Breaking News

ನಾಳೆಯಿಂದ ಕೊರೊನಾ ಕಫ್ರ್ಯೂ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಕಂಪ್ಲಿಟ್ ಡಿಟೇಲ್ಸ್..!

ಬೆಂಗಳೂರು,ಏ.9- ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕೊರೊನಾ ಕಫ್ರ್ಯೂ ನಾಳೆ ರಾತ್ರಿಯಿಂದ ಜಾರಿಯಾಗಲಿದ್ದು, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ , ಪಬ್, ಸಿನಿಮಾ ಮಂದಿರ ಬಂದ್ ಆಗಲಿವೆ. ನಾಳೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ರಾಜಧಾನಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ನಗರಕ್ಕೆ ಮಾತ್ರ ಸೀಮಿತವಾಗುತವಂತೆ ಕಫ್ರ್ಯೂ ಜಾರಿಯಾಗಲಿದೆ. ಒಟ್ಟು 10 ದಿನಗಳ ಕಾಲ …

Read More »

ಅಮೆರಿಕಾದಲ್ಲಿ ಭಾರತೀಯ ದಂಪತಿ ಅನುಮಾನಾಸ್ಪದ ಸಾವು

ಮುಂಬೈ,ಏ.9-ಅಮೆರಿಕಾದಲ್ಲಿ ಭಾರತೀಯ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದಂಪತಿಯ ನಾಲ್ಕು ವರ್ಷದ ಮಗಳು ಬಾಲ್ಕನಿಯಲ್ಲಿ ನಿಂತು ಆಳುತ್ತಿದ್ದದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ಮನೆಗೆ ಬಂದು ನೋಡಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮೃತರ ಕುಟುಂಬ ಮೂಲಗಳು ತಿಳಿಸಿವೆ. ಬಾಲಾಜಿ ಭರತ್ ರುದ್ರಾವರ್(32) ಹಾಗೂ ಆತನ ಪತ್ನಿ ಆರತಿ ಬಾಲಾಜಿ ರುದ್ರಾವರ್(30) ಅಮೆರಿಕಾದಲ್ಲಿ ಮೃತಪಟ್ಟಿರುವ ಭಾರತೀಯ ಮೂಲದ ದಂಪತಿ ನ್ಯೂಜೆರ್ಸಿಯಲ್ಲಿರುವ ನಿವಾಸದಲ್ಲಿ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮಗು ಬಾಲ್ಕನಿಯಲ್ಲಿ ನಿಂತು ಆಳುತ್ತಿರುವುದನ್ನು …

Read More »

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ʼಕೊರೊನಾʼ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅರ್ಜುನ್ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅರ್ಜುನ್, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೂ ನನಗೆ ಹೇಗೆ ಕೊರೊನಾ ವೈರಸ್ ತಗುಲಿತು ಎಂಬುದು …

Read More »

ಬಿಎಂಟಿಸಿ ಎಂಡಿ ಹಾಗೂ ಕೋಡಿಹಳ್ಳಿಗೆ 10 ಲಕ್ಷ ಪರಿಹಾರ ಕೇಳಿ ನೋಟೀಸ್ ಜಾರಿ ಮಾಡಿದ ವಿದ್ಯಾರ್ಥಿನಿ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ವಿದ್ಯಾರ್ಥಿಗಳು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಬಿಎಂಟಿಸಿ ಬಸ್ ಸಂಚಾರ ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು 10 ಲಕ್ಷ ಪರಿಹಾರ ಕೇಳಿ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಬಿಎಂಟಿಸಿ ಎಂಡಿ ಶಿಖಾ ಅವರಿಗೆ ನೋಟೀಸ್ ಜಾರಿ ಮಾಡಿದ್ದಾಳೆ. ಜೆ.ಎಸ್.ಎಸ್. ಅಕಾಡೆಮಿ ಆಫ್ ಟೆಕ್ನಿಕಲ್ …

Read More »

ಸತೀಶ್ ಜಾರಕಿಹೊಳಿಯವರಿಗೆ ಡಿಎಸ್ಎಸ್ ಬೆಂಬಲ..!

ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಶೋಷಿತ ಸಮಾಜಗಳು ಮತ್ತು ಕಡುಬಡವರ ವಿರೋಧಿಯಾಗಿದ್ದು, ಅದನ್ನು ಕಿತ್ತೊಗೆಯಲು ನಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಮುತ್ಸದ್ದಿ ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಲಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಲಕ್ಷ್ಮಿನಾರಾಯಣ ನಾಗವಾರ ಹೇಳಿದರು. ಶುಕ್ರವಾರ ದಂದು ಬೆಳಗಾವಿಯ ಕಮ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ರೈತರು ಕಾರ್ಮಿಕರು …

Read More »

ಕೊರೊನಾ ಲಸಿಕೆ ಪಡೆದ ನಂತರ ನಟಿ ನಗ್ಮಾಗೆ ಪಾಸಿಟಿವ್

ನಟಿ-ರಾಜಕಾರಣಿ ನಗ್ಮಾ ಅವರಿಗೆ ಕೊರೊನಾ ವೈರಸ್ ತಗುಲಿದೆ ಎಂದು ವಿಚಾರ ಹೊರಬಿದ್ದಿದೆ. ಇತ್ತೀಚಿಗಷ್ಟೆ ನಗ್ಮಾ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಮೊದಲ ಲಸಿಕೆ ಪಡೆದ ನಂತರ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ನಗ್ಮಾ ”ಕೊರೊನಾ ಮೊದಲ ಲಸಿಕೆ ಪಡೆದ ಬಳಿಕವೂ ನನಗೆ ಕೋವಿಡ್ ಸೋಂಕು ತಗುಲಿದೆ. ಲಸಿಕೆ ಪಡೆದ ನಂತರವೂ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಸದ್ಯ ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ನೀವು ಸುರಕ್ಷತೆಯಿಂದಿರಿ” ಎಂದು ತಿಳಿಸಿದ್ದಾರೆ. …

