Breaking News

ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆ

ದೆಹಲಿ: ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ ಲೀಟರ್ ಗೆ 25 ರಿಂದ 26 ಪೈಸೆ ಹಾಗೂ ಡೀಸೆಲ್ ದರ ಲೀಟರ್ ಗೆ 28ರಿಂದ 30 ಪೈಸೆ ಹೆಚ್ಚಳವಾಗಿದೆ. ಮೇ ತಿಂಗಳಲ್ಲಿ ಈವರೆಗೆ 15 ಬಾರಿ ತೈಲ ಬೆಲೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂ ಗಡಿ ದಾಟಿದ್ದು, 100.19 ರೂಪಾಯಿಯಾಗಿದೆ. ಡೀಸೆಲ್ ದರ 92.17 ರೂಪಾಯಿ …

Read More »

ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ.?

ಬೆಂಗಳೂರು: ಸರ್ಕಾರದಿಂದ ಕೊಡಲಾಗುತ್ತಿರುವ ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಇಂತದ್ದೊಂದು ಆರೋಪ ಮಾಡಿದ್ದು, ಸರ್ಕಾರ ನೀಡುತ್ತಿರುವ ಉಚಿತ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದಿದ್ದಾರೆ. ಶಾಸಕರು ವ್ಯಾಕ್ಸಿನ್ ಪಡೆದು ಅನುಗ್ರಹ ವಿಠಲ ಎಂಬ ಖಾಸಗಿ ಆಸ್ಪತ್ರೆಗೆ ಮಾರಾಟ ಮಾಡುತ್ತಿದ್ದು, ಪ್ರತಿ …

Read More »

ಆರ್ಗ್ಯಾನಿಕ್​​ ಬ್ಯೂಟಿ’ ಹೆಸರಿನಲ್ಲಿ ಸೆಕ್ಸ್‌ ; ಐವರು ಮಹಿಳೆಯರ ಬಂಧನ

ಗ್ವಾಲಿಯರ್​(ಮಧ್ಯಪ್ರದೇಶ): ಗ್ವಾಲಿಯರ್​ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸೆಕ್ಸ್​​ ರಾಕೆಟ್​​ ಅಡ್ಡೆ ಮೇಲೆ ದಾಳಿ ನಡೆಸಿರುವ ಕ್ರೈಂ ಬ್ರ್ಯಾಂಚ್​ ಪೊಲೀಸರು ಮಾಲೀಕ ಸೇರಿದಂತೆ ಐವರು ಮಹಿಳೆಯರ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಐವರು ಮಹಿಳೆಯರ ಬಂಧನ’ಆರ್ಗ್ಯಾನಿಕ್​​ ಬ್ಯೂಟಿ’ ಹೆಸರಿನಲ್ಲಿ ಸೆಕ್ಸ್​ ರಾಕೆಟ್​ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಪಡೆದುಕೊಂಡು ದಾಳಿ ನಡೆಸಿರುವ ಪೊಲೀಸರು ಐವರು ಮಹಿಳೆಯರು ಹಾಗೂ ದಂಧೆ ನಡೆಸುತ್ತಿದ್ದ ಮಾಲೀಕನ ಬಂಧನ ಮಾಡಿದ್ದಾರೆ. ಕಳೆದ ಕೆಲ ತಿಂಗಳಿಂದ ಗೋವಿಂದ್​ಪುರ ಇಲಾಖೆಯಲ್ಲಿ ಆರ್ಗ್ಯಾನಿಕ್​ ಬ್ಯೂಟಿ …

Read More »

