Breaking News

ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಮಹಿಳೆ ಅವಾಜ್

ಬೆಂಗಳೂರು: ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಮಹಿಳೆ ಅವಾಜ್ ಹಾಕಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿ ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ಮಹಿಳೆಯ ಈ ವಿಡಿಯೋ ಸಾಮಾಜಿಕ …

Read More »

ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್

ಮುಂಬೈ: ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಬೆಳಗ್ಗೆ ಮಲೈಕಾ ಅವರ ಪ್ರಿಯಕರ ಅರ್ಜುನ್ ಕಪೂರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದನ್ನು ಸ್ವತಃ ಅವರೇ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ದೃಢಪಡಿಸಿದ್ದರು. ಈಗ ಅರ್ಜುನ್ ಜೊತೆ ಇದ್ದ ಮಲೈಕಾ ಅರೋರಾ ಅವರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಈಗ ಸಂಜೆ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರ ಸಹೋದರಿ …

Read More »

ಬಾಲಿವುಡ್‌ ಡ್ರಗ್ಸ್‌ ಕೇಸ್‌ – ಬೆಂಗಳೂರಿನ ಕಾಂಗ್ರೆಸ್‌ ಸದಸ್ಯನ ಪುತ್ರನಿಗೆ ನೋಟಿಸ್‌ – ಯಾರು ಯಶಸ್‌

ಬೆಂಗಳೂರು: ಸುಶಾಂತ್ ಸಿಂಗ್ ಪ್ರಕರಣದಲ್ಲಿ ಡ್ರಗ್ಸ್ ಮೂಲ ಕೆದಕುತ್ತಿರುವ ಎನ್‍ಸಿಬಿ ಬೀಸಿದ ಬಲೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀಪುರಂ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್ ಸಿಲುಕುವ ಎಲ್ಲಾ ಸಾಧ್ಯತೆಗಳು ಇವೆ. ನಟ ಸುಶಾಂತ್ ಗೆಳತಿ, ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಡ್ರಗ್ಸ್ ಪೂರೈಕೆ ಮಾಡಿರುವ ಶಂಕೆ ಮೇಲೆ ಯಶಸ್‍ಗೆ ನೋಟಿಸ್ ಜಾರಿ ಮಾಡಲಾಗಿದೆ. ಮೂರು ದಿನಗಳ ಹಿಂದೆಯೇ ಕಾಂಗ್ರೆಸ್ ಪಾಲಿಕೆ ಸದಸ್ಯ ಕೇಶವಮೂರ್ತಿಯ ರಾಜಾಜಿನಗರದ ನಿವಾಸದ ಮೇಲೆ ಎನ್‍ಸಿಬಿ ದಾಳಿ ಮಾಡಿತ್ತು. ಈ …

Read More »

ಕಿಮ್ಸ್ ಸಂಸ್ಥೆಯನ್ನು ನಾಡಿಗೆ ಸಂಜೀವಿನಿಯಾಗುವಂತೆ ಮಾದರಿಯಾಗಿ ರೂಪಿಸಿದ್ದಾರೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೋವಿಡ್ ಸಂದರ್ಭದಲ್ಲಿ ಕಿಮ್ಸ್ ನ ಎಲ್ಲಾ ವೈದ್ಯರು ರೋಗಿಗಳ ಬಗೆಗೆ ಬಹಳ ಮುತುವರ್ಜಿ ವಹಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಗಂಭೀರ ಪ್ರಕರಣಗಳನ್ನು ಸಹ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ವೈದ್ಯಕೀಯ ವೃತ್ತಿ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಬೆಳಗಾವಿಯ ಏಕಸ್ ಇನ್ಫ್ರಾ ಮತ್ತು ಏಕಸ್ ಫೌಂಡೇಶನ್ ಕೋವಿಡ್-19 ರೋಗಿಗಳ …

Read More »

ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ

ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ. ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್‍ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ …

Read More »

ಪಿಪಿಇ ಕಿಟ್ ಧರಿಸಿ ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಚಿಕ್ಕಮಗಳೂರು: ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರವನ್ನು ನಾನೇ ಮಾಡಬೇಕೆಂದು ಹಠ ಹಿಡಿದು ಮಗಳೇ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಬಿಡದಿಯ ಟೊಯೋಟಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕೊನೆಗೆ ಕೊರೋನಾ ಚಿಕಿತ್ಸೆಯಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗಿ ವ್ಯಾಪಿಸುತ್ತಿದ್ದರಿಂದ ಇತ್ತೀಚಿಗಷ್ಟೆ ಊರಿಗೆ ಬಂದಿದ್ದ ಕುಟುಂಬ ಇಬ್ಬರು ಹೆಣ್ಣು ಮಕ್ಕಳನ್ನು …

