Breaking News

ಮುಂದಿನ ಬಜೆಟ್ ಅನ್ನೂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ(ಬೆಳಗಾವಿ): ಮುಂದಿನ ಬಜೆಟ್ ಅನ್ನೂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಇರ್ತಾರೆ ಅಂತ ಭಾವಿಸಿದ್ದೇವೆ. ಈಗಾಗಲೇ ಎರಡೂವರೆ ವರ್ಷ ಮುಗಿಸಿದ್ದಾರೆ. ಸಿಎಂ ಆಗಿ ಪೂರ್ಣಾವಧಿ ಮುಗಿಸುವ ವಿಶ್ವಾಸವಿದೆ ಎಂದು ಸ್ವತಃ ಅವರೇ ಹೇಳಿದ್ದಾರೆ ಎಂದರು. ದೇವರಾಜ ಅರಸು ಅವರ ಸುದೀರ್ಘ ಸೇವೆಯ ನಂತರ ಸಿಎಂ ಸಿದ್ದರಾಮಯ್ಯ ಸೇವೆ ಮುಂದುವರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ, ನಮಗೆ …

Read More »

ದೇವರಾಜ ಅರಸು ಅವರ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದಿಗೆ 2,792 ದಿನಗಳಾಗುತ್ತಿದ್ದು, ಈ ಮೂಲಕ ರಾಜ್ಯದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿದ್ದ ದಿ.ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ನಾಳೆ ಅರಸು ಅವರ ದಾಖಲೆಯನ್ನೂ ಮುರಿದು, ರಾಜ್ಯದಲ್ಲಿ ಸುದೀರ್ಘ ಅವಧಿಗೆ ಸಿಎಂ ಆದ ಹೊಸ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ದೇವರಾಜ ಅರಸು 2,792 ದಿನಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿದ್ದದ್ದು ಈವರೆಗಿನ ದಾಖಲೆಯಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ ಪೋಸ್ಟ್ ಮಾಡಿರುವ ಸಿಎಂ …

Read More »

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ, ದೇವರಾಜ ಅರಸು ಹಾಗೂ ನಾನು ಮೈಸೂರಿನವರೇ. ಇಬ್ಬರೂ ದೀರ್ಘಾವಧಿ ಮುಖ್ಯಮಂತ್ರಿಗಳಾಗಿದ್ದು, ಕಾಲಘಟ್ಟ ಬೇರೆ …

Read More »

ಮುಂದಿನ ದಿನಗಳಲ್ಲಿ ಗುತ್ತಿಗೆದಾರರ ಸಭೆ ಜರುಗಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ.

ಹುಕ್ಕೇರಿ : ಮುಂದಿನ ದಿನಗಳಲ್ಲಿ ಗುತ್ತಿಗೆದಾರರ ಸಭೆ ಜರುಗಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ. ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗೆ ತಡೆ ಗಟ್ಟಲು ಗುತ್ತಿಗೆದಾರರ ಸಭೆ ಜರುಗಿಸ ಲಾಗುವದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ತ್ರೈಮಾಸಿಕ ಸಭೆಯಲ್ಲಿ ಸಾರ್ವಜನಿಕರು ಮಾತನಾಡಿ ತಾಲೂಕಿನ ಜೆ ಜೆ ಎಂ ಕಾಮಗಾರಿ ಯನ್ನು ರಸ್ತೆ ಪಕ್ಕದಲ್ಲೇ ತಗ್ಗು ಗುಂಡಿ ತಗೆದು ಹಾಗೆ ಬಿಟ್ಟಿದ್ದಾರೆ ಅಲ್ಕದೆ ಕೆಲ ಗ್ರಾಮಗಳಲ್ಲಿ …

Read More »

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಸಿಸಿಎಸ್ಆರ್ ನೀತಿ ರೂಪಿಸಿಕೊಂಡ ಸರ್ಕಾರ: ಪ್ರಸ್ತಾಪಿತ ನೀತಿ ಹೀಗಿದೆ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಪೊರೇಟ್ ಸಂಸ್ಥೆಗಳ ಸಹಭಾಗಿತ್ವಕ್ಕೆ ಹೆಚ್ಚಿನ‌ ಒತ್ತು ನೀಡುತ್ತಿದೆ.‌ ಈ ಸಂಬಂಧ ರಾಜ್ಯದ ಸರ್ಕಾರಿ ಶಾಲೆಗಳ ಸುಧಾರಣೆಗಾಗಿ ಸಿಎಸ್ಆರ್ ಹೂಡಿಕೆ ಉತ್ತೇಜಿಸಲು ಸಿಸಿಎಸ್ಆರ್ ನೀತಿ ರೂಪಿಸಿದೆ.‌ ಕರ್ನಾಟಕದಲಿನ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ಹೊಣೆಗಾರಿಕೆ ನಿಧಿಯ ಮೊರೆ ಹೋಗಿದೆ. ಕಾರ್ಪೊರೇಟ್ ಸಂಸ್ಥೆಗಳ ಸಿಎಸ್ಆರ್ ನಿಧಿಯನ್ನು ಬಹುವಾಗಿ ಸರ್ಕಾರಿ ಶಾಲೆಗಳ ಮೇಲೆ ಹೂಡಿಕೆ ಮಾಡಲು ರಾಜ್ಯ ಸರ್ಕಾರ …

