ಬೆಂಗಳೂರು: ಡ್ರಗ್ಸ್ ಡೀಲ್ ಪ್ರಕರಣಕ್ಕೆ ಶೀಘ್ರವೇ ಸ್ಫೋಟಕ ಟ್ವಿಸ್ಟ್ ದೊರೆಯಲಿದ್ದು, ಸ್ಯಾಂಡಲ್ವುಡ್ಗೆ ಅತಿ ದೊಡ್ಡ ಶಾಕ್ ಒಂದು ಕಾದಿದೆ. ಇದು ಸಿಸಿಬಿ ಅಲ್ಲ, ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್ಸಿಬಿ)ಯ ದೊಡ್ಡ ಕಾರ್ಯಾಚರಣೆಯಾಗಿದೆ. ಈ ಮೂಲಕ ಡ್ರಗ್ ಕೇಸಿನಲ್ಲಿ ಎನ್ಸಿಬಿ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದು, ಶೀಘ್ರವೇ ಸ್ಯಾಂಡ್ಲವುಡ್ನ ಬಿಗ್ ಬ್ರೇಕಿಂಗ್ ಸುದ್ದಿಯೊಂದು ಹೊರಬೀಳಲಿದೆ. ಕಾರ್ಪೊರೇಟರ್ ಮಗ ಯಶಸ್ ‘ಸ್ಟಾರ್ ನಟ’ನ ಹೆಸರು ಹೇಳಿದ್ದಾನೆ. ಹೀಗಾಗಿ ಸದ್ಯದಲ್ಲೇ ಕನ್ನಡದ ದೊಡ್ಡ ನಟನಿಗೆ …
Read More »ಬಿಹಾರದಲ್ಲಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ಬಿಜೆಪಿಯಿಂದ ಟಿಕೆಟ್!
ನವದೆಹಲಿ: ಬಿಹಾರ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮೊದಲ ಹಂತದ ಚುನಾವಣೆಗೆ ಎಲ್ಲ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರ ಕಾರ್ಯಕ್ಕೆ ಧಮುಕಿವೆ. ಘಟಾನುಘಟಿ ಬಾಹುಬಲಿಗಳು ಚುನಾವಣಾ ರಂಗ ಪ್ರವೇಶಕ್ಕೆ ಸಿದ್ಧರಾಗಿದ್ದು, ಒಂದು ವೇಳೆ ತಮಗೆ ಟಿಕೆಟ್ ಸಿಗದಿದ್ರೆ ಕುಟುಂಬಸ್ಥರಿಗೆ ಟಿಕೆಟ್ ಸಿಗುವಂತೆ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರೋದು ಬಿಹಾರ ರಾಜಕೀಯದಲ್ಲಿ ಕಾಣಸಿಗುವ ಇಂದಿನ ದೃಶ್ಯಗಳು. ಶುಕ್ರವಾರ ಎಡಿಆರ್ (ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್) ವರದಿ ಹೊರಬಂದಿದ್ದು, ಬೆಚ್ಚಿಬೀಳುವ ಅಂಶಗಳನ್ನ ಹೊರಹಾಕಿವೆ. …
Read More »ಆತ್ಯಾ ಚಾರಕ್ಕೆ ಕೊನೆ ಯಾವಾಗ? ರೈತ ಬೆನ್ನೆಲುಬು ಅನ್ನೋದನ್ನ ಮರೆತು ಬಿಟ್ಟಿದೆಯ ಸರ್ಕಾರ…?
