ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಗಲಗಲಿ ಬ್ಯಾರೇಜ್ನಿಂದ ಮಂಟೂರ ಸಮೀಪದ ಕಾಲುವೆಗೆ ಬೃಹತ್ ಪೈಪ್ಲೈನ್ ಮೂಲಕ ನೀರು ಹರಿಸಲಾಗುತ್ತಿದೆ. ಬ್ಯಾರೇಜ್ನಿಂದ ನೀರನ್ನು ಪೈಪ್ಲೈನ್ ಮೂಲಕ ಕಾಲುವೆಗೆ ಹರಿಸುವ ಕಾಮಗಾರಿ ನಡೆಯುತ್ತಿದ್ದು, ನೀರು ಕಾಲುವೆಗೆ (Canal Water) ಸೇರುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮಂಟೂರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ. ಸದ್ಯ ಬ್ಯಾರೆಜ್ನಿಂದ ನೀರು ಹರಿಯುತ್ತಿದ್ದು, ಕೃಷಿ ಚಟುವಟಿಕೆಗೆ ಉತ್ತೇಜನ ಸಿಕ್ಕಂತಾಗಿದ್ದು, …
Read More »ಚರ್ಚ್ ಪಾದ್ರಿಯಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ – ಪೋಕ್ಸೋ ಕೇಸ್ ದಾಖಲು
ಚಿಕ್ಕಬಳ್ಳಾಪುರ: ಚರ್ಚ್ ಪಾದ್ರಿಯೊಬ್ಬರ ವಿರುದ್ಧ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹಾಸ್ಟೆಲ್ನಲ್ಲಿದ್ದ 13 ವರ್ಷದ ಬಾಲಕಿಗೆ ಚರ್ಚ್ ಪಾದ್ರಿ 3 ತಿಂಗಳಿನಿಂದ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಾಸ್ಟೆಲ್ನ ಶೌಚಾಲಯ ಸ್ವಚ್ಛಗೊಳಿಸಲು ಬಾಲಕಿಯನ್ನ ಕಳುಹಿಸಿ, ಆಕೆಯ ಹಿಂದಿನಿಂದ ಬಂದು ಕಿರುಕುಳ ನೀಡುತ್ತಿದ್ದ ಎಂದು ಸಂತ್ರಸ್ತ ಬಾಲಕಿ ತನ್ನ ಚಿಕ್ಕಮ್ಮನ ಬಳಿ ಭಾವುಕವಾಗಿ …
Read More »ಮುಖ್ಯಮಂತ್ರಿಗಳ ನೂತನ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎ.ಎಸ್ ಪೊನ್ನಣ್ಣ ಅವರನ್ನ ನೇಮಕ ಮಾಡಿ, ಆದೇಶ ಮಾಡಲಾಗಿದೆ. ಈ ಹಿಂದೆ ಪೊನ್ನಣ್ಣ ಅವರ ಹೆಸರನ್ನ ವಿಧಾನಸಭೆ ಉಪಾಧ್ಯಕ್ಷರ ಹುದ್ದೆಗೆ ಸೂಚಿಸಲಾಗಿತ್ತು. ಹೈಕಮಾಂಡ್ ನಿಂದ ಪ್ರಕಟವಾದ ಸಚಿವರ ಪಟ್ಟಿಯಲ್ಲಿ ಸ್ಪೀಕರ್, ಸಭಾಪತಿ, ಹಾಗೂ ಡೆಪ್ಯೂಟಿಗಳ ಹೆಸರು ಉಲ್ಲೇಖಿಸಲಾಗಿತ್ತು. ಆದರೆ ದಿಢೀರ್ ಹೆಸರು ಬದಲಾವಣೆ ಮಾಡಲಾಗಿದೆ. ಎ.ಎಸ್ ಪೊನ್ನಣ್ಣ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಲಹೆಗಾರರಾಗಿದ್ದರು. ಮುಡಾ ಹಗರಣ …
Read More »ಆಫ್ ರೋಡ್ ಸಾಹಸ; ಜಲಮೂಲ, ಗ್ರಾಮೀಣ ರಸ್ತೆ ಹಾಳಾದರೆ ಕ್ರಮ: ಈಶ್ವರ ಖಂಡ್ರೆ
