ಬಾಗಲಕೋಟೆ: ಬದುಕಿನುದ್ದಕ್ಕೂ ಸ್ವಯಂ ಅಂಧರಾಗಿ, ಅಂಧ, ಅನಾಥ, ಅಂಗವಿಕಲ, ಬಡಮಕ್ಕಳಿಗೆ ಬೆಳಕನ್ನು ಕೊಟ್ಟವರು ಪಂಡಿತ ಪುಟ್ಟರಾಜ ಗವಾಯಿಯವರು ಎಂದು ಪ್ರಾಚಾರ್ಯರಾದ ಎಸ್. ಆರ್. ಮೂಗನೂರಮಠ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಪಂಡಿತ ಪುಟ್ಟರಾಜ ಗವಾಯಿಗಳ ೧೧೨ನೇ ಜಯಂತ್ಯೋತ್ಸವದಲ್ಲಿ ಗವಾಯಿಗಳ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಂಗೀತದ ಅನೇಕ ವಾದ್ಯಗಳಲ್ಲಿ ಪಾಂಡಿತ್ಯ ಹೊಂದಿದವರು. ಉಭಯ ಗಾಯನ ವಿಷಾಂದರಾಗಿದ್ದರು. ಕವಿ, ಸಾಹಿತಿಗಳಾಗಿ ಅನೇಕ …
Read More »ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ
ಯಾದಗಿರಿ: ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಫ್ಐಆರ್ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ಈ ಮಧ್ಯೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಆ ಮೂಲಕ ಸಂತ್ರಸ್ತ ಬಾಲಕಿಯ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರವಾಗಲಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಹಿನ್ನಲೆ ಇಂದು ಶಹಾಪುರ …
Read More »ಸಿಸಿಬಿ ಪೊಲೀಸರ ಮೆಗಾ ರೇಡ್: ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್
ಬೆಂಗಳೂರು: ಡ್ರಗ್ಸ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, LSD, ಹೈಡ್ರೋ ಗಾಂಜಾ ಮತ್ತು ಚರಸ್ನ ಆರೋಪಿಗಳಿಂದ ಸೀಜ್ ಮಾಡಲಾಗಿದೆ. LSD ಸ್ಟ್ರಿಪ್ಸ್ಗಳನ್ನು ಕರ್ನಾಟಕದಲ್ಲಿ ವಶಪಡಿಸಿಕೊಂಡಿರೋದು ಇದೇ ಮೊದಲು ಎನ್ನಲಾಗಿದೆ. ಆರೋಪಿಗಳು ದೇವರ ಚಿತ್ರ …
Read More »ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ
ರಾಯಚೂರು: ಕೇತುಗ್ರಸ್ಥ ಚಂದ್ರಗ್ರಹಣ ನಡುವೆಯೂ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ ಭಕ್ತರು ರಾಯರ ವೃಂದಾವನ ದರ್ಶನ ಪಡೆಯುತ್ತಿದ್ದಾರೆ. ಮಠದ ಯಾವುದೇ ಬಾಗಿಲು ಬಂದ್ ಮಾಡಿಲ್ಲ. ಆದ್ರೆ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಒಂದೆಡೆ ಹೋಳಿ ಹುಣ್ಣಿಮೆ ಹಾಗೂ ಇನ್ನೊಂದೆಡೆ ಚಂದ್ರ ಗ್ರಹಣ ಹಿನ್ನೆಲೆ ಭಕ್ತರ ಸಂಖ್ಯೆ ವಿರಳವಾಗಿದೆ. ಮಂತ್ರಾಲಯ ಮಠದಲ್ಲಿ ಬೆಳಿಗ್ಗೆ ರಾಯರ ವೃಂದಾವನಕ್ಕೆ ಜಲಾಭಿಷೇಕ ಹೊರತು ಪಡಿಸಿ ಬೇರೆ ಪೂಜೆ, ನೈವೇದ್ಯ …
Read More »ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್
ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್ ಕರೆದುಕೊಂಡು ಬರಲು ಕೇಂದ್ರ ಸರ್ಕಾರಕ್ಕೆ ಸಿಎಂ ಹಾಗೂ ಸಿಎಸ್ ಪತ್ರ ಬರೆದಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಅವರು ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಇಸ್ರೇಲ್ ಮತ್ತು ಇರಾನ್ ನಡುವೆ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಕೊಲ್ಲಿ ದೇಶಗಳಲ್ಲಿ ಕನ್ನಡಿಗರು ಸಿಲುಕಿರುವ ಬಗ್ಗೆ ಪ್ರತಿಕ್ರಿಯಿಸಿದರು. ಬಹಳಷ್ಟು ಜನ ಕನ್ನಡಿಗರು ಅಲ್ಲಿ ಸಿಲುಕಿದ್ದಾರೆ. …
Read More »ಯುದ್ಧದ ನಡುವೆಯೇ ಇರಾನ್ನಲ್ಲಿ ಭೂಕಂಪ
