ದಾವಣಗೆರೆ: ಕರೊನಾದಿಂದ ಮೃತಪಟ್ಟ ಯುವಕನ ದೇಹವನ್ನು ತರದಂತೆ ಗ್ರಾಮಸ್ಥರು ವಿರೋಧಿಸಿದ ಅಮಾನವೀಯ ನಡೆ ಒಂದೆಡೆಯಾದರೆ, ಮತ್ತೊಂದೆಡೆ ಅದೇ ಶವವನ್ನು ಸ್ವತಃ ಆಂಬುಲೆನ್ಸ್ ಚಲಾಯಿಸಿಕೊಂಡು ಬೇರೆಡೆಯ ಸ್ಮಶಾನಕ್ಕೆ ಕೊಂಡೊಯ್ದು ಸಂಸ್ಕಾರ ನಡೆಸಿ ಶಾಸಕರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಆಂಧ್ರಪ್ರದೇಶ ಮೂಲದ ಕುಟುಂಬವೊಂದು ಹೊನ್ನಾಳಿಯಲ್ಲಿ ನೆಲೆಸಿದ್ದು, ಆ ಕುಟುಂಬಕ್ಕೆ ಸೇರಿದ 31 ವರ್ಷದ ವ್ಯಕ್ತಿ ಕರೊನಾ ಸೋಂಕಿತನಾಗಿ ಚಿಕಿತ್ಸೆ ಪಡೆಯುತ್ತಿದ್ದ. ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ಅವರು ಬೆಳಗ್ಗೆ ಈ ಸೋಂಕಿತನ ಯೋಗಕ್ಷೇಮ …
Read More »ಸಚಿವ ಪ್ರಭು ಚವ್ಹಾಣ್ ವಿತರಿಸುತ್ತಿರುವ ಆಹಾರ ತಿನ್ನಲಿಕ್ಕೆ ಬಾರದಂತಿದೆ: ಅಲೆಮಾರಿ ಜನಾಂಗದ ಮಹಿಳೆಯರ ಆರೋಪ
ಬೀದರ್, ಮೇ 31: ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ವಿತರಿಸುತ್ತಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಅಲೆಮಾರಿ ಜನಾಂಗದ ಮಹಿಳೆಯರು ಆರೋಪಿಸಿದ್ದಾರೆ. ಔರಾದ ಪಟ್ಟಣದ ಹೊರವಲಯದಲ್ಲಿರುವ ಅಲೆಮಾರಿ ಜನಾಂಗದವರು ವಾಸಿಸುವ ಗುಡಿಸಲುಗಳಿಗೆ ಕೆಲವು ಸಂಘಟನೆಯ ಪದಾಧಿಕಾರಿಗಳು ಹೋಗಿ ತಮ್ಮ ವತಿಯಿಂದ ಉಚಿತವಾಗಿ ಆಹಾರಗಳನ್ನು ಹಂಚುವ ಸಂದರ್ಭದಲ್ಲಿ ಅಲೆಮಾರಿ ಜನಾಂಗದ ಮಹಿಳೆಯರು, ನಿಮ್ಮ ಆಹಾರ ಚೆನ್ನಾಗಿದೆ, …
Read More »ಏಳು ವರ್ಷದಲ್ಲಿ ದೇಶವನ್ನು 70 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದ್ದೇ ಮೋದಿ ಸಾಧನೆ: ಸಿದ್ದರಾಮಯ್ಯ
ಬೆಂಗಳೂರು, ಮೇ 31- ಬಿಜೆಪಿ ನಾಯಕರು ನಿನ್ನೆಗೆ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಏಳು ವರ್ಷ ತುಂಬಿತೆಂದು ಖಾಲಿ ಕೊಡ ಹೊತ್ತುಕೊಂಡು ಸಂಭ್ರಮ ಪಟ್ಟಿದ್ದಾರೆ. ಹೋಗಿದೆ. ಮಾನವಂತ, ಸೂಕ್ಷ್ಮ ಸಂವೇದನೆಯ ಜನ ಏನೆನ್ನುತ್ತಾರೆ ಎಂಬ ಬಗ್ಗೆ ಸಣ್ಣ ಸ್ಪಂದನೆಯೂ ಇಲ್ಲದ ಬಿಜೆಪಿ ನಾಯಕರು ತಮ್ಮ ಬೆನ್ನು ತಾವೇ ತಟ್ಟಿಕೊಂಡು ಸಂಭ್ರಮಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ …
Read More »ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಬಂದರು, ಹಲವು ಕಾರ್ಖಾನೆ, ಸಂಸ್ಥೆಗಳನ್ನ ಮಾರಾಟ ಮಾಡಿದ್ದಾರೆ.: ಸಿದ್ದರಾಮಯ್ಯ
