ಬೆಂಗಳೂರು : ನಾಳೆ ರಾಜ್ಯಾಧ್ಯಂಕ ಕೊರೋನಾ ಸೋಂಕಿನ ನಿಯಂತ್ರವಾಗಿ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದ್ದು, ಮನೆಯಿಂದ ಅನಗತ್ಯವಾಗಿ ಹೊರ ಬರೋರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ಕೂಡ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಗತ್ಯ ಸೇವೆ ಒದಗಿಸುವಂತೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಸಂಚಾರಕ್ಕೆ …
Read More »ಖಾಸಗಿ ಕಂಪೆನಿಗಳೊಂದಿಗೆ ಸಾರಿಗೆ ಅಧಿಕಾರಿಗಳ ದೋಸ್ತಿ, ಬೈಕ್ಟ್ಯಾಕ್ಸಿ ಚಾಲಕರ ಜತೆ ಕುಸ್ತಿ
ಬೆಂಗಳೂರು,ಏ.22- ಖಾಸಗಿ ಕಂಪೆನಿ ಗಳ ಲಾಭದಾಸೆ, ಅಧಿಕಾರಿಗಳ ಬೇಜವಾಬ್ದಾರಿತನ ದಿಂದಾಗಿ ಬೈಕ್ ಟ್ಯಾಕ್ಸಿ ಸೇವೆಯಲ್ಲಿ ಭಾರೀ ಗೊಂದಲಗಳು ಉಂಟಾಗಿದ್ದು, ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ರ್ಯಾಪಿಡೋ, ಓಲಾ, ಊಬರ್ ಸೇರಿದಂತೆ ಹಲವಾರು ಕಂಪೆನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಒದಗಿಸುತ್ತಿವೆ. ಇದು ಸಂಪೂರ್ಣ ಅಕ್ರಮ ಅನಕೃತ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಔಪಚಾರಿಕವಾಗಿ ಹೇಳುತ್ತಿದ್ದಾರೆ. ಆದರೆ, ರ್ಯಾಪಿಡೊ ಸೇರಿದಂತೆ ಬಹಳಷ್ಟು ಖಾಸಗಿ ಕಂಪೆನಿಗಳು ರಾಜಾರೋಷವಾಗಿ ದೃಶ್ಯ ಮಾಧ್ಯಮಗಳಲ್ಲಿ ಜಾಹಿರಾತು ನೀಡಿ ಗ್ರಾಹಕ …
Read More »ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲು ಮನವಿ ಮಾಡಿದ ಶಶಿಕಲಾ ಜೊಲ್ಲೆ
ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ, ಕೋವಿಡ್ನಿಂದ ರಕ್ಷಿಸಿಕೊಳ್ಳಲು ತಪ್ಪದೇ ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ನಗರದ ಗಾಂಧಿ ವೃತ್ತ, ಸಿದ್ಧೇಶ್ವರ ದೇವಸ್ಥಾನ ಮಾರ್ಗದಲ್ಲಿ ಬಿಸಿಲನ್ನು ಲೆಕ್ಕಿಸದೆ ಮಾಸ್ಕ್ ಧರಿಸುವ ಕುರಿತು ಜನ ಜಾಗೃತಿ ಮೂಡಿಸಿದರು. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಗುಲಾಬಿ ಹೂವು ಹಾಗೂ ಮಾಸ್ಕ್ ನೀಡಿ, ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಮಾಸ್ಕ ಧರಿಸಲು ಮನವಿ ಮಾಡಿದ್ದು, ಜೊತೆಗೆ …
Read More »ಬೆಡ್ ಸಿಗದೆ ರೋಗಿ ಪರದಾಟ, ಸೋದರನ ಕಣ್ಣೀರು
