ಬೆಳಗಾವಿ: ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿ ಶಿವಾಜಿನಗರ ಬೆಳಗಾವಿ ನೂತನ ಅಧ್ಯಕ್ಷರಾಗಿ ಎಸ್ ಜಿ ಕರಂಬಳಕರ ಅವಿರೋದವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಈರಣ್ಣ ಜಿ .ಗೂಳಪ್ಪನವರ. ಅವಿರೋಧವಾಗಿ ಆಯ್ಕೆಯಾದರು.ಎಂದು ಚುನಾವಣಾ ಅಧಿಕಾರಿಗಳಾದ ಶ್ರೀ.ಎಮ್.ಎಸ್.ಗೌಡಪ್ಪನವರ ಘೋಷಣೆ ಮಾಡಿದರು. ಅವಿರೋಧವಾಗಿ ಆಯ್ಕೆಯಾಗಲು ಎಲ್ಲ ನಿರ್ದೇಶಕರಾದ ಶ್ರೀ ಅನ್ವರ್ ಲಂಗೋಟಿ. ಆನಂದಗೌಡ ಕಾದ್ರೊಳ್ಳಿ. ಅರ್ಜುನ್ ಸಾಗರ್. ಸಂಜಯ್ ಚಿಗರೆ .ಈಶ್ವರ್ ಪಾಟೀಲ್. ಸಾಗರ್ ಹರಾಡೆ .ಮತ್ತು ಶ್ರೀಮತಿ ಅನುರಾಧಾ ತಾರೀಹಾಳ್ಕರ. …
Read More »ಪತಿಯ ಅನೈತಿಕ ಸಂಬಂಧಕ್ಕೆ ಬೆಸತ್ತ ಪತ್ನಿ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣು.
ಬೆಂಗಳೂರು: ಪತಿಯ ಅನೈತಿಕ ಸಂಬಂಧದಿಂದ ಜೀವನದಲ್ಲಿ ಬೇಸತ್ತ 34 ವರ್ಷದ ಮಹಿಳೆಯೊಬ್ಬರು ತಮ್ಮ ನಾಲ್ಕು ವರ್ಷದ ಮಗಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ. ಪಾವಗಡ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಶ್ರುತಿ, ಮೊದಲು ತಮ್ಮ ಮಗಳು ರೋಶಿನಿಯನ್ನು ದುಪ್ಪಟ್ಟಾ ಬಳಸಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗಸಂದ್ರದ ರಾಮಯ್ಯ ಲೇಔಟ್ನಲ್ಲಿ …
Read More »ಬೆಳಗಾವಿಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.
ಬೆಳಗಾವಿ: ಕಳೆದ ಎರಡುವರೆ ವರ್ಷಗಳಿಂದ ತಂದೆ, ತಾಯಿ ಪ್ರೀತಿ ಕಾಣದೆ ಚಿಕ್ಕುಂಬಿಮಠದ ಆರೈಕೆ ಕೇಂದ್ರದಲ್ಲಿ ಬೆಳೆದಿದ್ದ ಗಂಡು ಮಗುವನ್ನು ಇಟಲಿಯ ದಂಪತಿಗಳು ದತ್ತು ಪಡೆದಿದ್ದು ತಂದೆ, ತಾಯಿ ಪ್ರೀತಿ ನೀಡಲು ಮುಂದಾಗಿದ್ದಾರೆ. ಅವಧಿಗೂ ಮುನ್ನ ತಾಯಿಯ ಗರ್ಭದಿಂದ ಭೂಮಿಗೆ ಬಂದು ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಗಿದ್ದ ಗಂಡು ಮಗುವನ್ನು ಚಿಕ್ಕುಂಬಿ ಮಠದ ಆರೈಕೆ ಕೇಂದ್ರದವರು ಮಗುವಿಗೆ ಚಿಕಿತ್ಸೆ ಕೊಡಿಸಿ ಎರಡುವರೆ ವರ್ಷದಿಂದ ನೋಡಿಕೊಂಡು ಬಂದಿದ್ದರು. ಆದರೆ ಇಟಲಿಯ ದಂಪತಿಗಳು ಚಿಕ್ಕುಂಬಿ ಮಠದ ಆರೈಕೆ …
Read More »ಜನದಟ್ಟಣೆ ಕಡಿಮೆಯಾಗಲಿ ನಾನು ಕೂಡ ಕುಂಭಮೇಳಕ್ಕೆ ಹೋಗುತ್ತೇ; ಸತೀಶ್ ಜಾರಕಿಹೊಳಿ
