ಹುಬ್ಬಳ್ಳಿ: ನನ್ನ ಮಗಳ ಹತ್ಯೆಯಲ್ಲಿ ಅತ್ಯಾಚಾರ ಆರೋಪದಲ್ಲಿ ಅರೆಸ್ಟ್ ಆಗಿರುವ ಸಮೀರ್ r) ಮತ್ತು ಆತನ ತಂದೆ ಪಾತ್ರ ಇರಬಹುದು ಎಂದು ನೇಹಾ ಹಿರೇಮಠ್ ತಂದೆ ನಿರಂಜನ ಹಿರೇಮಠ್ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ, ನೇಹಾ ಹಂತಕ ಫಯಾಜ್ ಸಹ ಇದೇ ಜಿಮ್ನಲ್ಲಿ ತರಬೇತಿ ಪಡೆಯುತ್ತಿದ್ದ. ನನಗೆ ಸಮೀರ್ ತಂದೆ ಆಗಾಗ ಕರೆ ಮಾಡುತ್ತಿದ್ದರು. ನಿಮ್ಮ ಏರಿಯಾದಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆ …
Read More »ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿಯ ಕ್ಷೇತ್ರದಲ್ಲಿ ಮತದಾನವಾಗಿರುವ ಒಟ್ಟು ಪೋಸ್ಟಲ್ ಬ್ಯಾಲೆಟ್ನಲ್ಲಿ ತಿರಸ್ಕೃತಗೊಂಡಿರುವ 279 ಮತಗಳನ್ನು ಮರುಪರಿಶೀಲನೆ ನಡೆಸಿ, ಹೊಸದಾಗಿ ಫಲಿತಾಂಶ ಪ್ರಕಟ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಶೃಂಗೇರಿ ಕ್ಷೇತ್ರದಿಂದ ಜಯ ಗಳಿಸಿರುವ ಟಿ. ಡಿ. ರಾಜೇಗೌಡ ಅವರ ಆಯ್ಕೆ ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ ಡಿ. ಎನ್. ಜೀವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. …
Read More »ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ
ಬೀದರ್: ರಸ್ತೆ ದಾಟುವಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ 9 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ಮಾಂಗರ್ ವಾಡಿ ಗಲ್ಲಿ ಬಳಿ ನಡೆದಿದೆ. 9 ವರ್ಷದ ರುದ್ರ ಮೃತ ಬಾಲಕ. ಮಾರುತಿ ಸೂಜುಕಿ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಮೃತ ಬಾಲಕ ಅಂಗಡಿಯಿಂದ ಮನೆಗೆ ವಾಪಸ್ಸಾಗುತ್ತಿದ್ದ. ಈ ವೇಳೆ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ …
Read More »ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿಮುಟ್ಟಿಸಿದ್ದಾರೆ. ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಶೀಲಮ್ಮ ವರ್ಷದ ಹಿಂದೆ ವಿಆರ್ಎಸ್ ಪಡೆದಿದ್ದರು. ಅಕೌಂಟೆಂಟ್ ಆಗಿದ್ದ ವೇಳೆ ಸುಶೀಲಮ್ಮ ಭ್ರಷ್ಟಾಚಾರ ಮಾಡಿದ್ದು, ಆದಾಯ ಮೀರಿ ಹಣ, ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದ ಮೆದೇಹಳ್ಳಿ …
