ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ, …
Read More »ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ. : ಡಾ.ಕೆ. ಸುಧಾಕರ್
ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಯುವತಿಯನ್ನ ಕಾಮತೃಷೆಗೆ ಬಳಸಿಕೊಂಡ ಆರೋಪ ಹೊತ್ತ ರಮೇಶ್ ಜಾರಕಿಹೊಳಿ ಸದ್ಯ ಬಿಎಸ್ವೈ ಸಚಿವ ಸಂಪುಟದಿಂದ ಔಟ್ ಆಗಿದ್ದಾರೆ. ಆದರೂ ರಾಜ್ಯ ರಾಜಕೀಯಲ್ಲಿ ಸಿಡಿ ರಿಲೀಸ್ನದ್ದೇ ಸದ್ದು. ಇದೊಂದು ಪ್ಲಾನ್ಡ್ ಎಫರ್ಟ್, ರಾಜಕೀಯದ ಷಡ್ಯಂತ್ರ. ಅವ್ರು ಸಂಪೂರ್ಣ ನಿರ್ದೋಷಿ ಆಗಿ ಆಚೆ ಬರ್ತಾರೆ. ರಾಜಕಾರಣಿಗಳ ಬಗ್ಗೆ ಅಸಹ್ಯ ಹುಟ್ಟಿಸೋ ಸಂಚು ಅಡಗಿದೆ. ಎಲ್ಲರ ಮೇಲೂ ಪ್ರಯೋಗ ಮಾಡುವ ಅಸ್ತ್ರ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ …
Read More »ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆದಿದೆ: ಅಶ್ವತ್ಥ ನಾರಾಯಣ
ಶಿವಮೊಗ್ಗ: ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆದಿದೆ. ಉದ್ದೇಶಪೂರ್ವಕವಾಗಿ ಹಗರಣದಲ್ಲಿ ಸಿಲುಕಿಸಿರುವ ಶಂಕೆ ಇದೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಹೆಲಿಪ್ಯಾಡ್ನಲ್ಲಿ ಬುಧವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಮೂರನೇ ವ್ಯಕ್ತಿ ದೂರು ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸತ್ಯ ತಿಳಿಯಲು ಕಾಲವಕಾಶಬೇಕಿದೆ. ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
Read More »ಮೀಸಲಾತಿ: ಬಿಕ್ಕಟ್ಟು ಇತ್ಯರ್ಥಕ್ಕೆ ಸಮಿತಿ ರಚಿಸಲು ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ಬುಧವಾರ ನಡೆದ ಸಂಪುಟ ಸಭೆ ತೀರ್ಮಾನಿಸಿದೆ. ತಮ್ಮನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕುರುಬ ಸಮುದಾಯ ಪಟ್ಟು ಹಿಡಿದಿತ್ತು. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ನೀಡಲು …
Read More »ವಿಚಾರಣೆಗೆ ಹಾಜರಾಗದ ಈ ವ್ಯಕ್ತಿ ನಿಜವಾದ ಸಾಮಾಜಿಕ ಹೋರಾಟಗಾರನಾ…?
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿರುವ ದೂರಿನ ವಿಚಾರಣೆಗೆ ಗುರುವಾರ ಗೈರಾಗಿರುವ ದೂರುದಾರ ದಿನೇಶ್ ಕಲ್ಲಹಳ್ಳಿ, ‘ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮಾ. 2ರಂದು ದೂರು ನೀಡಿದ್ದೇನೆ. ಅದರ ಹೆಚ್ಚಿನ ವಿಚಾರಣೆಗೆ ಠಾಣೆಗೆ ಬರುವಂತೆ ನೋಟಿಸ್ ನೀಡಿದ್ದಿರಾ. ಈ ಬಗ್ಗೆ ಈಗಾಗಲೇ ರಾಮನಗರ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ. ಭದ್ರತೆ ಇಲ್ಲದ ಕಾರಣದಿಂದಾಗಿ ವಿಚಾರಣೆಗೆ ಬರಲು ಆಗುವುದಿಲ್ಲ’ ಎಂದೂ ಪತ್ರದಲ್ಲಿ …
Read More »ಪ್ರಶಾಂತ್ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ
ಬಿಗ್ ಬಾಸ್ ಮನೆ ಒಳಗೆ ತೆರಳಿರುವ 17 ಸ್ಪರ್ಧಿಗಳ ಅಸಲಿ ಮುಖ ಈಗ ಬಯಲಾಗುತ್ತಿದೆ. ಕೆಲವರು ತುಂಬಾನೇ ಸಾಫ್ಟ್ ತರ ಕಂಡರೂ ಮನೆ ಒಳಗೆ ಸಖತ್ ರಫ್-ಆಯಂಡ್ ಟಫ್. ಮನೆ ಹೊರಗೆ ತುಂಬಾನೇ ಅಬ್ಬರ ಮಾಡಿದವರು ಮನೆ ಒಳಗೆ ತುಂಬಾನೇ ಸೈಲೆಂಟ್. ಆದರೆ, ಮನೆ ಒಳಗೂ ಹೊರಗೂ ಒಂದೇ ತರ ಇದ್ದವರು ಪ್ರಶಾಂತ್ ಸಂಬರಗಿ. ಸಾಕಷ್ಟು ವಿವಾದಗಳಿಂದಲೇ ಸುದ್ದಿಯಾಗಿದ್ದ ಅವರು, ಈಗ ಮನೆ ಒಳಗೂ ಜಗಳಕ್ಕೆ ಕಾರಣರಾಗುತ್ತಿದ್ದಾರೆ. ಅವರನ್ನು ಮನೆ …
