Breaking News

ಶತಕ ದಾಟಿದ ಪೆಟ್ರೋಲ್ ದರ, ಸೆಸ್ ದರ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಎಚ್‌ಡಿಕೆ ಒತ್ತಾಯ

ಬೆಂಗಳೂರು, ಜೂ. 7-ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಿದೆ‌ ರಾಜ್ಯ ಸರ್ಕಾರಗಳು ಶೇ‌.30-32 ರಷ್ಟು ಸೆಸ್ ವಿಧಿಸುತ್ತವೆ. ಸೆಸ್ ಪ್ರಮಾಣ ಇಳಿಕೆ ಮಾಡಿದರೆ ಡೀಸೆಲ್, ಪೆಟ್ರೋಲ್ ದರದಲ್ಲಿ ಲೀಟರ್ ಗೆ 3-4 ರೂ. ಇಳಿಕೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನರು ಸಂಕಷ್ಡದಲ್ಲಿದ್ದಾರೆ …

Read More »

ಪಿಯು ಪರೀಕ್ಷೆ ಇಲ್ಲ ; ಪರೀಕ್ಷಾ ಶುಲ್ಕವೂ ವಾಪಾಸಿಲ್ಲ

ಪಿಯು ಪರೀಕ್ಷೆಯನ್ನು ರದ್ದು ಮಾಡಿರುವ ರಾಜ್ಯ ಸರ್ಕಾರ, ವಿದ್ಯಾರ್ಥಿಗಳಿಂದ ಪಡೆದಿರುವ ಪ್ರವೇಶ ಶುಲ್ಕ ಮರುಪಾವತಿಗೆ ನಿರಾಕರಿಸುತ್ತಿದೆ. ಪ್ರತಿ ವಿದ್ಯಾರ್ಥಿಗೆ ಪರೀಕ್ಷಾ ಶುಲ್ಕವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ 190 ರೂ. ಪಡೆದಿದೆ. ಇದೇ ರೀತಿ ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಂದ 500 ರೂ.ಪಡೆದಿದೆ. ಇನ್ನು ಕೆಲವು ವಿದ್ಯಾರ್ಥಿಗಳು ತಡವಾಗಿ ಶುಲ್ಕ ಪಾವತಿಸಿರುವುದಕ್ಕೆ ದಂಡ ಶುಲ್ಕವಾಗಿ 700 ರಿಂದ 1320 ರೂ.ಹೆಚ್ಚುವರಿಯಾಗಿ ಪಡೆದಿದೆ. ಈ ಬಾರಿ 6.25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ …

Read More »

ರೋಹಿಣಿ ಸಿಂಧೂರಿ ಗೈರು ಹಾಜರಿ ನಡುವೆ ಗೌತಮ್ ಬಗಾದಿ ಮೈಸೂರು ಡಿಸಿಯಾಗಿ ಅಧಿಕಾರ ಸ್ವೀಕಾರ

ವಿವಾದಗಳ ಹಿನ್ನೆಲೆಯಲ್ಲಿ ವರ್ಗಗೊಂಡ ರೋಹಿಣಿ ಸಿಂಧೂರಿ ಅನುಸ್ಥಿತಿಯಲ್ಲಿ ಗೌತಮ್ ಬಗಾದಿ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ನೂತನ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಗೌತಮ್ ಬಗಾದಿ ಭಾನುವಾರ ಕಚೇರಿಗೆ ಆಗಮಿಸಿ ಸುಮಾರು ಅರ್ಧಗಂಟೆ ಕಾದರು. ಆದರೆ ವರ್ಗಗೊಂಡ ರೋಹಿಣಿ ಸಿಂಧೂರಿ ಅಧಿಕಾರ ಹಸ್ತಾಂತರಕ್ಕೆ ಬಾರದ ಹಿನ್ನೆಲೆಯಲ್ಲಿ ಅವರ ಅನುಪಸ್ಥಿತಿಯಲ್ಲೇ ಅಧಿಕಾರ ಸ್ವೀಕರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಗೌತಮ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದು, ಜಿ.ಪಂ ಸಿಇಓ ಉಪಸ್ಥಿತರಿದ್ದರು. ವಾಟ್ಸಪ್ ಮೂಲಕ ಮೈಸೂರು …

Read More »

ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ‌ ದೂರು ದಾಖಲು

ಗದಗ: ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ …

Read More »

