ಬೆಳಗಾವಿ: ವೈಶ್ಯ ಸಮಾಜದ ವಿವಿಧ ಉಪಜಾತಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹರಡಿಕೊಂಡಿರುವ ಸಮುದಾಯದವರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶದಿಂದ ಶ್ರೀ ವೈಶ್ಯ ಗರಿಮಾ ಮಂಚದ ವತಿಯಿಂದ ಸೆಪ್ಟೆಂಬರ್ 6ರಂದು ಬೆಳಗಾವಿಯಲ್ಲಿ ಸ್ಥಾಪನಾ ದಿನ ಹಾಗೂ ವೈಶ್ಯ ಸಮ್ಮೇಳನ–2026 ಆಯೋಜಿಸಲಾಗಿದೆ. ಶ್ರೀ ವೈಶ್ಯ ಗರಿಮಾ ಮಂಚ್ ಕರ್ನಾಟಕ ಪ್ರದೇಶ ಅಧ್ಯಕ್ಷ ರೋಹನ್ ಜುವಳಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ನಗರದ ರೈಲ್ವೆ ಓವರ್ಬ್ರಿಡ್ಜ್ ಸಮೀಪದ ಮರಾಠಾ ಮಂದಿರ ಕಾರ್ಯಾಲಯದಲ್ಲಿ …
Read More »ಪತಂಜಲಿ ಯೋಗ ಸಂಸ್ಥೆಯ ಪರವಾಗಿ “ರಕ್ಷಾಬಂಧನ ಕಾರ್ಯಕ್ರಮ
ಬೆಳಗಾವಿ ನಗರದ ಪತಂಜಲಿ ಸಂಸ್ಥೆಯ ವಿವಿಧ ಕೇಂದ್ರಗಳ ಸಾಧಕರೆಲ್ಲರೂ ಸೇರಿ ಸಾಮೂಹಿಕವಾಗಿ “ರಕ್ಷಾಬಂಧನ” ಕಾರ್ಯಕ್ರಮವನ್ನು ಇಂದು ಇಲ್ಲಿನ ದೂರದರ್ಶನ ಪತಂಜಲಿ ಯೋಗ ಕೇಂದ್ರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದರು. ಸುಮಾರು ಒಂದು ನೂರು ಸಾಧಕ-ಸಾಧಕಿಯರು ರಕ್ಷಾಬಂಧನ ವಿನಮಿಯಿಸಿಕೊಂಡರು. ಪತಂಜಲಿಯ ಪ್ರಾಂತೀಯ ಮುಖ್ಯಸ್ಥ ಶ್ರೀ ಕಿರಣ ಮನ್ನೋಳಕರ,ಜಿಲ್ಲೆಯ ಮುಖ್ಯಸ್ಥ ಶ್ರೀ ಮೋಹನ ಬಾಗೇವಾಡಿ,ಡಾ ಬಾಂದವಾಡಕರ,ದೂರದರ್ಶನ ಕೇಂದ್ರದ ಶ್ರೀ ಬಿ ಎಂ ಕಳ್ಳಿಗುಡ್ಡ, ಉಲ್ಲಾಸ ಕುಲಕರ್ಣಿ,ಸದಾನಂದ ಕಾಕತಕರ,ಕಮಲಾ ಪುರದ,ಲತಾ ಅರಕೇರಿ,ವಿಜಯಾ ಹುರಕಡ್ಲಿ, ಶಾಂತಾ ಜಂಗಲ, ಅನುಪಮಾ …
Read More »ಸರ್ಕಾರಿ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಲಾಗುವುದು :-ಸಚಿವ ಮುನಿಯಪ್ಪ
ಬೆಂಗಳೂರು: ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ಆಯೊಜಿಸಿದ್ದ ರಾಜ್ಯ ಮಟ್ಟದ ಐಕ್ಯತಾ ಸಮಾವೇಶದಲ್ಲಿ ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿ ಮಾತನಾಡಿದರು. ರಾಜ್ಯದ ವಿವಿಧ ಇಲಾಖೆಗಳಲ್ಲಿ ಬಾಕಿ ಊಳಿದರಿವ 24ಸಾವಿರ ಬ್ಯಾಕ್ ಲಾಗ್ ಹುದ್ದೆಗಳ ಬರ್ತಿಗೆ ಕ್ರಮವಹಿಸಲಾಗುವುದು ಎಸ್ಸಿ ಎಸ್ಟಿ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ನಾನು ನಮ್ಮ ಉಪಮುಖ್ಯಮಂತ್ರಿ ಪರಮೇಶ್ವರ್ ರವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತೇವೇ ಎಂದರು …
Read More »ಉತ್ತರೂರಿನ ಮಗಳು ಜುನಾಗಢದ ಸಹಾಯಕ ಜಿಲ್ಲಾಧಿಕಾರಿಯಾಗಿ ನೇಮಕ!
