷ್ಠಿತ ಸಾರಿಗೆಗಳಲ್ಲಿ ಶೇ.10ರಷ್ಟು ವಿಧಿಸಲಾಗುತ್ತಿದ್ದ ಹೆಚ್ಚುವರಿ ಪ್ರಯಾಣದ ದರವನ್ನು ಕೆಎಸ್‍ಆರ್ ಟಿಸಿ ರದ್ದುಪಡಿಸಿದೆ. ಈ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಪ್ರತಿಷ್ಠಿತ ಹವಾನಿಯಂತ್ರಿತ ಸಾರಿಗೆಗಳಲ್ಲಿ ಪ್ರಯಾಣಿಸಲು ಸಾರ್ವಜನಿಕರು ಆಸಕ್ತಿಯನ್ನು ತೋರುತ್ತಿಲ್ಲ. ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಾರಿಗೆಗಳಲ್ಲಿ …

Read More »

ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿಯಾಗಿದ್ದು, ತಾವಿರುವ ಹುದ್ದೆಯ ಬಗ್ಗೆ ಅರಿವಿಲ್ಲದವರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಟ್ವೀಟ್ ಗಳ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಹಾಗೆ ನಳಿನ್ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು ಪರ್ಸಂಟೇಜ್ ಸರ್ಕಾರ, ಲಂಚ …

Read More »

D.C.C. ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಕತ್ತಿ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ನೇತೃತ್ವದ ಬಣ ಮತ್ತು ಸವದಿ ಹಾಗೂ ಜೊಲ್ಲೆ ನೇತೃತ್ವದ ಬಣಗಳ ಮಧ್ಯೆ ಪೈಪೋಟಿಗೆ ಕಣ

ಬೆಳಗಾವಿ – ಬೆಳಗಾವಿ ಜಿಲ್ಲಾ ಕೇಂದ್ರ ಮಧ್ಯವರ್ತಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆ ಇಲ್ಲವೇ ಬುಧವಾರ ಮಹತ್ವದ ಸಭೆ ನಡೆಯಲಿದೆ. ನಿಗದಿಯಂತೆ ನವೆಂಬರ್ 6ರಂದು ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದೆ. ಕತ್ತಿ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ನೇತೃತ್ವದ ಬಣ ಮತ್ತು ಸವದಿ ಹಾಗೂ ಜೊಲ್ಲೆ ನೇತೃತ್ವದ ಬಣಗಳ ಮಧ್ಯೆ ಪೈಪೋಟಿಗೆ ಕಣ ಸಜ್ಜಾಗುತ್ತಿದೆ. ಹಾಗಾಗಿ ಜಿಲ್ಲೆಯಲ್ಲಿ ಇದೊಂದು ಭಾರಿ ಕುತೂಹಲಕರ ಚುನಾವಣೆಯಾಗಲಿದೆ ಎಂದೇ ಭಾವಿಸಲಾಗಿದೆ. ಚುನಾವಣೆ …

Read More »

ದಲಿತ ಸಂಘಟನೆಗಳಿಂದ ಮಹಾನಾಯಕ ರಿಗೆ ಅಭಿನಂದನೆ

ಕೂಡ್ಲಿಗಿ:ದಲಿತ ಸಂಘಟನೆಗಳಿಂದ ಮಹಾನಾಯಕ ರಿಗೆ ಅಭಿನಂದನೆಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಅಕ್ಟೋಬರ್ 17ರಂದು, ಅಂಬೇಡ್ಕರ್ ನಗರದ ಯುವಕರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ. ಅಂಬೇಡ್ಕರ್ ರವರ ಜೀವನ ಚರಿತ್ರೆ ಆಧಾರಿತವಾದ ಬಹು ಯಶಸ್ಸಿನಲ್ಲಿ ಮೂಡಿಬರುತ್ತಿರುವ, “ಮಹಾನಾಯಕ ” ಧಾರಾವಾಹಿಯ ಬ್ಯಾನರ್ ಗೆ ಮಾಲಾಪ೯ಣೆ ಮಾಡೋ ಮೂಲಕ ಅಭಿನಂದಿಸಿದರು.ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಎಸ್.ದುರುಗೇಶ್,ರೈತ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ವಾಲ್ಮೀಕಿ ಮುಖಂಡ ಕೆ.ಕೆ.ಹಟ್ಟಿ ದೇವರ …

Read More »

