Breaking News

ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ …

Read More »

ಅಕ್ಟೋಬರ್ 31 ರಂದು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸರಳ ಮತ್ತು ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ  ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 31 ರಂದು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ಅವರು ತಿಳಿಸಿದರು. ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಷಿ ವಾಲ್ಮೀಕಿ  ಜಯಂತಿಯ ದಿನದಂದು ಕಿಲ್ಲಾಕೋಟೆ ಬಳಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, …

Read More »

ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ  ವಾಲ್ಮೀಕಿ ಮಹರ್ಷಿ ಮೂರ್ತಿ ಆದಷ್ಟು ಬೇಗ ಎರಡು ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುವುದು

ಬೆಳಗಾವಿ: ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ  ವಾಲ್ಮೀಕಿ ಮಹರ್ಷಿ ಮೂರ್ತಿ ಪ್ರತಿಷ್ಠಾಪನೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ  ಅಡಿಗಲ್ಲು ಕಾರ್ಯಕ್ರಮವನ್ನು ನೆರವೇಸಿದರು. ಶಿವಾಜಿ ಪ್ರತಿಮೆ ಸ್ಥಾಪನೆ ವಿವಾದಕ್ಕೆ ಇಡಾಗಿದ್ದ ಮಣಗುತ್ತಿ ಗ್ರಾಮದಲ್ಲಿ,  ಮೂರು ಗ್ರಾಮಗಳ ಗ್ರಾಮಸ್ಥರ ಮುಖಂಡರೊಂದಿಗೆ ಚರ್ಚಿಸಿ, ಒಮ್ಮತ ಅಭಿಪ್ರಾಯದಿಂದ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಸಮಾರಂಭವನ್ನು ನಡೆಯಿತು. ಇದೇ ವೇಳೆ  ಮಾತನಾಡಿದ ಅವರು, ಗ್ರಾಮದ ಹಿತದೃಷ್ಟಿಯಿಂದ  ಧರ್ಮದಲ್ಲಿ ರಾಜಕೀಯ ಮಾಡುವುದು ಬೇಡ. ಎಲ್ಲರೂ ಗ್ರಾಮದ ಅಭಿವೃದ್ಧಿಗೆ …

Read More »

ನಾವು ಬಹಳ ಕೇರ್ ಫುಲ್ ಆಗಿರ್ಬೇಕು – ಡ್ರಗ್ಸ್ ಮಾಫಿಯಾ ಬಗ್ಗೆ ಹರಿಪ್ರಿಯಾ ಮಾತು

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಬಗ್ಗೆ ನೀರ್ ದೋಸೆ ಬೆಡಗಿ ನಟಿ ಹರಿಪ್ರಿಯಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಹರಿಪ್ರಿಯ ಮತ್ತು ದಿಗಂತ್ ನಟನೆಯ ತೆಲುಗು ಸಿನಿಮಾದ ರಿಮೇಕ್ ಚಿತ್ರವೊಂದು ಸೆಟ್ಟೇರಿದೆ. ಈ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನನಗೆ ಡ್ರಗ್ಸ್ ಬಗ್ಗೆ ಮಾಹಿತಿ ಇಲ್ಲ. ನಿಮ್ಮ ಮಾಧ್ಯಮಗಳಿಂದಾನೇ ಆ ವಿಷಯ ಎಲ್ಲ ಗೊತ್ತಾಯ್ತು ಎಂದಿದ್ದಾರೆ. ನಾನು ಯಾವ ಪಾರ್ಟಿನಲ್ಲೂ ಇದುವರೆಗೂ ಭಾಗಿಯಾಗಿಲ್ಲ. ಡ್ರಗ್ಸ್ …

Read More »

ಎಂಟಿಎಂನಿಂದ ಬಂತು ತುಕ್ಕು ಹಿಡಿದ 2 ಸಾವಿರದ ನೋಟು

ಧಾರವಾಡ: ಸಾಮಾನ್ಯವಾಗಿ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡರೆ ಹೊಸ ನೋಟುಗಳು ಬರುತ್ತವೆ. ಆದರೆ ಧಾರವಾಡದ ಎಟಿಎಂ ಒಂದರಲ್ಲಿ ತುಕ್ಕು ಹಿಡಿದ ನೋಟು ಬರುತ್ತಿವೆ. ಅದೂ 100 ಹಾಗೂ 500 ರೂ. ನೋಟಲ್ಲ, ಬದಲಾಗಿ ಎರಡು ಸಾವಿರದ ನೋಟುಗಳು. ಧಾರವಾಡ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಎಸ್‍ಬಿಐ ಎಟಿಎಂನಲ್ಲಿ ಈ ನೋಟುಗಳು ಬಂದಿದ್ದರಿಂದ ಡ್ರಾ ಮಾಡಿದ ವ್ಯಕ್ತಿ ಹೌಹಾರಿದ್ದಾನೆ. ಗೌಸ್ ನವಲೂರ ಎಂಬ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಈ ಎಸ್‍ಬಿಐ …

Read More »

ಧಾರವಾಡದ ಲಕ್ಷ್ಮಿ ನಾರಾಯಣ ದೇವಸ್ಥಾನದ ಜಾತ್ರೆಗೆ ಈ ವರ್ಷ ನಿರ್ಬಂಧ ಹೇರಲಾಗಿದೆ.