ಮಗಳ ಜೊತೆ ಅಕ್ರಮ ಸಂಬಂಧ ಶಂಕೆ – ಯುವಕನ ಕೊಲೆಗೆ ಯತ್ನ

ಚಿಕ್ಕಬಳ್ಳಾಪುರ: ತನ್ನ ಮಗಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಅಂತ ತಂದೆಯೋರ್ವ ಯುವಕನ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ನಗರ ಗೌರಿಬಿದನೂರು ತಾಲೂಕಿನ ಕಲ್ಲಿನಾಯಜನಹಳ್ಳಿ ಬಳಿ ನಡೆದಿದೆ. ಬಸವಾಪುರ ಗ್ರಾಮದ ಫೀರೋಜ್ ಖಾನ್(26) ಹಲ್ಲೆಗೊಳಗಾದವ. ಕಲ್ಲಿನಾಯಕನಹಳ್ಳಿಯ ಗಂಗಾಧರ್ ಎಂಬಾತ ಹಲ್ಲೆ ಮಾಡಿದವ. ಅಂದಹಾಗೆ ತನ್ನ ಮಗಳ ಜೊತೆ ಫಿರೋಜ್ ಖಾನ್ ಅಕ್ರಮ ಸಂಬಂಧ ಇಟ್ಟುಕೊಂಟಿದ್ದಾನೆ ಅಂತ ಅರಿತು ಗಂಗಾಧರ ದೊಡ್ಡಬಳ್ಳಾಪುರಕ್ಕೆ ಹೋಗಬೇಕು ಬಾ ಅಂತ ಫಿರೋಜ್ ಖಾನ್ ನನ್ನ ಕರೆಸಿಕೊಂಡಿದ್ದಾನೆ. …

Read More »

ಮಾರಿಷಸ್‌ನಲ್ಲಿ ಅಕ್ರಮವಾಗಿ ಇಟ್ಟಿರುವ ಹಣ ಎಲ್ಲಿಂದ ಬಂತು? ‘ಕಿಯಾ’ ಕಂಪನಿಗೆ ವರ್ಗಾವಣೆ ಆಗಿದ್ದು ಹೇಗೆ? ವಿಜಯೇಂದ್ರ ದೆಹಲಿಗೆ ಹೋಗಿದ್ದು ಇ.ಡಿ. ವಿಚಾರಣೆಗೆ; ಯತ್ನಾಳ

ವಿಜಯಪುರ: ಬಿ.ವೈ. ವಿಜಯೇಂದ್ರ ದೆಹಲಿಗೆ ಹೋಗಿದ್ದು ಜಾರಿ ನಿರ್ದೇಶನಾಲಯ(ಇಡಿ)ದ ವಿಚಾರಣೆ ಎದುರಿಸಲೇ ಹೊರತು, ಪಕ್ಷದ ರಾಷ್ಟ್ರೀಯ ನಾಯಕರ ಜತೆ ಮಾತುಕತೆ ನಡೆಸಲು ಹೋಗಿದ್ದರು ಎಂಬುದು ಸುಳ್ಳು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರಿಷಸ್‌ನಲ್ಲಿ ಅಕ್ರಮವಾಗಿ ಇಟ್ಟಿರುವ ಹಣ ಎಲ್ಲಿಂದ ಬಂತು? ‘ಕಿಯಾ’ ಕಂಪನಿಗೆ ವರ್ಗಾವಣೆ ಆಗಿದ್ದು ಹೇಗೆ? ಎನ್ನುವ ಅಕ್ರಮದ ಕುರಿತು ಜಾರಿ ನಿರ್ದೇಶನಾಲಯ ವಿಜಯೇಂದ್ರ …

Read More »

ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದೆ ಎನ್ನುವುದು ಕೇವಲ ಮಾಧ್ಯಮ‌ಗಳ ಸೃಷ್ಟಿ: ಯತ್ನಾಳ

ವಿಜಯಪುರ: ಬಿ.ವೈ. ವಿಜಯೇಂದ್ರ ದೆಹಲಿಗೆ ಹೋಗಿದ್ದು ಜಾರಿ ನಿರ್ದೇಶನಾಲಯ(ಇಡಿ)ದ ವಿಚಾರಣೆ ಎದುರಿಸಲೇ ಹೊರತು, ಪಕ್ಷದ ರಾಷ್ಟ್ರೀಯ ನಾಯಕರ ಜತೆ ಮಾತುಕತೆ ನಡೆಸಲು ಹೋಗಿದ್ದರು ಎಂಬುದು ಸುಳ್ಳು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರಿಷಸ್‌ನಲ್ಲಿ ಅಕ್ರಮವಾಗಿ ಇಟ್ಟಿರುವ ಹಣ ಎಲ್ಲಿಂದ ಬಂತು? ‘ಕಿಯಾ’ ಕಂಪನಿಗೆ ವರ್ಗಾವಣೆ ಆಗಿದ್ದು ಹೇಗೆ? ಎನ್ನುವ ಅಕ್ರಮದ ಕುರಿತು ಜಾರಿ ನಿರ್ದೇಶನಾಲಯ ವಿಜಯೇಂದ್ರ …

Read More »

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಬೇಡಿಕೆ?

ದೆಹಲಿ: ‘ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡುವುದಾದರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ತಮಗೆ ಕೊಡಬೇಕು’ ಎಂದು ಹಾಲಿ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಬೇಡಿಕೆ ಇಟ್ಟಿದ್ದಾರೆಯೇ? ಇಂತಹದೊಂದು ಚರ್ಚೆ ದೆಹಲಿ ಮಟ್ಟದ ನಾಯಕರ ವಲಯದಲ್ಲಿ ಹರಿದಾಡುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿಯಾದ ವಿಜಯೇಂದ್ರ, ಈ ಬೇಡಿಕೆಯ ಜತೆಗೆ ಯತ್ನಾಳ ಹಾಗೂ ಯೋಗೇಶ್ವರ್ ಅವರನ್ನು ಉಚ್ಛಾಟಿಸಬೇಕು ಎಂಬ ಅಹವಾಲನ್ನೂ ಸಲ್ಲಿಸಿದ್ದಾರೆ. ‘ಭಿನ್ನಮತೀಯರಿಗೆ ತಕ್ಕ ಶಾಸ್ತಿ ಕಲಿಸುವ ಬಗ್ಗೆ …

Read More »

ಮಹಿಳೆಯರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ: ಮುಂಬೈ ರೈಲು ಆರಂಭದಾದರೂ ಸ್ತ್ರೀಯರಿಗೆ ಪ್ರವೇಶವಿಲ್ಲ

ಮುಂಬೈ: ಬಹುತೇಕ ರಾಜ್ಯಗಳು ಲಾಕ್‌ಡೌನ್ ಹೇರಿವೆ. ಕರೊನಾ ವೈರಸ್‌ ಸಂಖ್ಯೆ ಕುಸಿತ ಕಂಡುಬರುತ್ತಿರುವ ರಾಜ್ಯಗಳಲ್ಲಿ ನಿಧಾನವಾಗಿ ಲಾಕ್‌ಡೌನ್‌ ತೆರವುಗೊಳಿಸಿ ಒಂದೊಂದೇ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿಯೂ ಲಾಕ್‌ಡೌನ್‌ ಅನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದೆ. ಇಲ್ಲಿಯವರೆಗೆ ಲೋಕಲ್‌ ಟ್ರೇನ್‌ಗಳ ಓಡಾಟಕ್ಕೆ ಅನುಮತಿ ಇರಲಿಲ್ಲ. ಈಗ ಅನ್‌ಲಾಕ್‌ ಮಾಡುತ್ತಿರುವ ಕಾರಣ, ಇವುಗಳ ಓಡಾಟಕ್ಕೆ ಅನುಮತಿ ಕಲ್ಪಿಸಲಾಗುತ್ತಿದೆ. ಆದರೆ ಅಚ್ಚರಿಯ ವಿಷಯ ಎಂದರೆ ಮಹಿಳೆಯರು ಟ್ರೇನ್‌ಗಳಲ್ಲಿ ಪ್ರವೇಶಿಸುವುದಕ್ಕೆ ಕಡಿವಾಣ ಹಾಕಲಾಗಿದೆ. ಮಹಾರಾಷ್ಟ್ರ ಸರ್ಕಾರ …

Read More »

ಅನ್​​ಲಾಕ್​ ಬಸ್​ ಸಂಚಾರಕ್ಕೆ ಸಿದ್ಧತೆ : ಸಾರಿಗೆ ನೌಕರರಿಗೆ ಕರ್ತವ್ಯದ ಕರೆ

ಬೆಂಗಳೂರು : ಒಂದೊಮ್ಮೆ ಜೂನ್ 14 ರ ನಂತರ ಅನ್ಲಾಕ್‌ ಆದರೆ ಬಿಎಂಟಿಸಿ ಮತ್ತು ಕೆಎಸ್‌ಆರ್​​ಟಿಸಿ ಬಸ್​ಗಳ ಸಂಚಾರ ಆರಂಭಿಸುವುದಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ಜೂನ್ 7 ರೊಳಗೆ ಕರ್ತವ್ಯಕ್ಕೆ ಹಾಜರಾಗಲು ಬುಲಾವ್ ನೀಡಲಾಗಿದೆ. ಕರೊನಾ ಮೊದಲ ಅಲೆ ವೇಳೆ ಅನ್ಲಾಕ್ ಮಾಡಿದಾಗ ಯಾವ ನಿಯಮಾವಳಿ ಇತ್ತೋ ಅದೇ ನಿಯಮಾವಳಿಗಳನ್ನು ಈಗ ಲಾಕ್​ಡೌನ್ ತೆರವಾದ ಸಂದರ್ಭದಲ್ಲೂ ಫಾಲೋ ಮಾಡಲು ನಿರ್ಧರಿಸಲಾಗಿದೆ. ಬಸ್ ಕಾರ್ಯಾಚರಣೆಗೆ …

Read More »