ಐಎಎಸ್ ವೃಷಾಲಿ ಕಾಂಬಳೆ ಕರ್ತವ್ಯಕ್ಕೆ ಹಾಜರು; ಪ್ರತಿಕೂಲ ಪರಿಸ್ಥಿತಿಗಳನ್ನು ಮೆಟ್ಟಿ ನಿಂತು ಯಶಸ್ಸಿನ ಶಿಖರಕ್ಕೇರಿದ ಸಾಧನೆ ಉತ್ತೂರು, ತಾ. ಆಜರಾ : ರಾಜ್ಯದಲ್ಲಿ ಮಹಿಳೆಯರು ಹಾಗೂ ಯುವತಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ, ಇಡೀ ರಾಜ್ಯದ ಮಹಿಳಾ ವರ್ಗವೇ ಹೆಮ್ಮೆಪಡುವಂತಹ ಪ್ರೇರಣಾದಾಯಕ ಸಾಧನೆಯೊಂದು ಕೊಲ್ಹಾಪುರ ಜಿಲ್ಲೆಯ ಉತ್ತೂರು ಎಂಬ ಪುಟ್ಟ ಗ್ರಾಮದ ಮಗಳ ಮೂಲಕ ನಡೆದಿದೆ. ಪ್ರತಿಕೂಲ ಪರಿಸ್ಥಿತಿಗಳನ್ನು ಮೆಟ್ಟಿ ನಿಂತು ಅಪಾರ ಪರಿಶ್ರಮ, ಛಲ ಮತ್ತು ದೃಢಸಂಕಲ್ಪದ …
Read More »ನಿಮ್ಮನ್ನು ನೀವೇ ದೇವರೆಂದುಕೊಂಡಿದ್ದೀರಾ? – FDA ಅಧಿಕಾರಿ ತುಕಾರಾಮ್ಗೆ ಬಾಂಬೆ ಹೈಕೋರ್ಟ್ ತರಾಟೆ
ಮುಂಬೈ: ಮಹಾರಾಷ್ಟ್ರದ ಪ್ರತಿಷ್ಠಿತ ರೆಸ್ಟೋರೆಂಟ್ಗಳು ಮತ್ತು ಪುಣೆಯ ಸಿಪ್ಲಾ ಔಷಧ ಸೌಲಭ್ಯದ ವಿರುದ್ಧ FDA ಕೈಗೊಂಡಿದ್ದ ಕ್ರಮಗಳ ಬಗ್ಗೆ ಬಾಂಬೆ ಹೈಕೋರ್ಟ್ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಆವರಣದಲ್ಲಿರುವ ಐದು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿದ್ದ FDA, ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಿಲ್ಲ ಎಂದು ಕ್ರಮ ಕೈಗೊಂಡಿತ್ತು. ಆದರೆ, ಮರುತಪಾಸಣೆಯಲ್ಲಿ ಶೇ.88ರಷ್ಟು ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ FDA ಅನಗತ್ಯ ಆತುರದಿಂದ ಕ್ರಮ …
Read More »ಐಸ್ಕ್ರೀಮ್ ಮಾರುಕಟ್ಟೆಗೆ ರಿಲಯನ್ಸ್ ಎಂಟ್ರಿ – 10 ರೂ.ಗೆ ಬಾಂಬೆ ಕ್ರೀಮರಿ
ಬೆಂಗಳೂರು: ರಿಲಯನ್ಸ್ ಇಂಡಸ್ಟ್ರೀಸ್ನ ಎಫ್ಎಂಸಿಜಿ ವಿಭಾಗದ ಸಂಸ್ಥೆಯಾಗಿರುವ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್ಸಿಪಿಎಲ್), ಇದೀಗ ಅಧಿಕೃತವಾಗಿ ಭಾರತದ ಐಸ್ ಕ್ರೀಮ್ ಮಾರುಕಟ್ಟೆಯನ್ನು ಪ್ರವೇಶಿಸಿದೆ. ರಿಲಯನ್ಸ್ ತನ್ನ ಹೊಸ ಐಸ್ಕ್ರೀಂ ಬ್ರ್ಯಾಂಡ್ ಬಾಂಬೆ ಕ್ರೀಮರಿಯನ್ನು ಮಾರುಕಟ್ಟೆಗೆ ಇಂದು ಬಿಡುಗಡೆಗೊಳಿಸಿದೆ. ವಿಶ್ವದರ್ಜೆಯ ಅತ್ಯುತ್ತಮ ಗುಣಮಟ್ಟ, ಎಲ್ಲರಿಗೂ ಕೈಗೆಟುಕುವ ಬೆಲೆ ಎಂಬ ಪ್ರಮುಖ ನೀತಿಯ ಅಡಿಯಲ್ಲಿ ಈ ಬ್ರ್ಯಾಂಡ್ ಅನ್ನು ರೂಪಿಸಲಾಗಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೃತಕ ಉತ್ಪನ್ನಗಳ ನಡುವೆ, ಸಂಪೂರ್ಣವಾಗಿ ನೈಜ ಹಾಲಿನ …
Read More »ಅಗತ್ಯ ಇದ್ದರಷ್ಟೇ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ ಬೇಡ: ಮೋದಿ ಮಿತವ್ಯಯ ಕರೆ