Read More »

ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಬಸ್ …

Read More »

ಶೀಘ್ರ ಬಿಎಸ್‍ವೈ ಸಂಪುಟ ಪುನಾರಚನೆ?ಪ್ರಹ್ಲಾದ್ ಜೋಷಿ ರಮೇಶ್ ಜಾರಕಿಹೊಳಿ ಭೇಟಿ ಊಹಾಪೋಹಗಳಿಗೆ ಎಡೆ

ಬೆಂಗಳೂರು: ಕೊರೊನಾ ಅಟ್ಟಹಾಸ, ಡಿಜೆ ಹಳ್ಳಿ ಗಲಾಟೆ, ಡ್ರಗ್ಸ್ ರಂಪಾಟದ ನಡುವೆ ರಾಜ್ಯ ರಾಜಕಾರಣದಲ್ಲಿ ಸೈಲೆಂಟ್ ಆಗಿ ವಿದ್ಯಮಾನಗಳು ಚುರುಕು ಪಡೆದಿವೆ. ಸಂಪುಟ ಪುನಾರಚನೆಯ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಈ ಬೆನ್ನಲ್ಲೇ ಸೋಮವಾರ ಸಂಜೆ 6 ಗಂಟೆಗೆ ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಸಂಪುಟ ಸಭೆ ಕರೆದಿದ್ದಾರೆ. ಮುಂದಿನ ವಾರ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ. ಸಂಪುಟ ಪುನಾರಚನೆಯಾದರೆ …

Read More »

ಹೆತ್ತ ಮಗಳನ್ನೇ ಎರಡನೇ ಗಂಡನ ಜೊತೆ ಸೇರಿ ಕೊಂದ ತಾಯಿ

ಮೈಸೂರು : ಸ್ವಂತ ತಾಯಿಯೇ ಹೆತ್ತ ಮಗುವನ್ನು ಕೊಲೆ ಮಾಡಿದ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಪವಿತ್ರ ಎಂಬಾಕೆ ಮಗಳು ಜಯಲಕ್ಷ್ಮೀ (6) ಹತ್ಯೆ ಮಾಡಿದ್ದಾಳೆ.ತನ್ನ ಮೊದಲ ಗಂಡನ ಪುತ್ರಿಯನ್ನು ಎರಡನೇ ಗಂಡ ಸೂರ್ಯ ಹಾಗೂ ಅತ್ತೆ ಗೌರಮ್ಮನ ಜೊತೆ ಸೇರಿ ಹತ್ಯೆ ಮಾಡಿದ್ದಾಳೆ. ತಾನು ಹೆತ್ತ ಮಗಳನ್ನೇ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ತಾಯಿ ಪವಿತ್ರ, ಆಕೆಯ ಪತಿ ಸೂರ್ಯ ಹಾಗೂ ಗೌರಮ್ಮನನ್ನು ಮೇಟಗಳ್ಳಿ ಪೊಲೀಸರು …

Read More »

ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಈಗ ಆಟೋ ಚಾಲಕ

ದಾವಣಗೆರೆ: ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ, ಲಕ್ಷಾಂತರ ಮಕ್ಕಳ ಭವಿಷ್ಯಕ್ಕಾಗಿ ನಿರಂತರ ದುಡಿದ ವೈದ್ಯ, ಮೇಲಾಗಿ ಈಗ ಕೋವಿಡ್ ಕಾಲದ ಪರಿಸ್ಥಿತಿಯಲ್ಲಿ ದಿನದ ಕನಿಷ್ಟ 18 ಗಂಟೆಗಳ ಕಾಲ ಸೇವೆ ಸಲ್ಲಿಸುವ ಉತ್ಸಾಹದಲ್ಲಿ ಇರುವ ವೈದ್ಯ ಆಟೋ ಓಡಿಸಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲಾ ಲಸಿಕಾಧಿಕಾರಿ ಆಗಿದ್ದ ವ್ಯಕ್ತಿ ಆಟೋ ಚಾಲಕರಾಗಿದ್ದಾರೆ. ಆ ಆಟೋದ ಹೆಸರೇ “ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ’ ಎಂದು. ಇಷ್ಟಕ್ಕೂ ವೈದ್ಯ ಡಾ.ರವೀಂದ್ರನಾಥ್ …

Read More »