ಆತ್ಯಾ ಚಾರಕ್ಕೆ ಕೊನೆ ಯಾವಾಗ? ರೈತ ಬೆನ್ನೆಲುಬು ಅನ್ನೋದನ್ನ ಮರೆತು ಬಿಟ್ಟಿದೆಯ ಸರ್ಕಾರ…? ದೌರ್ಜನ್ಯ ನಡೆದ ಇಡೀ ಗ್ರಾಮದ ಸುತ್ತಲೂ ಖಾಕಿ ಸರ್ಪಗಾವಲಿದೆ. ಗ್ರಾಮದೊಳಕ್ಕೆ ಒಂದು ಇರುವೆ ಕೂಡ ಪ್ರವೇಶಿಸುವಂತಿಲ್ಲ. ಈ ವಿಷಯ ಯಾರಿಗೂ ತಿಳಿಸಕೂಡದು ಎಂದು ಅಲ್ಲಿನ ಜಿಲ್ಲಾಧಿಕಾರಿ ಯುವತಿಯ ಹೆತ್ತವರಿಗೆ ಧಮ್ಕಿ ಇಟ್ಟಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಊರು ಪ್ರವೇಶಿಸದಂತೆ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸತ್ತ ಮಗಳ ಮುಖವನ್ನು ಹೆತ್ತ ತಾಯಿಗೂ ತೋರಿಸದೇ ಸುಟ್ಟು ಹಾಕಲಾಗಿದೆ. ಇದು ಅತ್ಯಾಚಾರವೇ …
Read More »ವೇಶ್ಯಾವಾಟಿಕೆ ಅಡ್ಡೆ ಗುರುವಾರ ಮೇಲೆ ದಾಳಿ ನಡೆಸಿದ ಪೊಲೀಸರು
ಬೆಳಗಾವಿ: ಇಲ್ಲಿನ ಖಾನಾಪುರ ರಸ್ತೆಯ ಅಪಾರ್ಟಮೆಂಟ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ಗುರುವಾರ ಮೇಲೆ ದಾಳಿ ನಡೆಸಿದ ಪೊಲೀಸರು ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಚನ್ನಮ್ಮ ನಗರ ದೀಪಾ ಪಾಶ್ಚಾಪೂರ ಬಂಧಿತ ಮಹಿಳೆ. ಆಶ್ರಯ ಎಂಪೈರ್ ಅಪಾರ್ಟಮೆಂಟ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಟಿಳಕವಾಡಿ ಪೊಲೀಸರು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »ಜಲಶಕ್ತಿ ಸಚಿವರೊಂದಿಗೆ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ
ಬೆಂಗಳೂರು: ನೆರೆ ರಾಜ್ಯಗಳೊಂದಿಗೆ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದರು. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ರಿಗೆ ತುರ್ತು ದೂರವಾಣಿ ಕರೆ ಮಾಡಿ , ಚರ್ಚಿಸಿದ್ದಾರೆ. ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ, ಯುಕೆಪಿ 3ನೇ ಹಂತದ ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಮಹತ್ವದ ಮಾತುಕತೆ ನಡೆಸಿದ್ದಾರೆ. ಗೋವಾ ಮಾಡುತ್ತಿರುವ ವಾದ ಅತಾರ್ಕಿಕವಾದದ್ದು ಎಂದು …
Read More »ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆ?
ಹೊಸಕೋಟೆ: ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಶರತ್ ಬಚ್ಚೇಗೌಡ ನಡೆಸಿರುವ ಮಾತುಕತೆ ಇದಕ್ಕೆ ಪುಷ್ಟಿ ನೀಡಿದಂತಿದೆ. ಶರತ್ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮತ್ತು ಮಾಜಿ ಸಚಿವ ಕೃಷ್ಣ ಭೈರೇಗೌಡ ಜೊತೆ ಮಾತುಕತೆ ನಡೆಸಿದ್ದು ಶಾಸಕರು ಅಕ್ಟೋಬರ್ ತಿಂಗಳಾಂತ್ಯದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶರತ್ ಬಚ್ಚೇಗೌಡಗೆ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಬೆಂಬಲವಿದೆ. …
Read More »ಜನತಾ ಕಾಲೋನಿಯಲ್ಲಿ ಚಾಕುವಿನಿಂದ ಚುಚ್ಚಿ ಚುಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಬೆಂಗಳೂರು ಗ್ರಾಮಾಂತರ: ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹರಿಯಾಣ ಮೂಲದ ಸಂಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ಸಂಜಯ್ ಹರಿಯಾಣದಿಂದ ಆಗಮಿಸಿ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಸಂಜಯ್ ಕಮಾರ್ನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಚಾಕುವಿನಿಂದ ಹಲ್ಲೆಯಾದ ಬಳಿಕ ಸಂಜಯ್ ಮೆಟ್ಟಿಲುಗಳನ್ನು ಹತ್ತಿ ತನ್ನ …
Read More »ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ:ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ
ಬೆಂಗಳೂರು,: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭರವಸೆ ನೀಡಿದ್ದಾರೆ. ಕೇಂದ್ರ …
Read More »ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ …
Read More »ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……
ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …
Read More »