ಬೀದರ್: ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಾಕಷ್ಟು ಆಸ್ತಿ-ಪಾಸ್ತಿ ಹಾನಿಗೆ ಕಾರಣವಾಗಿರುವ ಮೊಂಥಾ ಚಂಡಮಾರುತ ರಾಜ್ಯದ ಗಡಿ ಜಿಲ್ಲೆ ಬೀದರ್ನಲ್ಲೂ ರೈತರ ನಿದ್ದೆಗೆಡಿಸಿದೆ. ಸೋಮವಾರ ಸ್ವಲ್ಪ ಮಳೆಯಾದರೆ, ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನ ಜಾವದವರೆಗೆ ಜಿಲ್ಲೆಯ ಬಹುತೇಕ ಕಡೆ ವರುಣ ಆರ್ಭಟಿಸಿತು. ಬುಧವಾರ ಬೆಳಗ್ಗೆಯಿಂದ ರಾತ್ರಿವರೆಗೂ ಆಗಾಗ್ಗೆ ಎಲ್ಲೆಡೆ ಮಳೆ ಸುರಿದಿದೆ. ಮಳೆಯೊಂದಿಗೆ ಚಳಿ ಗಾಳಿ ಸಹ ಬೀಸುತ್ತಿದ್ದು, ಇದು ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ. ಕಳೆದ ರಾತ್ರಿಯಿಂದ ಬೆಳಗ್ಗೆವರೆಗೆ ನಾಲ್ಕೈದು …
Read More »ಹುಬ್ಬಳ್ಳಿ–ರಾಮನಾಥಪುರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರ ಅವಧಿ ವಿಸ್ತರಣೆ
ಹುಬ್ಬಳ್ಳಿ: ರೈಲ್ವೆ ಮಂಡಳಿಯು ರೈಲು ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ–ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಈ ಮೊದಲು ಅಕ್ಟೋಬರ್ 25, 2025ರ ವರೆಗೆ ಓಡಿಸಲು ಸೂಚಿಸಲಾಗಿತ್ತು. ಈಗ, ಇದು ನವೆಂಬರ್ 1, 2025 ರಿಂದ ನವೆಂಬರ್ 29, 2025 ರ ವರೆಗೆ ತನ್ನ ಸೇವೆಯನ್ನು …
Read More »ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯ ಪುನರ್ ನಿರ್ಮಾಣ: 1545.23 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪತ್ರ
ಬೆಂಗಳೂರು: ನೈಋತ್ಯ ಮುಂಗಾರು ಅವಧಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳ ಪ್ರವಾಹ ಉಂಟಾಗಿ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ 1545.23 ಕೋಟಿ ರೂ. ಅನುದಾನ ನೀಡುವಂತೆ ಕೋರಿ ಕೇಂದ್ರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ (ಎನ್ಡಿಆರ್ಎಫ್) ಪತ್ರ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿವೆ. ಬೆಳೆ ನಾಶವಲ್ಲದೇ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಬಿರುಕು ಮೂಡಿ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಚೆಕ್ ಡ್ಯಾಂ ಹಾಗೂ ಮನೆಗಳು ಇನ್ನಿತರ ಮೂಲಸೌಕರ್ಯಗಳಿಗೆ ಅಡಚಣೆಯಾಗಿದೆ. …
Read More »ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 11 ಆರೋಪಿಗಳ ವಿರುದ್ಧ ಚಾರ್ಜ್ಶೀಟ್
