Breaking News

ದಿಢೀರನೆ ಸಚಿವ ಮುರುಗೇಶ್ ನಿರಾಣಿಯನ್ನು ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯ ಲೋಕಸಭಾ ಸದಸ್ಯರಾಗಿರುವ ಸುಮಲತಾ ಅಂಬರೀಶ್ ಇಂದು ( ಸೋಮವಾರ) ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿರುವ ಮುರುಗೇಶ್ ನಿರಾಣಿ ಅವರನ್ನು ಸಚಿವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಅಕ್ರಮ ಗಣಿಗಾರಿಗೆ ಕುರಿತಂತೆ ಹಲವಾರು ಮಾಹಿತಿಗಳನ್ನು ಸಲ್ಲಿಕೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಕಳೆದ ಹಲವು ದಿನಗಳಿಂದ ಕೆಆರ್ ಎಸ್ ವಿಚಾರವಾಗಿ ಮತ್ತು ಅಕ್ರಮ ಗಣಿಗಾರಿಗೆ ಕುರಿತಂತೆ ಸುಮಲತಾ ಅಂಬರೀಶ್ ಸುದ್ದಿಯಲ್ಲಿದ್ದಾರೆ. ಇಷ್ಟೇ ಅಲ್ಲದೆ ಕುಮಾರಸ್ವಾಮಿ …

Read More »

ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಬಿಜೆಪಿ ಮಾಜಿ ಎಂ​ಎಲ್​ಸಿ ಅಶ್ವಥ್ ನಾರಾಯಣ್ 12 ಕೋಟಿ ಸಾಲ ಕಟ್ಟಿಲ್ಲ -ಠೇವಣಿದಾರರ ಅಳಲು

ಬೆಂಗಳೂರು: ನಗರದ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಡಾ ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಪತ್ರಿಕಾಗೋಷ್ಟಿ ನಡೆಸಿದ್ರು. ಈ ಬ್ಯಾಂಕ್ ಹಗರಣ ಬೆಳಕಿಗೆ ಬಂದು ಎರಡು ವರ್ಷಗಳಾಗ್ತಾ ಬಂತು. ಇದನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ. ಆದರೆ ಏನು ತನಿಖೆ ಆಗ್ತಾ ಇದೆ ಅನ್ನೊದು ಗೊತ್ತಿಲ್ಲ. ವಾಸ್ತವದಲ್ಲಿ ಸಿಐಡಿಗೆ ಇಷ್ಟು ದೊಡ್ಡ ಹಗರಣ ತನಿಖೆ ಮಾಡಲು ಸಾಮರ್ಥ್ಯ ಇಲ್ಲ. ಈಗಾಗಲೇ ಸುಮಾರು ಠೇವಣಿದಾರರು ಮೃತರಾಗಿದ್ದಾರೆ ಎಂದು …

Read More »

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. 10 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಕಾಮಗಾರಿಗಳನ್ನು ಮಾಡಲು ಕ್ರಿಯಾಯೋಜನೆ ಸಲ್ಲಿಸಲಾಗಿತ್ತು. ಇದೀಗ ಇದಕ್ಕೆ ಸರಕಾರ ಒಪ್ಪಿಗೆ ನೀಡಿದೆ. ರಾಣಿ ಚನ್ನಮ್ಮ ಸ್ಮಾರಕ ಭವನ ನಿರ್ಮಾಣ, ಸಮಾಧಿ ಸ್ಥಳ ಹಾಗೂ ಚೌಕಿಮಠ ಗದ್ದುಗೆ ಅಭಿವೃದ್ಧಿ, ಕಿತ್ತೂರು ಸಂಸ್ಥಾನದ ಅರಮನೇ ಪುನರ್ ನಿರ್ಮಾಣ, ಬೆಳವಡಿ ಮಲ್ಲಮ್ಮನ ಪ್ರತಿಮೆ ನಿರ್ಮಾಣ, ಕಿತ್ತೂರು ಸಂಸ್ಥಾನದ ಕಾಗದಪತ್ರಗಳ ಸಂರಕ್ಷಣೆ ಯೋಜನೆಗಳು …

Read More »

ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್

ಮೈಸೂರು: 25 ಕೋಟಿ ರೂ. ವಂಚನೆ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿಲ್ಲ. ತನಿಖೆಯಿಂದ ಮಾತ್ರ ಸತ್ಯಾಂಶ ಬರಲಿದೆ. ನಾನು ಕಾನೂನು ಸಮರ ಮಾಡಲಿದ್ದು ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗುಡುಗಿದ್ದಾರೆ. ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ದೋಖಾ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ನಾನು ಸುದ್ದಿಗೋಷ್ಠಿ ನಡೆಸಬಾರದು ಎಂದು ತೀರ್ಮಾನಿಸಿದ್ದೆ. ಆದರೆ ಮಾಧ್ಯಮಗಳಲ್ಲಿ ತಪ್ಪು ಸಂದೇಶ ಪ್ರಕಟವಾಗಬಾರದು ಎಂಬ ಕಾರಣಕ್ಕೆ …

Read More »

ಅಜ್ಜಿಯನ್ನೇ ಕೊಂದ ಮೊಮ್ಮಗ ಅರೆಸ್ಟ್, ಮತ್ತೊಂದೆಡೆ ಹಳೇ ವೈಷಮ್ಯಕ್ಕೆ ಯುವಕನ ಕೊಲೆ

ಮಡಿಕೇರಿ: ಮಣಜೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆಯಾದ ಕೇಸ್ಗೆ ಸಂಬಂಧಿಸಿ ವೃದ್ಧೆ ನಿಗೂಢ ಸಾವಿನ ಕಾರಣ ಬಯಲಾಗಿದೆ. ಮೊಮ್ಮಗನೇ ಅಜ್ಜಿಯನ್ನು ಕೊಂದಿದ್ದು ವೃದ್ಧೆ ಹತ್ಯೆಗೈದಿದ್ದ ಮೊಮ್ಮಗ ಮಂಜುನಾಥ್(40) ಅರೆಸ್ಟ್ ಆಗಿದ್ದಾರೆ. ಕೊಡಗಿನ ಕುಶಾಲನಗರ ತಾಲ್ಲೂಕಿನ ಮಣಜೂರಿನಲ್ಲಿ ಈ ಘಟನೆ ನಡೆದಿದೆ. ಹಣಕಾಸು ವಿಚಾರವಾಗಿ ವೃದ್ಧೆ ಗೌರಮ್ಮ ಜತೆ ಮೊಮ್ಮಗ ಮಂಜುನಾಥ್ನಿಗೆ ಭಿನ್ನಾಭಿಪ್ರಾಯವಾಗಿತ್ತು. ಮಂಜುನಾಥ್ ಕತ್ತು ಹಿಸುಕಿ ಗೌರಮ್ಮ(77) ಕೊಲೆ ಮಾಡಿದ್ದಾನೆ. ಮಣಜೂರಿನಲ್ಲಿ ಜು.3ರಂದು ಗೌರಮ್ಮ ಶವ ಪತ್ತೆಯಾಗಿತ್ತು. ಕುಶಾಲನಗರ …

Read More »

ದೆಹಲಿ ರಾಜಕೀಯ ಪಡಸಾಲೆಯಲ್ಲೂ ಸೈ ಎನಿಸಿಕೊಂಡ ಬಿ.ಎಲ್. ಸಂತೋಷ್; ಮುಂದಿನ ನಡೆ ಏನು?

ಬೆಂಗಳೂರು: ಕಳೆದ ವಾರ ಕೇಂದ್ರ ಸಚಿವ ಸಂಪುಟ ಪುನರ್ರಚನೆಯ ನಂತರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸಂಘಟನೆಯ ಉಸ್ತುವಾರಿಯಲ್ಲಿ ಮತ್ತಷ್ಟು ಪ್ರಭಾವಿಯಾಗಿ ಬೆಳೆಯುತ್ತಿದ್ದಾರೆ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ಒಳಗಿನವರು ನಂಬಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಗತಗೊಳಿಸಿದ ಕೇಂದ್ರ ಸಂಪುಟ ಪುನರ್ರಚನೆಗೆ ಅಂತಿಮವಾಗಿ ಅನುಮೋದನೆ ನೀಡಿದ್ದು ಆರ್​ಎಸ್​ಎಸ್​ ಹಿರಿಯ ನಾಯಕ ಬಿ.ಎಲ್​. ಸಂತೋಷ್ ಎಂಬುದು ಈಗ ಖಚಿತವಾಗಿದೆ. ಮೂರು ವರ್ಷಗಳ ಹಿಂದೆ, ಸಂತೋಷ್ ನವದೆಹಲಿ ರಾಜಕೀಯ …

