ಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್ನಲ್ಲಿನ ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ ಆಸ್ತಿ ಸಂಖ್ಯೆ (ಪಿಐಡಿ) ನೀಡಿ ಅಕ್ರಮ ಎಸಗಿರುವ ಮೂವರು ಅಧಿಕಾರಿ, ಕಟ್ಟಡ ಮಾಲೀಕರ ವಿರುದ್ಧ ಶಿಸ್ತು ಕ್ರಮಕ್ಕೆ ಸದಸ್ಯರು ಒತ್ತಾಯಿಸಿದರು. ನಗರದ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದಲ್ಲಿ ಅನಧಿಕೃತ ಆಸ್ತಿಗಳಿಗೆ ಅಕ್ರಮವಾಗಿ ಪಿಐಡಿ ನೀಡುವ ಕೃತ್ಯ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಕೂಡಲೇ ತಪ್ಪಿತಸ್ಥರನ್ನು ಅಮಾನತುಗೊಳಿಸಬೇಕು. ಆ …
Read More »SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ
ಬೆಂಗಳೂರು : ಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶಿಸಿದೆ. ಇನ್ನೊಂದೆಡೆ ಹಿಂದಿ ಪರೀಕ್ಷಾ ವಿಚಾರವಾಗಿ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳು ಹಿಂದಿ ಪರೀಕ್ಷೆ ಬರೆಯದೇ ಇದ್ದರೂ ಪಾಸ್ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟಿವೆ. ಒಂದು ವೇಳೆ ಹಿಂದಿ ಪರೀಕ್ಷೆ ನಡೆಸಿದರೆ ಕೇಂದ್ರಗಳಿಗೆ ಮುತ್ತಿಗೆ …
Read More »ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ
ಚಿಕ್ಕಮಗಳೂರು: ಹೊಸ ಕಮಿಟಿಯವರು 2020ರ ಲೆಕ್ಕಾಚಾರ ಕೇಳಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆಗೆ ಶರಣಾದ ಘಟನೆ ತರೀಕೆರೆ ತಾಲೂಕಿನ ಹೆಚ್.ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಉಷಾ (45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ 3 ಪುಟಗಳ ಡೆತ್ ನೋಟ್ ಬರೆದಿಟ್ಟು, 25 ನಿಮಿಷದ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. 2010ರಿಂದ ಉಷಾ ಹಾಲು ಉತ್ಪಾದಕರ ಸಂಘದಲ್ಲಿ ಕಾರ್ಯದರ್ಶಿಯಾಗಿದ್ದರು. ಹಾಲು ಉತ್ಪಾದಕರ …
Read More »ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ
ರಾಯಚೂರು: ತುಂಗಭದ್ರಾ ನದಿಗೆ ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಕೊಸಗಿ ಮಂಡಲದ ಕಂದಕೂರು ಬಳಿ ನಡೆದಿದೆ. ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ದಾಸರಿ ಉಮಾವತಿ (35), ದಾಸರಿ ರತ್ನಮ್ಮ (26) ಮಹೇಶ (24) ಮತ್ತು ಶಿವಾನಂದ (28) ಮೃತ ದುರ್ದೈವಿಗಳು. ಸಂಬಂಧಿಕರ ಮದುವೆಗೆ ತೆರಳಿದ್ದವರು ಮಧ್ಯಾಹ್ನ ಸ್ನಾನಕ್ಕೆ ನದಿಗೆ ಇಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಆಂಧ್ರಪ್ರದೇಶ ಕರ್ನಾಟಕ ಗಡಿ ಭಾಗದ ರಾಜೊಳ್ಳಿಬಂಡಾ …
Read More »ನಮ್ಮ ಕ್ಷೇತ್ರದಲ್ಲಿ ಸಮರ್ಥ್ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದಿದ್ದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಖಾನ್ ಅವರು ಇಂದು ಸಾದಿಕ್ ಪೈಲ್ವಾನ್ ಅವರನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಕರೆದುಕೊಂಡು ಬಂದಿದ್ದರು. ಸಿಎಂ ಸಿದ್ದರಾಮಯ್ಯ ಅವರು ಸಾದಿಕ್ …
Read More »ಐಪಿಎಲ್ ಟಿಕೆಟ್ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್ ಕಿಡಿ