Read More »ನನ್ನ ಮತ್ತು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ:ಸಿಎಂ ಕುಟುಂಬದ ವಿರುದ್ಧ ಶಾಸಕ ಸಂಗಮೇಶ್ ಆರೋಪ
ಬೆಂಗಳೂರು: ನನ್ನ ಮೇಲೆ ಮತ್ತು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಭದ್ರಾವತಿ ಶಾಸಕ ಸಂಗಮೇಶ್ ಅವರು ಸಿಎಂ ಮತ್ತು ಅವರ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಹೊನಲು ಬೆಳಕಿನ ಕಬ್ಬಡಿ ಪಂದ್ಯ ನಡೆಸಿದ್ದೆವು. ಬಹುಮಾನ ಕೊಡುವ ವೇಳೆ ಆರ್ ಎಸ್ಎಸ್ ಕಿತಾಪತಿ ನಡೆಸಿದ್ದು, ಧರ್ಮ, ಜಾತಿ ಮುಂದಿಟ್ಟು ಕಿತಾಪತಿ ಮಾಡಿದ್ದಾರೆ. ಆಟದಲ್ಲಿ ಧರ್ಮ,ಜಾತಿ ರಾಜಕೀಯ ತಂದಿದ್ದಾರೆ. ಕೋಮುಗಲಭೆ ಸೃಷ್ಠಿಗೆ ಮುಂದಾಗಿದ್ದರು. ಅಂದು ಅವರನ್ನು …
Read More »ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ
ನವದೆಹಲಿ: 2020-21ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.8.5ರಷ್ಟನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನೌಕರರ ಭವಿಷ್ಯ ನಿಧಿ ಮಂಡಳಿ(ಇಪಿಎಫ್ ಒ) ಗುರುವಾರ (ಮಾರ್ಚ್ 04) ನಿರ್ಧರಿಸಿದೆ. ಇಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅಧ್ಯಕ್ಷತೆಯಲ್ಲಿ ನಡೆದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ಸಭೆಯಲ್ಲಿ ಇಪಿಎಫ್ ಬಡ್ಡಿದರವನ್ನು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. 2016-17ನೇ ಸಾಲಿನಲ್ಲಿ ಇಪಿಎಫ್ …
Read More »ಮರಳು ಗಣಿಗಾರಿಕೆ: ಅಧ್ಯಯನಕ್ಕೆ ಸರ್ಕಾರ ಸಿದ್ಧವಿದೆಯೇ?: ಹೈಕೋರ್ಟ್
ಬೆಂಗಳೂರು: ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ಪರವಾನಗಿ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಿದ್ಧವಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ ನದಿಯಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡಿರುವ ಸಂಬಂಧ ಫ್ರಾಂಕಿ ಡಿಸೋಜಾ ಮತ್ತು ಮಂಗಳೂರಿನ ಇತರ 9 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲನೆ …
Read More »2020-21ನೇ ಸಾಲಿನಲ್ಲಿ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ ಬಂದ ಹಣವೆಷ್ಟು ಗೊತ್ತೇ..?
ಬೆಂಗಳೂರು, ಮಾ.4-ಪೆಟ್ರೋಲ್, ಡೀಸೆಲ್ ಮೇಲೆ ವಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ಗಳ ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ವಿಧಾನಪರಿಷತ್ನ ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ಕೆ.ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕೇರಳ ಹೊರತು ಪಡಿಸಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ …
Read More »