ಬೆಂಗಳೂರು,ಅ.23- ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಡಿಸೆಂಬರ್ 10ರೊಳಗೆ ರಾಜ್ಯ ಸರ್ಕಾರ ಅಕೃತವಾಗಿ ಆದೇಶ ಹೊರಡಿಸದಿದ್ದರೆ ಸಮುದಾಯದ ಸಚಿವರು ಮತ್ತು ಶಾಸಕರು ರಾಜೀನಾಮೆ ನೀಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ .ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ …
Read More »ಕನ್ನಡಿಗರ ಬಗ್ಗೆ ನಿರ್ಲಕ್ಷ್ಯವೇಕೆ ‘ಧಮ್’ ಇದ್ರೆ ಕರ್ನಾಟಕಕ್ಕೂ ಉಚಿತವಾಗಿ ಲಸಿಕೆ ಕೊಡಿಸಿ : ಸಿದ್ದರಾಮಯ್ಯ ಚಾಲೆಂಜ್
ಬೆಂಗಳೂರು, ಅ.23-ಬಿಹಾರ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ಸಂದರ್ಭಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಿಹಾರದ ಜನತೆಗೆ ಕೊರೊನಾಗೆ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆ ಇಲ್ಲ ಎಂಬ ಕಾರಣಕ್ಕಾಗಿ ನಮ್ಮ ಆರೋಗ್ಯ ಲೆಕ್ಕಕ್ಕಿಲ್ಲವೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಟ್ವೀಟರ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜ್ಯದ …
Read More »ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ. ಡಿಕೆಶಿ ಎಂಥ ದೊಡ್ಡವರು, ಅವರ ಮುಂದೆ ನಾನು ಸಣ್ಣವನು”:ಮುನಿರತ್ನ ತಿರುಗೇಟು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸರಿಸಮನಾಗಲು ನನಗೆ ಸಾಧ್ಯವೇ ಇಲ್ಲ. ಇದೊಂದು ಜನ್ಮದಲ್ಲಿ ಮಾತ್ರ ಅಲ್ಲ, ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ ಎಂದು ಆರ್ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ. ಇಂದು ಜಾಲಹಳ್ಳಿ ವಾರ್ಡ್ ನಲ್ಲಿ ಸ್ಕೂಟರ್ ನಲ್ಲಿ ಓಡಾಡ್ಕೊಂಡೇ ಮನೆ ಮನೆ ಪ್ರಚಾರ ಮಾಡುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುದ್ಧದಲ್ಲಿ ಎದುರಾಳಿ ಸರಿಸಮ ಇದ್ರೆ ಹೊರಾಡಬಹುದೆಂದು ಮುನಿರತ್ನ …
Read More »ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತಆಸ್ಪತ್ರೆಗೆ ದಾಖಲು
ನವದೆಹಲಿ: ಟೀ ಇಂಡಿಯಾ ಚೊಚ್ಚಲ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ, ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತವಾಗಿತ್ತು. ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. 61 ವರ್ಷದ ಕಪಿಲ್ ದೇವ್ ಅವರಿಗೆ ಸದ್ಯ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ, ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 2020ರ ಐಪಿಎಲ್ ಟೂರ್ನಿಯ …
Read More »ಕೆಜಿಎಫ್-2, ಯಶ್ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ.
ಬೆಂಗಳೂರು: ಕೆಜಿಎಫ್-2, ಯಶ್ ಅಭಿಮಾನಿಗಳು ಮಾತ್ರವಲ್ಲದೆ ಪ್ರತಿಯೊಬ್ಬ ಸಿನಿಮಾ ಅಭಿಮಾನಿಯೂ ಬಹುನೀರಿಕ್ಷೆಯಿಂದ ಕಾಯುತ್ತಿರುವ ಸಿನಿಮಾವಾಗಿದೆ. ಸದ್ಯ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ. ಹೌದು. ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆ ಮಾಡುವಂತೆ ಟ್ವಿಟ್ಟರ್ ಮೂಲಕವಾಗಿ ಅಭಿಮಾನಿಗಳು ಸಿನಿಮಾ ತಂಡದ ಮುಂದೆ ಬೇಡಿಕೆ ಇಡುತ್ತಿದ್ದಾರೆ. ‘ವೀನೀಡ್ ಕೆಜಿಎಫ್2 ಟೀಸರ್’ ಹ್ಯಾಶ್ಟ್ಯಾಗ್ನೊಂದಿಗೆ ಟ್ವೀಟ್ ನ ಸುರಿಮಳೆ ಗೈದಿದ್ದಾರೆ. ಬೆಳಗ್ಗಿನಿಂದಲೇ ಈ ವಿಚಾರ ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ಚಾಪ್ಟರ್-2 ಅಕ್ಟೋಬರ್ 23 …