ಧಾರವಾಡ: ಕೊರೊನಾ ಹಿನ್ನೆಲೆ ನಗರದ ಲಕ್ಷ್ಮಿ ನಾರಾಯಣ ದೇವಸ್ಥಾನದ ಜಾತ್ರೆಗೆ ಈ ವರ್ಷ ನಿರ್ಬಂಧ ಹೇರಲಾಗಿದೆ. ಈ ಮೂಲಕ 117 ವರ್ಷಗಳ ಜಾತ್ರೆಗೆ ಈ ವರ್ಷ ಬ್ರೇಕ್ ಬಿದ್ದಂತಾಗಿದೆ. ಕಳೆದ 117 ವರ್ಷಗಳಿಂದ ಧಾರವಾಡ ನಗರದ ರವಿವಾರ ಪೇಟೆಯಲ್ಲಿರುವ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಪಾರಂಪರಿಕವಾಗಿ ಜಾತ್ರೆಯನ್ನು ಆಚರಿಸುತ್ತ ಬಂದಿದ್ದರು. ಅತ್ಯಂತ ವಿಜ್ರಂಭಣೆಯಿಂದ ಮಾಡಲಾಗುವ ದಸರಾ ಹಬ್ಬದ ವೇಳೆಯೇ ಲಕ್ಷ್ಮಿ ನಾರಾಯಣ ಜಾತ್ರೆಯನ್ನು ಮಾಡುವ ಈ ಸಂಪ್ರದಾಯಕ್ಕೆ ಕೊರೊನಾದಿಂದಾ ತಡೆಯಾಗಿದೆ. ಪ್ರತಿ …

Read More »

ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಕೊರೊನಾ ವಾರಿಯರ್

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಕೊರೊನಾ ವಾರಿಯರ್ ಎನ್.ಆರ್.ಐ ಫೋರಂನ ಮಾಜಿ ಉಪಾಧ್ಯಕ್ಷೆ, ಚಿಕ್ಕಮಗಳೂರು ಮೂಲದ ಡಾ.ಆರತಿ ಕೃಷ್ಣ ಈ ಬಾರಿಯ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಗಣಪತಿ, ಶಾರದಾ ಮಾತೆ, ನವದುರ್ಗೆಯರು ಹಾಗೂ ಆದಿಶಕ್ತಿಯ ಮಣ್ಣಿನ ಮೂರ್ತಿಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿಯವರ ಆಶಯದಂತೆ ಕೊರೊನಾ ಹಿನ್ನೆಲೆಯಲ್ಲಿ ಈ …

Read More »

ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನೆಗಾಗಿ ಗಲಾಟೆ- ಎಸಿ, ಡಿವೈಎಸ್‍ಪಿ ಕಾರು ಜಖಂ

ಗದಗ: ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಪ್ರತಿಷ್ಠೆಗಾಗಿ 2 ಸಮುದಾಯದ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಬಳಗಾನೂರ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಜಾಗದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಹಾಲುಮತ ಕುರುಬ ಸಮಾಜದವರು. ಅದೇ ಜಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಪಂಚಮಸಾಲಿ ಸಮುದಾಯವರ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಕಳೆದ …

Read More »

ನಟ ಶ್ರೀ ಮುರಳಿಅಮ್ಮನಿಗೆ ನೀಡಿದ ಗಿಫ್ಟ್ ಶೇರ್ ಮಾಡಿಕೊಂಡಿದ್ದಾರೆ.

ಬೆಂಗಳೂರು: ನಟ ಶ್ರೀ ಮುರಳಿ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ಸಿನಿಮಾ ಹಾಗೂ ವೈಯಕ್ತಿಕ ಜೀವನದ ಕುರಿತು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅಮ್ಮನಿಗೆ ಗಿಫ್ಟ್ ನೀಡಿದ ವಿಚಾರವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಅಮ್ಮನಿಗೆ ಗಿಫ್ಟ್ ನೀಡಿರುವ ಕುರಿತು ಶ್ರೀ ಮುರುಳಿ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಸಣ್ಣ ಅಹಂ ಭಾವವಿತ್ತು. ಹೀಗಾಗಿ ಇದನ್ನು ಕ್ಲಿಯರ್ ಮಾಡುತ್ತಿದ್ದೇನೆ. ನಮ್ಮ ಅಮ್ಮ ಹೊಸ ಫೋನ್ ಕೇಳಿರಲಿಲ್ಲ. ಅವರು ದೊಡ್ಡ ಡಿಮ್ಯಾಂಡ್ ಇಟ್ಟಿದ್ದರಂತೆ. ಹೀಗಾಗಿ ಹಳೆ …

Read More »

ನನಗೆ 70 ವರ್ಷ ವಯಸ್ಸಾಗಿದೆ. ಅಸಹಾಯಕನಾಗಿದ್ದೇನೆ: ಗೋವಿಂದ ಕಾರಜೋಳ ಕಣ್ಣಿರು

ಬೆಂಗಳೂರು: ನಾನು ನನ್ನ ಇಡೀ ಕುಟುಂಬ ಕೊರೊನಾ ಸೋಂಕಿನಿಂದ ಬಳಲಿದ್ದೇವೆ. ನನಗೆ 70 ವರ್ಷ ವಯಸ್ಸಾಗಿದೆ. ವಯಸ್ಸಾದ ಕಾರಣ 600-700 ಕಿ.ಮೀ ಹೋಗಲು ಅಸಹಾಯಕನಾಗಿದ್ದೇನೆ ಎಂದು  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಣ್ಣಿರು ಹಾಕಿದ್ದಾರೆ. ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾರಜೋಳ, ಪ್ರವಾಹ ಪೀಡಿತ ಜಿಲ್ಲೆಗೆ ಭೇಟಿ ನೀಡದೇ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾರೆ ಎಂದು ಒಂದು ಘಟನೆಯನ್ನಿಟ್ಟುಕೊಂಡು ವ್ಯಕ್ತಿಯನ್ನು ಅಳೆಯಬೇಡಿ. ನನಗೆ …

Read More »