ಬೆಂಗಳೂರು, ಏ.23- ಕೋವಿಡ್ ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರೂ ಬೆಡ್ ಸೌಕರ್ಯವಿಲ್ಲದೆ ಪರದಾಡುತ್ತಿರುವ ಘಟನೆಗಳು ನಗರದಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಲೇ ಇವೆ. ನಿನ್ನೆ ರಾತ್ರಿಯಿಂದಲೂ ಸೋಂಕಿರೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕುಟುಂಬಸ್ಥರು ಪರದಾಡುತ್ತ ರಾಜಾಜಿನಗರದ ಸುಗುಣ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಅವರಿಗೆ ಬೆಡ್ ಖಾಲಿ ಇಲ್ಲದೆ ದಾಖಲಿಸಿಕೊಂಡಿಲ್ಲದ್ದರಿಂದ ದಿಕ್ಕು ತೋಚದೆ ಕುಟುಂಬಸ್ಥರು ತಮ್ಮ ನೋವು ತೋಡಿಕೊಂಡರು.ಮುಂಬೈ ಮೂಲದ ಗೌತಮ್ ಜಯನಗರದ 3ನೆ ಬ್ಲಾಕ್ನಲ್ಲಿ ವಾಸವಿದ್ದಾರೆ. ಇವರಿಗೆ ಕೋವಿಡ್ …
Read More »ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸೂಕ್ತ ಯೋಜನೆಯೂ ಇಲ್ಲ: ಸತೀಶ ಜಾರಕಿಹೊಳಿ
ಬೆಳಗಾವಿ: ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸೂಕ್ತ ಯೋಜನೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಹರಡುವ ಬಗ್ಗೆ ತಜ್ಞರು ಮೊದಲೇ ತಿಳಿಸಿದ್ದರು. ಹೀಗಾಗಿ, ಸರ್ಕಾರ ಆಸ್ಪತ್ರೆಗಳ ತಯಾರಿ, ಬೆಡ್ ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್ ಹಾಗೂ ಔಷಧಿಗಳ ಸಂಗ್ರಹಣೆ ಸೇರಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಈಗ ಜನರಿಗೆ …
Read More »I.P.L. ಸ್ಕೋರ್ ಹೇಳದಕ್ಕೆ ಗಲಾಟೆ – ಜಗಳ ಬಿಡಿಸಲು ಹೋದವನ ಮೇಲೆ ಮಾರಣಾಂತಿಕ ಹಲ್ಲೆ
ಧಾರವಾಡ: ಜಗಳ ಬಿಡಿಸಲು ಹೋದವರಿಗೆನೇ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡ ನಗರದ ಹನುಮಂತನನಗರ ಬಡಾವಣೆಯಲ್ಲಿ ನಡೆದಿದೆ. ರೌಡಿಶೀಟರ್ ಮಂಜುನಾಥ್ ಹಿರೇಮನಿ ಹಾಗೂ ಆತನ ಸಹೋದರರಿಂದಲೇ ಈ ಹಲ್ಲೆ ನಡೆದಿದ್ದು, ಇಟ್ಟಿಗೆಗಳಿಂದ ಹಲ್ಲೆ ಮಾಡಿ ಗಾಯಗೊಳಿಸಲಾಗಿದೆ. ಐಪಿಎಲ್ ಸ್ಕೋರ್ ವಿಚಾರದಲ್ಲಿ ಅಣ್ಣಪ್ಪ ಹಾಗೂ ಲಕ್ಷ್ಮಣ್ ಎಂಬಾತನ ನಡುವೆ ಈ ಜಗಳ ಆರಂಭವಾಗಿತ್ತು. ಅಣ್ಣಪ್ಪ ಕಳೆದ ರಾತ್ರಿ ಲಕ್ಷ್ಮಣನಿಗೆ ಐಪಿಎಲ್ ಸ್ಕೋರ್ ಕೇಳಿದ್ದಾನೆ. ಆಗ ಲಕ್ಷ್ಮಣ್ ಗೊತ್ತಿಲ್ಲ ಎಂದಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. …
Read More »ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ: ಮುತಾಲಿಕ್
ಧಾರವಾಡ: ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೇಳದೇ ಶೇ.90ರಷ್ಟು ಲಾಕ್ಡೌನ್ ಮಾಡಿದ್ದಾರೆ, ಜನ ಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಕ್ರಿಯೆ ಆಗಬೇಕು. ಎರಡನೇ ಅಲೆ ಬರುವುದು ಮೊದಲೇ ಗೊತ್ತಿತ್ತು, ಆದರೂ ಆಸ್ಪತ್ರೆ, ಆಕ್ಸಿಜನ್, ಬೆಡ್ ವ್ಯವಸ್ಥೆ ಪೂರ್ವ ಸಿದ್ಧತೆ ಮಾಡಿಲ್ಲ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ತಪ್ಪು ಎದ್ದು ಕಾಣುತ್ತಿದೆ …