ವಷ೯ದಿಂದ ಆರ್ ಓಗೆ ಬೀಗ ಪ್ಲೋರೈಡ್ ನೀರು ಪೂರೈಕೆ:ಆಸ್ಪತ್ರೆಗಳಿಗೆ ಅಲೆದಾಟ-

ಬಳ್ಳಾರಿ:ವಷ೯ದಿಂದ ಆರ್ ಓಗೆ ಬೀಗ ಪ್ಲೋರೈಡ್ ನೀರು ಪೂರೈಕೆ:ಆಸ್ಪತ್ರೆಗಳಿಗೆ ಅಲೆದಾಟ-ಕ್ರಮಕ್ಕಾಗಿ ಜಿಲ್ಲಾಧಿಕಾರಿ ಗಳಲ್ಲಿ ಮನವಿಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿ 20ನೇ ವಾಡ್೯ ಗೋವಿಂದಗಿರಿ ಗ್ರಾಮದಲ್ಲಿ,ಗ್ರಾಮದಲ್ಲಿ ಪೂರೈಕೆಯಾಗೋ ಕುಡಿಯೋ ನೀರಿನಲ್ಲಿ ಸಾಕಷ್ಟು ಪ್ಲೋರೈಡ್ ಅಂಶ ಇರೋದು ಸಾಬೀತಾಗಿದೆ.ನೀರು ಸೇವನೆಯಿಂದಾಗಿ ಅಸಂಖ್ಯಾತ ಗ್ರಾಮಸ್ಥರು,ಹಲವಾರು ಖ‍ಯಿಲೆಗಳಿಂದ ನರಳುವಂತಾಗಿದೆ ಹಾಗೂ ಆಸ್ಪತ್ರೆಗೆ ಅಲೆದಾಡುವಂತಾಗಿದೆ ಎಂದು ಕೆಲ ಗ್ರಾಮಸ್ಥರು ದೂರಿದ್ದಾರೆ.ಪಪಂ ಸದಸ್ಯ ಕೆಲವು ನಳಗಳ ಪೈಪ್ ಗಳು ಒಡೆದು ಮಳೆ ನೀರು ಮಿಶ್ರಣವಾಗಿ ಕಲುಷಿತ …

Read More »

ಚಳಿಗಾಲದಲ್ಲಿ ಕೊರೊನಾ ಹಬ್ಬುವ ಬಗ್ಗೆ ಎಚ್ಚರಿಕೆ: ಸುಧಾಕರ್

ಬೆಂಗಳೂರು: ಮುಂದಿನ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಅತಿಯಾದ ಚಳಿ ಇರುವ ತಿಂಗಳಾಗಿದ್ದು, ಈ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗ ಹಾಗೂ ಕೋವಿಡ್ ಹೆಚ್ಚುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಆರೋಗ್ಯ ಇಲಾಖೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಧಾಕರ್ ಅವರು, ನವೆಂಬರ್, ಡಿಸೆಂಬರ್ ತಿಂಗಳಿನಲ್ಲಿ ಅತಿಯಾದ ಚಳಿ ಇರುವ ಕಾರಣ ಸೋಂಕು ಹೆಚ್ಚಾಗುವ ಕುರಿತು …

Read More »

ವರ್ಷದೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ :B.S.Y.

ಶಿವಮೊಗ್ಗ: ಜಿಲ್ಲೆಯ ಸೋಗಾನೆ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ …

Read More »

ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್.:ಸಿ.ಟಿ.ರವಿ

ಚಿತ್ರದುರ್ಗ: ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್. ಪ್ರಜಾಪ್ರಭುತ್ವದಲ್ಲಿ ಹೆದರಿಸಿ ರಾಜಕಾರಣ ಮಾಡೋಕಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರೀಯಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಸಿ.ಟಿ.ರವಿ, ಅಟ್ರಾಸಿಟಿ ಹಾಕಿಸುವುದು, ಮನೆ ಮೇಲೆ ಕಲ್ಲು ಹೊಡಿಸುವುದು. ನಮ್ಮ ಸಂಸ್ಕೃತಿ ಅಲ್ಲ. ಅದು ಕನಕಪುರದ ಸಂಸ್ಕೃತಿಯಾಗಿದೆ. ಹೀಗಾಗಿ ಕನಕಪುರದ ಸಂಸ್ಕೃತಿಯನ್ನು ರಾಜ್ಯಕ್ಕೆ ವಿಸ್ತರಿಸಲು ಅವಕಾಶ ಕೊಡಲ್ಲವೆಂದು …

Read More »

13 ವರ್ಷಗಳ ಬಳಿಕ ರಾಜಸ್ಥಾನದ ಅಪರೂಪದ ಸಾಧನೆ- ಅಂಕಪಟ್ಟಿಯಲ್ಲಿ ಕೊನೆ ಸ್ಥಾನಕ್ಕೆ ಜಾರಿದ CSK

ಅಬುಧಾಬಿ: 2020ರ ಐಪಿಎಲ್ ಆವೃತ್ತಿಯಲ್ಲಿ ಪ್ಲೇ ಆಫ್ ಪ್ರವೇಶ ಮಾಡಲು ಗೆಲುವು ಪಡೆಯಲೇ ಬೇಕಿದ್ದ ಪಂದ್ಯದಲ್ಲಿ ಚೆನ್ನೈ ತಂಡ ಸೋಲುಂಡಿದೆ. ಧೋನಿ ಬಳಗದ ವಿರುದ್ಧ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಉತ್ತಮ ಪ್ರದರ್ಶನ ತೋರಿದ ರಾಜಸ್ಥಾನ ರಾಯಲ್ಸ್ ತಂಡ 15 ಎಸೆತ ಬಾಕಿ ಇರುವಂತೆ 7 ವಿಕೆಟ್‍ಗಳ ಭರ್ಜರಿ ಗೆಲುವು ಪಡೆದುಕೊಂಡಿದೆ. 126 ರನ್ ಗಳ ಸುಲಭ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ತಂಡ ಉತ್ತಮ ಆರಂಭವನ್ನು ಪಡೆಯಲಿಲ್ಲ. ತಂಡ 26 …

Read More »