ಹಾಸನ: ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಹತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿವೇಕ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ, ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಮೃತದೇಹ ಸಂಪೂರ್ಣ ಸುಟ್ಟು …
Read More »ಸುವರ್ಣ ಸೌಧದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೈ-ವೋಲ್ಟೇಜ್ ಮೀಟಿಂಗ್
ಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸುವರ್ಣ ಸೌಧದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಸುದೀರ್ಘ ಪರಿಶೀಲನೆ ನಡೆಸಿದರು. ಗೋಕಾಕ್ನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಹೆಲಿಕಾಪ್ಟರ್ ಮೂಲಕ ಗೋಕಾಕ್ನಿಂದ ನೇರವಾಗಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಆಗಮಿಸಿ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪ್ರಗತಿಯಲ್ಲಿರುವ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ …
Read More »ಅಗ್ನಿಅವಘಡಕ್ಕೆ 4 ಕಾರುಗಳು ಭಸ್ಮ
ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಎಲ್ಐಸಿ ಕಚೇರಿ ಸಮೀಪದ ಗ್ಯಾರೇಜ್ನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ. ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ರಿಪೇರಿಗಾಗಿ ಗ್ಯಾರೇಜ್ಗೆ ಬಂದಿದ್ದ ಕಾರುಗಳನ್ನು ಹೊರಗಡೆ ನಿಲ್ಲಿಸಲಾಗಿತ್ತು. ಬೆಂಕಿ ಹೊತ್ತಿಕೊಂಡು ಅ ನಾಲ್ಕು ಕಾರುಗಳು ಸುಟ್ಟು ಹೋಗಿವೆ.
Read More »ಸರ್ಪ್ರೈಸ್ ಎಂದು ಪ್ರೇಯಸಿಯ ಕೈಕಾಲು ಕಟ್ಟಿ ಕೊಲೆ ಮಾಡಿದ ಯುವಕ
ಮುಂಬೈನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಪ್ರೇಮಿ ಪಿಯೂಷ್ ಧಮ್ಮೋಟಿಯಾ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ನಿರಾಕರಿಸಿದ ಯುವತಿಯನ್ನು ಬಟ್ಟೆಯಿಂದ ಬಾಯಿ ಮುಚ್ಚಿ, ಉಸಿರುಗಟ್ಟಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಚಾಕು ಮುರಿದುಹೋಗುವಷ್ಟು ಆಳವಾಗಿ ಇರಿದು, ಬಳಿಕ ಶವದ ಮೇಲೆ ಅತ್ಯಾಚಾರ ಎಸಗಿ, ಪರಾರಿಯಾಗಿದ್ದಾನೆ. ಕೊಲೆ ನಂತರ ಯುವತಿಯ ಆತ್ಮದೊಂದಿಗೆ ಮಾತನಾಡಲು ಧೂಪ ಬೆಳಗಿ ಪೂಜೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
Read More »ಕೋಟೂರ ಗ್ರಾಮದ ರಸ್ತೆ ಸುಧಾರಣೆ ಕಾಮಗಾರಿಗೆ ಅದ್ಧೂರಿ ಚಾಲನೆ!
ಕೋಟೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಪರಮಾನಂದವಾಡಿ ರಸ್ತೆ (0.00 ಕಿ.ಮೀ ದಿಂದ 1.80 ಕಿ.ಮೀ ವರೆಗೆ) ಸುಧಾರಣಾ ಕಾಮಗಾರಿಯ ಭೂಮಿ ಪೂಜೆಯನ್ನು ಇಂದು ನೆರವೇರಿಸಲಾಯಿತು. ಕಾಮಗಾರಿಯ ವಿವರಗಳು: ಇಲಾಖೆ: ಲೋಕೋಪಯೋಗಿ ಇಲಾಖೆ (PWD) ಯೋಜನೆ: ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ (ಶೀರ್ಷಿಕೆ: 4059 – ಇತರೆ ಬಂಡವಾಳ ವೆಚ್ಚಗಳು) ಅಂದಾಜು ವೆಚ್ಚ: ₹2 ಕೋಟಿ ಕ್ಷೇತ್ರದ ಕಟ್ಟಕಡೆಯ ಹಳ್ಳಿಗೂ ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿಕಲಚೇತನರ ಕಲ್ಯಾಣಕ್ಕೆ ಹೊಸ ಭರವಸೆ!
