Breaking News

ಬ್ಯಾನರ್ ರಾಜಕೀಯಕ್ಕೆ ಬ್ರೇಕ್ ಹಾಕಿದ ಟಿವಿಕೆ – ಪಕ್ಷದ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ

ಚೆನ್ನೈ: ರಸ್ತೆಬದಿ, ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್, ಪೋಸ್ಟರ್‌ಗಳನ್ನು ಹಾಕಬೇಡಿ ಎಂದು ಪಕ್ಷದ ಕಾರ್ಯಕರ್ತರು, ನಾಯಕರಿಗೆ ಸಿಎಂ ವಿಜಯ್  ನೇತೃತ್ವದ ಟಿವಿಕೆ  ಮನವಿ ಮಾಡಿದೆ. ಪಕ್ಷದ ಕಾರ್ಯಕರ್ತರು ಹುಟ್ಟುಹಬ್ಬ, ಕುಟುಂಬ ಕಾರ್ಯಕ್ರಮಗಳು ಅಥವಾ ಇತರೆ ಆಚರಣೆಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುವುದು, ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಬ್ಯಾನರ್, ಪೋಸ್ಟರ್‌ಗಳು ಅಥವಾ ಫ್ಲೆಕ್ಸ್‌ಗಳನ್ನು ಹಾಕಬಾರದು ಎಂದು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಸ್ಪಷ್ಟ ಸೂಚನೆ ನೀಡಿದೆ. ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ …

Read More »

ಕಾರದಗಾ ಗ್ರಾಮದಲ್ಲಿ 110 ಕೆ.ವಿ. ಸ್ಟೇಶನ್ ಕಾಮಗಾರಿಗೆ 22 ಕೋಟಿ ರೂ ಮಂಜೂರು:ಶಾಸಕಿ ಶಶಿಕಲಾ ‌ಜೊಲ್ಲೆ

ನಿಪ್ಪಾಣಿ ಕ್ಷೇತ್ರದ ಕಾರದಗಾ ಗ್ರಾಮದಲ್ಲಿ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾದ 110 ಕೆ.ವಿ.ವಿದ್ಯುತ್ ಸ್ಟೇಷನ್ ಕಾಮಗಾರಿಗಾಗಿ 22 ಕೋಟಿ ರೂ ಅನುದಾನ ಮಂಜೂರಾಗಿದ್ದು ಅಧಿಕಾರಿಗಳೊಂದಿಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಜನಪ್ರಿಯ ಶಾಸಕರಾದ ಸೌ.ಶಶಿಕಲಾ ಜೊಲ್ಲೆ ಜಿ ಹಾಗೂ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ,ಸ್ಥಳವನ್ನು ವೀಕ್ಷಿಸಿದರು.ಅದಷ್ಟು ಬೇಗನೆ ಭೂಮಿ ಪೂಜೆ ನೆರವೇರಿಸಲಾಗುವುದು. ರೈತರಿಗೆ ಸಕಾಲಕ್ಕೆ ವಿದ್ಯುತ್ ಒದಗಿಸುವುದು ಮತ್ತು ಕಡಿಮೆ ವೋಲ್ಟೇಜ್ …

Read More »

ಬೆಳಗಾವಿ: ಲವರ್ ಜೊತೆ ಸೇರಿ ಪತಿ ಮನೆಯಲ್ಲಿ ಕಳ್ಳತನ ಮಾಡಿದ ಪತ್ನಿ ಅರೆಸ್ಟ್

ಬೆಳಗಾವಿ: ಪ್ರಿಯಕರನ ಜೊತೆಗೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಪತ್ನಿ ಹಾಗೂ ಪ್ರಿಯಕರ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಮಹಿಳೆ ತನ್ನ ಪ್ರಿಯಕರನ ಜೊತೆಗೆ ಸೇರಿ ಮನೆಯಲ್ಲಿಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿನಡೆದಿದೆ. ಹಣಮಂತ ಮಾರಾಪೂರ, ಹಸೀನಾ ನದಾಫ್‌ ಬಂಧಿತ ಪ್ರೇಮಿಗಳು. ಹಸೀನಾ ತನ್ನ ಲವ‌ರ್ ಜೊತೆ ಸೇರಿ ಪತಿಯ ಮನೆಯಲ್ಲಿದ್ದ 21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ. 11 …

Read More »

