ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಬಾಂಬ್ ಸಿಡಿಸಿದ ಬೆನ್ನಲ್ಲೇ ಅವರ ಆಪ್ತರು ತಲ್ಲಣಿಸಿಹೋಗಿದ್ದರು. ಹೀಗಾಗಿ ಸಿಎಂ ಪರವಾಗಿ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು. ಇದಕ್ಕೀಗ ಹೈಕಮಾಂಡ್ ಬ್ರೇಕ್ ಹಾಕಿದೆ. ಯಡಿಯೂರಪ್ಪ ಪರ ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಾಸಕ ರೇಣುಕಾಚಾರ್ಯ ನೇತೃತ್ವದ ಶಾಸಕರ ತಂಡ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಂದಿದೆ. ಹೀಗಾಗಿ ಸಹಿ ಸಂಗ್ರಹ ಮಾಡದಂತೆ, ಹಾಗೂ ಯಾವುದೇ ನಾಯಕರೂ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ. …
Read More »2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಎಚ್.ಡಿ ಕುಮಾರಸ್ವಾಮಿ ಸಿಎಂ ಆಗ್ತಾರೆ: ಆಂಧ್ರ ಜ್ಯೋತಿಷಿ ಭವಿಷ್ಯ
ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಈಗಾಗಲೇ ಮೈತ್ರಿ ಲಕ್ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಎರಡೂ ಬಾರಿಯೂ ಪೂರ್ಣಾವಧಿ ಅಧಿಕಾರ ನಡೆಸದೆ ಕೆಳಗೆ ಇಳಿದರು. ಹೀಗಿದ್ದರೂ 2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಸಿಎಂ ಗಾದಿಗೇರುವ ಕನಸಿನಲ್ಲಿದ್ದಾರೆ. ಈ ಕನಸಿಗೆ ಬಲ ತುಂಬುವಂತೆ ಆಂಧ್ರ ಪ್ರದೇಶ ಮೂಲದ ಪ್ರಖ್ಯಾತ ಜೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ. “2023ರ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಆಗ ಎಚ್ಡಿಕೆ …
Read More »ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರಿಂದ ಪ್ರಮಾಣವಚನ ಸ್ವೀಕಾರ
ಬೆಂಗಳೂರು : ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಾಲಗಾರ (ಬಸವಕಲ್ಯಾಣ) ಅವರುಗಳಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಇಬ್ಬರು ಶಾಸಕರು ಸತ್ತ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಶಾಸಕ ಶರಣು ಸಾಲಗಾರು ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ,ಬೀದರ್ ಲೋಕಸಭಾ …
Read More »ಗಾಂಧೀಜಿ ಮರಿಮೊಮ್ಮಗಳಿಗೆ ಆಫ್ರಿಕಾ ನ್ಯಾಯಾಲಯದಿಂದ ಜೈಲು ಶಿಕ್ಷೆ
ಜೊಹಾನ್ಸ್ಬರ್ಗ್(ದಕ್ಷಿಣ ಆಫ್ರಿಕಾ): ಹಣಕಾಸು ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಮಾಡಿದ ಆರೋಪದಲ್ಲಿ ಮಹಾತ್ಮ ಗಾಂಧೀಜಿ ಅವರ 56 ವರ್ಷದ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆರು ದಶಲಕ್ಷ ಆಫ್ರಿಕನ್ ರಾಂಡ್ ( ಅಂದಾಜು ₹3.22 ಕೋಟಿ) ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣದಲ್ಲಿ ಗಾಂಧಿ ಮರಿ ಮೊಮ್ಮಗಳು ಆಶಿಶ್ ಲತಾ ರಾಮ್ಗೋಬಿನ್ ಅವರು ತಪ್ಪಿತಸ್ಥರು ಎಂದು ನ್ಯಾಯಾಲಯ …
Read More »ಸಿ.ಟಿ.ರವಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು – ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿನೆ ಮಾಡಿದ್ದ ಆರೋಪ ಸಂಬಂಧ ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ. ಸಿ.ಟಿ.ರವಿ ಮತ್ತು ಅವರ ಮೂವರು ಬೆಂಬಲಿಗರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ದತ್ …
Read More »ಸೋಮವಾರ ತಡರಾತ್ರಿಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಯಾದಗಿರಿ: ಒಳ ಹರಿಯುವ ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನೀರು ಬಿಡುಗಡೆ ಮಾಡಿರುವುದರಿಂದ ನದಿ ಪಾತ್ರದ ಗ್ರಾಮಸ್ಥರಿಗೆ ನದಿ ಹತ್ತಿರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಯಾದಗಿರಿ ಜಿಲ್ಲೆಯ ನಾರಾಯಣಪುರ ಗ್ರಾಮದ ಬಳಿ ಇರುವ ಬಸವಸಾಗರ ಜಲಾಶಯ ಇದಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 33.33 TMC, 492.25 ಮೀ ಇದ್ದು, ಇಂದಿನ ನೀರಿನ ಸಂಗ್ರಹ 21.38 TMC …
Read More »ಬಿಕರಿಗೆ ಇದೆ ಡೆತ್ ಸರ್ಟಿಫಿಕೇಟ್ – ಆನ್ಲೈನ್ನಲ್ಲಿ ಆಪಾಯಿನ್ಮೆಂಟ್ ಫಿಕ್ಸ್, ಶವ ಸಂಸ್ಕಾರಕ್ಕೆ ಟೈಮೂ ಫಿಕ್ಸ್! ಕೋವಿಡ್ ಬೇಕಾ, ನಾನ್ ಕೋವಿಡ್ ಬೇಕಾ?
