ಕಲಬುರಗಿ: ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ಪ್ರಶ್ನಿಸಿ ತಡೆದಿದಕ್ಕೆ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ. ಶಹಬಾಜ್ ಎಂಬ ವಿದ್ಯಾರ್ಥಿ ಬ್ಲಾಕ್ನ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ. ಕಾಲೇಜಿನಲ್ಲಿ ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್ ನಡೆಯುತ್ತಿತ್ತು. ಈ ವೇಳೆ ಶಹಬಾಜ್ ಮೊಬೈಲ್ ಬಳಸಿ ನಕಲು ಮಾಡಲು ಮುಂದಾಗಿದ್ದ. ಇದನ್ನು ನೋಡಿದ ಪ್ರಾಧ್ಯಾಪಕರು ಶಹಬಾಜ್ಗೆ ಪ್ರಶ್ನಿಸಿ ಉತ್ತರ …
Read More »ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಭಗವಂತ ಖೂಬಾಗೆ ನೋಟಿಸ್
ಬೀದರ್: ಸಚಿವ ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಕೇಂದ್ರ ಸಚಿವ ಭಗವಂತ ಖೂಬಾಗೆ ಎರಡು ನೋಟಿಸ್ ನೀಡಲಾಗಿದೆ. ಭಾಲ್ಕಿ ಠಾಣಾ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದೇ ಫೆ.25ಕ್ಕೆ ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಕಾರ್ಯಾಲಯಕ್ಕೆ ನೋಟಿಸ್ ಅಂಟಿಸಿದ್ದರು. ಇದೀಗ ಮತ್ತೆ ಹೊಸ ನೋಟಿಸ್ ಅಂಟಿಸಿದ್ದು, ಫೆ.21ಕ್ಕೆ ಠಾಣೆಗೆ ಹಾಜರಾಗಿ ಹೇಳಿಕೆ ನೀಡಬೇಕು ಎಂದು ನೋಟಿಸ್ ನೀಡಿದ್ದಾರೆ. ಒಂದು ವೇಳೆ ವಿಚಾರಣೆ ಹಾಜರಾಗದಿದ್ದರೆ ಬಂಧನ ಮಾಡುತ್ತೇವೆ ಎಂದು …
Read More »ಬಾಗಲಕೋಟೆ ಕಲ್ಲು ತೂರಾಟ ಕೇಸ್ – ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ: ಸಿಎಂ
ಬೆಂಗಳೂರು: ಬಾಗಲಕೋಟೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಗಳ ಬಳಿ ಚರ್ಚಿಸಿದ್ದು, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ …
Read More »ಸರ್ಕಾರಿ ಕಟ್ಟಡದೊಳಗೆ ನಮಾಜ್ – ಜೋಶಿಮಠದಲ್ಲಿ ಉದ್ವಿಗ್ನ ಪರಿಸ್ಥಿತಿ
ಡೆಹ್ರಾಡೂನ್: ಉತ್ತರಾಖಂಡದ ಐತಿಹಾಸಿಕ ಪವಿತ್ರ ಪಟ್ಟಣ ಜೋಶಿಮಠದ (Joshimath) ಸರ್ಕಾರಿ ಕಟ್ಟಡದೊಳಗೆ ನಮಾಜ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ನಗರ ಪಾಲಿಕೆಯಿಂದ ಕ್ರೀಡಾ ಇಲಾಖೆಗೆ ನೀಡಲಾಗಿರುವ ಒಂದು ಕಟ್ಟಡದಲ್ಲಿ ಟೇಬಲ್ ಟೆನ್ನಿಸ್ ಹಾಲ್ ನಿರ್ಮಾಣ ಮಾಡುವ ಉದ್ದೇಶವಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಈ ಕಟ್ಟಡದೊಳಗೆ ಮುಸ್ಲಿಂ ಸಮುದಾಯದವರು ಅನುಮತಿಯಿಲ್ಲದೆ ಜಮಾತ್ ನಮಾಜ್ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಭಕ್ತರ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿರುವುದನ್ನು …
Read More »ಮೇಕೆದಾಟು ಯೋಜನೆ – ವನ್ಯಜೀವಿ ಅನುಮೋದನೆಗಾಗಿ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಪ್ರಸ್ತಾವ
ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಅಗತ್ಯವಿರುವ ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸಿದೆ. ಯೋಜನೆಗೆ 5,200 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆಗೆ ಅನುಮೋದನೆ ಕೋರಿ ಕಾವೇರಿ ನೀರಾವರಿ ನಿಗಮವು ಜನವರಿ 4 ರಂದು ಪ್ರಸ್ತಾವ ಸಲ್ಲಿಸಿತ್ತು. ‘ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು very water) ನಿರ್ವಹಣಾ ಪ್ರಾಧಿಕಾರದಿಂದ ಅನುಮೋದನೆ ಪಡೆದಿರುವ ವಿಸ್ತೃತ ಯೋಜನಾ ವರದಿಯನ್ನು …
Read More »ಬಾಗಲಕೋಟೆಯ ಫಿಶ್, ತರಕಾರಿ ಮಾರ್ಕೆಟ್ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್