Read More »ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲ್ಮಡ ಗ್ರಾಮದ ಹೊರವಲಯದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ (57) ಅವರ ಕೊಲೆ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ, ನಂತರ ಶವವನ್ನು ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದಾರೆ. ಕಲಬುರಗಿಯ ಆನಂದ್ ಕಾಲೋನಿ ನಿವಾಸಿಯಾದ ಜ್ಯೋತಿ, ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ವಾರಕ್ಕೊಮ್ಮೆ ಕಲಬುರಗಿಗೆ ಬಂದು ಹೋಗುತ್ತಿದ್ದ ಅವರು, ಕಲಬುರಗಿಯಿಂದ ಬೀದರ್ಗೆ ತೆರಳುವ ಮಾರ್ಗಮಧ್ಯೆ ಕಲ್ಮಡದಲ್ಲಿನಿನ್ನೆ ಈ ಘಟನೆ …
Read More »ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ 64 ಸಾವಿರ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ
ಕಾರವಾರ: ಕಾರವಾರ-ಗೋವಾ ಗಡಿ ಭಾಗದಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗೋವಾದಿಂದ ಕಾರವಾರಕ್ಕೆ ಸಾಗಿಸಲು ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಮದ್ಯವನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಹಾಗೂ ಉತ್ತರ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ಖಚಿತ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಗುರುವಾರ ಮುಂಜಾನೆ ಸುಮಾರು 6:30ರ ಹೊತ್ತಿಗೆ ಕಾರವಾರ ಉಪ ವಿಭಾಗದ ಅಧಿಕಾರಿಗಳು …
Read More »ಇಸ್ರೇಲ್, ಅಮೇರಿಕಾ ಹಾಗೂ ಇರಾನ್ ಯುದ್ಧ ಹಿನ್ನಲೆ, ಧಾರವಾಡದಲ್ಲಿ ಕಟ್ಟಿಗೆ ಸೌದೆ ಗೆ ಹೆಚ್ಚುದ ಡಿಮ್ಯಾಂಡ್ …
ಅಮೇರಿಕ ಇಸ್ರೇಲ್ ಇರಾನ್ ಯುದ್ಧ 38ನೇಯ ದಿನಕ್ಕೆ ಕಾಲಿಟ್ಟಿದ್ದು, ಇದರ ಪರಿಣಾಮ ಭಾರತದಲ್ಲಿ ಎಲ್ ಪಿ ಜಿ ಬಳಕೆದಾರರ ಮೇಲೆ ಬೀಳುತ್ತಿದೆ. ಯುದ್ಧದಿಂದ ಎಲ್ ಪಿ ಜಿ ಅಭಾವತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಧಾರವಾಡದಲ್ಲಿ ಸೌದೆ ಹಾಗೂ ಕಟ್ಟಿಗೆಗೆ ಫುಲ್ ಡಿಮ್ಯಾಂಡ್ ಉಂಟಾಗಿದೆ. ಹೌದು,… ಎಲ್ ಪಿ ಜಿ ಅಭಾತೆಯಿಂದಾಗಿ ಈಗ ಧಾರವಾಡದಲ್ಲಿ ಹೋಟೆಲ್ ರೆಸ್ಟೋರೆಂಟ್ ಮಾಲೀಕರು ಸೇರಿದಂತೆ ಮನೆಗಳಿಗೂ ಜನ ಈಗ ಸೌದೆ ಕಟ್ಟಿಗೆ ಒಲೆಯ ಕಡೆಗೆ ಮುಖ …
Read More »Love Jihadಗೆ ಹೊಸ ರೂಪ ಕೊಟ್ಟ ಸಮೀರ್ ಫ್ಯಾಮಿಲಿ! ಡೌಟೇ ಬರದಂತೆ ಮನೆಯಲ್ಲಿ ಹಿಂದೂ ದೇವರ ಪೂಜೆ