ಬೆಂಗಳೂರು: ಬೆಡ್ ಬ್ಲಾಕಿಂಗ್, ರೆಮ್ಡಿಸಿವಿರ್, ಅಂಬುಲೆನ್ಸ್ ದಂಧೆ ಬಳಿಕ ಇದೀಗ ಅಂತ್ಯಸಂಸ್ಕಾರ ಹಾಗೂ ಡೆತ್ ಸರ್ಟಿಫಿಕೇಟ್ ಡೀಲ್ ಬೆಳಕಿಗೆ ಬಂದ್ದಿದ್ದು, ಒಂದು ಡೆತ್ ಸರ್ಟಿಫಿಕೇಟ್ ನೀಡಲು ಬರೋಬ್ಬರಿ 20-30 ಸಾವಿರ ರೂ.ಗಳನ್ನು ಖದೀಮರು ಪೀಕುತ್ತಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್ನಲ್ಲಿ ಬಹಿರಂಗವಾಗಿದ್ದು, ನಗರದ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ನಲ್ಲಿ ಹೆಣಗಳ ಮೇಲೆ ಡೀಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕೋವಿಡ್ ಆಗ್ಲಿ, ನಾನ್ ಕೋವಿಡ್ ಆಗ್ಲಿ ಕಾಸು ಕೊಟ್ರೆ ಶವಕ್ಕೆ …
Read More »ಫ್ರೈಡ್ ಚಿಕನ್ ಆರ್ಡರ್ ಮಾಡಿದ ಮಹಿಳೆಗೆ ಬಂದಿದ್ದ ಫ್ರೈಡ್ ಟವಲ್
ಮನಿಲಾ: ಫ್ರೈಡ್ ಚಿಕನ್ ಆರ್ಡರ್ ಮಾಡಿದ ಮಹಿಳೆಗೆ ಬಂದಿದ್ದ ಫ್ರೈಡ್ ಟವಲ್ ನೋಡಿ ಮಹಿಳೆ ಶಾಕ್ ಆಗಿರುವ ಘಟನೆ ಫಿಲಿಪೈನ್ಸ್ನಲ್ಲಿ ನಡೆದಿದೆ. ಈ ಸುದ್ದಿ ಸೋಶಿಯಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅಲೀಫರೇಜ್ ಎಂಬ ಮಹಿಳೆ ಫ್ರೈಡ್ ಚಿಕನ್ ತಿನ್ನಬೇಕು ಎಂದು ಆಸೆಯಿಂದ ಫುಡ್ ಆರ್ಡರ್ ಮಾಡಿದ್ದಾಳೆ. ಆದರೆ ಡೀಪ್ ಫ್ರೈಡ್ ಚಿಕನ್ ಬದಲು ಡೀಪ್ ಫ್ರೈಡ್ ಟವಲ್ ಸಿಕ್ಕಿದೆ. ಅಲೀ ಚಿಕನ್ ಅಂದುಕೊಂಡು ತಿನ್ನಲು ಶುರು ಮಾಡಿದಾಗ ವಿಚಿತ್ರವೆನಿಸಿದ್ದು, ಪೂರ್ತಿ …
Read More »ಸಿಂಧೂರಿ ನೇಮಕ ಪ್ರಶ್ನಿಸಿದ್ದ ಅರ್ಜಿ: ಹೈಕೋರ್ಟ್ ನೋಟಿಸ್
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡಿದ್ದ ಅರ್ಜಿ ಮರು ಪರಿಶೀಲಿಸಲು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿ ಆಧರಿಸಿ ಐಎಎಸ್ ಅಧಿಕಾರಿ ಬಿ.ಶರತ್ ಅವರಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ಆದೇಶಿಸಿದೆ. ‘ರೋಹಿಣಿ ಸಿಂಧೂರಿ ಅವರನ್ನು ಬೇರೆ ಹುದ್ದೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ’ ಎಂದು ಸರ್ಕಾರದ ಪರ ವಕೀಲರು ನ್ಯಾಯಮೂರ್ತಿ ಅರವಿಂದಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠದ ಗಮನಕ್ಕೆ ತಂದರು. …
Read More »ಜಿಂದಾಲ್ಗೆ 3,667 ಎಕರೆ ಭೂಮಿ ಪರಭಾರೆ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಜಿಂದಾಲ್ ಸಂಸ್ಥೆಗೆ 3,667 ಎಕರೆ ಭೂಮಿ ಪರಭಾರೆ ಮಾಡಿಕೊಡುವ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು. ಕೆ.ಎ.ಪಾಲ್ ಎಂಬುವವರ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿದಾರರ ಪಿಐಎಲ್ಗೆ ಉತ್ತರಿಸುವಂತೆ ರಾಜ್ಯ ಸರ್ಕಾರ, ಜಿಂದಾಲ್ ಸಂಸ್ಥೆಗೆ ನೋಟಿಸ್ ನೀಡಿದೆ. ಹೈಕೋರ್ಟ್ನ ಮುಖ್ಯ ವಿಭಾಗೀಯ ಪೀಠ ನೋಟಿಸ್ ನೀಡಿದೆ. ಸಿಎಂ ಯಡಿಯೂರಪ್ಪ ವಿರುದ್ಧ ಅರ್ಜಿಯಲ್ಲಿ ಆರೋಪ ಮಾಡಲಾಗಿದೆ. ರಾಜ್ಯದಲ್ಲಿ ಸರ್ವಾಧಿಕಾರಿ ರೀತಿಯಲ್ಲಿ ಜಿಂದಾಲ್ಗೆ ಭೂಮಿಯನ್ನ …
Read More »
Laxmi News 24×7