Breaking News

ಕುಟುಂಬ ಸಮೇತ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕುಟುಂಬ ಸಮೇತ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೊಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡರು. ದೇವಿಗೆ ವಿಶೇಷ ಸಲ್ಲಿಸಿ, ನಾಡಿನ ಸುಖ, ಶಾಂತಿ, ಸಮೃದ್ಧಿ ಮತ್ತು ಸೌಹಾರ್ದತೆಗಾಗಿ ಸಚಿವರು ಪ್ರಾರ್ಥಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, …

Read More »

ಗುರುದೇವ ರಾನಡೆ ಮಂದಿರದ ಶತಮಾನೋತ್ಸವ…

ಗುರುದೇವ ರಾನಡೆ ಮಂದಿರದ ಶತಮಾನೋತ್ಸವ… ಶ್ರೀರಾಮ ಮತ್ತು ಶ್ರೀಕೃಷ್ಣನಂತವರ ವ್ಯಕ್ತಿತ್ವ ಅನುಸರಿಸುವುದರಿಂದ ವ್ಯಕ್ತಿತ್ವ ವಿಕಸನ; ಗೋವಿಂದದೇವ ಗಿರೀಜಿ ಮಹಾರಾಜ್ ಬೆಳಗಾವಿ: ನಮ್ಮ ಜೀವನದಲ್ಲಿ ಮಾದರಿ ವ್ಯಕ್ತಿಗಳು ಬೇಕು. ಶ್ರೀರಾಮ ಮತ್ತು ಶ್ರೀಕೃಷ್ಣನಂತವರ ವ್ಯಕ್ತಿತ್ವ ಅನುಸರಿಸುವುದರಿಂದ ನಮ್ಮ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಆಯೋಧ್ಯೆ ಶ್ರೀರಾಮ ಮಂದಿರ ಖಜಾಂಚಿ, ಗೀತಾ ಪರಿವಾರದ ಸಂಸ್ಥಾಪಕ ಗೋವಿಂದದೇವ ಗಿರೀಜಿ ಮಹಾರಾಜರು ಹೇಳಿದರು. ಹಿಂದವಾಡಿಯ ಗುರುದೇವ ರಾನಡೆ ಮಂದಿರದ ಅಕಾಡೆಮಿ ಆಫ್ ಕಂಪೆರಿಟಿವ್ ಫಿಲಾಸಫಿ ಅಂಡ್ ರಿಲಿಜನ್‌ನ …

Read More »

ಬೇಸಿಗೆಯಿಂದ ತತ್ತರಿಸಿದ ಪ್ರಯಾಣಿಕರನ್ನು ಕೂಲ್ ಮಾಡಿದ ಜೈನ್ ಹರೀಟೇಜ್ ಶಾಲೆಯ ಮಕ್ಕಳು ಇದು ಮೇ ತಿಂಗಳು ಬೇಸಿಗೆಯ ಬಿಸಿಲಿಗೆ ಜನ ತತ್ತರಿಸುತ್ತಿದ್ದಾರೆ.

ಬೇಸಿಗೆಯಿಂದ ತತ್ತರಿಸಿದ ಪ್ರಯಾಣಿಕರನ್ನು ಕೂಲ್ ಮಾಡಿದ ಜೈನ್ ಹರೀಟೇಜ್ ಶಾಲೆಯ ಮಕ್ಕಳು ಇದು ಮೇ ತಿಂಗಳು ಬೇಸಿಗೆಯ ಬಿಸಿಲಿಗೆ ಜನ ತತ್ತರಿಸುತ್ತಿದ್ದಾರೆ. ಮನೆಯಿಂದ ಹೊರಗಡೆ ಬಂದರೆ ನೆರಳು ಎಲ್ಲಿದೆ…. ಕುಡಿಯಲು ನೀರು ಇದೆಯಾ ಎಂದು ಹುಡುಕುವಷ್ಟು ಬೇಸಿಗೆಯ ತಾಪವಿದೆ. ಇಂಥ ಸಂದರ್ಭದಲ್ಲಿ ನಾವು ಇರುವಲ್ಲಿಯೇ ತಣ್ಣನೆಯ ಜೂನ್ ಕೊಟ್ಟರೆ ಮನಸ್ಸಿಗೆ ಹಾಗೂ ದೇಹಕ್ಕೆ ಎಷ್ಟು ಮುದನೀಡುತ್ತದೆ ಅಲ್ಲವೆ. ಹೌದು ಸ್ಕೌಟ್ ಗೌಡ್ಸ್ ಧಿರಿಸು ತೊಟ್ಟ ಮಕ್ಕಳು, ಕೈಯ್ಯಲ್ಲೊಂದು ಗ್ಲಾಸು ಹಿಡಿದು …

Read More »

ಹಾಡುಹಗಲೇ ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿ ಮನೆ ಕಳ್ಳತನಕ್ಕೆ ಯತ್ನ!