ಬೆಂಗಳೂರು: ಬೆಂಗಳೂರಿನ ಸಾಹಸಿಗರ ಸಂಸ್ಥೆಯೊಂದು ಆ.15, 16ರಂದು ಕುದುರೆಮುಖದಲ್ಲಿ ಆಫ್ ರೋಡ್ ಸಾಹಸ ಆಯೋಜಿಸಿದ್ದು, ಇದರಿಂದ ಜಲಮೂಲ ಕಲುಷಿತವಾದರೆ ಮತ್ತು ಗ್ರಾಮೀಣ ರಸ್ತೆ ನಾಶವಾದರೆ ಕಠಿಣ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಆ.15, 16ರಂದು ಚಿಕ್ಕಮಗಳೂರು ಜಿಲ್ಲೆ ಕುದುರೆಮುಖದಲ್ಲಿ ಆಫ್ ರೋಡ್ ಅಡ್ವೆಂಚರ್ …
Read More »ಪೂಜೆಗೆ ನೀರು ತರಲು ಹೋದ ವ್ಯಕ್ತಿ ವರದಾ ನದಿಯಲ್ಲಿ ಮುಳುಗಿ ನಾಪತ್ತೆ
ಹಾವೇರಿ: ಶ್ರಾವಣ ಮಾಸದ ಅಮವಾಸ್ಯೆಯಂದು ಬಸವೇಶ್ವರ ಪೂಜೆ ನೀರು ತರಲು ಹೋಗಿದ್ದ ವ್ಯಕ್ತಿ ವರದಾ ನದಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮೆಳಗಟ್ಟಿ ಗ್ರಾಮದ ಬಳಿ ನಡೆದಿದೆ. ಸವಣೂರು ಪಟ್ಟಣದ ಹೊರಕೇರಿ ಓಣಿಯ ನಿವಾಸಿಯಾದ ಬಸವರಾಜ್ ಪುಟ್ಟಪ್ಪ ಕೆಮ್ಮನಕೇರಿ (43) ವ್ಯಕ್ತಿ. ಐವರು ಸೇರಿಕೊಂಡು ಸವಣೂರಿನಿಂದ ಬಸವೇಶ್ವರ ಮೂರ್ತಿಯ ಪೂಜೆಗೆ ನೀರು ತರಲು ವರದಾ ನದಿಗೆ ತೆರಳಿದ್ದರು. ಈ ವೇಳೆ ಇತರರು ಮುಂದೆ …
Read More »ರನ್ಯಾ ರಾವ್ ಪ್ರಕರಣ – ಸಿಸಿಟಿವಿ ದೃಶ್ಯ ನೀಡಲು ಹೈಕೋರ್ಟ್ ಸೂಚನೆ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು. ರನ್ಯಾ ಪರ ವಕೀಲ ವೈ.ಎಲ್.ಮಹೇಶ್ ವಾದ ಮಂಡಿಸಿ, 2025ರ ಜುಲೈ 15ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸಿಐಎಸ್ಎಫ್ ಕಮಾಂಡೆಂಟ್ ಸರಿಯಾಗಿ ಪಾಲಿಸಿಲ್ಲ. ಹೀಗಾಗಿ, 2025ರ ಮಾರ್ಚ್ …
Read More »ಕರ್ನಾಟಕ ಬಂದ್ಗೆ ರಾಜ್ಯ ರೈತ ಸಂಘಟನೆ ಬೆಂಬಲ – ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯ
ರಾಮನಗರ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡಿನ ಧೋರಣೆಯನ್ನು ಖಂಡಿಸಿ ಗುರುವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಜಿಲ್ಲೆಯ ರೈತ ಸಂಘಟನೆಗಳು ಸಂಪೂರ್ಣ ಬೆಂಬಲ ಸೂಚಿಸಿವೆ. ಕಾವೇರಿ ಜಲಾನಯನ ಪ್ರದೇಶದ ಸಂಕಷ್ಟದ ನಡುವೆಯೂ ತಮಿಳುನಾಡು ಪದೇ ಪದೇ ಕಿರಿಕಿರಿ ಉಂಟುಮಾಡುತ್ತಿರುವುದಕ್ಕೆ ಕೃಷಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಆಗ್ರಹಿಸಿರುವ ರೈತ ನಾಯಕರು, ಈ ವಿಚಾರದಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ …
Read More »ರಾಮಮಂದಿರ ಟ್ರಸ್ಟ್ ಸಿಇಒ ನೇಮಕಕ್ಕೆ ಸಂದರ್ಶನ ಮುಕ್ತಾಯ