ಬಾಗಲಕೋಟೆ: ನಿಷೇಧಾಜ್ಞೆಯ ನಡುವೆಯೂ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿನ್ನು ಖಂಡಿಸಿ ಇಂದು ಕೊತ್ತಲೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಭೆ ನಡೆಸುತ್ತಿದ್ದರು. ಸಭೆಯಲ್ಲಿ ಕೇವಲ 8 ಮಂದಿಯಲ್ಲ ಬಹಳಷ್ಟು ಮಂದಿ ಕಲ್ಲು ಎಸೆದಿದ್ದಾರೆ. ಆ ಯುವಕರನ್ನು ಬಂಧಿಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಸಭೆಯಲ್ಲಿ ನಿರ್ಧಾರ ಮಾಡಿದಂತೆ ಹಿಂದೂ ಮುಖಂಡರು …
Read More »ಮಸೀದಿಯಿಂದ ಕಲ್ಲು ಎಸೆಯಲಾಗಿದೆ, ನನ್ನ ಮೇಲೂ ಕಲ್ಲು ಬಿದ್ದಿತ್ತು: ಬಾಗಲಕೋಟೆ ಎಸ್ಪಿ
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ತನ್ವೀರ್ (28) , ಮುಜ್ಜು (23), ಸದ್ದಾಂ(22), ಫಯಾಜ್(24), ಸರ್ಫರಾಜ್(33), ರಿಯಾನ್(21), ಅಯಾನ್(19), ವಸೀಮ್(22) ಬಂಧನಕ್ಕೆ ಒಳಗಾದ ಆರೋಪಿಗಳು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್, ವಿಡಿಯೋ ದೃಶ್ಯಗಳನ್ನು ಆಧಾರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ನಾವು ಆರೋಪಿಗಳನ್ನು ಬಂಧಿಸಿದ್ದೇವೆ. ರಾತ್ರಿ 10:06ಕ್ಕೆ ಕಲ್ಲು ಎಸೆಯಲಾಗಿದೆ. ನಮ್ಮ ಕರ್ತವ್ಯಕ್ಕೆ …
Read More »ಬೆಳಗಾವಿ ಕೈಗಾರಿಕಾ ಅಭಿವೃದ್ಧಿಗೆ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ಬೇಡಿಕೆ ಮುಖ್ಯಮಂತ್ರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಿಂದ ಮನವಿ
ಬೆಳಗಾವಿ: ಬೆಳಗಾವಿ ಪ್ರದೇಶದ ಕೈಗಾರಿಕೆ, ಎಂಎಸ್ಎಂಇಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮುಂಬರುವ ರಾಜ್ಯ ಬಜೆಟ್ನಲ್ಲಿ ವಿಶೇಷ ನೆರವು ನೀಡುವಂತೆ ಬೆಳಗಾವಿ ವಾಣಿಜ್ಯೋದ್ಯಮ ಸಂಘದ (Belgaum Chamber of Commerce and Industries) ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮದ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೆಳಗಾವಿ ಉತ್ತರ ಕರ್ನಾಟಕದ ಪ್ರಮುಖ ಕೈಗಾರಿಕಾ ಕೇಂದ್ರವಾಗಿದ್ದು, ಎಂಜಿನಿಯರಿಂಗ್, ಫೌಂಡ್ರಿ, ಹೈಡ್ರಾಲಿಕ್ಸ್, ಪ್ರಿಸಿಷನ್ ಘಟಕಗಳು ಹಾಗೂ ಏರೋಸ್ಪೇಸ್ ಕ್ಷೇತ್ರಗಳಲ್ಲಿ ಮಹತ್ವದ ಸ್ಥಾನ ಹೊಂದಿದೆ ಎಂದು ಉಲ್ಲೇಖಿಸಲಾಗಿದೆ. ಸೂಕ್ತ ಬಜೆಟ್ …
Read More »ಜಿಲ್ಲಾಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಸಿದ್ಧತೆ ಪರಿಶೀಲನೆ
ಬಾಗಲಕೋಟೆ: ನವನಗರದ ಜಿಲ್ಲಾ ಕಲಾ ಭವನದಲ್ಲಿ ಫೆ. 20ರಂದು ಜಿಲ್ಲಾಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಜರುಗಲಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಬುಧವಾರ ಸಿದ್ಧತಾ ಕಾರ್ಯ ಪರಿಶೀಲಿಸಿದರು. ಕಾರ್ಯಕ್ರಮದ ಮುಖ್ಯ ವೇದಿಕೆ, ಊಟದ ವ್ಯವಸ್ಥೆಯ ಸ್ಥಳ ಪರಿಶೀಲನೆ ಹಾಗೂ ಕಲಾ ಭವನದ ಮುಖ್ಯದ್ವಾರದ ಪಕ್ಕದಲ್ಲಿ ಹೆಚ್ಚುವರಿಯಾಗಿ ಬಂದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ …
Read More »ಬಿವಿವಿ ಸಂಘದ ಮೂರು ಮಹಾವಿದ್ಯಾಲಯಗಳಲ್ಲಿ ಐಟಿಇಪಿ ಕೋರ್ಸ್
ಬಾಗಲಕೋಟೆ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಿವಿವಿ ಸಂಘದ ಮೂರು ಮಹಾವಿದ್ಯಾಲಯಗಳಲ್ಲಿ ನಾಲ್ಕು ವರ್ಷಗಳ ಸಂಯುಕ್ತ ಶಿಕ್ಷಕರ ಶಿಕ್ಷಣ ಪದವಿ(ಐಟಿಇಪಿ) ಕೋರ್ಸ್ ಆರಂಭಿಸಲಾಗುತ್ತದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು. ಸಂಘದ ಮಿನಿ ಸಭಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಾಲ್ಕು ವರ್ಷದ ಬಿಎ ಬಿಎಡ್, ಬಿಎಸ್ಸಿ ಬಿಎಡ್ ಪದವಿ ಪ್ರಾರಂಭಿಸಲು ಕೇಂದ್ರ ಸರ್ಕಾರದ ಎನ್ಸಿಟಿಇ ಅನುಮತಿ ನೀಡಿದೆ ಎಂದರು. ಬಾಗಲಕೋಟೆಯ ಬಸವೇಶ್ವರ ಕಲಾ …
Read More »
Laxmi News 24×7