ಬೆಳಗಾವಿಯಲ್ಲಿ ಹಾಡುಹಗಲೇ ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿ ಮನೆ ಕಳ್ಳತನಕ್ಕೆ ಯತ್ನ!* ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ತಲೆಗೆ ಐವರು ದುಷ್ಕರ್ಮಿಗಳಿಂದ ಗನ್ ಇಟ್ಟು ಕಳ್ಳತನಕ್ಕೆ ಯತ್ನ ಬೆಳಗಾವಿ ನಗರದ ಬುಡಾ ಕಚೇರಿ ಪಕ್ಕದ ಅಸದ್ ಖಾನ್ ಸೊಸೈಟಿಯಲ್ಲಿರುವ ನಿವಾಸ Robbery attempt in real estate businesman House ರಿಯಲ್ ಎಸ್ಟೇಟ್ ಉದ್ಯಮಿ ಮೈನುದ್ದೀನ ಪಠಾಣ್ ಮನೆಗೆ ನುಗ್ಗಿ ದರೋಡೆಕೋರರು ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿಗೆ …

Read More »

ಹಂದಿಗನೂರು ಗ್ರಾಮದಲ್ಲಿ ಕಾನೂನು ನೆರವು ಕ್ಯಾಂಪ್

ಬೆಳಗಾವಿ : ಕೆ ಎಲ್ ಎಸ್ ಸಂಸ್ಥೆಯ ರಾಜಾ ಲಖಮ ಗೌಡ ಕಾನೂನು ಮಹಾವಿದ್ಯಾಲಯ ಹಂದಿಗನೂರು ಗ್ರಾಮದಲ್ಲಿ ಕಾನೂನು ನೆರವು ಸೇವೆಗಳ ಶಿಬಿರವನ್ನು ಆಯೋಜಿಸಿತ್ತು. ಏಪ್ರಿಲ್ 22 ರಿಂದ ಏಪ್ರಿಲ್ 24 ರವರೆಗೆ ಈ ಶಿಬಿರವನ್ನು ನಡೆಸಲಾಯಿತು, ಸಮೀಕ್ಷೆ, ಕಾನೂನು ಜಾಗೃತಿ, ಶಿಬಿರದಲ್ಲಿ ನಡೆಸಲಾಯಿತು. ಮುರಳಿ ಮೋಹನ್ ರೆಡ್ಡಿ, ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಳಗಾವಿ, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು, ಕಾನೂನು ಸೇವೆಗಳ ಬಗ್ಗೆ ವಿವರಿಸಿದರು ಮತ್ತು …

Read More »

ಜನಿವಾರ ಕತ್ತರಿಸಿದ ಕೃತ್ಯ ಖಂಡಿಸಿ ಇಲಕಲ್ ನಲ್ಲಿ ಪ್ರತಿಭಟನಾ ಮೆರವಣಿಗೆ..

ಜನಿವಾರ ಕತ್ತರಿಸಿದ ಕೃತ್ಯ ಖಂಡಿಸಿ ಇಲಕಲ್ ನಲ್ಲಿ ಪ್ರತಿಭಟನಾ ಮೆರವಣಿಗೆ.. ಸಿ.ಇ.ಟಿ.ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ಕತ್ತಿರಿಸಿದ ಕೃತ್ಯವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಇಲಕಲ್ ಪಟ್ಟಣದಲ್ಲಿ ಜನಿವಾರ ಧರಿಸುವ ವಿವಿಧ ಸಮಾಜಗಳ‌ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ನಗರದ ವೆಂಕಟೇಶ್ವರ ಮಂದಿರದಿಂದ ಚಾಲನೆಗೊಂಡು ರ್ಯಾಲಿಯು ಗಾಂಧಿಚೌಕ್, ಹಳೆ ಮುನಸಿಪಾರ್ಟಿ ದಾರಿಯಿಂದ ಕಂಠಿವೃತ್ತದವರೆಗೆ ನಡೆಯಿತು. ಕಂಠಿ ವೃತ್ತದಲ್ಲಿ ಘೋಷಣೆಗಳನ್ನು ಹಾಕಿದ ಪ್ರತಿಭಟನಾಕಾರರು, ಜನಿವಾರ ಕತ್ತರಿಸಿ ನಮ್ಮ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಮಾಡಿದ್ದು …

Read More »

