ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. ಪ್ರಕರಣದ 5ನೇ ಆರೋಪಿ ಬಿ.ಎ.ಬಸವರಾಜ್ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ …
Read More »SSLC ಪರೀಕ್ಷೆ ಸಮಯ ಬದಲಾವಣೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಪೋಸ್ಟ್: ಎಫ್ಐಆರ್ಗೆ ಹೈಕೋರ್ಟ್ ತಡೆ
ಬೆಂಗಳೂರು: ಶುಕ್ರವಾರವೊಂದರ ಬೆಳಗ್ಗೆ ನಿಗದಿಯಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಬದಲಾವಣೆ ಮಾಡಿದ ಕ್ರಮವನ್ನು ಪ್ರಶ್ನಿಸಿ, ನಮಾಜ್ ಮಾಡುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಕ್ಸ್ ಪೋಸ್ಟ್ ಮಾಡುವ ಮೂಲಕ ಎರಡು ವರ್ಗಗಳ ನಡುವೆ ಕೋಮುದ್ವೇಷ ಹರಡಲು ಪ್ರಯತ್ನಿಸಿದ್ದ ಆರೋಪದಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಪ್ರಶ್ನಿಸಿ, ಮಿಥುನ್ ಚಕ್ರವರ್ತಿ ಅಲಿಯಾಸ್ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿರುವ …
Read More »ಬಾಗಲಕೋಟೆಯಲ್ಲಿ ತೋಟಗಾರಿಕಾ ಮೇಳ–2025
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ತೋಟಗಾರಿಕೆ, ಕೃಷಿ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕಾ ಮೇಳ–2025 — “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಮತ್ತು ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ನಡೆದ ಸಾಧಕ ರೈತ/ರೈತ ಮಹಿಳೆಯರ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಲಾಯಿತು. ಈ ಸಂದರ್ಭದಲ್ಲಿ ಕಪ್ಪತ್ತಗುಡ್ಡದ ನಂದಿವೇರಿ ಮಠದ ಶಿವಕುಮಾರ ಸ್ವಾಮಿಜಿ, ವಿಶ್ವವಿದ್ಯಾಲಯದ ಕುಲಸಚಿವರು, ಅಧಿಕಾರಿಗಳು, ಶಾಸಕರು ಹಾಗೂ ಸಾಧಕ …
Read More »ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು?. ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು.
ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು?. ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು. ಇಲ್ಲಿ ಕೂಡ ಏನೇ ಸಮಸ್ಯೆ ಇದ್ರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಕೆ.ಎನ್. ರಾಜಣ್ಣ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪತ್ರದ ಬಗ್ಗೆ …
Read More »ಬಾಂಗ್ಲಾ ಮುಸ್ಲಿಂರ ವಿರುದ್ಧ ಧಾರವಾಡದಲ್ಲಿ ಶಿವಸೇನೆ ಕಾರ್ಯಕರ್ತರ ಆಕ್ರೋಶ…..ಬಾಂಗ್ಲಾ ಧ್ವಜ ಸುಟ್ಟು ಪ್ರತಿಭಟನೆ.
ಬಾಂಗ್ಲಾ ಮುಸ್ಲಿಂರ ವಿರುದ್ಧ ಧಾರವಾಡದಲ್ಲಿ ಶಿವಸೇನೆ ಕಾರ್ಯಕರ್ತರ ಆಕ್ರೋಶ…..ಬಾಂಗ್ಲಾ ಧ್ವಜ ಸುಟ್ಟು ಪ್ರತಿಭಟನೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ ಧಾರವಾಡದಲ್ಲಿ ಬಾಂಗ್ಲಾ ಧ್ವಜ ಸುಟ್ಟ ಶಿವಸೇನೆ ಕಾರ್ಯಕರ್ತರು ಬಾಂಗ್ಲಾ ಕ್ರಿಕೆಟಿಗರಿಗೆ ಐಪಿಎಲ್ ಆಡಲು ಬಿಡುವುದಿಲ್ಲ: ಎಚ್ಚರಿಕೆ ದೇಶದಲ್ಲಿರುವ ಬಾಂಗ್ಲಾ ಮುಸ್ಲಿಂರನ್ನು ಹೊರಹಾಕಲು ಆಗ್ರಹ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯ, ಕೊಲೆ ಹಾಗೂ ದಬ್ಬಾಳಿಕೆಯನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಬಾಂಗ್ಲಾದೇಶ ವಿರುದ್ಧ ಆಕ್ರೋಶ …
Read More »ಮಕ್ಕಳಿಗೆ ನೀತಿ, ಧರ್ಮ ಕಲಿಸಿ ಸಂಸ್ಕಾರ ನೀಡುವುದು ಅವಶ್ಯಕ – ನಿಜಗುಣಾನಂದ ಸ್ವಾಮಿಜಿ….