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ

ಬೆಂಗಳೂರು : ಬ್ಯಾಂಕ್ ಗ್ರಾಹಕರೇ ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಗ್ರಾಹಕರು ತಮ್ಮ ಬ್ಯಾಂಕ್ ಗೆ ಸಂಬಂಧಿಸಿದ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳೊದು ಉತ್ತಮ. ಹೌದು, ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ ಸೇರಿದಂತೆ ನಾಳೆಯಿಂದ ಏಪ್ರಿಲ್ 14 ರವರಗೆ 4 ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು, ಬ್ಯಾಂಕ್ ಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಇದ್ದರೆ ಬೇಗ ಮುಗಿಸಿಕೊಳ್ಳಿ ಯಾವ್ಯಾವ ದಿನ ಬ್ಯಾಂಕುಗಳಿಗೆ ರಜೆ? ಇಲ್ಲಿದೆ ಮಾಹಿತಿ ಏಪ್ರಿಲ್ 10- ಎರಡನೇ …

Read More »

ಪಾರ್ಶ್ವವಾಯುಗೆ ತುತ್ತಾಗಿದ್ದ ವಿದ್ಯಾರ್ಥಿನಿಗೆ ಚಿನ್ನದ ಪದಕ

ದಾವಣಗೆರೆ: ಬ್ರೈನ್‌ ಸ್ಟ್ರೋಕ್‌ (ಮೆದುಳಿನ ಪಾರ್ಶ್ವವಾಯು) ಆಗಿದ್ದ ವಿದ್ಯಾರ್ಥಿನಿ ಹಾಸಿಗೆಯಲ್ಲಿ ಮಲಗಿದ್ದರೂ ಛಲ ಬಿಡದೇ ಓದಿ ಸ್ನಾತಕೋತ್ತರ ಪದವಿಯಲ್ಲಿ (ಇಂಗ್ಲಿಷ್‌) ಚಿನ್ನದ ಪದಕ ಪಡೆದಿದ್ದಾರೆ. ದಾವಣಗೆರೆ ವಿದ್ಯಾನಗರದ ನಿಸರ್ಗ ಕೆ.ಪಿ. ಈ ಸಾಧಕ ವಿದ್ಯಾರ್ಥಿನಿ. ಸಿವಿಲ್‌ ಕಂಟ್ರಾಕ್ಟರ್‌ ಪಂಚಾಕ್ಷರಿ-ಬಸಮ್ಮ ದಂಪತಿಯ ಮಗಳಾಗಿರುವ ನಿಸರ್ಗ ಅವರಿಗೆ 2020ರ ಏಪ್ರಿಲ್‌ನಲ್ಲಿ ಬ್ರೈನ್‌ ಸ್ಟ್ರೋಕ್‌ ಆಗಿತ್ತು. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಕಾರಣದಿಂದ ತಡವಾಗಿ ಅಂದರೆ ಸೆಪ್ಟೆಂಬರ್‌ನಲ್ಲಿ ಪರೀಕ್ಷೆ …

Read More »

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ 7 ಲಕ್ಷಕ್ಕೂ ಹೆಚ್ಚಿನ ಮತಗಳು ಸಿಕ್ಕಿ ಗೆಲ್ಲುತ್ತೇನೆ.: ಸತೀಶ್ ಜಾರಕಿಹೊಳಿ

ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು ಅಲ್ಲಿ ಚುನಾವಣೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ವಿರುದ್ಧ ಗೆದ್ದು 7 ಲಕ್ಷಕ್ಕೂ ಅಧಿಕ ಮತಗಳು ಸಿಗುವ ವಿಶ್ವಾಸವಿದೆ ಎಂದು …

Read More »

ಬೈ-ಎಲೆಕ್ಷನ್ ಕ್ಷೇತ್ರಗಳಲ್ಲಿ ಹೊಸದಾಗಿ ಸೃಷ್ಟಿಯಾಯ್ತಾ ರೂಂ ಪಾಲಿಟಿಕ್ಸ್..?

ಬೆಂಗಳೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಣ್ಣಿಗೆ ಕಾಣ್ತಿರೋದು ವೋಟ್ ಪಾಲಿಟಿಕ್ಸ್ ಜೊತೆಗೆ ರೂಂ ಪಾಲಿಟಿಕ್ಸ್ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಪ್ರಚಾರಕ್ಕೆ ಹೋಗಿರೋ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ರೂಂ ಸಿಕ್ಕದೇ ಒದ್ದಾಡ್ತಿದ್ದಾರಂತೆ. ಈ ಹಿನ್ನೆಲೆ ಬೈ ಎಲೆಕ್ಷನ್ ಕ್ಷೇತ್ರಗಳಲ್ಲಿ ರೂಂ ರಾಜಕೀಯ ನಡೆದಿದೆ ಎನ್ನಲಾಗ್ತಿದೆ. ಉಪಚುನಾವಣೆ ಘೋಷಣೆ ಆಗ್ತಿದ್ದಂತೆ ಅತ್ತ ಪ್ರಚಾರಕ್ಕೆ ಬರೋ ತಮ್ಮ ನಾಯಕರು ಹಾಗೂ …

Read More »