ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸಂಕಷ್ಟದ ನಡುವೆಯೇ ಪ್ರವಾಹ ಪರಿಸ್ಥಿತಿಯೂ ಜನರನ್ನು ಬಾಧಿಸುವ ಸಾಧ್ಯತೆಯನ್ನು ಜಿಲ್ಲಾಡಳಿತ ಅಂದಾಜಿಸಿದೆ. ಪ್ರವಾಹದಿಂದ 323 ಗ್ರಾಮಗಳ ಜನರಿಗೆ ತೊಂದರೆ ಆಗಬಹುದು ಎಂದು ಗುರುತಿಸಲಾಗಿತ್ತು. ಈ ಮುಂಗಾರಿನಲ್ಲಿ ಗ್ರಾಮಗಳ ಸಂಖ್ಯೆ ಹೆಚ್ಚಾಗಿದೆ. 377 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಬಹುದು ಎಂಬ ವರದಿ ಬಂದಿದೆ. ಇದು ಸಾವಿರಾರು ಕುಟುಂಬಗಳು ಅತಂತ್ರವಾಗುವ ಆತಂಕವನ್ನೂ ತಂದೊಡ್ಡಿದೆ. 2019ರಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಉಂಟಾಗಿದ್ದ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ 423 ಗ್ರಾಮ …
Read More »ರಾಜ್ಯದಲ್ಲಿರುವ ಬಾಂಗ್ಲಾ ಮತ್ತು ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು : B.S.Y.
ಬೆಂಗಳೂರು : ಕರ್ನಾಟಕದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಇತ್ತೀಚೆಗೆ ರಾಜ್ಯದಲ್ಲಿ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ …
Read More »ಕೋವಿಡ್-೧೯ ಸಾಂಕ್ರಾಮಿಕಕ್ಕೆ ಬಲಿಯಾದ ತಂದೆ-ತಾಯಿಯರ ಮಕ್ಕಳಿಗೆ ಶುಲ್ಕ ವಿನಾಯಿತಿ: R.C.U.
ಬೆಳಗಾವಿ – ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್-೧೯ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕವು ಸೋಂಕಿತರ ನೆರವಿಗೆ ನಿಂತಿರುವುದು, ಜನಕಲ್ಯಾಣ ಟ್ರಸ್ಟ್ದೊಂದಿಗೆ ಕೋವಿಡ್ ಕೇರ್ ಸೆಂಟರ್ ನಡೆಸುವ ಉಪಕ್ರಮದಲ್ಲಿ ಭಾಗಿಯಾಗಿರುವುದಲ್ಲದೆ ವಿಶ್ವವಿದ್ಯಾಲಯದ ದೀನದಯಾಳ ಅಧ್ಯಯನ ಪೀಠದ ವತಿಯಿಂದ ಮೂರು ದತ್ತು ಗ್ರಾಮಗಳಲ್ಲಿ ಆಹಾರ ಕಿಟ್ಗಳನ್ನು ವಿತರಿಸುವುದರ ಮೂಲಕ ತನ್ನ ಕಾಳಜಿಯನ್ನು ವ್ಯಕ್ತಪಡಿಸಿದೆ. ಅಲ್ಲದೆ, ವಿಶ್ವವಿದ್ಯಾಲಯದ ಅಧ್ಯಾಪಕರುಗಳು ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಎನ್ನುವ …
Read More »”ಜನರ ಆಕ್ರೋಶದಿಂದ ಮೋದಿ ಭಸ್ಮಾಸುರನಂತೆ ನಾಶ”: ಉಗ್ರಪ್ಪ ಕಿಡಿ
ಬಳ್ಳಾರಿ, ಜೂ.13: ಕೊರೊನಾದ ಈ ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ”ಜನರಿಗೆ ಇಷ್ಟೆಲ್ಲ ಅನ್ಯಾಯ ಮಾಡುವ ಪ್ರಧಾನಿ ನರೇಂದ್ರ ಮೋದಿ ಭಸ್ಮಾಸುರನಂತೆ ಸುಟ್ಟು ನಾಶವಾಗುತ್ತಾರೆ” ಎಂದು ಕಿಡಿಕಾರಿದ್ದಾರೆ. ದೇಶದಲ್ಲಿ ಕಳೆದ ಹಲವು ದಿನಗಳಿಂದ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗುತ್ತಿದ್ದು, ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿದೆ. …
Read More »“ಮಠಾಧೀಶರು ರಾಜಕೀಯ ಮಾಡುವುದು ಸರಿಯಲ್ಲ”
ಕಲಬುರಗಿ : ಮಠಾಧೀಶರು ರಾಜಕೀಯದಲ್ಲಿ ಮಧ್ಯಪ್ರವೇಶ ಮಾಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಜೇವರ್ಗಿ ತಾಲೂಕಿನ ನೆಲೋಗಿ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರವಾಗಿ ಮಲೆನಾಡಿನ ಮಠಾಧೀಶರು ಬೆಂಬಲ ನೀಡಿರುವ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ ಶ್ರೀಗಳು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಯೋಗ್ಯತೆ ಇದ್ದರೆ ಸಿಎಂ ಹುದ್ದೆಯಲ್ಲಿ ಮುಂದುವರೆಯುತ್ತಾರೆ. ಮಠಾಧೀಶರು ರಾಜಕೀಯ ಮಾಡುವುದು ಸರಿಯಲ್ಲ. ಯಡಿಯೂರಪ್ಪನಿಗೆ ಯೋಗ್ಯತೆ ಇದ್ರೆ ಸಿಎಂ ಹುದ್ದೆಯಲ್ಲಿ ಹೈಕಮಾಂಡ್ …