ಬೆಂಗಳೂರು: ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಬಂದರು, ಹಲವು ಕಾರ್ಖಾನೆ, ಸಂಸ್ಥೆಗಳನ್ನ ಮಾರಾಟ ಮಾಡಿದ್ದಾರೆ. ಮೋದಿ ಅಭಿವೃದ್ಧಿ ಕಾರ್ಯಗಳಿಂದ ದೇಶ ಹಿಂದಕ್ಕೆ ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 7 ವರ್ಷಗಳಾದ ಹಿನ್ನೆಲೆಯಲ್ಲಿ ಪ್ರತಿಕ್ರಿಸಿದ ವಿಪಕ್ಷ ನಾಯಕ, ‘ಕಳೆದ ನಾಲ್ಕು ಐದು ದಿನಗಳಿಂದ ಮಾಧ್ಯಮಗಳ ವರದಿಯನ್ನ ನೋಡುತ್ತಿದ್ದೇನೆ. ಮೋದಿ ಸರ್ಕಾರ ಬಂದು 7 ವರ್ಷವಾದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದಾರೆ. ಬಿಜೆಪಿಯವ್ರು ಖಾಲಿ …
Read More »ತಂಬಾಕು ಸಂಬಂಧಿ ಕ್ಯಾನ್ಸರ್: ಲಕ್ಷ ಪುರುಷರಲ್ಲಿ 40 ಮಂದಿಗೆ ದೃಢ
ಬೆಂಗಳೂರು: ಜನಸಂಖ್ಯೆ ಆಧಾರಿತ ಕ್ಯಾನ್ಸರ್ ನೋಂದಣಿ ಪ್ರಕಾರ ನಗರದಲ್ಲಿ ಒಂದು ಲಕ್ಷ ಪುರುಷರಲ್ಲಿ 40 ಮಂದಿ ಹಾಗೂ ಒಂದು ಲಕ್ಷ ಮಹಿಳೆಯರಲ್ಲಿ 20 ಮಂದಿ ತಂಬಾಕು ಸಂಬಂಧಿ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ. ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶದ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆಗಳು ಕಾಣಿಸಿಕೊಳ್ಳಲಿವೆ. ತಂಬಾಕು ಬಳಕೆಯಲ್ಲಿ ದೇಶವು ಎರಡನೇ ಅತಿ ದೊಡ್ಡ ದೇಶ. ಒಟ್ಟಾರೆ ಜನಸಂಖ್ಯೆಯಲ್ಲಿ ಶೇ …
Read More »ಯಾವುದು ಸರಿ ಯಾವುದು ತಪ್ಪು ಎಂಬುದನ್ನು ಕೇಂದ್ರ ನಾಯಕರು ನಿರ್ಧರಿಸುತ್ತಾರೆ, ಮಠಾಧೀಶರಲ್ಲ: ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ
ಬೆಂಗಳೂರು: ಬಿಜೆಪಿ ಶಾಸಕ ಬವಸನಗೌಡ ಪಾಟೀಲ್ ಯತ್ನಾಳ್ ಫೇಸ್ಬುಕ್ನಲ್ಲಿ ಸಿಎಂ ಯಡಿಯೂರಪ್ಪ ಕುಟುಂಬದ ವೀರಶೈವ ಲಿಂಗಾಯತ ಮಠಾಧೀಶರ ಬೆಂಬಲ ಪಡೆಯಲು ಪ್ರಯತ್ನ ಆರೋಪ ಪೋಸ್ಟ್ಗೆ ಸಂಬಂಧಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಯಡಿಯೂರಪ್ಪರ ನಾಯಕತ್ವ ಬಗ್ಗೆ ಕೇಂದ್ರ ನಾಯಕರು ತೀರ್ಮಾನಿಸುತ್ತಾರೆ. ಈಗಾಗಲೇ ಕೇಂದ್ರ ನಾಯಕರು ರಾಜ್ಯದಲ್ಲಿ ನಡೆಯುತ್ತಿರುವ ಘಟನಾವಳಿಗಳ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ್ದಾರೆ. ಯಾವುದು ಸರಿ, ತಪ್ಪು ಅನ್ನುವ ಅರಿವು ಕೇಂದ್ರ …
Read More »ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು: ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ
ಗೋಕಾಕ: ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು ಎಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ರೈತರಿಗೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ ರವರು ಸಲಹೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಸೋಯಾಬಿನ ಬಿತ್ತನೆ ಮಾಡಲು ಜೂನ ಮೊದಲನೆಯ ವಾರದಿಂದ ಜುಲೈ 2ನೇ ವಾರದವರೆಗೆ ಅವಕಾಶ ಇದ್ದು ಸಾಕಷ್ಠು ಮಳೆಯಾಗಿ ಭೂಮಿ ಹಸಿಯಾದ ನಂತರ …
Read More »ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದ ಎಲ್.ಎಚ್.ಭೋವಿ
ಗೋಕಾಕ: ಸಮೀಪದ ಅರಭಾವಿ ನಾಡ ಕಛೇರಿಯಲ್ಲಿ ಉಪತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಲ್.ಎಚ್.ಭೋವಿ ಅವರು ಸರ್ಕಾರದ ಆದೇಶ ಮೇರೆಗೆ ಗ್ರೇಡ್-2 ತಹಶೀಲ್ದಾರರಾಗಿ ಪದನೊತ್ತಿ ಹೊಂದಿ ಸೋಮವಾರದಂದು ಇಲ್ಲಿಯ ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಗ್ರೇಡ್-2 ತಹಶೀಲ್ದಾರ ಎಮ್.ಎ.ಚೌಧರಿ, ಪ್ರಥಮ ದರ್ಜೆ ಸಹಾಯಕ ಆರ್.ಆಯ್. ನೇಸರಗಿ, ಗೋಕಾಕ ಕಂದಾಯ ನಿರೀಕ್ಷಕ ಎಸ್.ಎನ್.ಹಿರೇಮಠ ಸೇರಿದಂತೆ ಇತರೆ ಸಿಬ್ಬಂದಿಗಳು ಶುಭ ಹಾರೈಸಿದರು. ಎಲ್.ಎಚ್.ಭೋವಿ ಅವರು ಸರ್ಕಾರದ …
Read More »ಲಾಕ್ ಡೌನ್ ಇದ್ದಷ್ಟು ದಿನ ಮಾತ್ರ ಯಡಿಯೂರಪ್ಪ ಮುಖ್ಯಮಂತ್ರಿ!
ವಿಜಯಪುರ, ಮೇ 31: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತವರ ಪುತ್ರ ವಿಜಯೇಂದ್ರ ವಿರುದ್ದ ಕಿಡಿಕಾರುವಲ್ಲಿ ವಿರೋಧ ಪಕ್ಷದವರೂ ನಾಚಿಸುವಂತೆ ಮಂಚೂಣಿಯಲ್ಲಿ ಬರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಎಂ ವಿರುದ್ದ ಗುಡುಗಿದ್ದಾರೆ. ಈಗಿರುವ ಲಾಕ್ ಡೌನ್ ಎಲ್ಲಾ ವೇಸ್ಟ್, ಜೂನ್ ಏಳರ ನಂತರ ಲಾಕ್ ಡೌನ್ ವಿಸ್ತರಿಸಬಾರದು ಎಂದು ಅಭಿಪ್ರಾಯ ಪಟ್ಟಿರುವ ಯತ್ನಾಳ್, ಲಾಕ್ ಡೌನ್ ಇದ್ದರೆ ಮಾತ್ರ ಯಡಿಯೂರಪ್ಪನವರ ಸಿಎಂ ಕುರ್ಚಿ ಭದ್ರ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ. …
Read More »ಕುರ್ಚಿ ಉಳಿಸಿಕೊಳ್ಳಲು ಲಾಕ್ಡೌನ್ ದುರ್ಬಳಕೆ ಬೇಡ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಸ್ವಾರ್ಥಕ್ಕಾಗಿ ಕೋವಿಡ್ ಲಾಕ್ಡೌನ್ ದುರ್ಬಳಕೆ ಆಗದಿರಲಿ. ರೋಗ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್ಡೌನ್ ಹಿಂಪಡೆಯಬೇಕು ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಲಾಕ್ಡೌನ್ ಜೂನ್ 7ಕ್ಕೆ ಕೊನೆಗೊಳ್ಳಲಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್ಡೌನ್ ತೆರವುಗೊಳಿಸಬೇಕು ಎಂದು ಯತ್ನಾಳ …
Read More »
Laxmi News 24×7