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹ

ರಾಯಚೂರು, ಏಪ್ರಿಲ್​ 25: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹುಂಡಿಯಿಂದ ಕೋಟಿ-ಕೋಟಿ ಹಣ ಹರಿದು ಬಂದಿದೆ. ರಾಯರ ಮಠದಲ್ಲಿ ಸಿಬ್ಬಂದಿ ಹಾಗೂ ಸ್ವಯಂಸೇವಕರು ಹುಂಡಿ ಹಣ ಎಣಿಕೆ ಕಾರ್ಯ ನಡೆಸಿದರು. ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ. 4,05,95,395 ರೂಪಾಯಿ ನಗದು, 116 ಗ್ರಾಂ ಚಿನ್ನ, 1 ಕೆಜಿ 495 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ …

Read More »

ಬೆಳಗಾವಿ ಕಿತ್ತೂರು ಚನ್ನಮ್ಮ ಮೃಗಾಲಯಕ್ಕೆ ಬಂತು ಹೊಸ ಹೆಣ್ಣುಲಿ

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ ಆಗಮನವಾಗಿದ್ದು, ಹುಲಿ ಪ್ರಿಯರ ಕಣ್ಮನ ಸೆಳೆಯಲಿದೆ. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ‘ನಿತ್ಯ’ ಹೆಸರಿನ 12 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಅಧಿಕಾರಿಗಳು ಗುರುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಮೃಗಾಲಯಕ್ಕೆ ಕರೆ ತಂದಿದ್ದಾರೆ. ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಈಗಾಗಲೇ ಕೃಷ್ಣಾ, ಕನಿಷ್ಕಾ …

Read More »

ರಿಕ್ಕಿ ರೈ ಶೂಟ್ ಔಟ್​ ಕೇಸ್​: ಗನ್​ಮ್ಯಾನ್​ ಅರೆಸ್​ ಮಾಡಿದ ಪೊಲೀಸರು

ರಾಮನಗರ: ಭೂಗತ ಲೋಕದ ಮಾಜಿ ಡಾನ್ ದಿ.​ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲಿನ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಗನ್ ಮ್ಯಾನ್​​​ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನ ರಾಮನಗರ ನ್ಯಾಯಾಲಯಕ್ಕೆ ಹಾಜರು ಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ಬಂಧಿತ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಪ್ರಕರಣದ ಹಿನ್ನೆಲೆ: ಭೂಗತ ಲೋಕದ ಮಾಜಿ …

Read More »

ಮಹಿಳೆಯರಿಗೆ ತುಡಿತ-ಮಿಡಿತಕ್ಕೆ 12ನೇ ಶತಮಾನದಲ್ಲೇ ವೇದಿಕೆ ಕಲ್ಪಿಸಿದ ಶರಣರನ್ನು ಎಷ್ಟು ನೆನೆದರೂ ಸಾಲದು…; ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ

ಮಹಿಳೆಯರಿಗೆ ತುಡಿತ-ಮಿಡಿತಕ್ಕೆ 12ನೇ ಶತಮಾನದಲ್ಲೇ ವೇದಿಕೆ ಕಲ್ಪಿಸಿದ ಶರಣರನ್ನು ಎಷ್ಟು ನೆನೆದರೂ ಸಾಲದು…; ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ ಬೆಳಗಾವಿಯಲ್ಲಿ ಶಿವಶರಣೆ ಅಕ್ಕಮಹಾದೇವಿಯ ಜಯಂತಿ ಮಹಿಳೆಯರು ವ್ಯಕ್ತವಾಗಲು ವೇದಿಕೆಯನ್ನು ಕಲ್ಪಿಸಿ, ಇಂದು ಮಹಿಳೆಯರು ಮುಖ್ಯವಾಹಿನಿಗೆ ಬರಲು 12ನೇ ಶತಮಾನದಲ್ಲಿ ಶರಣರು ನೀಡಿದ ಅವಕಾಶವೇ ಕಾರಣವೆಂದು ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ ಹೇಳಿದರು. ಇಂದು ಬೆಳಗಾವಿಯಲ್ಲಿ ಜಿಲ್ಲಾ ಮಹಿಳಾ ಸಂಘಟನೆಗಳ ಒಕ್ಕೂಟ ಧಾರಿಣಿ ಹಾಗೂ ಕನ್ನಡ ಭವನದ ಸಂಯುಕ್ತಾಶ್ರಯದಲ್ಲಿ ಶಿವಶರಣೆ ಅಕ್ಕಮಹಾದೇವಿಯ ಜಯಂತಿಯನ್ನು ಆಚರಿಸಲಾಯಿತು. …

Read More »