ಬೆಳಗಾವಿ ಗ್ರಾಮೀಣ ಕ್ಷೇತ್ರದ ಒಟ್ಟು 7 ಗ್ರಾಮ ಪಂಚಾಯತಿಗಳ ‘ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ’ (VRWs) ನೇಮಕಾತಿ ಆದೇಶ ಪತ್ರಗಳನ್ನು ಇಂದು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ನೇಮಕಾತಿಯು ಗ್ರಾಮೀಣ ಭಾಗದ ವಿಕಲಚೇತನರ ಸಬಲೀಕರಣ ಹಾಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆಯ್ಕೆಯಾದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆಗಳು ಹಾಗೂ ನಿಮ್ಮ ಸೇವೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ ಎಂದು ಹಾರೈಸುತ್ತೇನೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ …
Read More »ಸಹೋದರನಿಗಾಗಿ ಪತ್ರಕರ್ತನ ಹೋರಾಟ ವಿಫಲ,ಎರಡೂವರೆ ವರ್ಷಗಳ ಹಿಂದೆ ಯಕೃತ್ತು(ಲಿವರ್) ಕಸಿ ಮಾಡಿಸಿಕೊಂಡ ಯುವಕ ಸಾವು
ಚಿಕ್ಕೋಡಿ:ಲಿವರ್ ಕಸಿ ಶಸ್ತ್ರಚಿಕಿತ್ಸೆಯಿಂದ ಬಳಲುತ್ತಿದ್ದ ಪತ್ರಕರ್ತ ಕಾಶಿನಾಥ ಸುಳಕೂಡೆ ಅವರಿಂದ ಗುಣಮುಖರಾದ ಚಿಕ್ಕೋಡಿ ತಾಲೂಕಿನ ಕರೋಶಿಯ ಯುವಕ ಬಾಜಿರಾವ ಸಂಭಾಜಿ ಸುಳಕುಡೆ (೩೬)ಇಂದು ನಿಧನರಾದರು. ಇದರಿಂದಾಗಿ ಕಳೆದ 3.5 ವರ್ಷಗಳಿಂದ ತನ್ನ ಸಹೋದರನ ಜೀವ ಉಳಿಸಲು ಪ್ರಯತ್ನಿಸುತ್ತಿದ್ದ ಅಣ್ಣ, ಪತ್ರಕರ್ತನ ಪ್ರಯತ್ನಗಳು ವಿಫಲವಾಗಿವೆ. ಈ ಘಟನೆ ಚಿಕ್ಕೋಡಿ, ಕರೋಶಿ ಮತ್ತು ಇತರ ಪ್ರದೇಶಗಳಲ್ಲಿ ಸಂಚಲನ ಮೂಡಿಸುತ್ತಿದೆ. ಚಿಕ್ಕೋಡಿ ತಾಲೂಕಿನ ಕರೋಶಿಯ ಯುವಕ ಬಾಜಿರಾವ್ ಸುಳಕುಡೆ ಯಕೃತ್ತಿನ ಕಾಯಿಲೆಯಿಂದ ಬಳಲು ಪ್ರಾರಂಭಿಸಿದರು. …
Read More »5000+ ಕೋಟಿ ಠೇವಣಿ ಸಂಗ್ರಹಿಸಿದ ಯಕ್ಸಂಬಾದ ಶ್ರೀ ಬೀರೇಶ್ವರ ಸಂಸ್ಥೆ
ಚಿಕ್ಕೋಡಿ: ಕರ್ನಾಟಕ ಗಡಿ ಭಾಗದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಶ್ರೀ ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ( ಮಲ್ಟಿ ಸ್ಟೇಟ್) 5 ಸಾವಿರ ಕೋಟಿ ರೂಪಾಯಿ ಠೇವು ಸಂಗ್ರಹಿಸುವ ಮೂಲಕ ಗ್ರಾಹಕರ ಅಚ್ಚುಮೆಚ್ಚಿನ ಹಾಗೂ ವಿಶ್ವಾಸಾರ್ಹ ಸಹಕಾರಿ ಸಂಸ್ಥೆಯಾಗಿ ಹೊರಹೊಮ್ಮಿದೆ. ಜೊಲ್ಲೆ ಗ್ರೂಪ್ ಸಂಸ್ಥಾಪಕರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ನೇತೃತ್ವದಲ್ಲಿ 1991ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ ಇಂದು ಕರ್ನಾಟಕ, ಮಹಾರಾಷ್ಟ್ರ …
Read More »ಆಡಳಿತದ ಪಕ್ಷಕ್ಕೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ: ಸಿ.ಟಿ.ರವಿ
ಬೆಂಗಳೂರು: ಆಡಳಿತ ಪಕ್ಷದ ಶಾಸಕರಿಗೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ. ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಶಾಸಕರು ವಿದೇಶ ಪ್ರವಾಸಕ್ಕೆ ಹೋಗ್ತಾ ಇದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್ ಶಾಸಕರ ಫಾರಿನ್ ಟ್ರಿಪ್ಗೆ ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಲ್ಲಿರೋ ರಾಜಕೀಯ ನೇತೃತ್ವ, ಇಲ್ಲಿನ ವ್ಯವಸ್ಥೆ ನ್ಯಾಯ ಕೊಡೋಕೆ ಸಾಧ್ಯವಿಲ್ಲ ಅಂತ ಆಡಳಿತ ಪಕ್ಷದ ಶಾಸಕರಿಗೆ ಅನ್ನಿಸಿದೆ. ಇದಕ್ಕೆ ವಿದೇಶದಲ್ಲಿ ಪರಿಹಾರ ಸಿಗಬಹುದು ಎಂಬ ಆಶಾ ಭಾವನೆಯಲ್ಲಿ ಹೋಗ್ತಾ ಇದ್ದಾರೆ. …
Read More »ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸುವಂತೆ ಒತ್ತಾಯಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪದೋಷಗಳಿದ್ರೆ ಸರಿಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ರಾಜ್ಯ ಚುನಾವಣೆ ಆಯುಕ್ತ ಜಿ ಎಸ್ ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸಚಿವರಾದ …
Read More »
Laxmi News 24×7