ಟೆಹ್ರಾನ್: ಅಮೆರಿಕ-ಇಸ್ರೇಲ್ ಹಾಗೂ ಗಲ್ಫ್ ರಾಷ್ಟ್ರಗಳ ವಿರುದ್ಧ ಯುದ್ಧದ ನಡುವೆಯೇ ಇರಾನ್ನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು ಇರಾನ್ನ ಗೆರಾಶ್ನಲ್ಲಿ 4.3 ತೀವ್ರತೆಯ ಭೂಕಂಪವಾಗಿದೆ. ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪ ಉಂಟಾಗಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮಿಲಿಟರಿ ದಾಳಿಗಳನ್ನು ತೀವ್ರಗೊಳಿಸಿವೆ. ಈ ಪ್ರದೇಶದಲ್ಲಿ ತೀವ್ರ ಸಂಘರ್ಷದ ನಡುವೆ ಭೂಕಂಪ ಸಂಭವಿಸಿದೆ. ಈಗಾಗಲೇ ಉದ್ವಿಗ್ನಗೊಂಡಿರುವ ಪ್ರಾದೇಶಿಕ ಯುದ್ಧಗಳಿಗೆ ಈ ಕಂಪನವು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. …
Read More »ಅಧ್ಯಯನದಿಂದ ಭವಿಷ್ಯ ರೂಪಿಸಿಕೊಳ್ಳಿ
ರಾಮದುರ್ಗ: ಹೆತ್ತವರು, ಗುರುಗಳು ಹಾಗೂ ಕಲಿತ ಶಾಲೆಯ ಋಣ ತೀರಿಸಲು ಮಕ್ಕಳು ಕಂಕಣಬದ್ಧರಾಗಬೇಕು ಎಂದು ನಿವೃತ್ತ ಡಿಡಿಪಿಐ ಎಂ.ಜಿ.ದಾಸರ ಹೇಳಿದರು. ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆ. ಅಲ್ಲಿಂದಲೇ ಸಂಸ್ಕೃತಿ ಆರಂಭವಾವುದು ಬಹುಮುಖ್ಯವಾಗಿದೆ ಎಂದರು. ವಿಪ ಸದಸ್ಯ ಹನುಮಂತ ನಿರಾಣಿ ಮಾತನಾಡಿ, ಮಕ್ಕಳು ಟಿವಿ, ಮೊಬೈಲ್ ಗೀಳಿಗೆ …
Read More »ದುಬೈನಲ್ಲಿ ಸಿಲುಕಿರುವ ಪ್ರವಾಸಿಗರಿಗೆ `ಕನ್ನಡಿಗಾಸ್ ಹೆಲ್ಪ್ಲೈನ್’ ನೆರವು
ಬೆಂಗಳೂರು: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ ನೀಡಿರುವ `ಕನ್ನಡಿಗಾಸ್ ಹೆಲ್ಪ್ಲೈನ್’ ತಂಡ ಪ್ರವಾಸಿಗರಲ್ಲಿ ಆತ್ಮವಿಶ್ವಾಸ ತುಂಬಿದೆ. ಹೌದು, ಇರಾನ್-ಇಸ್ರೇಲ್ ಯುದ್ಧದಿಂದಾಗಿ ಉದ್ವಿಗ್ನತೆ ಹೆಚ್ಚಾಗಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ದುಬೈನಲ್ಲಿ ಸಿಲುಕಿಕೊಂಡು ತವರಿಗೆ ಮರಳಲಾಗದೇ ಸಂಕಷ್ಟದಲ್ಲಿದ್ದಾರೆ. ಅಂಥವರ ನೆರವಿಗೆ ಅನಿವಾಸಿ ಕನ್ನಡಿಗ ಪೋಷಕರಾದ ರೊನಾಲ್ಡ್ ಕೊಲಸೊ ನೇತೃತ್ವದ `ಕನ್ನಡಿಗಾಸ್ ಹೆಲ್ಪ್ಲೈನ್’ ತಂಡ ಧಾವಿಸಿದೆ. ಯುಎಇಯಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಕನ್ನಡಿಗಾಸ್ ಹೆಲ್ಪ್ಲೈನ್ ಸಹಾಯಹಸ್ತ ಚಾಚಿದ್ದು, ಕನ್ನಡಿಗರ ಮಾಹಿತಿ ಸಂಗ್ರಹಿಸಿ ತುರ್ತು …
Read More »ಬೆಂಗಳೂರು ಶುಚಿತ್ವ ರಾಯಭಾರಿಗಳಾಗಿ ಮಂಜಮ್ಮ ಜೋಗತಿ, ನಟ ಅನಿರುಧ್, ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ನೇಮಕ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ ಕಂಡುಬಂದಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಕಸ ವಿಲೇವಾರಿ, ವಿಂಗಡಣೆ ಹಾಗೂ ಸ್ವಚ್ಛತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮೂವರು ರಾಯಭಾರಿಗಳ ನೇಮಕ ಮಾಡಿದ್ದಾರೆ. ಬೆಂಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಸಂಬಂಧಿಸಿದಂತೆ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಅಂಗವಾಗಿ ನಾಗರಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು …
Read More »ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ
ತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಈ ಬಗ್ಗೆ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಮಾತನಾಡಿ, ಗರ್ಭ ಧರಿಸುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದರು. ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. ರಾಜ್ಯ ಸರ್ಕಾರವೂ ಇದನ್ನು …
Read More »
Laxmi News 24×7