ಲಕ್ನೋ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮೊದಲ ಸಿಇಒ ಹುದ್ದೆಗೆ ಸಂದರ್ಶನ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿದೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಟ್ರಸ್ಟ್, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಆಯ್ಕೆಗಾಗಿ ರಚಿಸಲಾದ ಶೋಧನಾ ಸಮಿತಿಯು ಸಂದರ್ಶನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಘೋಷಿಸಲು ಸಂತೋಷಪಡುತ್ತದೆ. ಆಗಸ್ಟ್ 11 ಮತ್ತು 12 ರಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಆವರಣದಲ್ಲಿ ಅಂತಿಮ ಸುತ್ತಿನ …
Read More »ತಮಿಳುನಾಡಿಗೆ ಆಗಸ್ಟ್ ತಿಂಗಳ ನೀರಿನ ಪಾಲು ಬಿಡುಗಡೆ ಸಾಧ್ಯವಿಲ್ಲ: ಸುಪ್ರೀಂಗೆ ಕರ್ನಾಟಕ ಪ್ರತಿಕ್ರಿಯೆ
ನವದೆಹಲಿ: ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ಸುಪ್ರೀಂ ಕೋರ್ಟ್ಗೆ ಕರ್ನಾಟಕ ಪ್ರತಿಕ್ರಿಯೆ ಸಲ್ಲಿಸಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಗೆ ಕರ್ನಾಟಕ ಪ್ರತಿಕ್ರಿಯೆ ದಾಖಲು ಮಾಡಿದೆ. ಎಲ್-ನಿನೊ ಪರಿಣಾಮದಿಂದ ಪ್ರಸ್ತುತ ವರ್ಷ ಮಳೆಯ ಕೊರತೆಯಾಗಿದೆ. ಮಳೆಯ ಕೊರತೆ ನಡುವೆ ನೀರು ಹರಿಸಲು CWRC ಶಿಫಾರಸು ಮಾಡಿದೆ. ಈ ಶಿಫಾರಸನ್ನು CWMA ಅನುಮೋದಿಸಿದೆ. 12 ಸಾವಿರ ಕ್ಯೂಸೆಕ್ ನೀರು ಹರಿಸಲು ರಾಜ್ಯಕ್ಕೆ ಸಾಧ್ಯವಿಲ್ಲ ಎಂದು ರಾಜ್ಯ ವಾದಿಸಿದೆ. ಜೂನ್-ಜುಲೈ ತಿಂಗಳ ಬಾಕಿ ನೀರಿನ ಜೊತೆಗೆ ಆಗಸ್ಟ್ …
Read More »ಅಮಿತ್ ಶಾ ಉಪನ್ಯಾಸ ಕೇಳೋಕೆ ಆಸಕ್ತಿಯಿಲ್ಲ, ಅವ್ರು ರಾಜೀನಾಮೆ ನೀಡಲೇಬೇಕು: ರಾಹುಲ್ ಗಾಂಧಿ ಬಿಗಿ ಪಟ್ಟು
ನವದೆಹಲಿ: ʻಬಲೂನ್ ಒಡೆದುಹೋಗಿದೆ. ಈಗ ಕೊನೆಯ ಕ್ಷಣದಲ್ಲಿ ಮತ್ತೆ ಗಾಳಿ ತುಂಬಲು ಪ್ರಯತ್ನಿಸುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಆದೇಶ ನೀಡಿದ್ದು ಯಾರು? ಅಮಿತ್ ಶಾ ಆದೇಶ ನೀಡಿದ್ದರೆ ಅವರು ರಾಜೀನಾಮೆ ಕೊಡಬೇಕು, ಏಕೆಂದ್ರೆ ಅವರೇ ಹೊಣೆಗಾರರು. ಈ ವಿಷಯ ಗಮನಕ್ಕೆ ಬಂದಿಲ್ಲ ಎಂದರೂ ರಾಜೀನಾಮೆ ನೀಡಬೇಕು. ಏಕೆಂದ್ರೆ ಅವರು ಅಸಮರ್ಥರು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದರು. ಕೇಂದ್ರ ಗೃಹ ಸಚಿವ ಅಮಿತ್ …
Read More »
Laxmi News 24×7