Breaking News

ರಣವೀರ್‌, ರಣ್‌ಬೀರ್‌, ವಿಕ್ಕಿ ಡ್ರಗ್ಸ್‌ ಪರೀಕ್ಷೆಗೆ ಒಳಪಡಬೇಕು – ಕಂಗನಾ

ಮುಂಬೈ: ಬಾಲಿವುಡ್‌ 4 ಮಂದಿ ಖ್ಯಾತನಟರು ಡ್ರಗ್‌ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ನೀಡಲಿ ಎಂದು ನಟಿ ಕಂಗನಾ ರಣಾವತ್‌ ವಿನಂತಿಸಿಕೊಂಡಿದ್ದಾರೆ. ರಣ್‌ವೀರ್‌ ಸಿಂಗ್‌, ರಣ್‌ಬೀರ್‌ ಕಪೂರ್‌, ಅಯಾನ್‌ ಮುಖರ್ಜಿ, ವಿಕ್ಕಿ ಕೌಶಿಕ್‌ ಡ್ರಗ್‌ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ನೀಡಬೇಕು. ಈ ನಟರು ಕೊಕೇನ್‌ ಸೇವಿಸುತ್ತಾರೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಮೇಲೆ ಬಂದಿರುವ ಆರೋಪವನ್ನು ಸುಳ್ಳು ಮಾಡಲು ನಟರು ರಕ್ತದ ಮಾದರಿಯನ್ನು ನೀಡಬೇಕೆಂದು ವಿನಂತಿಸುತ್ತಿದ್ದೇನೆ. ಈ ವ್ಯಕ್ತಿಗಳು …

Read More »

ನಟಿ ರಾಗಿಣಿಗೆ ನೋಟಿಸ್ – ಆಪ್ತನನ್ನು ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್‍ನ ನಟಿ ರಾಗಿಣಿಯವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್‍ಟಿಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದ ವಿಚಾರಣೆ ಮಾಡಿ ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರನೆ ಹಾಜರಾಗುವಂತೆ ಸೂಚಿಸಿದ್ದಾರೆ ಗೆಳೆಯರ ಮಧ್ಯೆ ನಡೆದಿತ್ತು …

Read More »

ರಾಜ್ಯದಲ್ಲಿ ಇವತ್ತು ದಾಖಲೆ ಬರೆದ ಕೊರೊನಾ- 9,860 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಹೊಸ ದಾಖಲೆ ಬರೆದಿದೆ. ಕಳೆದ ಆರು ತಿಂಗಳಿನಲ್ಲೇ ಇಂದು ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾ ಹಬ್ಬುತ್ತಿರುವ ವೇಗ ಮತ್ತು ತೀವ್ರತೆ ಗಮನಿಸಿದಲ್ಲಿ ಇನ್ನು ಒಂದೆರಡು ದಿನಗಳಲ್ಲಿ 10 ಸಾವಿರ ಕೇಸ್ ದಾಟಿದರೂ ಅಚ್ಚರಿ ಇಲ್ಲ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಇಂದು ರಾಜ್ಯದಲ್ಲಿ 9,860 ಮಂದಿಗೆ ಸೋಂಕು ದೃಢವಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,61,341ಕ್ಕೇರಿದೆ. 6,287 …

Read More »

ರಾಹುಲ್ ಗಾಂಧಿ ಪ್ರಧಾನಿಯಾದ್ರೆ, ಸಿದ್ದರಾಮಯ್ಯ ಹೋಗಿ ಕೇಳಲಿ: ಸುಧಾಕರ್ ವ್ಯಂಗ್ಯ

ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬದಲಾವಣೆ ಮಾಡಲಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯರ ಸಲಹೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸುಧಾಕರ್ ಮಾಧ್ಯಮಗಳೊಂದಿಗೆ ಮಾತನಾಡಿ, ಬದಲಾವಣೆಯ ಬಗ್ಗೆ ರಾಹುಲ್ ಗಾಂಧಿ ಪ್ರಧಾನಿ ಆದರೆ ಸಿದ್ದರಾಮಯ್ಯ ಹೋಗಿ ಕೇಳಲಿ. ಈಗ ಕೇಳೋದಲ್ಲ. ಡಿಜೆಹಳ್ಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿ. ಅವರು ಸ್ವತಂತ್ರರು ಎಲ್ಲಿಗೆ ಬೇಕಾದರೂ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ  ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿದ್ದಪ್ಪ  ಓ. ಹಲಸಗಿ (53)  ನಿಧನ