ಹೊಸ ನಿಯಮಗಳನ್ನು ಒಪ್ಪಿದ ವಾಟ್ಸ್ಯಾಪ್, ಫೇಸ್ಬುಕ್, ಗೂಗಲ್;; ಕಾಯುವ ತಂತ್ರದಲ್ಲಿ ಟ್ವಿಟರ್‌

ನವದೆಹಲಿ : ಸೋಷಿಯಲ್ ಮೀಡಿಯಾಗಳಾದ ಫೇಸ್​ಬುಕ್, ಟ್ವಿಟ್ಟರ್, ವಾಟ್ಸ್​​ಆಪ್​, ಗೂಗಲ್​ ಹೊಸ ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಿಲ್ಲವೆಂದು ಭಾರತದಲ್ಲಿ ಇವು ಬ್ಯಾನ್ ಆಗಲಿವೆ ಎನ್ನಲಾಗಿತ್ತು. ಆದರೆ ಈಗ ಗೂಗಲ್, ಫೇಸ್​ಬುಕ್ ಮತ್ತು ವಾಟ್ಸ್ಯಾಪ್​ನಂತಹ ಬೃಹತ್​ ಸಾಮಾಜಿಕ ಮಾಧ್ಯಮ ಕಂಪನಿಗಳು ಹೊಸ ಡಿಜಿಟಲ್​​ ನಿಯಮಗಳನ್ನು ಪಾಲಿಸಲು ಒಪ್ಪಿಕೊಂಡಿದ್ದು, ಐಟಿ ಸಚಿವಾಲಯದ ಜೊತೆ ಮಾಹಿತಿ ಹಂಚಿಕೊಂಡಿವೆ. ಆದರೆ ಟ್ವಿಟ್ಟರ್​ ಇನ್ನೂ ಸಹ ಹೊಸ ನಿಯಮಗಳನ್ನು ಪಾಲಿಸಲು ಒಪ್ಪಿಗೆ ನೀಡಿಲ್ಲ. ಜೊತೆಗೆ ವಿವರಗಳನ್ನು ಐಟಿ ಸಚಿವಾಲಯಕ್ಕೆ …

Read More »

ಆಕ್ಸಿಜನ್ ಲೆವೆಲ್ ಕಡಿಮೆ ಇದೆ ಅಡ್ಮಿಟ್ ಆಗು ಅಂದ್ರೂ ಕ್ಯಾರೇ ಎನ್ನದ ಸೋಂಕಿತ..!

ಹುಬ್ಬಳ್ಳಿ: ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಿಗ್ತಿಲ್ಲ. ಬೆಡ್ ಸಿಕ್ಕರೂ ಸಾವನ್ನಪ್ಪುವವರ ಸಂಖ್ಯೆ ಹೆಚ್ಚು. ಆದರೆ ದೇಹದಲ್ಲಿ ಆಕ್ಸಿಜನ್ ಲೆವೆಲ್ ಕಡಿಮೆ ಇದೆ, ಆಸ್ಪತ್ರೆಗೆ ದಾಖಲಾಗಿ ಅಂದರೂ ಸೊಂಕಿತನೊಬ್ಬ ವೈದ್ಯರ ಸಲಹೆಯನ್ನೇ ಧಿಕ್ಕರಿಸಿ ಮನೆಗೆ ತೆರಳಿದ ವಿಚಿತ್ರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ನಿವಾಸಿಯೊಬ್ಬರಿಗೆ ಕೊರೊನಾ ದೃಢಪಟ್ಟ ಪರಿಣಾಮ ಸೊಂಕಿತ ಶುಕ್ರವಾರ ಮತ್ತೊಮ್ಮೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚೆಕ್ ಮಾಡಿಸಿಕೊಳ್ಳಲು ಆಗಮಿಸಿದ್ದ. ಆಗ ವೈದ್ಯರು ದೇಹದಲ್ಲಿ ಆಕ್ಸಿಜನ್ ಲೆವೆಲ್ …

Read More »

ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದು ಕೊಳ್ಳುತ್ತಿದು ಒಂದು ರೋಚಕ ವಿಷಯ ಹೊರ ಬಂದಿದೆ.ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.  ವಿವರಣೆ : ಇಂಜಿನಿಯರಿಂಗ್ ಪದವೀಧರೆಯಾಗಿದ್ದ ಯುವತಿಗೆ ಕೆಲಸದ ಅಮಿಷೆ ಒಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ಹೊರಸಿರುವ ಆರೋಪ. ವಿಪರ್ಯಾಸವೆಂದರೆ ಆಕೆ ಇಂಜಿನಿಯರಿಂಗ್ ಪದವಿ ಸೇರಿದ್ದು ಬಿಟ್ಟರೆ ಬರೋಬ್ಬರಿ …

Read More »