Read More »ಟೀಕೆ ಮಾಡಲು ಇದು ರಾಜಕೀಯವಲ್ಲ- ಸಿದ್ದರಾಮಯ್ಯ ಮಾತಿಗೆ ಶೆಟ್ಟರ್ ಗುದ್ದು
ಹುಬ್ಬಳ್ಳಿ: ಸರ್ಕಾರ ನಡೆಸುವ ಸಂದರ್ಭದಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ವಿರೋಧ ಪಕ್ಷದಲ್ಲಿ ಇದ್ದುಕೊಂಡು ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಟೀಕೆ ಮಾಡುವಂತ ಕಾಲವಲ್ಲ. ಪರಿಸ್ಥಿತಿ ನಿಭಾಯಿಸುವಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ಅವುಗಳ ಬಗ್ಗೆ ಸಲಹೆ ಸೂಚನೆ ನೀಡಲಿ ಅದನ್ನು ತುಘಲಕ್ ಆಡಳಿತ ಎಂದು ಕೊರೊನಾ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯನವರು …
Read More »ಕೊರೊನಾ ಹಿನ್ನೆಲೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಕೊಳ್ಳುವವರೂ ಇಲ್ಲ, ಮಾರುವವರೂ ಇಲ್
ಧಾರವಾಡ/ಗದಗ: ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ, ಧಾರವಾಡ ಮಹಾನಗರ ಪಾಲಿಕೆ ಧಾರವಾಡ ತರಕಾರಿ ಮಾರುಕಟ್ಟೆಯನ್ನು ನಗರದ ಕೆಇ ಬೊರ್ಡ್ ಶಾಲೆಯ ಆವರಣಕ್ಕೆ ಸ್ಥಳಾಂತರಿಸಿದೆ. ಆದರೆ ಅಲ್ಲಿ ಕೊಳ್ಳವವರೂ ಬರುತ್ತಿಲ್ಲ, ಮಾರುವವರೂ ಬರುತ್ತಿಲ್ಲ. ಹೀಗಾಗಿ ಆವರಣ ಬಿಕೋ ಎನ್ನುತ್ತಿದೆ. ವ್ಯಾಪಾರಕ್ಕೆ ಬರುವವರಿಗೆ ಇಗಾಗಲೇ ಪಾಲಿಕೆ ಮಾರ್ಕಿಂಗ್ ಮಾಡಿ ಜಾಗ ಗುರುತಿಸುವ ಕೆಲಸ ಮಾಡುತ್ತಿದೆ. ಅಲ್ಲದೆ ಕೆಲವೇ ಕೆಲವು ತರಕಾರಿ ವ್ಯಾಪಾರಿಗಳು ಮಾತ್ರ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ವ್ಯಾಪಾರ ಇಲ್ಲದ ಕಾರಣ ಮೊದಲಿನ …
Read More »ಮದುವೆ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ನವದಂಪತಿ
ಚಿಕ್ಕೋಡಿ: ಕೊರೊನಾ ರಣಕೇಕೆ ಹಿನ್ನೆಲೆ ರಾಜ್ಯಾದ್ಯಂತ ಸಭೆ, ಮದುವೆ ಸಮಾರಂಭಗಳಿಗೆ ಸರ್ಕಾರ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೋವಿಡ್ ನಿಯಮದ ನಡುವೆಯೂ ಅದ್ಧೂರಿ ಮದುವೆ ಆಯೋಜಿಸಿದ್ದ ವಧ ವರನ ಮೇಲೆ ಪ್ರಕರಣ ದಾಖಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸುರುವ ಕೊರೊನಾ ಟಫ್ ರೂಲ್ಸ್ ಬ್ರೇಕ್ ಮಾಡಿ ಸಂಕೇಶ್ವರ ಪಟ್ಟಣದ ನೀಡಸೊಸಿ ರಸ್ತೆಯಲ್ಲಿರುವ ಮಿಲನ್ ಹಾಲ್ ದಲ್ಲಿ ಅದ್ಧೂರಿ ಮದುವೆ ಆಯೋಜನೆ …
Read More »