Breaking News

ಹಿಪ್ಪರಗಿ ಬ್ಯಾರೇಜ್ ಮೂಲಕ ಹರಿದು ಹೋದ ಕೃಷ್ಣೆಯ 10 ಅಡಿ ನೀರು!!! ಕೃಷ್ಣಾ ನದಿ ಬತ್ತಿ ಹೋಗುವ ಭೀತಿ, ರೈತರಲ್ಲಿ ಆತಂಕ

ಹಿಪ್ಪರಗಿ ಬ್ಯಾರೇಜ್ ಮೂಲಕ ಹರಿದು ಹೋದ ಕೃಷ್ಣೆಯ 10 ಅಡಿ ನೀರು!!! ಕೃಷ್ಣಾ ನದಿ ಬತ್ತಿ ಹೋಗುವ ಭೀತಿ, ರೈತರಲ್ಲಿ ಆತಂಕ • ಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿದು ಆತಂಕ • ಸಮುದ್ರ ಪಾಲಾದ 10 ಅಡಿ ಕೃಷ್ಣಾ ನೀರು • ಬತ್ತಿ ಹೋಗುವ ಭೀತಿಯಲ್ಲಿ ಕೃಷ್ಣಾ ನದಿ • ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತರು, ಮೀನುಗಾರರ ಆಕ್ರೋಶ ಕಾಗವಾಡ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ನ 22ನೇ ಗೇಟ್ ಕಳೆದ ಜನವರಿ 6ರಂದು …

Read More »

ಚುಳಕಿ ಗ್ರಾಮದ ಆಂತರಿಕ ರಸ್ತೆಗಳ ಸುಧಾರಣೆಗೆ ಚಾಲನೆ: ಮೂಲಭೂತ ಸೌಕರ್ಯಕ್ಕೆ ಆದ್ಯತೆ!

ಚುಳಕಿ ಗ್ರಾಮದ ಆಂತರಿಕ ರಸ್ತೆಗಳ ಸುಧಾರಣೆಗೆ ಚಾಲನೆ: ಮೂಲಭೂತ ಸೌಕರ್ಯಕ್ಕೆ ಆದ್ಯತೆ! 🏗️🛣️ ​ನಮ್ಮ ಸವದತ್ತಿ ಯಲ್ಲಮ್ಮ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯ ಸಂಕಲ್ಪದೊಂದಿಗೆ, ಚುಳಕಿ ಗ್ರಾಮದಲ್ಲಿ ಮಹತ್ವದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ​ಕಾಮಗಾರಿ ವಿವರ: ✅ ಯೋಜನೆ: ಸನ್ 2024-25ನೇ ಸಾಲಿನ ಲೆಕ್ಕ ಶೀರ್ಷಿಕೆ 5054ರ ಮಳೆ ಪರಿಹಾರ ಕಾರ್ಯಕ್ರಮದಡಿ, ಚುಳಕಿ ಗ್ರಾಮದ ನರಗುಂದ ಮುಖ್ಯ ರಸ್ತೆಯಿಂದ ಜನತಾ ಪ್ಲಾಟ್ (ಗೌಟನ್) ವ್ಯಾಪ್ತಿಯಲ್ಲಿ ಆಂತರಿಕ ಸಿಸಿ ರಸ್ತೆಗಳ …

Read More »

ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಮುಂದುವರಿದಿದೆ!

ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಮುಂದುವರಿದಿದೆ! ಸವದತ್ತಿ ಗ್ರಾಮದ ಬ್ಲಾಕ್ ನಂ 2 (ಕಲಗುಡಿಯವರ ಹೊಲದ ಹತ್ತಿರ) ​ರೈತ ಬಾಂಧವರ ಅನುಕೂಲಕ್ಕಾಗಿ ಜಲ ಸಂಪನ್ಮೂಲ ಇಲಾಖೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (CADA) ವತಿಯಿಂದ ಹೊಸ ಯೋಜನೆಯೊಂದಕ್ಕೆ ಇಂದು ಚಾಲನೆ ನೀಡಲಾಯಿತು. ₹22 ಲಕ್ಷ ಅಂದಾಜು ವೆಚ್ಚದ ಹೊಲ ಬಸಿಗಾಲುವೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮ ಇಂದು ಯಶಸ್ವಿಯಾಗಿ ನೆರವೇರಿತು. ​ಯೋಜನೆಯ ವಿವರಗಳು: ​ಕಾಮಗಾರಿ: ಹೊಲ ಬಸಿಗಾಲುವೆ ನಿರ್ಮಾಣ ​ಅಂದಾಜು ವೆಚ್ಚ: …