ಅಪಘಾತದಿಂದ ಸಾವನ್ನಪ್ಪಿದ ನಿಶ್ಚಿತಾರ್ಥಾವಾಗಿದ್ದ ಯುವಕ : ಆತ್ಮಹತ್ಯೆಗೆ ಶರಣಾದ ಯುವತಿ

​ “ನನ್ನ ಸಾವಿನ ನಂತರ ನನ್ನ ಅಂತ್ಯಸಂಸ್ಕಾರವನ್ನು ಆತನ ಅಂತ್ಯಕ್ರಿಯೆ ನಡೆದ ಜಾಗದಲ್ಲೇ ಮಾಡಬೇಕು…” ಹೀಗೆಂದು ಡೆತ್‌ನೋಟ್ ಬರೆದಿಟ್ಟು ಯುವತಿಯೊಬ್ಬಳು ಸಾವಿಗೆ ಶರಣಾದ ಹೃದಯವಿದ್ರಾವಕ ಘಟನೆ ಕಾಸರಗೋಡಿನ ಕಿದೂರಿನಲ್ಲಿ ನಡೆದಿದೆ. ಮದುವೆ ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಮನನೊಂದು ಈಕೆ ಈ ನಿರ್ಧಾರ ಕೈಗೊಂಡಿದ್ದಾಳೆ. ​ಘಟನೆಯ ಹಿನ್ನೆಲೆ: ​ಮೃತ ಯುವತಿಯನ್ನು ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಎಂದು ಗುರುತಿಸಲಾಗಿದೆ. ಈಕೆಗೆ ನಾಲ್ಕು ತಿಂಗಳ ಹಿಂದಷ್ಟೇ ತಮಿಳುನಾಡು ನಿವಾಸಿ, ಬ್ಯಾಂಕ್ ಉದ್ಯೋಗಿ …

Read More »

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ : ಶಾಸಕ ಐಹೊಳೆ

ಚಿಕ್ಕೋಡಿ: ಬೇಸಿಗೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಯಬಾಗ ಮತಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು. ತಾಲೂಕಿನ ಕಬ್ಬೂರ ಪಟ್ಟಣದಲ್ಲಿ ಸ್ಮಶಾನ ಕಾಂಪೌಂಡ್ ಹಾಗೂ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು …

Read More »

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಭಾನುವಾರ (ಮೇ 10) ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೇ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೇ …

Read More »

ಐರನ್‌ಮ್ಯಾನ್ ಸ್ಪರ್ಧೆ ಗೆದ್ದ ಐಜಿಪಿ ಸಂದೀಪ್ ಪಾಟೀಲ್

ಬೆಳಗಾವಿ : ಇತ್ತೀಚೆಗೆ ಬೆಳಗಾವಿ ಉತ್ತರ ವಲಯದ ಐಜಿಪಿ ಆಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಪ್ರಸಿದ್ಧ “ಐರನ್‌ಮ್ಯಾನ್ 70.3 ವೆಸ್ಟರ್ನ್ ಸಿಡ್ನಿ–2026” ಸ್ಪರ್ಧೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ತಮ್ಮ ಅಪಾರ ಸಹಿಷ್ಣುತೆ ಮತ್ತು ದೃಢಸಂಕಲ್ಪವನ್ನು ಸಾಬೀತುಪಡಿಸಿದ್ದಾರೆ. ಈ ಸಾಧನೆಯೊಂದಿಗೆ ಅವರು ವಿಶ್ವದ ವಿವಿಧ ದೇಶಗಳಲ್ಲಿ ಒಟ್ಟು ಆರನೇ ಬಾರಿ ಐರನ್‌ಮ್ಯಾನ್ ಸ್ಪರ್ಧೆಯನ್ನು ಪೂರ್ಣಗೊಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈಗಾಗಲೇ ಗೋವಾ, ಥೈಲ್ಯಾಂಡ್, ಪೋಲೆಂಡ್, …

Read More »

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ – ಯುವತಿ ಆತ್ಮಹತ್ಯೆ

ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್‌ನನ್ನು …

Read More »

ಸಂತಾನಹರಣ ಚಿಕಿತ್ಸೆ ವೇಳೆ ಕರುಳು ಕಟ್ – ವೈದ್ಯರ ಯಡವಟ್ಟಿನಿಂದ ಮಹಿಳೆ ಸಾವು: ಪತಿ ಆರೋಪ

ಚಿಕ್ಕಬಳ್ಳಾಪುರ: ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಕರುಳು ಕತ್ತರಿಸಿ ವೈದ್ಯರ ಯಡವಟ್ಟು ಮಾಡಿದ್ದಾರೆ ಎಂದು ಪತಿ ಆರೋಪಿಸಿದ್ದಾರೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದ ನರ್ಮದಾ ಮೃತ ದುರ್ದೈವಿ. ಚಿಕ್ಕಬಳ್ಳಾಪುರ  ಜಿಲ್ಲೆಯ ಚಿಂತಾಮಣಿ ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಸಂತಾಹರಣ ಚಿಕಿತ್ಸೆ ಮಾಡಿಸಿಕೊಂಡು ಮನೆಗೆ ಮರಳಿದಾಗ ಸಾವನ್ನಪ್ಪಿದ್ದಾರೆ.  ಏ.24ರಂದು ಚಿಂತಾಮಣಿಯ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯೆ ವಾಣಿ ರೆಡ್ಡಿ ನರ್ಮದಾ ಅವರಿಗೆ ಮಕ್ಕಳಾಗದಂತೆ ಟುಬೆಕ್ಟಮಿ …

Read More »

ಮೇ 13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್: ಡಿಕೆಶಿ

ಬೆಂಗಳೂರು: ಮೇ 13ಕ್ಕೆ ಬೆಂಗಳೂರು  ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಅವರು ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇನೆ. ಮೇ 13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ 13ರಂದೇ ತಿಳಿಸುತ್ತೇನೆ ಎಂದಿದ್ದಾರೆ. ಇದೇ ವೇಳೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ …

Read More »