ಅನಗೋಳದಲ್ಲಿ ಶ್ರೀರಾಮ ಸೇನಾ ಹಿಂದುಸ್ತಾನ್ ವತಿಯಿಂದ ಭವ್ಯ ರಕ್ತದಾನ ಶಿಬಿರ ಆಯೋಜನೆ..! ಅನಗೋಳದಲ್ಲಿ ಶ್ರೀರಾಮ ಸೇನಾ ಹಿಂದುಸ್ತಾನ್ ರಕ್ತದಾನ ಶಿಬಿರ 500ಕ್ಕೂ ಅಧಿಕ ಜನರಿಂದ ಸ್ವಯಂಪ್ರೇರಿತ ರಕ್ತದಾನ ಜಾತಿ-ಧರ್ಮ ಮರೆತು ಜೀವದಾನ ಮಾಡಲು ಕರೆ ರಮಾಕಾಂತ ಕೊಂಡುಸ್ಕರ್ ನೇತೃತ್ವದಲ್ಲಿ ಮಾನವೀಯ ಕಾರ್ಯ ದೇವ-ಧರ್ಮ ರಕ್ಷಣೆಯ ಜೊತೆಗೆ ಸಮಾಜ ಸೇವೆಗೆ ತನ್ನನ್ನು ಸಮರ್ಪಿಸಿಕೊಂಡಿರುವ ಶ್ರೀರಾಮ ಸೇನಾ ಹಿಂದುಸ್ತಾನ್ ವತಿಯಿಂದ ಆಯೋಜಿಸಲಾಗಿದ್ದ ಭವ್ಯ ರಕ್ತದಾನ ಶಿಬಿರಕ್ಕೆ ಇಂದು ಭಾನುವಾರ ಬೆಳಿಗ್ಗೆ ಅನಗೋಳದಲ್ಲಿ ಅಭೂತಪೂರ್ವ …
Read More »ಬೆಳಗಾವಿಯ ಮೋದಗಾ ಗ್ರಾಮದಲ್ಲಿಯ ಸಾಂಪ್ರದಾಯಿಕ ಬೆಲ್ಲಕ್ಕೆ ವಿದೇಶಗಳಲ್ಲೂ ಭಾರಿ ಬೇಡಿಕೆ..!
ಬೆಳಗಾವಿಯ ಮೋದಗಾ ಗ್ರಾಮದಲ್ಲಿ ಅಪ್ಪಟ ನೈಸರ್ಗಿಕ ಬೆಲ್ಲದ ಘಮಲು ..! ಸಾಂಪ್ರದಾಯಿಕ ಬೆಲ್ಲಕ್ಕೆ ವಿದೇಶಗಳಲ್ಲೂ ಭಾರಿ ಬೇಡಿಕೆ..! ಮೋದಗಾದಲ್ಲಿ 45 ವರ್ಷದ ಬೆಲ್ಲದ ಪರಂಪರೆ ಜೀವಂತ ಅಮೆರಿಕ, ಇಂಗ್ಲೆಂಡ್’ಗೂ ತಲುಪುತ್ತಿದೆ ಮೋದಗಾ ಬೆಲ್ಲ ಯಾವುದೇ ರಾಸಾಯನಿಕವಿಲ್ಲದ ಅಪ್ಪಟ ನೈಸರ್ಗಿಕ ಬೆಲ್ಲ ಆರೋಗ್ಯ ವೃದ್ಧಿಸುವ ಬೆಲ್ಲಕ್ಕೆ ವಿದೇಶದಲ್ಲೂ ಬೇಡಿಕೆ ಆಧುನಿಕ ಯುಗದಲ್ಲಿ ಸಾಂಪ್ರದಾಯಿಕ ಆಲೆಮನೆಗಳು ಮಾಯವಾಗುತ್ತಿರುವ ಬೆನ್ನಲ್ಲೇ, ಬೆಳಗಾವಿ ತಾಲೂಕಿನ ಮೋದಗಾ ಗ್ರಾಮದ ರೈತ ಶಿವಾಜಿ ಅಷ್ಟೇಕರ್ ಅವರು ತಮ್ಮ ಪೂರ್ವಜರ …
Read More »ಹೊಸ ವರ್ಷ ಸಂಭ್ರಮಾಚರಣೆ ಭದ್ರತೆಗೆ 20 ಸಾವಿರ ಸಿಬ್ಬಂದಿ ನಿಯೋಜನೆ
ಬೆಂಗಳೂರು: ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. 20 ಸಾವಿರ ಸಿಬ್ಬಂದಿ: ನಗರದಲ್ಲಿ ಹೊಸ ವರ್ಷಾಚರಣೆಯ ಕರ್ತವ್ಯಕ್ಕೆ ಒಟ್ಟು 20 ಸಾವಿರ ಪೊಲೀಸರನ್ನು …
Read More »2028ಕ್ಕೆ ಕಾಂಗ್ರೆಸ್ ಕ್ರಾಂತಿ ಎಬ್ಬಿಸುತ್ತೆ: ಸಚಿವ ಚಲುವರಾಯಸ್ವಾಮಿ
ಮಂಡ್ಯ : ನವೆಂಬರ್ ಕ್ರಾಂತಿನೂ ಇಲ್ಲ, ಸಂಕ್ರಾಂತಿ ಕ್ರಾಂತಿನೂ ಇಲ್ಲ, ಯುಗಾದಿಗೂ ಇಲ್ಲ. 2028ಕ್ಕೆ ಮತ್ತೆ ನಾವೇ, ಕಾಂಗ್ರೆಸ್ ಕ್ರಾಂತಿ ಎಬ್ಬಿಸುತ್ತೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಈ ಕುರಿತು ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂದು ಅತ್ಯಂತ ಸಂತೋಷದ ದಿನ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನ. ನಾವು ಕೂಡ ಆಚರಣೆ ಮಾಡಿ ಗೌರವ ಸಲ್ಲಿಸಿದ್ದೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮನೆಗಳ ಒತ್ತುವರಿ …
Read More »ಡಿ.31ರ ರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ
ಬೆಂಗಳೂರು: ಡಿ.31ರಂದು ಬೆಳಗ್ಗೆ 5 ಗಂಟೆಯಿಂದ ತಡರಾತ್ರಿ 1ರವರೆಗೆ ಮಾತ್ರ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ಸಿಂಗ್ ಅವರು ಆದೇಶಿಸಿದ್ದಾರೆ. ಸಿಎಲ್ -5ಗೆ ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 10.30ರಿಂದ ತಡರಾತ್ರಿ 12 ಗಂಟೆ ಯವರೆಗೆ ಮಾತ್ರ ಮದ್ಯಪಾನ ವಹಿವಾಟು ನಡೆಸಲು ಅವ ಕಾಶ ಕಲ್ಪಿಸಲಾಗುತ್ತದೆ. ಹೊಸ ವರ್ಷಾಚರಣೆಯ ಹಿನ್ನೆಲೆ ಯಲ್ಲಿ ಡಿ.31ರಂದು 1 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಿ ಮದ್ಯದ …