ಬೆಳಗಾವಿ; ಭಕ್ತಿ ವೈಯಕ್ತಿಕ ವಿಷಯ ಮತ್ತು ಭಕ್ತಿಯಿದ್ದವರು ಮಹಾಕುಂಭಕ್ಕೆ ಹೋಗುತ್ತಾರೆ. ಜನದಟ್ಟಣೆ ಕಡಿಮೆಯಾದ ನಂತರ ನಾನು ಕೂಡ ಕುಂಭಮೇಳಕ್ಕೆ ಹೋಗುತ್ತೇನೆಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂಭಮೇಳದ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ ಹಾಗೂ ಡಿಕೆಶಿ ಪುಣ್ಯಸ್ನಾನ ಮಾಡಿರೋದು ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರ ವರ್ಷನ್ ಅವರು ಹೇಳಿದ್ದಾರೆ, ಇವರ ವರ್ಷನ್ ಇವರು ಹೇಳಿದ್ದಾರೆ. ಖರ್ಗೆಯವರು ಹೇಳಿದ ತಕ್ಷಣ ಹೋಗುವವರನ್ನು ನಿಲ್ಲಿಸಲು …
Read More »ನಿಶ್ಚಯಗೊಂಡ ಮದುವೆ ರದ್ಧು; ಯುವಕನ ಆತ್ಮಹತ್ಯೆ
ಬೆಳಗಾವಿ : ನಿಶ್ಚಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮ ಹತ್ಯಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂತೆ ಬೀದಿಯ ಸೋಮಪ್ಪ ಡೊಂಗರಗಾವಿ(28) ಮೃತ ದುರ್ದೈವಿಯಾಗಿದ್ದು ಮದುವೆಗೆ ಹುಡುಕಿದ್ದ ಮದುವೆ ಸಂಬಂಧಗಳೆಲ್ಲವೂ ರದ್ದಾದ ಹಿನ್ನೆಲೆ ಮನನೊಂದು ಯುವಕ ಆತ್ಮ*ಹತ್ಯೆಗೆ ಶರಣಾಗಿದ್ದಾನೆ.ಹೊಲದಲ್ಲಿನ ಬೇವಿನ ಗಿಡದ ತೊಂಗೆಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ.ಹಿರೇಬಾಗೆವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಶಿವಕಾರ್ತಿಕೇಯನ್ ಹೊಸ ಸಿನಿಮಾ ‘ಮದರಾಸಿ’ ಎ.ಆರ್.ಮುರುಗದಾಸ್ ನಿರ್ದೇಶನದಲ್ಲಿ ಚಿತ್ರ
ಬೆಂಗಳೂರು: ಅಮರನ್ ಬ್ಲಾಕ್ ಬಸ್ಟರ್ ಸಕ್ಸಸ್ ಬಳಿಕ ಶಿವಕಾರ್ತಿಕೇಯನ್ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದೀಗ ಅವರ ಮದರಾಸಿ ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಮೊದಲ ಬಾರಿಗೆ ಶಿವಕಾರ್ತಿಕೇಯನ್ ಎ.ಆರ್.ಮುರುಗದಾಸ್ ಜೊತೆ ಕೈ ಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್ ಹೊಸ ಚಿತ್ರಕ್ಕೆ ಮದರಾಸಿ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.. ಇಂದು ಶಿವಕಾರ್ತಿಕೇಯನ್ ಜನ್ಮದಿನ. ಅವರ ಹುಟ್ಟುಹಬ್ಬದ ಪ್ರಯುಕ್ತ ಮದರಾಸಿ ಸಿನಿಮಾದ ಆಕ್ಷನ್ ಪ್ಯಾಕ್ಡ್ ಗ್ಲಿಂಪ್ಸ್ ಅನಾವರಣ ಮಾಡಲಾಗಿದೆ. ಮಾಸ್ ಅವತಾರದಲ್ಲಿ ಶಿವಕಾರ್ತಿಕೇಯನ್ …
Read More »ಗಣೇಶ್ ಕುಣಿಸಲು ಬಂದ ಜಾನಿ ಮಾಸ್ಟರ್..’Your’s Sincerely ರಾಮ್’ಗೆ ಖ್ಯಾತ ಕೊರಿಯೋಗ್ರಫರ್ ಎಂಟ್ರಿ.