Read More »

ಕೈ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ ವಿತರಿಸಿದ ಸಚಿವ ಜಮೀರ್ ವಿರುದ್ಧ ಐಟಿಗೆ ದೂರು

ಕೈ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ ವಿತರಿಸಿದ ಸಚಿವ ಜಮೀರ್ ವಿರುದ್ಧ ಐಟಿಗೆ ದೂರು ಬೆಂಗಳೂರು: ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿಗೆ ಬಲಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಪರಿಹಾರ ರೂಪದಲ್ಲಿ 25 ಲಕ್ಷ ರೂ. ನಗದು ವಿತರಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. ಹಿಂದೂ ಮುಖಂಡ ತೇಜಸ್​​ಗೌಡ ಎಂಬುವರು ಜಮೀರ್ ಅಹಮದ್ ವಿರುದ್ಧ ಐಟಿ ಇಲಾಖೆಗೆ …

Read More »

ವಾಯವ್ಯ ಸಾರಿಗೆಯ ಪ್ರತಿಷ್ಠಿತ ಸಾರಿಗೆ ಬಸ್​ಗಳ ಪ್ರಯಾಣ ದರ ಇಳಿಕೆ..!

ಹುಬ್ಬಳ್ಳಿ: ದೂರ ಮಾರ್ಗಗಳಲ್ಲಿ ಪ್ರಯಾಣ ಮಾಡುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಇರುವ ಆಯ್ದ ಕೆಲವು ಮಾರ್ಗಗಳಲ್ಲಿ ಸಂಚರಿಸುವ ಪ್ರತಿಷ್ಠಿತ ಸಾರಿಗೆ ಬಸ್​ಗಳ ಪ್ರಯಾಣ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಪ್ರಸ್ತುತ ಕೆಲವು ದೂರ ಮಾರ್ಗದ ಪ್ರತಿಷ್ಟಿತ ಸಾರಿಗೆ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ವಿವಿಧ ದೂರದ ಪ್ರಮುಖ ಸ್ಥಳಗಳ …

Read More »

ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿ

ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್​ ಅವರ ಮೃತದೇಹವನ್ನು ಕುಟುಂಬಸ್ಥರ ವಿರೋಧದ ನಡುವೆ ಯಾರದ್ದೋ ಒತ್ತಾಯಕ್ಕೆ ಮಣಿದು ದಹನ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀ ರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಗಲಾಟೆ ಪ್ರಕರಣ ಸಂಬಂಧ ಇಂದು ಬಳ್ಳಾರಿಗೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ, ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿ …

Read More »

ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗೆ ತಡೆ ಗಟ್ಟಲು ಗುತ್ತಿಗೆದಾರರ ಸಭೆ;ಸಚಿವ ಸತೀಶ ಜಾರಕಿಹೋಳಿ.

ಹುಕ್ಕೇರಿ : ಮುಂದಿನ ದಿನಗಳಲ್ಲಿ ಗುತ್ತಿಗೆದಾರರ ಸಭೆ ಜರುಗಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ. ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗೆ ತಡೆ ಗಟ್ಟಲು ಗುತ್ತಿಗೆದಾರರ ಸಭೆ ಜರುಗಿಸ ಲಾಗುವದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ತ್ರೈಮಾಸಿಕ ಸಭೆಯಲ್ಲಿ ಸಾರ್ವಜನಿಕರು ಮಾತನಾಡಿ ತಾಲೂಕಿನ ಜೆ ಜೆ ಎಂ ಕಾಮಗಾರಿ ಯನ್ನು ರಸ್ತೆ ಪಕ್ಕದಲ್ಲೇ ತಗ್ಗು ಗುಂಡಿ ತಗೆದು ಹಾಗೆ ಬಿಟ್ಟಿದ್ದಾರೆ ಅಲ್ಕದೆ ಕೆಲ ಗ್ರಾಮಗಳಲ್ಲಿ …

