ಸಣ್ಣ ವಯಸ್ಸಿನಲ್ಲಿ ಸಿಕ್ಕ ಪದವಿಯಿಂದ ಈ ಮನುಷ್ಯ ರಾಕ್ಷಸನಾಗಿ ಪರಿವರ್ತನೆಯಾಗಿದ್ದ. ಧಾರವಾಡದ ಮುರುಘಾ ಮಠದ ಶ್ರೇಷ್ಠ ಪರಂಪರೆಯ ಸರಳ ಸಂತ ಶಿವಯೋಗಿ ಸ್ವಾಮೀಜಿ ವಿನಯ್ ಕುಲಕರ್ಣಿ ಎಂಬ ರಾಕ್ಷಸನ ಕೈಯಲ್ಲಿ ಸಿಲುಕಿ ನರಳಿ ಹೋಗಿದ್ದರು. ಮುರುಘಾ ಮಠದ ಹಿರಿಯ ಪೂಜ್ಯ ಶ್ರೀ ಮಹಾಂತ ಸ್ವಾಮೀಜಿ ಪಾದ ಕಮಲಗಳಿಂದ ಅರಳಿದ್ದ ಶಿವಯೋಗಿ ಶ್ರೀ ಮಗು ಮನಸ್ಸಿನಿಂದ ಭಕ್ತರ ಹೃಯದ ಗೆದ್ದಿದ್ದರು. ಆದರೆ ಅಧಿಕಾರ ಹಾಗೂ ಮಠದ ಆಸ್ತಿ ಮೇಲೆ ವಿನಯ್ ಕುಲಕರ್ಣಿ …
Read More »ಜಮಖಂಡಿ ಜೈಲರ್ PSI ವೀರಭದ್ರ ಕುಂಬಾರ ಕಾರ್ಯವೈಖರಿಗೆ ಕಾರಾಗೃಹ DGP ಅಲೋಕ್ ಕುಮಾರ್ ಮೆಚ್ಚುಗೆ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಇಂದು ಬೆಳಿಗ್ಗೆ ಧಿಡೀರ್ ಭೇಟಿ ನೀಡಿದ DGP ಅಲೋಕ್ ಕುಮಾರ ಕಾರಾಗೃಹ ವೀಕ್ಷಣೆ ಮಾಡಿ ಕೈದಿಗಳೊಂದಿಗೆ ಮಾತನಾಡಿ ಜೈಲಿನಲ್ಲಿ ನೀಡುತ್ತಿರುವ ಸೌಕರ್ಯ ಕುರಿತು ಚರ್ಚಿಸಿದ್ದಾರೆ. ಅದರಂತೆ ಕೈದಿಗಳು ನಮಗೇ ಯಾವುದೇ ತೊಂದರೆ ಇಲ್ಲ ನಮಗೇ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿದ್ದಾರೆ. ಪ್ರತಿವಾರ ಶುದ್ಧವಾದ ಮಾಂಸಹಾರ ಆಹಾರ ಕೂಡ ನೀಡಲಾಗುತ್ತಿದೆ. ಪ್ರತಿ ನಿತ್ಯ ಸರಿಯಾದ ಸಮಯಕ್ಕೆ ಊಟ ನೀಡಲಾಗುತ್ತಿದೆ ಕೈದಿಗಳು ಹೇಳಿದ್ದಾರೆ. ಜೊತೆಗೆ ಇಲ್ಲಿನ …
Read More »ನಿರಾಕರಿಸಿದಾಗ ಬೆತ್ತಲೆ ವಿಡಿಯೋ ಕಳುಹಿಸುವಂತೆ ಒತ್ತಡ ಬೆತ್ತಲೆ ವಿಡಿಯೋ ಕಳುಹಿಸಿದ ನಂತರ ಬ್ಲ್ಯಾಕ್ಮೇಲ್
ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಮರ್ಮಾಂಗ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ ಬೆಂಗಳೂರು – ಲವ್ ಜಿಹಾದಿಯೊಬ್ಬ ತನಗೆ ಕ್ಯಾನ್ಸರ್ ಇದೆ ಎಂದು ಹೇಳಿಕೊಂಡು ಹಿಂದೂ ಶಿಕ್ಷಕಿಯೊಂದಿಗೆ ದೈಹಿಕ ಸಂಪರ್ಕಕ್ಕೆ ಬೇಡಿಕೆಯಿಟ್ಟಿರುವ ಘಟನೆ ನಡೆದಿದೆ. ೧. ಒಂದು ವರ್ಷದ ಹಿಂದೆ ಆಂಧ್ರಪ್ರದೇಶದ ಪುಟ್ಟಪರ್ತಿಯ ಅರ್ಷದ್ ಎಂಬಾತ ಬೆಂಗಳೂರಿನ ಸಂತ್ರಸ್ತ ಶಿಕ್ಷಕಿಗೆ ವಾಟ್ಸಾಪ್ ಮೂಲಕ ಅಪರಿಚಿತ ಸಂದೇಶ ಕಳುಹಿಸಿದ್ದ. ‘ನಾನು ನಿನ್ನ ಹಳೆಯ ಸಹಪಾಠಿ’ ಎಂದು ಪರಿಚಯಿಸಿಕೊಂಡು ಆಕೆಯೊಂದಿಗೆ ಸ್ನೇಹದಿಂದ ಮಾತನಾಡಿದ್ದ. ಆತನ ಮಾತನ್ನು …
Read More »ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಪ್ರಭಾಕರ ಕೋರೆ