ಮಕ್ಕಳಿಗೆ ನೀತಿ, ಧರ್ಮ ಕಲಿಸಿ ಸಂಸ್ಕಾರ ನೀಡುವುದು ಅವಶ್ಯಕ – ನಿಜಗುಣಾನಂದ ಸ್ವಾಮಿಜಿ…. ಮಕ್ಕಳಿಗೆ ಮನೆಯಲ್ಲಿ ನೀತಿ ಧರ್ಮದೊಂದಿಗೆ ಸಂಸ್ಕಾರ ಕಲಿಸುವದು ಅವಶ್ಯಕವಾಗಿದೆ ಎಂದು ಬೈಲೂರು ನಿಷ್ಕಳ ಮಂಟಪದ ನಿಜಗುಣಾನಂದ ಸ್ವಾಮಿಗಳು ಹೇಳಿದರು. ಹುಕ್ಕೇರಿ ನಗರದ ಸಿ ಎಸ್ ತುಬಚಿ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡುವ ಕಾರ್ಯಕ್ರಮವನ್ನು ಬೈಲೂರು ನಿಷ್ಕಲ ಮಂಟಪದ ನಿಜಗುನಾಂದ ಸ್ವಾಮಿಗಳ ಮತ್ತು ಅಥಣಿ ಸತ್ತಿಯ ಮಲ್ಲಿಕಾರ್ಜುನ …
Read More »ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ…
ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ… ಬೆಳೆ ಹಾನಿ ಪರಿಹಾರಕ್ಕೆ ರೈತರ ಬೃಹತ್ ಪ್ರತಿಭಟನೆ ಪರಿಹಾರ ವಿತರಣೆಯಲ್ಲಿ ತಾರತಮ್ಯ: ರೈತರಿಂದ ತೀವ್ರ ಆಕ್ರೋಶ ಸರ್ಕಾರಕ್ಕೆ ಕರವೇ ಎಚ್ಚರಿಕೆ: ಕೂಡಲೇ ಹಣ ಬಿಡುಗಡೆ ಮಾಡಿ ಮರಕಟ್ಟೆ, ನಾವಲಗಟ್ಟಿ ರೈತರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಕೆಲವು ತಿಂಗಳುಗಳ ಹಿಂದೆ ಸುರಿದ ಭೀಕರ ಮಳೆಗೆ ಹಾನಿಯಾಗಿರುವ ರೈತರ ಬೆಳೆ ಹಾನಿ ಪರಿಹಾರ ನೀಡುವಂತೆ …
Read More »ಎಂ.ಕೆ. ಹುಬ್ಬಳ್ಳಿಯ ಶ್ರೀ ಗಂಗಾಂಬಿಕಾ ಶಾಲೆಯಲ್ಲಿ ಸಂಭ್ರಮದ ರೈತರ ದಿನಾಚರಣೆ; ಮಣ್ಣಿನ ಮಕ್ಕಳಾದ ಪುಟಾಣಿಗಳು..!