Read More »

ಶಾಸಕ ಅರವಿಂದ ಬೆಲ್ಲದ್ ಪರ ಬ್ಯಾಟ್ ಮಾಡಿದ ಸಚಿವ ಉಮೇಶ್ ಕತ್ತಿ, “ಮುಂದಿನ ಮುಖ್ಯಮಂತ್ರಿ ಬೆಲ್ಲದ್, ನಿರಾಣಿ ಅಥವಾ ನಾನೇ

ಧಾರವಾಡ, ಜುಲೈ 12: “ಕರ್ನಾಟಕ ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ, ಮುಂದೆ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಬಹುದು,” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ್ ಕತ್ತಿ ಭವಿಷ್ಯ ನುಡಿದರು. ಸೋಮವಾರ ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, “ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ, ಸುಮ್ಮನಿರಲ್ಲ. ಈ ಭಾಗದ ಜನರ ಸಹಕಾರದಿಂದ ಉತ್ತರ ಕರ್ನಾಟಕ ಪ್ರತ್ಯೇಕ ಕಟ್ಟುವುದು ಶತ ಸಿದ್ಧ,” ಎಂದು ಮತ್ತೊಮ್ಮೆ ರಾಜ್ಯ ವಿಭಜನೆಯ ಮಾತುಗಳನ್ನಾಡಿದರು. …

Read More »

ಕೆಆರ್ ಎಸ್ ಡ್ಯಾಮ್ ವಿಚಾರ: ಸುಮಲತಾ ಪರವಾಗಿ ಬ್ಯಾಟ್ ಬೀಸಿದ ಸಿದ್ದರಾಮಯ್ಯ

ಹುಬ್ಬಳ್ಳಿ: ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಸಂಸದೆ ಸುಮಲತಾ ಆರೋಪ ಮಾಡಿದ್ದಾರೆ. ಅವರು ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆಯಾದರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುಮಲತಾ ಅವರು ತಮ್ಮ ಪುತ್ರನನ್ನು ಸೋಲಿಸಿದ್ದಕ್ಕೆ ಕುಮಾರಸ್ವಾಮಿಯವರು ಆರೋಪಕ್ಕೆ ಮುಂದಾಗಿರಬಹುದು. ಕೆಆರ್ ಎಸ್ ಸುತ್ತಮುತ್ತಲಿನ 20 ಕಿಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಅಲ್ಲಿ ಜೆಡಿಎಸ್ ನಾಯಕರ ಗಣಿ ಕಂಪನಿಗಳು …

Read More »

ಎಸ್‌ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಮ್ಮತಿಸಿದ ಹೈಕೋರ್ಟ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ದ್ವೀತಿಯ ಪಿಯು ಪರೀಕ್ಷೆ ರದ್ದುಪಡಿಸಿರುವಂತೆ ಹತ್ತನೇ ತರಗತಿ ಪರೀಕ್ಷೆಗಳನ್ನೂ ಸಹ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೋವಿಡ್ ಸುರಕ್ಷಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.   ಈ ಬಾರಿ ಎಸ್‌ಎಸ್‌ಎಲ್ …

Read More »

ಮಾಟ-ಮಂತ್ರ ಎಂದು ಜನರಿಗೆ ಮೋಸ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ

ಗದಗ: ಕಷ್ಟಪಟ್ಟು ಮೈ ಬಗ್ಗಿಸಿ ದುಡಿಯದೇ ಆರಾಮಾಗಿ ಹಣ ಮಾಡಲು ಮುಂದಾಗಿದ್ದ, ಜನರನ್ನು ನಂಬಿಸಿ ಹಣ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗದಗ ನಗರದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಡೋಂಗಿ ಬಾಬಾ ಅಲಿಯಾಸ್ ಆಸೀಫ್ ಜಾಗಿರದಾರ್ ಎಂಬುವ ವ್ಯಕ್ತಿ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದ. ಸದ್ಯ ಈತನ ಕೃತ್ಯ ಬಯಲಾಗಿದ್ದು ಸ್ಥಳೀಯರು ಡೋಂಗಿ ಬಾಬಾನಿಗೆ ತಕ್ಕ ಪಾಠ ಕಲಿಸಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯವನಾಗಿದ್ದ ಡೋಂಗಿ ಬಾಬಾ ಅನೇಕ …

Read More »