Read More »ಸಿದ್ದರಾಮಯ್ಯ, ಜಮೀರ್, ದಿಗ್ವಿಜಯ ಸಿಂಗ್ ಪಾಕಿಸ್ತಾನದ ಪರ ಇರುವ ಜನ : ಈಶ್ವರಪ್ಪ
ಶಿವಮೊಗ್ಗ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16 ರಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಕ್ಯಾಬಿನೆಟ್ ಸಚಿವರು, ಕೋರ್ ಕಮಿಟಿ ಸದಸ್ಯರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಶಾಸಕರು ತಮ್ಮ ಅಭಿಪ್ರಾಯ ಹೇಳಲು ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಹೇಳುವವರು, ಕೇಳುವವರು ಇದ್ದಾರೆ, ಇದುವೆ ಬಿಜೆಪಿ ವಿಶೇಷತೆ ಎಂದು ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪರಿಸ್ಥಿತಿ ಈಗ ಹೇಗಾಗಿದೆ? ಎಂಬ ವಿಚಾರವಾಗಿ ಮಾತನಾಡಿದ ಅವರು, …
Read More »ಗಂಡನ ಕೊಲೆಗೈದು ಮರ್ಮಾಂಗ ಫ್ರೈ ಮಾಡಿ ವಿಕೃತಿ ಮೆರೆದ ಪತ್ನಿ
ಬ್ರೆಜಿಲ್ : ಬ್ರೆಜಿಲ್ನ ಸಾವೊ ಗೊನ್ಕಾಲೊ ನಗರದಲ್ಲಿ ಮಹಿಳೆಯೊಬ್ಬಳ ವಿಕೃತಿಗೆ ಜನರು ಬೆಚ್ಚಿಬಿದ್ದಿದ್ದಾರೆ. ಕ್ರಿಸ್ಟಿನಾ ರೊಡ್ರಿಗಸ್ ಮಸಾಡೊ ಎಂಬಾಕೆ ತನ್ನ ಗಂಡ ಆಂಡ್ರೆ ಎಂಬಾತನ ಕೊಂದು ಆತನ ಮರ್ಮಾಂಗವನ್ನೇ ಕಟ್ ಮಾಡಿ ಫ್ರೈಮಾಡಿದ್ದಾಳೆ. ದಂಪತಿ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳು ಇತ್ತು ಎನ್ನಲಾಗಿದೆ.. ಅಲ್ಲದೇ ದಂಪತಿಗೆ 8 ವರ್ಷದ ಮಗ ಹಾಗೂ 5 ವರ್ಷದ ಮಗಳಿದ್ದಾಳೆ. ಇವರು ಮದುವೆಯಾಗಿ ಸುಮಾರು 10 ವರ್ಷಗಳಾದ ನಂತರ ಬೇರೆಯಾಗಿ , ಮತ್ತೆ 2 ವರ್ಷಗಳ …
Read More »ತಮಿಳುನಾಡಿನಲ್ಲಿ’ಮಮತಾ ಬ್ಯಾನರ್ಜಿʼಯನ್ನು ಮದುವೆಯಾದ ‘ಸೋಶಿಯಲಿಸಂʼ
ಚೆನ್ನೈ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಡ ಪಕ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲದಿದ್ದರೂ, ಮಮತಾ ಬ್ಯಾನರ್ಜಿ ಎಂಬ ಹೆಸರಿನ ಯುವತಿಯನ್ನು ಸೋಶಿಯಲಿಸಂ ಹೆಸರಿನ ಯುವಕನೋರ್ವ ಮದುವೆಯಾದ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಹೆಸರಿನ ಕಾರಣದಿಂದಾಗಿ ಈ ಮದುವೆ ವಿಚಾರ ರಾಷ್ಟ್ರಾದ್ಯಂತ ಸುದ್ದಿಯಾಗಿದೆ. ವಧು ಪಿ. ಮಮತಾ ಬ್ಯಾನರ್ಜಿ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಕುಟುಂಬದಿಂದ ಬಂದ ವಧುವಿನ ಹೆಸರನ್ನು ಈಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿರುವ …
Read More »ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ‘ಮಳೆ’ ಮುನ್ಸೂಚನೆ ನೀಡಿದ ‘ಹವಾಮಾನ ಇಲಾಖೆ’
ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿ ದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ( ಜೂ.13) ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರದಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, …
Read More »ಮುಂಗಾರು ಮಳೆಯ ಅಬ್ಬರ : ಮತ್ತೆ ಜೀವ ಪಡೆದುಕೊಂಡ ಜೋಗ ಜಲಪಾತ
ಸಾಗರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಾನ್ಸೂನ್ ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಜೋಗ ಜಲಪಾತ ಮತ್ತೆ ಜೀವಕಳೆ ಪಡೆಯಲಾರಂಭಿಸಿದೆ. ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಭಾನುವಾರದಂದು ಬೋರ್ಗರೆಯುತ್ತ ಧುಮುಕುತ್ತಿರುವುದು ಕಂಡುಬಂದಿತು. ಕೋವಿಡ್ ಲಾಕ್ಡೌನ್ ಕಾರಣದಿಂದ ಪ್ರವಾಸಿಗರಿಗೆ ದರ್ಶನ ಅವಕಾಶ ಮಾತ್ರ ಲಭ್ಯವಾಗಲಿಲ್ಲ.
Read More »