ಬೆಳಗಾವಿ – ಮಾ.4ರಿಂದ 4 ದಿನಗಳ ಕಾಲ ಹಿಡಕಲ್ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ನೀರು ಸರಬರಾಜು ನಿಗಮ ತಿಳಿಸಿದೆ. ಹಿಡಕಲ್ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡುವ ಗೇಟ್ ಮುರಿದಿದ್ದು ಇದರಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವುದು ಸಾಧ್ಯವಾಗುವುದಿಲ್ಲ ಎಂದು ಕರ್ನಾಟಕ ನೀರು ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮಹಾನಗರ ಪಾಲಿಕೆಗೆ ತಿಳಿಸಿದ್ದಾರೆ. ಮುರಿದಿರುವ ಗೇಟನ್ನು ಪರಿಶೀಲಿಸಲಾಗಿ ಮುಂದಿನ ನೀರು ಬಿಡುಗಡೆ …
Read More »ಮತ್ಸ್ಯೋದ್ಯಮಕ್ಕೆ ಬೇಕಿದೆ ನೆರವಿನ ಟಾನಿಕ್
ಉಡುಪಿ: ಈ ಬಾರಿಯ ರಾಜ್ಯ ಬಜೆಟ್ ಮೇಲೆ ಮೀನುಗಾರರು, ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚು ನಿರೀಕ್ಷೆ ಇಟ್ಟು ಕೊಂಡಿದ್ದಾರೆ. ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿಯ ಶಾಸಕರೇ ಇರುವುದರಿಂದ ಸಹಜವಾಗಿ ಜಿಲ್ಲೆಗೆ ಬಜೆಟ್ನಲ್ಲಿ ಹೆಚ್ಚಿನ ಕೊಡುಗೆಗಳು ಸಿಗುವ ನಿರೀಕ್ಷೆಗಳಿವೆ. ಕೋವಿಡ್ನಿಂದ ನಲುಗಿರುವ ಪ್ರವಾಸೋದ್ಯಮಕ್ಕೆ ಚೇತರಿಕೆ, ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ಮೀನುಗಾರರಿಗೆ ನೆರವು, ಸಣ್ಣ ಉದ್ಯಮಗಳಿಗೆ ಆರ್ಥಿಕ ಪುನಶ್ಚೇತನ, ಮೆಡಿಕಲ್ ಕಾಲೇಜು ಸ್ಥಾಪನೆಗೆ ಅಸ್ತು, ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಕಾಯಕಲ್ಪ, …
Read More »ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ: ಗ್ರಾಹಕರಿಗೆ SBI ಗಿಫ್ಟ್
ಮಾರ್ಚ್ 31, 2021ರ ವರೆಗೂ ಗೃಹ ಸಾಲದ ಮೇಲಿನ ಪರಿಷ್ಕರಣಾ ಶುಲ್ಕ ಕಡಿತಗೊಳಿಸಿರುವ ಸ್ಟೇಟ್ ಬ್ಯಾಂಕ್, ವಾರ್ಷಿಕ 6.8% ಬಡ್ಡಿ ದರದಲ್ಲಿ ಸಾಲ ನೀಡಲು ಮುಂದಾಗಿದೆ. ಸಾಮಾನ್ಯ ಗೃಹ ಸಾಲ, ಸರ್ಕಾರೀ ನೌಕರರಿಗೆ ಗೃಹ ಸಾಲ, ಸೇನೆಯ ಸಿಬ್ಬಂದಿಗೆ ಶೌರ್ಯ ಗೃಹ ಸಾಲ, ಚಾಲ್ತಿ ಗ್ರಾಹಕರಿಗೆ ಟಾಪ್-ಅಪ್ ಸಾಲ, ಮ್ಯಾಕ್ಸಿಗೇನ್, ಸ್ಮಾರ್ಟ್ ಹೌಸ್, ಫ್ಲೆಕ್ಸಿಪೇ ಹಾಗೂ ಮಹಿಳೆಯರಿಗೆ ಹರ್ಘರ್ ಯೋಜನೆಗಳ ಮೂಲಕ ಸಾಲ ಕೊಡುವ ವ್ಯವಸ್ಥೆಯನ್ನು ಎಸ್ಬಿಐ ಇಟ್ಟುಕೊಂಡಿದೆ. ಗೃಹ …
Read More »ಕಂತೆ ಕಂತೆ ನೋಟು ಪತ್ತೆ! ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ
ವಿಶಾಖಪಟ್ಟಣಂ: ಸುಮಾರು 7.9 ಕೋಟಿ ರೂ. ಮೌಲ್ಯದ ನಕಲಿ ಹಣ ಹೊಂದಿದ್ದ ಇಬ್ಬರು ಆರೋಪಿಗಳನ್ನು ಆಂಧ್ರ ಪ್ರದೇಶ-ಒಡಿಶಾ ಗಡಿಯ ಸುಂಕಿ ಔಟ್ಪೋಸ್ಟ್ನಲ್ಲಿ ಪೊಲೀಸರು ಬಂಧಿಸಿ, ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಆರೋಪಿಗಳು ಅಂತಾರಾಜ್ಯ ದಂಧೆಕೋರರು ಎಂಬುದಾಗಿ ತಿಳಿದುಬಂದಿದೆ. ಅವರಿಬ್ಬರು ಛತ್ತೀಸ್ಗಢದ ರಾಯ್ಪುರದಿಂದ ಆಂಧ್ರದ ವಿಶಾಖಪಟ್ಟಣಂ ಬರುವಾಗ ಮಾರ್ಗ ಮಧ್ಯೆಯೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸುಂಕಿ ಔಟ್ಪೋಸ್ಟ್ನಲ್ಲಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 500 ರೂ. …
Read More »ಡ್ರಗ್ಸ್ ಜಾಲ ಪ್ರಕರಣ: ರಾಗಿಣಿ, ಸಂಜನಾ ಸಹಿತ 25 ಮಂದಿ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು: ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಸಹಿತ 25 ಮಂದಿ ವಿರುದ್ಧ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಸಿಸಿಬಿ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಹಲವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಕೆಲವರು ಜಾಮೀನು ಪಡೆದು ಹೊರ ಬಂದಿದ್ದಾರೆ. ತನಿಖೆ ಪೂರ್ಣಗೊಳಿಸಿರುವ ಪೊಲೀಸರು ನ್ಯಾಯಾಲಯಕ್ಕೆ 2900 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವರು. ರಾಗಿಣಿ, ಸಂಜನಾ ಸಹಿತ 25 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇದರಲ್ಲಿ …
Read More »ಚೀನದಿಂದ ಸೈಬರ್ ದಾಳಿ ಯತ್ನ: ನಿಗಾ ಅನಿವಾರ್ಯ
ಭಾರತದ ನಿರಂತರ ಒತ್ತಡ ಮತ್ತು ಪರಿಣಾಮಕಾರಿ ರಾಜತಾಂತ್ರಿಕ ನಡೆಗಳಿಗೆ ಮಣಿದಿದ್ದ ಚೀನ ಸರಕಾರ ಲಡಾಖ್ ಗಡಿಯಲ್ಲಿ ಭಾರೀ ಸಂಖ್ಯೆಯಲ್ಲಿ ನಿಯೋಜಿಸಿದ್ದ ತನ್ನ ಸೇನಾ ತುಕಡಿಗಳನ್ನು ವಾಪಸು ಕರೆಸಿ ಕೊಳ್ಳುವ ಮೂಲಕ ಗಡಿಯಲ್ಲಿ ಸೃಷ್ಟಿಯಾಗಿದ್ದ ಸಂಘರ್ಷದ ವಾತಾವರ ಣವನ್ನು ತಿಳಿಗೊಳಿಸಿತ್ತು. ಇದರಿಂದಾಗಿ ಗಡಿಯಲ್ಲಿ 10 ತಿಂಗಳುಗಳಿಂದ ಇದ್ದ ಸಮರ ಭೀತಿ ದೂರವಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು. ಇದರ ನಡುವೆ ಚೀನ ಹ್ಯಾಕರ್ಗಳು ದೇಶದ ವಿದ್ಯುತ್ ವಿತರಣ ಜಾಲದ ಮೇಲೆ ಸೈಬರ್ …
Read More »ಕಾಂಗ್ರೆಸ್ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಪ್ರಯತ್ನ
ಬೆಂಗಳೂರು: ಮೈಸೂರು ಪಾಲಿಕೆ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಗಿನ ಮೈತ್ರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಇಬ್ಬರು ಪ್ರಮುಖ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಪ್ರಕರಣವನ್ನು ಕೆಪಿಸಿಸಿ ಶಿಸ್ತು ಸಮಿತಿಗೆ ವಹಿಸುವುದರೊಂದಿಗೆ ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಮುಂದಾಗಿದೆ. ಶಿಸ್ತು ಸಮಿತಿ ಅಧ್ಯಕ್ಷ, ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಅವರು ಮಾಜಿ ಸಚಿವ ತನ್ವೀರ್ ಸೇಠ್ ಗೆ ನೋಟಿಸ್ ಜಾರಿ ಮಾಡಿದ್ದಾರೆ. ಮೈಸೂರು ಪ್ರಕರಣದ …