ಸರ್ಕಾರದ ಆರ್ಥಿಕ ಪ್ಯಾಕೇಜ್’ನ್ನು ‘ಬೋಗಸ್’ ಎಂದ ಕಾಂಗ್ರೆಸ್ ನಾಯಕರು

ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಕೋವಿಡ್-19 ಆರ್ಥಿಕ ಪ್ಯಾಕೇಜ್’ನ್ನು ರಾಜ್ಯ ಕಾಂಗ್ರೆಸ್ ನಾಯಕರು ಕಣ್ಣೊರೆಸುವ ಪ್ಯಾಕೇಜ್ ಎಂದು ಟೀಕಿಸಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿಂದು ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವರುಗಳು, ಶಾಸಕರಾದ ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಹಾಗೂ ರಿಜ್ವಾನ್ ಅರ್ಷದ್ ಅವರು, ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ ನ್ನು ಬೋಗಸ್ ಎಂದು ಕರೆದಿದ್ದಾರೆ. ಅಲ್ಲದೆ, ಲಾಕ್‌ಡೌನ್ ಬಾಧಿತರಿಗೆ ಕನಿಷ್ಟ ೧೦ ಸಾವಿರ ನೆರವು ಘೋಷಿಸುವಂತೆ ಸರ್ಕಾರವನ್ನು …

Read More »

ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ : ರಾಜ್ಯ ಸರಕಾರಕ್ಕೆ ಮಾಜಿ ಸಚಿವೆ ಉಮಾಶ್ರೀ ಮನವಿ

ಮಹಾಲಿಂಗಪುರ : ಕಾರ್ಮಿಕ ಇಲಾಖೆಯಲ್ಲಿ ನೇಕಾರರನ್ನು ಕಾರ್ಮಿಕರು ಅಂತಾ ಸೇರಿಸಿ. ಪಾವರ್‌ ಲೂಮ್ ನೇಕಾರರಿಗೆ ಕನಿಷ್ಠ ಮೂರು ವರ್ಷ ನಿರಂತರ ಉಚಿತ ವಿದ್ಯುತ್ ನೀಡಬೇಕು. ಆ ನಿಟ್ಟಿನಲ್ಲಿ ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ ಎಂದು ಮಾಜಿ ಸಚಿವೆ ಉಮಾಶ್ರೀ ಸರಕಾರಕ್ಕೆ ಮನವಿ ಮಾಡಿದರು. ಶುಕ್ರವಾರ ಪಟ್ಟಣದ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೃಹತ್ ಕೈಗಾರಿಕೆ ಹೊರತುಪಡಿಸಿ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ನಿರ್ಜೀವವಾಗಿವೆ. ಅನೇಕರು ನೇಣಿಗೆ ಶರಣಾಗಿದ್ದಾರೆ. …

Read More »

ಕೋವಿಡ್ : ರಾಜ್ಯದಲ್ಲಿಂದು 52253 ಜನರು ಗುಣಮುಖ; 22823 ಪಾಸಿಟಿವ್ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 52253 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೆ ಅವಧಿಯಲ್ಲಿ ಹೊಸದಾಗಿ 22823 ಜನರಿಗೆ ಕೋವಿಡ್ ಪಾಸಿಟಿವ್ ‍ಪ್ರಕರಣ ವರದಿಯಾಗಿದೆ. ಇಂದು ಸಂಜೆ ( ಮೇ.28) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ:27.05.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ 22823 ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿವೆ, ಹಾಗೂ …

Read More »

ರೇಪ್ ಮಾಡುವಾಗ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ್ದ ನೀಚ ಕಾಮುಕರು

ಬೆಂಗಳೂರು : ಕಳೆದ ಆರು ದಿನಗಳ ಹಿಂದೆ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಸೇರಿ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿದ್ದರು. ತನಿಖೆ ವೇಳೆ ಪಾರ್ಟಿ ಮಾಡಿರುವ ವಿಡಿಯೋ ಆರೋಪಿಗಳ ಮೊಬೈಲ್​​ಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ‌‌. ಪಾರ್ಟಿ ಬಳಿಕ ಹಣಕಾಸು ವಿಚಾರಕ್ಕೆ ಮತ್ತೆ ಗಲಾಟೆ ಶುರು ಮಾಡಿದ್ದರು. ವಿಡಿಯೋ ಕಾಲ್ ಮಾಡಿ ಬಾಂಗ್ಲಾದ ಸ್ನೇಹಿತರಿಗೆ ತೋರಿಸಿದ್ದ ಆರೋಪಿಗಳು..ಗಲಾಟೆ ವೇಳೆ ದೈಹಿಕ ಹಲ್ಲೆ ನಡೆಸಿದ್ದರು. ಪ್ರಕರಣ‌ದ ಮೊದಲ ಆರೋಪಿ ರಿದಾಯ್ ಬಾಬು …

Read More »