ಬೆಂಗಳೂರು: ತೆಲುಗು ಚಿತ್ರರಂಗದ ಖ್ಯಾತ ಕೊರಿಯೋಗ್ರಫರ್ ಜಾನಿ ಮಾಸ್ಟರ್ ಕನ್ನಡ ಚಿತ್ರರಂಗಕ್ಕೂ ಪರಿಚಿತರು. ತಮ್ಮ ಡ್ಯಾನ್ಸ್ ಕಲೆಯ ಮೂಲಕ ಎಲ್ಲರನ್ನೂ ಮೋಡಿ ಮಾಡಿದ್ದ ಅವರು ರಾಜಕುಮಾರ ಚಿತ್ರದ ಅಪ್ಪು ಡ್ಯಾನ್ಸ್ ಡ್ಯಾನ್ಸ್, ನಟಸಾರ್ವಭೌಮ ಚಿತ್ರದ ಓಪನ್ ದ ಬಾಟಲ್, ವಿಕ್ರಾಂತ್ ರೋಣ ಚಿತ್ರದ ರಾರಾ ರಕ್ಕಮ್ಮ ರೀತಿಯ ಸೂಪರ್ ಹಿಟ್ ಗೀತೆಗಳಿಗೆ ಡ್ಯಾನ್ಸ್ ಕಂಪೋಸ್ ಮಾಡಿದ್ದಾರೆ. ಸೂಪರ್ ಹಿಟ್ ಹಾಡುಗಳಿಗೆ ನಾಯಕ-ನಾಯಕಿಯರನ್ನು ಕುಣಿಸುವ ಅವರೀಗ ಮತ್ತೊಮ್ಮೆ ಸ್ಯಾಂಡಲ್ ವುಡ್ ಸಿನಿಮಾದಲ್ಲಿ …
Read More »ಮಾರ್ಚ್ 7 ರಂದು ಆಯವ್ಯಯ ಮಂಡನೆ: ಮಾರ್ಚ್ ಮೂರರಿಂದ ಅಧಿವೇಶನ ;ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು …
Read More »ಲಾರ್ಡ್ ಗಾಗಾ ಸಿನಿಮಾ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ನಿರ್ದೇಶಕ ಶೂನ್ಯ.
ಬೆಂಗಳೂರು: ಹೆಡ್ ಬುಷ್ ಮತ್ತು ರೋಸಿ ಸಿನಿಮಾಗಳ ಸೂತ್ರಧಾರ ಶೂನ್ಯ ಈಗ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ. ಸದ್ಯ ಲೂಸ್ ಮಾದ ಯೋಗಿ 50ನೇ ಚಿತ್ರ ರೋಸಿ ನಿರ್ದೇಶನದಲ್ಲಿ ಬ್ಯುಸಿಯಾಗಿ ಅವರು ಈ ಮಧ್ಯೆ ‘ಲಾರ್ಡ್ ಗಾಗಾ’ ಎಂಬ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ನಿರ್ದೇಶನ ಪಕ್ಕಕ್ಕಿಟ್ಟು ಶೂನ್ಯ ಲಾರ್ಡ್ ಗಾಗಾ ಮೂಲಕ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಶೂನ್ಯ ನಾಯಕನಾಗಿ ನಟಿಸುತ್ತಿರುವ ಚೊಚ್ಚಲ ಸಿನಿಮಾಗೆ ಲಾರ್ಡ್ ಗಾಗಾ ಎಂಬ …
Read More »ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ; ಸಚಿವ ಕೆ.ಜೆ.ಜಾರ್ಜ್
ಹಾವೇರಿ : ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್ಮನ್ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ದೊಳಗೆ ಲೈನ್ಮನ್ಗಳ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಳೆದ ವರ್ಷತೀವ್ರ ಬರಗಾಲವಿದ್ದುದರಿಂದ ವಿದ್ಯುತ್ ಕೊರತೆಯಿದ್ದರೂ ಕೇವಲ …
Read More »