Read More »

ಸಚಿವ ಈಶ್ವರ ಖಂಡ್ರೆ ಮುಂದೆಯೇ ಕೈಕೈ ಮಿಲಾಯಿಸಿದ ಬಿಜೆಪಿ- ಕಾಂಗ್ರೆಸ್​ ಶಾಸಕರು!

ಬೀದರ್: ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ವೇಳೆ ಶಾಸಕ ಸಿದ್ದು ಪಾಟೀಲ್ ಮತ್ತು ಎಂಎಲ್​ಸಿ ಭೀಮರಾವ್ ಪಾಟೀಲ್ ಪರಸ್ಪರ ಕೈಕೈ ಮಿಲಾಯಿಸಿದ ಘಟನೆ ನಡೆಯಿತು. ಈ ಇಬ್ಬರೂ ಜನಪ್ರತಿನಿಧಿಗಳನ್ನು ಸಮಾಧಾನ ಮಾಡಲು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಉಪಸ್ಥಿತರಿದ್ದ ಗಣ್ಯರು ಹರಸಾಹಸಪಟ್ಟರು. ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ, ಸಭೆಯ ಆರಂಭದಲ್ಲೇ ಲೇಔಟ್ ವಿಚಾರವಾಗಿ …

Read More »

ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ನಾಳೆ ಬಂದರೆ, ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿಯುವ ಕೆಲಸ ಆಗಲಿದೆ. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಅರಸು ಅವರು ಮೈಸೂರಿನವರು. ನಾನೂ ಮೈಸೂರಿನವನೇ ಆಗಿರುವುದು ಸಂತೋಷದ ಸಂಗತಿ. ತಾಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ …

Read More »

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

ಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ ತಾಲೂಕಿನ ಅಭಿಮಾನಿಗಳು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಅವರೆಲ್ಲರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ಶಾಸಕ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರು ಹೇಳಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದ ಅವರ ನಿವಾಸದಲ್ಲಿ ಮಾತನಾಡಿದರು. ನಿಮ್ಮ ತಂದೆಯ ವಿರುದ್ಧ ಹಾಗೂ ನಿಮ್ಮ ವಿರುದ್ಧ ಎಫ್​ಐಆರ್ ದಾಖಲಾಗಿದೆ …

Read More »

ಮರ್ಯಾದಾ ಹತ್ಯೆ ಘಟನೆ ನಡೆದ ಇನಾಂ ವೀರಾಪುರ ಗ್ರಾಮದಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

ಮರ್ಯಾದಾ ಹತ್ಯೆ ಘಟನೆ ನಡೆದ ಇನಾಂ ವೀರಾಪುರ ಗ್ರಾಮದಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಹುಬ್ಬಳ್ಳಿ: ಅನ್ಯ ಜಾತಿಯ ಯುವಕ‌ನನ್ನು ಮದುವೆಯಾದಳು ಎಂಬ ಕಾರಣಕ್ಕೆ ತಂದೆಯೇ ತನ್ನ ಏಳು ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಲೆ ಮಾಡಿದ್ದ ಘಟನೆಯಿಂದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಡಿ.21ರಂದು ಘಟನೆ ನಡೆದಾಗ ಪುಟ್ಟ ಗ್ರಾಮದ ಜನರು ಭಯದಿಂದ ‌ಮನೆ ಬಿಟ್ಟು ಹೊರ ಬಂದಿರಲಿಲ್ಲ. ಈಗ ಗ್ರಾಮದಲ್ಲಿ ಭಯದ …

Read More »

ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಶಿಷ್ಟಾಚಾರ ಉಲ್ಲಂಘನೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ

ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ರಾಜಕೀಯ ಹೈಡ್ರಾಮಾ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಉದ್ಘಾಟನೆಗಾಗಿ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹಿಟ್ನಾಳ ಗ್ರಾಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಂಕು ಸ್ಥಾಪನೆ ಮುಗಿಸಿ ಹೊರಡುವಾಗ ರೈಲ್ವೆ ಮೇಲ್ಸೇತುವೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸ್ಥಳೀಯ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ಸೋಮಣ್ಣ ಅವರನ್ನು ಸುತ್ತುವರಿದು ಆಕ್ರೋಶ …

Read More »