Read More »

ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ; ವಿಜಯಪುರ ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ*

ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ; ವಿಜಯಪುರ ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ* ಕರ್ನಾಟಕದ ಸುದೀರ್ಘ ಅವಧಿಯ ಸಿಎಂ ಎಂದು ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ.‌ಈ ಹಿನ್ನೆಲೆಯಲ್ಲಿ ವಿಜಯಪುರ ನಗರದ ಹೃದಯ ಭಾಗದಲ್ಲಿರುವ ಗಾಂಧಿ ವೃತ್ತದಲ್ಲಿ ಡಿ ದೇವರಾಜ್ ಅರಸುರವರ ಏಳು ವರ್ಷ 2139 ದಿನಗಳ ಸುದೀರ್ಘ ಅವಧಿಯ ಮುಖ್ಯಮಂತ್ರಿಯ ದಾಖಲೆಯನ್ನು ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯನವರು ದಾಟಿ ಮುನ್ನುಗ್ಗುತ್ತಿರುವ ನಿಮಿತ್ಯ ಸಿದ್ದರಾಮಯ್ಯನವರ ಅಭಿಮಾನಿ ಬಳಗದಿಂದ ಪಟಾಕಿ ಸಿಡಿಸಿ ಸಿಹಿ ಹಂಚಲಾಯಿತು. …

Read More »

ಧಾರವಾಡದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಅಗ್ನಿ ಅವಘಡಗಳು…. ಕಾಳೆದಿನದ ಓಮನಿ ಕಾರ್ ಅಗ್ನಿ ದುರಂತ ಮಾಸುವ ಮುನ್ನವೇ ಟೀ ಪಾಯಿಂಟ್ ‌ಗೆ ಬೆಂಕಿ….

ಧಾರವಾಡದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಅಗ್ನಿ ಅವಘಡಗಳು…. ಕಾಳೆದಿನದ ಓಮನಿ ಕಾರ್ ಅಗ್ನಿ ದುರಂತ ಮಾಸುವ ಮುನ್ನವೇ ಟೀ ಪಾಯಿಂಟ್ ‌ಗೆ ಬೆಂಕಿ…. ಅದ್ಯಾಕೋ ಎನೋ ಧಾರವಾಡದಲ್ಲಿ ಅಗ್ನಿ ಅವಘಡಗಳು ಒಂದಾದರ ಮೇಲೊಂದು ಅಗ್ನಿ ದುರಂತಗಳು ಸಂಭವಿಸುತ್ತಲೇ ಇದ್ದು, ಕಳೆದ ದಿನ ಸೋಮುವಾರ ಓಮನಿ ಕಾರ್ ಧಗಧಗನೆ ಹೊತ್ತಿ ಉರಿದ ಘಟನೆ ಮಾಸುವ ಮುನ್ಮವೇ ಇಂದು ಮತ್ತೊಂದು ಟೀ ಶಾಪ ಅಂಗಡಿಗೆ ಬೆಂಕಿ ತಗುಲಿದೆ.‌ ಹೌದು …ಧಾರವಾಡ ಮುರುಘರಾಜೇಂದ್ರ ನಗರದ …

Read More »

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ ತಮ್ಮ ಜೀವನವನ್ನು ರೂಪಿಸಿ ಕೋಳ್ಳಬೇಕು ಎಂದು ಜಿಲ್ಲಾ ಮುಸ್ಲಿಂ ಕಲ್ಯಾಣ ಮತ್ತು ಶಿಕ್ಷಣ ಸಂಸ್ಥೆಗಳ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ಹೇಳಿದರು. ಹುಕ್ಕೇರಿ ನಗರದ ಟಿಪ್ಪು ಸುಲ್ತಾನ ಪ್ರೌಢ ಶಾಲೆ ವಿದ್ಯಾರ್ಥಿಗಳು ಹಮ್ಮಿಕೊಂಡ ವಿಜ್ಞಾನ ಪ್ರದರ್ಶನ ಮತ್ತು ಆಹಾರ ಮೇಳವನ್ನು ಸಂಸ್ಥೆಯ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ರೀಬ್ಬನ್ ಕತ್ತರಿಸುವ ಮೂಲಕ …

Read More »