Read More »ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ
ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಬಂದ್ ಮಾಡಲಾಗಿದ್ದ ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ ಎಂದು ಹೇಳಲಾಗುತ್ತಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನವೆಂಬರ್ 17ರಿಂದ ಎಲ್ಲಾ ಪದವಿ ಕಾಲೇಜುಗಳನ್ನು ಆರಂಭ ಮಾಡುವಂತೆ ತೀರ್ಮಾನಿಸಲಾಯಿತು. ಆದರೆ ಸಭೆಯಲ್ಲಿ ಪಿಯು ಕಾಲೇಜು ಆರಂಭದ ಬಗ್ಗೆ ಚರ್ಚೆಯಾಗಿಲ್ಲ. ಪೋಷಕರ ಅನುಮತಿ ಕಡ್ಡಾಯ, ಯಾರಿಗೂ ಒತ್ತಡ …
Read More »ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ
ಬೆಳಗಾವಿ : ವಿಜಯದ ದ್ಯೋತಕವಾಗಿರುವ “ವೀರಜ್ಯೋತಿ” ಯನ್ನು ಸ್ವಾಗತಿಸುವ ಮೂಲಕ “ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಅವರು ಜ್ಯೋತಿ ಹೊತ್ತುಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು. ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಇಂದು ಬೆಳಿಗ್ಗೆ ಹೊರಟ ಜ್ಯೋತಿಯನ್ನು ನೂರಾರು ಜನರ ಹರ್ಷೋದ್ಘಾರಗಳ ಮಧ್ಯೆ ಸ್ವಾಗತಿಸಲಾಯಿತು. ಇದಾದ ಬಳಿಕ ಬೈಲೂರಿನ ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ …
Read More »ಅನುಮತಿ ಪಡೆಯದೆ ಗಡ್ಡ ಬಿಟ್ಟಿದ್ದಕ್ಕೆ ಎಸ್ಐ ಅಮಾನತು
ಲಕ್ನೋ: ಅನುಮತಿ ಪಡೆಯದೆ ಗಡ್ಡ ಬಿಟ್ಟಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸ್ ಸಬ್ ಇನ್ಸ್ಪೆಕ್ಟರ್ನನ್ನು ಅಮಾನತುಗೊಳಿಸಿ, ಪೊಲೀಸ್ ಲೈನ್ ಗೆ ಕಳುಹಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಇಂಟೆಸರ್ ಅಲಿ ಅವರಿಗೆ ಈ ಹಿಂದೆ ಮೂರು ಬಾರಿ ಎಚ್ಚರಿಕೆ ನೀಡಲಾಗಿದ್ದು, ಗಡ್ಡವನ್ನು ತೆಗೆಯಿರಿ ಇಲ್ಲವೆ ಅನುಮತಿ ಪಡೆಯಿರಿ ಎಂದು ತಿಳಿಸಲಾಗಿದೆ. ಆದರೆ ಅಲಿ ಯಾವುದೇ ರೀತಿಯ ಅನುಮತಿ ಪಡಡೆದಿಲ್ಲ. ಅಲ್ಲದೆ ಗಡ್ಡವನ್ನು ಸಹ ತೆಗೆದಿಲ್ಲ. ಘಟನೆ ಕುರಿತು ಎಸ್.ಪಿ.ಬಾಘ್ಪತ್ ಅಭಿಷೇಕ್ ಸಿಂಗ್ ಈ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಕ್ಕರೆ ಪೂಜೆ ಈ ಬಾರಿ ಮರಿ ಸಾಹುಕಾರರ ಉಪಸ್ಥಿತಿ ಇಂದ ಪೂಜೆಗೆ ಇನ್ನೂ ಕಳೇತಂದಿದೆ….
ಗೋಕಾಕ – ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆ ಸಿಡಿಲಬ್ಬರದ ಮಳೆಯಲ್ಲಿ ಕೂಡ ತಮ್ಮ ಕಾರ್ಖಾನೆಯನ್ನು ರೈತರ ಹಿತಾಸಕ್ತಿ ಗೋಸ್ಕರ ಪ್ರಾರಂಭ ಮಾಡಿತ್ತು. ಅಂದು ಶುರುವಾದ ಕೃಷಿಂಗ್ ಇಂದು ಅದರ ಫಲವಾಗಿ ಸಕ್ಕರೆ ಚೀಲಗಳು ಉತ್ಪಾದನೆ ಯಾಗಿ ಹೊರ ಬಂದಿವೆ. ಅತ್ಯಾಧುನಿಕ ಉಪಕರಣಗಳ್ನು ಹೊಂದಿ ರುವ ಈ ಕಾರ್ಖಾನೆ ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು. ಇಂದು ಸಕ್ಕರೆ ಚೀಲಗಳು ಹೊರ ಹೊಮ್ಮಿದೆ . ಅದರ ಪ್ರಯುಕ್ತ ವಾ ಗೀ …
Read More »ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ …
Read More »