ಎಂ.ಕೆ. ಹುಬ್ಬಳ್ಳಿಯ ಶ್ರೀ ಗಂಗಾಂಬಿಕಾ ಶಾಲೆಯಲ್ಲಿ ಸಂಭ್ರಮದ ರೈತರ ದಿನಾಚರಣೆ; ಮಣ್ಣಿನ ಮಕ್ಕಳಾದ ಪುಟಾಣಿಗಳು..! ಗಂಗಾಂಬಿಕಾ ಶಾಲೆಯಲ್ಲಿ ಅರ್ಥಪೂರ್ಣ ರೈತರ ದಿನಾಚರಣೆ ಸಂಭ್ರಮ ರೈತರ ವೇಷ ಧರಿಸಿ ಗಮನಸೆಳೆದ ಮುದ್ದು ವಿದ್ಯಾರ್ಥಿಗಳು ದೇಶದ ಅನ್ನದಾತನಿಗೆ ಎಂ.ಕೆ. ಹುಬ್ಬಳ್ಳಿಯಲ್ಲಿ ವಿಶೇಷ ಗೌರವ ಮಕ್ಕಳಲ್ಲಿ ಕೃಷಿ ಸಂಸ್ಕೃತಿ ಬೆಳೆಸುವ ಪ್ರಯತ್ನ ಯಶಸ್ವಿ ‘ರೈತ ದೇಶದ ಬೆನ್ನೆಲುಬು, ಅನ್ನದಾತ ಒಕ್ಕದಿದ್ದರೆ ಜಗವೇ ಬಿಕ್ಕುವುದು’ ಎಂಬ ಮಾತಿನಂತೆ ರೈತರ ಶ್ರಮವನ್ನು ಗೌರವಿಸಲು ಎಂ. ಕೆ. ಹುಬ್ಬಳ್ಳಿಯ …
Read More »ರಾಮೇಶ್ವರಂ ಕೆಫೆ ವಿರುದ್ಧದ ಎಫ್ಐಆರ್ಗೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ಗೆ ಸಂಬಂಧಿಸಿದಂತೆ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಕುರಿತು ಮುಂದಿನ ವಿಚಾರಣೆವರೆಗೂ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಈ ಸಂಬಂಧ ರಾಮೆಶ್ವರಂ ಕೆಫೆಯಲ್ಲಿ ಕಾರ್ಯನಿರ್ವಾಹಕ ಸುಮಂತ್, ಮಾಲೀಕರಾದ ರಾಘವೇಂದ್ರ ರಾವ್, ದಿವ್ಯಾ ರಾಘವೇಂದ್ರ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಿದ್ದು, ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ …
Read More »ಹುಕ್ಕೇರಿಮಠ ಜಾತ್ರಾ ಸಂಭ್ರಮ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಹಾವೇರಿ
ಹಾವೇರಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಖ್ಯಾತಿಯ ಹಾವೇರಿ ಜಿಲ್ಲೆಯಲ್ಲಿ ಇದೀಗ ಹುಕ್ಕೇರಿಮಠ ಜಾತ್ರೆಯದ್ದೇ ಸುದ್ದಿ. ಹುಕ್ಕೇರಿಮಠದ ಜಾತ್ರೆಗಾಗಿ ಹಾವೇರಿ ನಗರ ನವವಧುವಿನಂತೆ ಸಿಂಗಾರಗೊಂಡಿದೆ. ನಗರದ ಪ್ರಮುಖ ರಸ್ತೆಗಳು ಪ್ರಮುಖ ವೃತ್ತಗಳು ಕೇಸರಿಮಯವಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ಗಳು ರಾರಾಜಿಸುತ್ತಿವೆ. ಈ ಮಧ್ಯೆ ಪ್ರಸ್ತುತ ವರ್ಷ ಹುಕ್ಕೇರಿಮಠದ ಜಾತ್ರೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಮಠ ನಿರ್ಧರಿಸಿದೆ. ಹಾವೇರಿ ಮರಿಕಲ್ಯಾಣ ಎಂದೇ ಖ್ಯಾತಿ ಪಡೆದಿದೆ. ಬಸವಣ್ಣನವರ ಕಾಲದಲ್ಲಿ ಕಲ್ಯಾಣದಲ್ಲಿ 64 ಮಠಗಳಿದ್ದರೆ, ಹಾವೇರಿ ನಗರ ಒಂದರಲ್ಲಿಯೇ …
Read More »
Laxmi News 24×7