ಬೆಳಗಾವಿ – ಕೊರೋನಾದಿಂದಾಗಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ  ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿದ್ದಪ್ಪ  ಓ. ಹಲಸಗಿ (53)  ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೂ ಸೋಂಕು ತಗುಲಿರುವುದಾಗಿ ಗೊತ್ತಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಕುರಿತು ಪ್ರಗತಿವಾಹಿನಿ ಈ ಹಿಂದೆಯೇ ವರದಿ ಪ್ರಕಟಿಸಿತ್ತು. ಹಲವು ದಶಕಗಳ ಸುದೀರ್ಘ ಶೈಕ್ಷಣಿಕ ಜೀವನದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ …

Read More »

ಸ್ಯಾಂಡಲ್‍ವುಡ್ ಡ್ರಗ್ಸ್‌ಗೆ ಕೇರಳ ರಾಜಕೀಯ ನಂಟು……………………

ಬೆಂಗಳೂರು: ಭಾರೀ ಚರ್ಚೆಗೆ ಕಾರಣವಾಗಿರುವ ಡ್ರಗ್ಸ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಬಂಧಿತ ವಿಚಾರಣೆಯಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಕೇರಳ ರಾಜಕೀಯ ನಾಯಕರ ಪುತ್ರನ ಲಿಂಕ್ ಇರುವ ಬಗ್ಗೆ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಕೇರಳದಲ್ಲಿ ಬೆಂಗಳೂರಿನ ಡ್ರಗ್ ಪ್ರಕರಣ ತಲ್ಲಣವನ್ನು ಉಂಟು ಮಾಡಿದೆ. ಪೊಲೀಸರ ಎದುರು ಡ್ರಗ್ಸ್ ದಂಧೆಯ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿರುವ ಆರೋಪಿ ಅನೂಫ್, ದಂಧೆಯಲ್ಲಿ ಕೇರಳದ ಸಿಪಿಎಂ ಪಕ್ಷದ ಮಗನಿಂದ ಹಣ ಹೂಡಿಕೆ …

Read More »

ಹಿರಿಯ ಐಪಿಎಸ್‌ ಅಧಿಕಾರಿ ಹೌಸಿಂಗ್‌ ಬೋರ್ಡ್‌ ಡಿಜಿ ಆಗಿರುವ ಆರ್‌ಪಿ ಶರ್ಮಾ ತಮ್ಮ ರಿವಾಲ್ವರ್‌ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ಹಿರಿಯ ಐಪಿಎಸ್‌ ಅಧಿಕಾರಿ ಹೌಸಿಂಗ್‌ ಬೋರ್ಡ್‌ ಡಿಜಿ ಆಗಿರುವ ಆರ್‌ಪಿ ಶರ್ಮಾ ತಮ್ಮ ರಿವಾಲ್ವರ್‌ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸಂಜೆ ತಮ್ಮ ನಿವಾಸದಲ್ಲೇ 2 ಬಾರಿ ಕುತ್ತಿಗೆಗೆ ಆರ್‌ಪಿ ಶರ್ಮಾ ಫೈರ್‌ ಮಾಡಿಕೊಂಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಕೊತ್ತನೂರಿನ ಮನೆಯಲ್ಲೇ ತಮಗೆ ತಾವೇ ಸರ್ವಿಸ್‌ ರಿವಾಲ್ವರ್‌‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಮನೆಯಲ್ಲಿದ್ದವರು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಶರ್ಮಾ ದಾಖಲು ಮಾಡಿದ್ದಾರೆ. ಸ್ಥಳಕ್ಕೆ …

Read More »

ಬಾರದ ಪೆನ್ ಶನ್ ನಿಂದಾಗಿ ವಾಯುವ್ಯ ಸಾರಿಗೆಯ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.2 ರಂದು ಬೆಳಕಿಗೆ ಬಂದಿದೆ.