ಬೆಂಗಳೂರು: ದಕ್ಷಿಣ ಕನ್ನಡದ ಬಜ್ಪೆ ಬಳಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತ 11 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಬಂಧಿತ ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್, ನೌಶಾದ್, ಆದಿಲ್ ಮಹರೂಫ್, ಕಲಂದರ್ ಶಫಿ, ಎಂ.ನಾಗರಾಜ, ರಂಜಿತ್, ಮಹಮ್ಮದ್ ರಿಜ್ವಾನ್, ಅಜರುದ್ದೀನ್ ಮತ್ತು ಅಬ್ದುಲ್ ಖಾದರ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ 1967, ಭಾರತೀಯ ನ್ಯಾಯ …
Read More »ಐಟಿ ಉದ್ಯೋಗಿಗಳ ಕನ್ನಡ ಪ್ರೇಮ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಸಂಭ್ರಮ ಕಳೆಗಟ್ಟಿದೆ. ಈ ಬಾರಿಯ ರಾಜ್ಯೋತ್ಸವದಲ್ಲಿ ಇಲ್ಲಿನ ಬೆಳಗಾವಿ ಕೆಎ ಪುಟ ತಂಡದ “ಸೋತ್ರು ಗೆದ್ರು ಆರ್ ಸಿಬಿ ಬಿಡಾಂಗಿಲ್ಲಾ, ಜೀವಾ ಹೋದ್ರು ಬೆಳಗಾವಿ ಕೊಡಾಂಗಿಲ್ಲ” ಬರಹದ ಟೀಶರ್ಟ್ ಗಳು ಗಮನ ಸೆಳೆಯುತ್ತಿವೆ. ಕಳೆದ 10 ವರ್ಷಗಳಿಂದ ಈ ಪುಟ ಗಡಿಯಲ್ಲಿ ಕನ್ನಡದ ಕೈಂಕರ್ಯಕ್ಕೆ ಪಣ ತೊಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಹೌದು, ಒಂದೆಡೆ ಬೆಳಗಾವಿಯಲ್ಲಿ ಕನ್ನಡ ಗಟ್ಟಿಗೊಳಿಸಲು ವಿವಿಧ …
Read More »ಕಾನಿಪ ಜಿಲ್ಲಾಧ್ಯಕ್ಷರಾಗಿ ಡಾ.ಭೀಮಶಿ ಜಾರಕಿಹೊಳಿ ಅವಿರೋಧ ಆಯ್ಕೆ
ಬೆಳಗಾವಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕಕ್ಕೆ 2025-28 ರ ಅವಧಿಗೆ ನಡೆದ ಚುನಾವಣೆಗೆ ಎಲ್ಲ ಹುದ್ಧೆಗಳಿಗೆ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಬಹುತೇಕ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆ ಆಗಬೇಕಿದೆ. ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ಭೀಮಶಿ ಎಲ್.ಜಾರಕಿಹೊಳಿ, ಉಪಾಧ್ಯಕ್ಷರಾಗಿ ಕುಂತಿನಾಥ ಕಲಮನಿ, ತಾನಾಜಿರಾವ್ ಮುರಂಕರ, ಭೀಮಪ್ಪ ಕಿಚಡಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮಠದ, ಕಾರ್ಯದರ್ಶಿಯಾಗಿ ಸದಾಶಿವ ಸಂಕಪ್ಪಗೋಳ, ರವಿ ಹುಲಕುಂದ, …
Read More »ಖಾಸಬಾಗ ಪಾಟೀಲ್ ಗಲ್ಲಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