ಕೋಲಾರ: ನಮಗೆ ಐಪಿಎಲ್ ಟಿಕೆಟ್ ಬೇಕು ಎಂದು ಕೇಳುವ ಶಾಸಕರಿಗೆ ನಾಚಿಕೆಯಾಗಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಕೋಲಾರದಲ್ಲಿ ಶ್ರೀರಾಮಸೇನೆ ಸಂಘಟನೆಯ ಶೋಭಾಯಾತ್ರೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ರಿಯಾಯಿತಿ ಬೇಕು. ಮೀಸಲಾತಿ ಬೇಕು, ಟಿಕೆಟ್ ವೀಕ್ಷಿಸಲು ಮುಂದಿನ ವಿಐಪಿ ಚೇರ್ ಬೇಕು ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸದನದಲ್ಲಿ ಅಯಾ ಕ್ಷೇತ್ರದ ಸಮಸ್ಯೆಗಳು, ನೀರಾವರಿ ಯೋಜನೆಗಳು, ಕೈಗಾರಿಕೆಗಳ ಬಗ್ಗೆ …
Read More »ಕಾಂಗ್ರೆಸ್ ಜೊತೆ ಪೈಲ್ವಾನ್ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು
ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣಾ ಕಣದಲ್ಲಿ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಕಾಂಗ್ರೆಸ್ ಪಾಳಯಕ್ಕೆ ಸದ್ಯಕ್ಕೆ ನಿಟ್ಟುಸಿರು ಬಿಡುವ ಸುದ್ದಿ ಸಿಕ್ಕಿದೆ ಎನ್ನುವಷ್ಟರಲ್ಲೇ ಹೊಸ ತಲೆನೋವು ಶುರುವಾಗಿದೆ. ಬಂಡಾಯದ ಬಾವುಟ ಹಾರಿಸಿದ್ದ ಸಾಧಿಕ್ ಪೈಲ್ವಾನ್ ಕೊನೆಗೂ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ್ದಾರೆ. ಆದರೆ, ಈ ನಿರ್ಧಾರ ಮುಸ್ಲಿಂ ಸಮುದಾಯದ ಯುವಕರ ಕೆಂಗಣ್ಣಿಗೆ ಗುರಿಯಾಗಿದೆ. ನಮ್ಮನ್ನು ನಂಬಿಸಿ ಕೈಕೊಟ್ಟರಾ ಪೈಲ್ವಾನ್ …
Read More »ಪ್ರಧಾನ ಮಂತ್ರಿ ನೇತೃತ್ವದಲ್ಲಿ ನಡೆಸಿದ ವಿಡಿಯೊ ಸಂವಾದದಲ್ಲಿ :-ಆಹಾರ ಸಚಿವ ಕೆಹೆಚ್. ಮುನಿಯಪ್ಪ ಭಾಗಿ
ವಿಧಾನ ಸೌಧ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೋವಿಡ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳ ನಡುವೆ ನಡೆದ ಸಮನ್ವಯದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದು ಕೊಂಡು ನಿರ್ವಹಿಸಿದಾಗೆ ಈಗ ಯುದ್ದ ನಡೆಯುತ್ತಿರುವ ಪರಿಸ್ಥಿತಿಯನ್ನು ನಾವು ಎದುರಿಸಲು ಬದ್ದರಾಗಿದ್ದು ಯಾವುದೇ ಆತಂಕ …
Read More »ಪೆಟ್ರೋಲ್ ಸುಂಕ ರೂ. 3ಕ್ಕೆ ಇಳಿಕೆ, ಡೀಸೆಲ್ ಮೇಲೆ ಈಗ ‘ಜೀರೋ’ ಟ್ಯಾಕ್ಸ್ – ನರೇಂದ್ರ ಮೋದಿಜಿ ಅವರಿಗೆ ನಾಗರಿಕರ ಪರವಾಗಿ ಕೃತಜ್ಞತೆಗಳು – ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ
ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ.ಗಳಿಂದ 3 ರೂ ಪ್ರತಿ ಲೀಟರ್ಗೆ ಇಳಿಸಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂ ನಿಂದ ಶೂನ್ಯಕ್ಕೆ ಇಳಿಸಲಾಗಿದೆ. ತೈಲ ಕಂಪನಿಗಳು ಈಗಾಗಲೇ ಪೆಟ್ರೋಲ್ ಮೇಲೆ 24 ರೂ ಪ್ರತಿ ಲೀಟರ್ ಮತ್ತು ಡೀಸೆಲ್ ಮೇಲೆ 30 ರೂ ಪ್ರತಿ ಲೀಟರ್ ಗೆ ನಷ್ಟವನ್ನು ಭರಿಸುತ್ತಿವೆ. ಭಾರತ ಸರ್ಕಾರ ಆ ಹೊರೆಯನ್ನು ತನ್ನದೇ ಆದ ತೆರಿಗೆ ಆದಾಯದ …
Read More »ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ
ಬೆಂಗಳೂರು: ದಾವಣಗೆರೆಯಲ್ಲಿ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು ಸಾಧಿಸುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಾಧ್ಯಮದರೊಂದಿಗೆ ಮಾತನಾಡುವಾಗ ಅಲ್ಪಸಂಖ್ಯಾತರ ಮತಗಳು ವಿಭಜನೆಯಾಗುತ್ತವೆಯೇ ಎಂದು ಕೇಳಿದಾಗ, ಯಾವುದೇ ಕಾರಣಕ್ಕೂ ವಿಭಜನೆ ಆಗುವುದಿಲ್ಲ. ಬೇರೆ ಸಮುದಾಯಗಳೂ ಆಗುವುದಿಲ್ಲ. ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಅವರ ಮೊಮ್ಮಗ ಸಮರ್ಥ್ ಗೆಲ್ಲುತ್ತಾರೆ. ಅವರು ಸಾಕಿದಂತಹ ಮಗ. ಗೆಲ್ಲುತ್ತಾನೆ ಎನ್ನುವ ವಿಶ್ವಾಸವಿದೆ. ಇಡೀ ರಾಜ್ಯ ನೋಡುವಂತೆ ಆ …
Read More »
Laxmi News 24×7