ಹುಬ್ಬಳ್ಳಿಯ ಜಿಮ್ ಓನರ್ ಸಮೀರ್ ಮುಲ್ಲಾನ ಕಾ*ಮಕಾಂಡಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಇದಾಗಲೇ ಆತನನ್ನು ನಂಬಿ ಹಲವಾರು ಬಾರಿ ಗರ್ಭಪಾತ ಮಾಡಿಸಿಕೊಂಡ ಯುವತಿಯಿಂದಾಗಿ ಈ ಪ್ರಕರಣ ಬೆಳಕಿಗೆ ಬಂದಿದೆ. ಇಂಥ ಸಮೀರ್ಗಳು ಅದೆಷ್ಟು ಮಂದಿ ಅಡಗಿಕುಳಿತಿದ್ದಾರೋ ಎನ್ನುವ ಬಗ್ಗೆ ಕರ್ನಾಟಕದ ಪೊಲೀಸರು ತನಿಖೆ ಮಾಡಬೇಕಿದೆಯಷ್ಟೇ. ಎಲ್ಲರಂತಲ್ಲ ನನ್ನ ಸಮೀರಾ ಎಂದು ತುಂಡುಡುಗೆ ತೊಟ್ಟು ಆತನ ಜೊತೆ ಈಜುಕೊಳದಲ್ಲಿ, ಅಕ್ಕ-ಪಕ್ಕ ನಿಂತು. ಇನ್ನೆಲ್ಲೋ ನಿಂತು ಫೋಟೋಗೇ ಪೋಸ್ ಕೊಟ್ಟ ಹಿಂದೂ ಹುಡುಗಿಯರು …
Read More »ವಿಶ್ವೇಶ್ವರಯ್ಯ ಪ್ರಶಸ್ತಿ ಪುರಸ್ಕೃತೆ ಶಾಂತಾ ಶ್ರೀಶೈಲಪ್ಪ ಸೊಬರದ ಲಿಂಗೈಕ್ಯ
ಬೆಳಗಾವಿಯ ಸಾಂಸ್ಕೃತಿಕ ಮತ್ತು ಸಾಮಾಜಿಕ ಲೋಕದ ಧ್ರುವತಾರೆ ಅಸ್ತಮಿಸಿದೆ. ಬಸವ ಪಥದಲ್ಲಿ ನಡೆದು, ಅಕ್ಕನ ಬಳಗ ಹಾಗೂ ಲಿಂಗಾಯತ ಸಂಘಟನೆಗಳ ಮೂಲಕ ಮನೆಮಾತಾಗಿದ್ದ ಶರಣೆ ಶಾಂತಾ ಶ್ರೀಶೈಲಪ್ಪ ಸೊಬರದ ಅವರು ಇಂದು ನಿಧನರಾದರು. ಬೆಳಗಾವಿಯ ಹಿರಿಯ ಸಮಾಜ ಸೇವಕಿ ಹಾಗೂ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ‘ವಿಶ್ವೇಶ್ವರಯ್ಯ ಪ್ರಶಸ್ತಿ’ ಪುರಸ್ಕೃತೆ ಶಾಂತಾ ಶ್ರೀಶೈಲಪ್ಪ ಸೊಬರದ ಅವರು ಇಂದು ಮಧ್ಯಾನ್ಹ ಲಿಂಗೈಕ್ಯರಾಗಿದ್ದಾರೆ. ಮಹಾಲಕ್ಷ್ಮಿ ಮಹಿಳಾ ಮಂಡಳದ ಅಧ್ಯಕ್ಷರಾಗಿ, ಬಸವ ಸಮಿತಿಯ ಅಕ್ಕನ ಬಳಗದ …
Read More »ರಾಜ್ಯದಲ್ಲಿ ಅಂಗನವಾಡಿಗಳಿಗೆ ಕಳಪೆಯ ಆಹಾರ ಪೂರೈಕೆ, ತಹಶೀಲ್ದಾರ್ ಮಲ್ಲೇಶ್ ನೇತೃತ್ವದಲ್ಲಿ FSSI ಅಧಿಕಾರಿಗಳ ತಂಡದಿಂದ ರಿಯಾಲಿಟಿ ಚೆಕ್.
ಅಂಗನವಾಡಿಯಲ್ಲಿ ಕಳಪೆ ಆಹಾರ ವಿತರಣೆ ವರದಿ ಮಾಡ್ತಿದ್ದಂತೆ ಎಚ್ಚತ್ತ ಅಧಿಕಾರಿಗಳು.. ರಿಯಾಲಿಟಿ ಚೆಕ್ ಮಾಡ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ FSSI ಅಧಿಕಾರಿ, ರಿಯಾಲಿಟಿ ಚೆಕ್ ಬಗ್ಗೆ ತಹಶೀಲ್ದಾರ್ ಮಲ್ಲೇಶ್ ಅವರಿಗೆ ಮಾಹಿತಿ, ಫುಡ್ ಸೇಫ್ಟಿ ಆಫೀಸರ್ ನಾಗೇಶ್ ಹಾಗೂ ಎಸಿಡಿಪಿಓ ನಾಗೇಶ್ ಸ್ಥಳಕ್ಕೆ ಭೇಟಿ, ಪರಿಶೀಲನೆ..! ಹುಳು, ಕಸ ಮಿಶ್ರಿತ ಅಕ್ಕಿಯ ಮೂಟೆಗಳು, ಆಹಾರ ಪದಾರ್ಥಗಳ ಗುಣಮಟ್ಟ ನೋಡಿ ಅಧಿಕಾರಿಗಳೇ ಶಾಕ್, ಅಂಗನವಾಡಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ವಿತರಿಸುವ ಆಹಾರ ಪದಾರ್ಥಗಳು.. …
Read More »
Laxmi News 24×7