ಶಾಸಕ ಅಭಯ್ ಪಾಟೀಲರ ವಿಶೇಷ ಪ್ರಯತ್ನ…ಖಾಸಬಾಗ ಪಾಟೀಲ್ ಗಲ್ಲಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆಶಾಸಕ ಅಭಯ್ ಪಾಟೀಲರ ವಿಶೇಷ ಪ್ರಯತ್ನ… ಖಾಸಬಾಗ ಪಾಟೀಲ್ ಗಲ್ಲಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆಸ್ಥಳೀಯರಿಂದ ವ್ಯಕ್ತವಾದ ಮೆಚ್ಚುಗೆ ಯುಜಿಡಿ ಲೈನ್ ಬಳಿಕ ರಸ್ತೆ ಸುಧಾರಣೆಗೆ ಆದ್ಯತೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ. 21ರ ಖಾಸಬಾಗ ಪಾಟೀಲ್ ಗಲ್ಲಿಯಲ್ಲಿ ರಸ್ತೆ ಕಾಮಗಾರಿಗೆ ಇಂದು ಚಾಲನೆಯನ್ನು ನೀಡಲಾಯಿತು. ಬೆಳಗಾವಿಯ ದಕ್ಷಿಣಭಾಗದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದೆ. ವಾರ್ಡ್ …
Read More »ಅಪರಿಚಿತ ವಾಹನ ಡಿಕ್ಕಿ: ರಜೆಗೆ ಬಂದಿದ್ದ ಬಾಗಲಕೋಟೆ ಯೋಧ ಸ್ಥಳದಲ್ಲೇ ದುರ್ಮರಣ ಬೈಕ್’ಗೆ ಅಪರಿಚಿತ ವಾಹನ ಡಿಕ್ಕಿ
ಅಪರಿಚಿತ ವಾಹನ ಡಿಕ್ಕಿ: ರಜೆಗೆ ಬಂದಿದ್ದ ಬಾಗಲಕೋಟೆ ಯೋಧ ಸ್ಥಳದಲ್ಲೇ ದುರ್ಮರಣ ಬೈಕ್’ಗೆ ಅಪರಿಚಿತ ವಾಹನ ಡಿಕ್ಕಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು..ಕುಳಗೇರಿ ಕ್ರಾಸ್ ಬಳಿ ಘಟನೆ.. ಹನುಮಂತ ಹಟ್ಟಿ(26) ಮೃತ ಯೋಧ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾದಾಮಿ ತಾಲ್ಲೂಕಿನ ಸೋಮನಕೊಪ್ಪ ಗ್ರಾಮದ ನಿವಾಸಿ ಹಾಗೂ …
Read More »ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ.
ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ. ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಯೋಜನೆ ಗಳನ್ನು ಸರಿಯಾದ ಫಲಾನುಭವಿಗಳಿಗೆ ಮ೭ಟ್ಟಿಸುವ ಕಾರ್ಯ ಮಾಡಬೇಕು ಎಂದು ಬೆಳಗಾವಿ ಲೋಕಾಯುಕ್ತ ಅಧಿಕಾರಿ ವೆಂಕಟೇಶ ಯಡಹಳ್ಳಿ ಹೇಳಿದರು. ಅವರು ಇಂದು ಹುಕ್ಕೇರಿ ನಗರದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಜರುಗಿದ ಲೋಕಾಯುಕ್ತ ಜಾಗೃತಿ ಶಿಬಿರದಲ್ಲಿ ಭಾಗ ವಹಿಸಿ ತಾಲೂಕಿನ ವಿವಿಧ ಅಧಿಕಾರಿಗಳಿಗೆ ಲೋಕಾಯುಕ್ತ ನಿಯಮಗಳ …
Read More »ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: ಜಯ ಜೋಶಿ
ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: ಜಯ ಜೋಶಿ ಬೆಳಗಾವಿ: ಇಂದಿನ ಯುವ ಪೀಳಿಗೆಗೆ ಹಿರಿಯರ ಅನುಭವದ ಮಾತುಗಳ ಅವಶ್ಯಕತೆ ಇದೆ. ಹಿರಿಯರನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಯುವಕರು ರೂಡಿಸಿಕೊಳ್ಳಬೇಕು ಎಂದು ಜಯ ಜೋಶಿ ಅವರು ಹೇಳಿದರು. ನಗರದ ಹಿಂದವಾಡಿಯ ಲಕ್ಷ್ಮಿ ಮಂದಿರದಲ್ಲಿ ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನ ವತಿಯಿಂದ ಹಿರಿಯ ನಾಗರಿಕ ದಿನಾಚರಣೆಯನ್ನು …
Read More »
Laxmi News 24×7