ನವದೆಹಲಿ: ಅಗತ್ಯ ಇದ್ದರಷ್ಟೇ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ, ಹೊರ ದೇಶಗಳಲ್ಲಿ ಮದುವೆ ಬೇಡ. ದೇಶೀಯ ಬಳಕೆಯನ್ನು ಉತ್ತೇಜಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮ, ದೆಹಲಿಯ ಜಂತರ್ ಮಂತರ್ ನಲ್ಲಿ ಜೆನ್-ಝೀಗಳ ಪ್ರತಿಭಟನೆ ಸಂದರ್ಭದಲ್ಲಿ ರಾತ್ರಿ ವೇಳೆ ಸರಣಿ ವಿಡಿಯೋ ಮೂಲಕ ಜನರನ್ನುದ್ದೇಶಿಸಿ ಮಾತಾಡಿದ್ದ ಮೋದಿ ಇಂದು ದೇಶದ ಆರ್ಥಿಕತೆ ಬಗ್ಗೆ ವಿಡಿಯೋ ಸಂದೇಶ ನೀಡಿದ್ದಾರೆ. ಭಾರತದ ಜಿಡಿಪಿ ಏಪ್ರಿಲ್-ಜೂನ್ …
Read More »ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಶವವಾಗಿ ಪತ್ತೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿಯ ಪುತ್ರಿ ಬೃಷ್ಟಿ ಮುಖರ್ಜಿ ಅವರು ಬೀರ್ಭೂಮ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರಸಂಬಂಧಿ ನಿಹಾರ್ ಮುಖರ್ಜಿ ಅವರ ಪುತ್ರಿಯಾದ 28 ವರ್ಷದ ಬೃಷ್ಟಿ ಮುಖರ್ಜಿ, ತಮ್ಮ ಮನೆಯ ಎರಡನೇ ಮಹಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿಹಾರ್ ಮುಖರ್ಜಿ ಅವರು ಮಮತಾ ಬ್ಯಾನರ್ಜಿ …
Read More »ದರ್ಶನ್ಗೆ ಮತ್ತೆ ಢವ ಢವ – ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ಗೆ ಮತ್ತೆ ಢವ ಢವ ಶುರುವಾಗಿದೆ. ಇಂದು ಪ್ರದೋಷ್ನಿಂದ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ? ಇಲ್ವಾ? ಎಂಬುದನ್ನ ಕಾದುನೋಡಬೇಕಿದೆ. ಕೊಲೆ ಪ್ರಕರಣದಲ್ಲಿ ತನ್ನನ್ನ ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನ 59ನೇ ಸಿಸಿಹೆಚ್ ನ್ಯಾಯಾಲಯ ಅಂಗೀಕರಿಸಿತ್ತು. ಸೆ.2 ರಂದು (ಇಂದು) ಸಾಕ್ಷಿ ಹೇಳಿಕೆ ದಾಖಲಿಸಿಕೊಳ್ಳಲು ವಿಟ್ನೆಸ್ ಸಮನ್ಸ್ ಜಾರಿಗೊಳಿಸಿತ್ತು. ನ್ಯಾಯಾಲಯಕ್ಕೆ ಮುಂದೆ ಹಾಜರಾಗಿ ಸಾಕ್ಷಿ ನುಡಿಯಬೇಕು ಎಂದು ಜೈಲಾಧಿಕಾರಿಗಳ ಮೂಲಕ ಸಮನ್ಸ್ …
Read More »ಕಲ್ಲಿಹಾಳ್ ಉಪ ತಹಶೀಲ್ದಾರ್ ಪುಷ್ಪಲತಾಗೆ 4 ವರ್ಷ ಜೈಲು
ಶಿವಮೊಗ್ಗ: ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಕಲ್ಲಿಹಾಳ್ ನಾಡಕಚೇರಿ ಉಪ ತಹಶೀಲ್ದಾರ್ ಪುಷ್ಪಲತಾಗೆ ಶಿವಮೊಗ್ಗ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ 40,000 ರೂ. ದಂಡ ಹಾಗೂ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹುಟ್ಟು ಮೂಕನಾಗಿರುವ ತಂದೆಗೆ ಅಂಗವಿಕಲರ ಪಿಂಚಣಿ ಕೊಡಿಸಲು ಮುಂದಾಗಿದ್ದ ಡಿ.ಬಿ. ಹಳ್ಳಿಯ ನಿವಾಸಿ ಗಿರೀಶ್ ಅವರ ಬಳಿ ಅಪರಾಧಿ ಪುಷ್ಪಲತಾ 10,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಳು. ಅದರಂತೆ ಮುಂಗಡವಾಗಿ 2017ರ ಸೆಪ್ಟೆಂಬರ್ 21 ರಂದು 5,000 ರೂ. …
Read More »
Laxmi News 24×7