Read More »ಸಿಂಹಗಳಿಗೆ ಗೋಮಾಂಸ ಬದಲಿಗೆ ಕೋಳಿ ಮಾಂಸ
ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ಮೃಗಾಲಯಕ್ಕೆ ಕೆಲವು ದಿನಗಳ ಹಿಂದೆ ಮೂರು ಸಿಂಹಗಳನ್ನು ತರಿಸಲಾಗಿದ್ದು, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯ ಪರಿಣಾಮ ಅವುಗಳಿಗೆ ಗೋಮಾಂಸದ ಬದಲಿಗೆ ಕೋಳಿ ಮಾಂಸವನ್ನು ಆಹಾರವಾಗಿ ನೀಡಲಾಗುತ್ತಿದೆ. ‘ಬನ್ನೇರಘಟ್ಟ ಜೈವಿಕ ಉದ್ಯಾನದಿಂದ ತರಲಾಗಿರುವ ‘ನಕುಲ’, ‘ಕೃಷ್ಣ’ ಹಾಗೂ ‘ನಿರುಪಮಾ’ ಹೆಸರಿನ 11 ವರ್ಷದ ಸಿಂಹಗಳಿಗೆ ದಿನಕ್ಕೆ ತಲಾ 7ರಿಂದ 9 ಕೆ.ಜಿ. ದನದ ಮಾಂಸ ಬೇಕು. ಆದರೆ, ಕಾಯ್ದೆ ಜಾರಿ ಪರಿಣಾಮ ಆ ಮಾಂಸ …
Read More »ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್!
ತುಮಕೂರು : ಈಗಾಗಲೇ ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಅಡುಗೆ ಅನಿಲ ಸಿಲಿಂಡರ್ ತೂಕದಲ್ಲಿ ಮೋಸ ನಡೆಯುತ್ತಿದ್ದು, ತೂಕ ಪರೀಕ್ಷಿಸಿ ಪಡೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಶಿರಾ ತಾಲೂಕಿನಲ್ಲಿ ಹಾಡಹಾಗಲೇ ಕಡಿಮೆ ತೂಕದ ಅಡುಗೆ ಅನಿಲ ಪೂರೈಸುತ್ತಿರುವುದನ್ನು ಖುದ್ದು ಗ್ರಾಹಕರೇ ಪತ್ತೆ ಹಚ್ಚಿದ್ದಾರೆ. ಕಡಿಮೆ ತೂಕ ಹೊಂದಿದ್ದ ಅಡುಗೆ ಅನಿಲ ಸಿಲಿಂಡರ್ ಗಳೊಂದಿಗೆ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ. ಶಿರಾ ನಗರದ ಸಿಲಿಂಡರ್ ವಿತರಕರಿಂದ ಗ್ರಾಹಕರಿಗೆ …
Read More »ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಮಾ. 4ರಿಂದ ಆರಂಭ: ಕಲಾಪಕ್ಕೆ ಸಜ್ಜಾಗುತ್ತಿವೆ ವಿಪಕ್ಷಗಳು..!
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೀಸಲಾತಿ ಹೋರಾಟ ಮತ್ತಿತರ ವಿಚಾರ ಸದ್ದು ಮಾಡುವ ನಿರೀಕ್ಷೆಯಿದೆ. ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುರುವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಸರಕಾರದ ವಿರುದ್ಧ ಮುಗಿಬೀಳುವ ವಿಚಾರದಲ್ಲಿ ಕಾರ್ಯತಂತ್ರ ರೂಪಿಸಲಿದೆ. ಜೆಡಿಎಸ್ ಕೂಡ ಗುರುವಾರ ಅಥವಾ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಸುವ ಸಾಧ್ಯತೆಯಿದೆ. ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಬಿಜೆಪಿಯೂ ಸಜ್ಜಾಗುತ್ತಿದೆ. ಅಧಿವೇಶನ ಕುರಿತು ಮಂಗಳವಾರ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ …
Read More »