Read More »ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ
ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನ 27ನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೈಲಹೊಂಗಲ ಮೂಲದ …
Read More »ಸತೀಶ ಶುಗರ್ ಅವಾಡ್೯ನಲ್ಲಿಯಡೂರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ
ಸತೀಶ ಶುಗರ್ ಅವಾಡ್೯ನಲ್ಲಿಯಡೂರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ ಚಿಕ್ಕೋಡಿ: ಸತೀಶ ಶುಗರ ಅವಾರ್ಡನಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಚಿಕ್ಕೋಡಿ ತಾಲೂಕಿನ ಹೊಸಯಡೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 3 ನೇ ಸ್ಥಾನ ಪಡೆದು ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ. ನಿನ್ನೆ ಸಾಯಂಕಾಲ ಚಿಕ್ಕೋಡಿ ಪಟ್ಟಣದ ಕಿವಡ್ ಮೈದಾನದಲ್ಲಿ ಸತೀಶ ಶುಗರ ಅವಾಡ್೯ನ ಗ್ರ್ಯಾಂಡ್ ಫಿನಾಲೆಯಲ್ಲಿ ಯಡೂರ ಗ್ರಾಮದ ಸರ್ಕಾರಿ ಹಿರಿಯ …
Read More »ಅಧಿಕಾರ ಯಾರಿಗೂ ಶಾಶ್ವತ ಅಲ್ಲ ;ಡಿಸಿಎಂ ಡಿ.ಕೆ.ಶಿವಕುಮಾರ್
ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ?” ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು., ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಎಂತೆಂಥಹ ಚಕ್ರವರ್ತಿಗಳೇ …
Read More »ಮಾಲ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಡೆಲಿವರಿ ಬಾಯ್ ಅರೆಸ್ಟ್
ಮಾಲ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಡೆಲಿವರಿ ಬಾಯ್ ಅರೆಸ್ಟ್ ಬೆಂಗಳೂರಿನ ಮಾಲ್ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಗುವಾಹಟಿ ಮೂಲದ ಡೆಲಿವರಿ ಬಾಯ್ ಮನೂಜ್ ಚಾಂದ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಡಿ.25ರಂದು ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಉದ್ದೇಶಪೂರ್ವಕವಾಗಿ ಯುವತಿಯ ಬಳಿ ಹೋಗಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಯುವತಿ ನೀಡಿದ ದೂರಿನ ಮೇರೆಗೆ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಮದ್ಯದ ಅಂಗಡಿಗಾಗಿ ಅರ್ಜಿ ಆಹ್ವಾನ
ಬೆಳಗಾವಿ ಜಿಲ್ಲೆಯಲ್ಲಿ ಮದ್ಯದ ಅಂಗಡಿಗಾಗಿ ಅರ್ಜಿ ಆಹ್ವಾನ ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಅಬಕಾರಿ ಇಲಾಖೆಯಲ್ಲಿ ಸ್ಥಗಿತಗೊಂಡಿರುವ/ಮಂಜೂರಾಗದೇ ಬಾಕಿ ಇರುವ ಒಟ್ಟು 21 ವಿವಿಧ ಸನ್ನದುಗಳ ಪೈಕಿ ಬೆಳಗಾವಿ ದಕ್ಷಿಣ ಜಿಲ್ಲೆಯ ವ್ಯಾಪ್ತಿಯ ಬೈಲಹೊಂಗಲ-01 ಸಿಎಲ್-2ಎ, ಬೆಳಗಾವಿ ವಲಯ-1 ರಲ್ಲಿ 02 ಸಿಎಲ್-2ಎ, ಬೆಳಗಾವಿ ವಲಯ-3 ರಲ್ಲಿ 02 ಸಿಎಲ್-2ಎ, ಖಾನಾಪೂರ ವಲಯದಲ್ಲಿ 01 ಸಿಎಲ್-2ಎ, ರಾಮದುರ್ಗ ವಲಯದಲ್ಲಿ 01 ಸಿಎಲ್-2ಎ, ಸವದತ್ತಿ ವಲಯದಲ್ಲಿ 01 ಸಿಎಲ್-2ಎ, ಹಾಗೂ ಬೆಳಗಾವಿ ವಲಯ …
Read More »
Laxmi News 24×7