ನವದೆಹಲಿ: ಕೆ.ಎಲ್.ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಅವರು, ಕೆ.ಎಲ್.ಇ ನಿರ್ದೇಶಕರಾದ ಶ್ರೀ ವಿಜಯ್ ಮೆಟಗುಡ್ ಅವರೊಂದಿಗೆ ಇತ್ತೀಚೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಕರ್ನಾಟಕದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿಗಾಗಿ ಮನವಿ ಮಾಡಿದರು. ಸವದತ್ತಿ ತಾಲೂಕಿನ ರೈತರ ಹಿತದೃಷ್ಟಿಯಿಂದ ಎನ್.ಹೆಚ್-748ಎ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಮತ್ತು ಬೆಳಗಾವಿ ಜಿಲ್ಲೆಯ ಎನ್.ಹೆಚ್-548ಬಿ …
Read More »ಪತಿಯನ್ನು ಕೊಂದು ದರೋಡೆ ನಾಟಕವಾಡಿದ ಪತ್ನಿ-ಕೊಲೆ ಪ್ರಕರಣದ ನೈಜ ರೂಪ ಬಯಲು
ಮಧ್ಯಪ್ರದೇಶದ ಧಾರ್ನಲ್ಲಿ ಇತ್ತೀಚಿಗೆ ನಡೆದ ದೇವಕೃಷ್ಣ ಪುರೋಹಿತ್ ಕೊಲೆ ಪ್ರಕರಣದಲ್ಲಿ ಪತ್ನಿ ಪ್ರಿಯಾಂಕಾಳ ಭೀಕರ ಸಂಚು ಬಯಲಾಗಿದೆ. ತನ್ನ ಪ್ರಿಯಕರ ಕಮಲೇಶ್ ಜೊತೆ ಸೇರಿ ಪತಿಯನ್ನು ಕೊಲೆ ಮಾಡಲು 1 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದ ಪ್ರಿಯಾಂಕಾ, ಅದನ್ನು ದರೋಡೆ ಪ್ರಕರಣವೆಂದು ಬಿಂಬಿಸಲು ನಾಟಕವಾಡಿದ್ದಳು. ಪೊಲೀಸರ ವಿಚಾರಣೆಯಲ್ಲಿ ಸತ್ಯ ಹೊರಬಂದಿದ್ದು, ಪ್ರಿಯಾಂಕಾ ಮತ್ತು ಕಮಲೇಶ್ನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಸುರೇಂದ್ರ ಭಾಟಿಗಾಗಿ ಶೋಧ ನಡೆಯುತ್ತಿದೆ.
Read More »ಚಿಕ್ಕೋಡಿ ಸಿಟಿಇ ಸಂಸ್ಥೆಯ 10 ನೇ ತರಗತಿ ಸಿಬಿಎಸ್ಇ ವಿದ್ಯಾರ್ಥಿಗಳ ಅಮೋಘ ಸಾಧನೆ
10ನೇ ತರಗತಿ ಸಿಬಿಎಸ್ಇ ಫಲಿತಾಂಶದಲ್ಲಿ ಚಿಕ್ಕೋಡಿಯ ಸಿ ಟಿ ಇ ಸಂಸ್ಥೆಯ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸತತ 11ನೆ ವರ್ಷ ಶೇಕಡ 100%ರಷ್ಟು ಫಲಿತಾಂಶ. ಸನ್ 2025 – 26 ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು; ಇದರಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 67 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು; ಅತ್ಯುನ್ನತ ದರ್ಜೆಯಲ್ಲಿ 40 ವಿದ್ಯಾರ್ಥಿಗಳು, ಉನ್ನತ ದರ್ಜೆಯಲ್ಲಿ 14 ವಿದ್ಯಾರ್ಥಿಗಳು, …
Read More »ನಾದಿನಿ ಮಕ್ಕಳನ್ನ ನೋಡಿಕೊಳ್ಳುವ ವಿಚಾರದಲ್ಲಿ ಪತಿ-ಪತ್ನಿಯರ ನಡುವೆ ಗಲಾಟೆ..
ಮನನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಆರೋಪ.. ನೆಲಮಂಗಲ ತಾಲೂಕಿನ ಮೋಟಗಾನಹಳ್ಳಿಯಲ್ಲಿ ಘಟನೆ.. ಪತ್ನಿ ಜೀವಿತಾ(26)ಸಾವು.. 6ವರ್ಷದ ಹಿಂದೆ ಮೊಟಗಾನಹಳ್ಳಿಯ ವಿನಯ್ ಜೊತೆ ಮದುವೆ.. ಮೊದಲ ಪತ್ನಿ ದೂರವಾದ ಹಿನ್ನೆಲೆ ಎರಡನೇ ಮದುವೆಯಾಗಿದ್ದ.. ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ ಆರೋಪ.. ದಂಪತಿಗೆ ಎರಡು ವರ್ಷದ ಮಗು ಇದೆ.. ವಿನಯ್ ಬಟ್ಟೆ ಕೈ ಮಗ್ಗ ಇಟ್ಟುಕೊಂಡು ಜೀವನ ನಿರ್ವಹಣೆ.. ಬೇಸಿಗೆ ರಜೆಗೆ ನಾದಿನಿ ತೇಜಸ್ವಿನಿಯ ಇಬ್ಬರು ಮಕ್ಕಳು ಮನೆಗೆ ಬಂದಿದ್ರು,. …
Read More »ಡಿಸಿಎಂ ಡಿಕೆಶಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ ಸರ್ಕಾರಿ ನಿವಾಸದಲ್ಲಿ ಲೋಕೋಪಯೊಗಿ ಸಚಿವ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹೌದು… ಈ ಇಬ್ಬರ ನಾಯಕರ ಭೇಟಿ ಕುತೂಹಲ ಕೆರಳಿಸಿದ್ದು, ಕಾಂಗೆರಸ್ ನಲ್ಲಿ ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಂಡಿರುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಆಪ್ತರ ರಕ್ಷಣೆಗೆ ಏನು ಕ್ರಮ ಕೈಗೊಳ್ಳುತ್ತಿಲ್ಲ. ಕ್ರಮ ಆಗುವಾಗ ಕೈಕಟ್ಟಿ ಕೂರುತ್ತಿರುವುದು ಅಸಹಾಯಕತೆ ತೋರಿಸುತ್ತಿದೆ. ಹೀಗಾದರೆ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಭಾರಿ …
Read More »ಬೇಡಿಕೆ ಈಡೇರದಿದ್ದರೆ ಚುನಾವಣೆ ಬಹಿಷ್ಕಾರ: ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ವಿಕಲಚೇತನರ ಒಕ್ಕೂಟದಿಂದ ಎಚ್ಚರಿಕೆ
ತಮ್ಮ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ “ಬೆಳಗಾವಿ ಜಿಲ್ಲಾ ವಿಕಲಚೇತನರ ಒಕ್ಕೂಟ” ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿತು. ಸರ್ಕಾರದ ನಿರ್ಲಕ್ಷ್ಯ ಧೋರಣೆ ಮುಂದುವರೆದರೆ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ದಿವ್ಯಾಂಗರು ಈ ಸಂದರ್ಭದಲ್ಲಿ ಗುಡುಗಿದ್ದಾರೆ. ಬೆಳಗಾವಿ ಜಿಲ್ಲಾ ವಿಕಲಚೇತನರ ಒಕ್ಕೂಟದ ನೇತೃತ್ವದಲ್ಲಿ ನೂರಾರು ವಿಕಲಚೇತನರು ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು. ವಿಕಲಚೇತನರ ಮಾಸಿಕ ಪೋಷಣಾ ಭತ್ಯೆಯನ್ನು ಕನಿಷ್ಠ 6,000 ರೂಪಾಯಿಗಳಿಗೆ …
Read More »ಕುಂದಾನಗರಿಯಲ್ಲಿ ಮೊಳಗಿದ ಕಪೂರ್ ಕುಟುಂಬದ ಎವರ್ಗ್ರೀನ್ ಗೀತೆಗಳು
ಕುಂದಾನಗರಿಯಲ್ಲಿ ಮೊಳಗಿದ ಕಪೂರ್ ಕುಟುಂಬದ ಎವರ್ಗ್ರೀನ್ ಗೀತೆಗಳು: ಕಲಾವಿದರ ಸುಶ್ರಾವ್ಯ ಗಾಯನಕ್ಕೆ ಬೆಳಗಾವಿ ಫಿದಾ ಸ್ಪಂದನ ಮೆಲೋಡಿಸ್’ನ ವತಿಯಿಂದ ಜಾನೆ ಕಹಾ ಗಯೇ ವೋ ದಿನ್ ಕಾರ್ಯಕ್ರಮ ಬೆಳಗಾವಿಯ ಲಿಂಗಾಯಿತ ಮಹಿಳಾ ಸಮಾಜ ಮತ್ತು ಕನ್ನಡ ಭವನದ ಸಹಯೋಗದಲ್ಲಿ “ಸ್ಪಂದನ ಮೆಲೋಡಿಸ್’ನ ವತಿಯಿಂದ ಜಾನೆ ಕಹಾ ಗಯೇ ವೋ ದಿನ್ ಕಪೂರ್ ಕುಟುಂಬದ ಚಲನಚಿತ್ರಗಳ ಗೀತೆಗಳ ಗಾಯನ ಸ್ಪರ್ಧೆ ನಡೆಯಿತು. ಬೆಳಗಾವಿಯ ಲಿಂಗಾಯಿತ ಮಹಿಳಾ ಸಮಾಜ ಮತ್ತು ಕನ್ನಡ ಭವನದ …
Read More »
Laxmi News 24×7