ಹಾವೇರಿ: ನಿವೃತ್ತಿಯಾಗಿ ವರ್ಷ ಕಳೆದರು ಬಾರದ ಪೆನ್ ಶನ್ ನಿಂದಾಗಿ ವಾಯುವ್ಯ ಸಾರಿಗೆಯ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.2 ರಂದು ಬೆಳಕಿಗೆ ಬಂದಿದೆ. ಶಿವಪ್ರಕಾಶ ಹೂಗಾರ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ನಗರದ ವಾಯುವ್ಯ ಸಾರಿಗೆ ಇಲಾಖೆಯ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ಕಚೇರಿ ಮುಂಭಾಗದ ಹೊಟೇಲ್ ನಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.  ಶಿವಪ್ರಕಾಶ ಹೂಗಾರ 1 ವರ್ಷ 8 ತಿಂಗಳ ಹಿಂದೆ ಚಾಲಕ ಹುದ್ದೆಯಿಂದ …

Read More »

ಘಟಪ್ರಭಾ ನದಿ ಪಾಲಾಗಿದ್ದ ವಾಟರ್ ಮನ್ ನ ಶವ ಇಂದು ಪತ್ತೆ

ಘಟಪ್ರಭಾ:  ನಿನ್ನೆ ನೀರಿನ ಪಂಪ್ ಚಾಲೂ ಮಾಡುವ ವೇಳೆ ಘಟಪ್ರಭಾ ನದಿ ಪಾಲಾಗಿದ್ದ ವಾಟರ್ ಮನ್ ನ ಶವ ಇಂದು ಪತ್ತೆಯಾಗಿದೆ. ನಿನ್ನೆ ಪಾಮಲದಿನ್ನಿ ಗ್ರಾಮದ ಬಸವರಾಜ ಯಮುನಪ್ಪಾ ಹರಜನ( 35) ಎಂಬ ವಾಟರ್ ಮನ್ ಘಟಪ್ರಭಾ ನದಿಯಿಂದ ಪಾಮಲದಿನ್ನಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಪಂಪ್ ಹೌಸ್ ಗೆ ತೆರಳಿದ್ದರು. ಪಂಪ್ ಚಾಲೂ ಮಾಡಿದರು ನೀರು ಬರದೆ ಇರುವ ಹಿನ್ನೆಲೆ ಪಂಪನ್ ಫುಟ್  ಬಾಲ್ ಪರಿಶೀಲಿಸಲು ನೀರಿಗೆ ಇಳಿದಿದ್ದರು.  …

Read More »

ರಾಗಿಣಿ ಅವರು ಕಮಲ ಪಾಳಯದಿಂದ ಕೈ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ………?

ಬೆಂಗಳೂರು:  ಸ್ಯಾಂಡಲ್ ವುಡ್ ನ ತುಪ್ಪದ  ಹುಡುಗಿ ರಾಗಿಣಿ ಅವರು ಕಮಲ ಪಾಳಯದಿಂದ ಕೈ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಳೆದ ವರ್ಷ ಏಪ್ರಿಲ್ 14ರಂದು ಬಿಜೆಪಿ ಸೇರಿದ್ದ ರಾಗಿಣಿ ದ್ವಿವೇದಿ ಅವರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ.  ಈ ಹಿಂದೆ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೆಆರ್ ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರ ಪರವಾಗಿ ಬಿ.ವೈ. ವಿಜಯೇಂದ್ರ ಅವರ ಜೊತೆ ರಾಗಿಣಿ ಭರ್ಜರಿ ಪ್ರಚಾರ …

Read More »