ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …
Read More »ಮಸ್ಕಿಯಲ್ಲಿ ಹಾರದ ಹೆಲಿಕಾಪ್ಟರ್ ಧೂಳು!
ಮಸ್ಕಿ: ಚುನಾವಣೆ ಆಯೋಗದ ಮಿತಿಗೆ ತಕ್ಕಂತೆ ಖರ್ಚು-ವೆಚ್ಚ ಸರಿದೂಗಿಸಲು ರಾಜಕೀಯ ಪಕ್ಷಗಳು ಹೆಣಗುತ್ತಿವೆ. ಇದರ ಮೊದಲ ಭಾಗವಾಗಿಯೇ ಮಸ್ಕಿಯಲ್ಲಿ ಹೆಲಿಪ್ಯಾಡ್ ಬದಲು ನೆರೆ-ಹೊರೆಯಲ್ಲಿ ಲೋಹದ ಹಕ್ಕಿಗಳ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ! ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷದಿಂದಲೂ ಇಂತಹ ತಂತ್ರ ಅನುಸರಿಸಲಾಗಿದೆ. ಚುನಾವಣೆ ಖರ್ಚು-ವೆಚ್ಚಕ್ಕೆ ಆಯೋಗ ಮಿತಿ ಹೇರಿದೆ. ಪ್ರತಿ ಅಭ್ಯರ್ಥಿಗೆ 27 ಲಕ್ಷ ರೂ. ನಿಗದಿ ಮಾಡಲಾಗಿದೆ. ಆದರೆ ಇಲ್ಲಿ ಉಪಚುನಾವಣೆ ಕಣದಲ್ಲಿ ನಡೆಯುವ ಪ್ರತಿ ಕಾರ್ಯಕ್ರಮ, ಮುಖಂಡರ …
Read More »ಸರ್ಕಾರದ ನಿರ್ಧಾರ ಕೇಳಿ ನನಗೆ ಶಾಕ್ ಆಯ್ತು : ಕಿಚ್ಚ
ಬೆಂಗಳೂರು, ಏ.3- ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟ್ ಭರ್ತಿಗೆ ಮಾತ್ರ ಅವಕಾಶ ಕಲ್ಪಿಸಿರುವ ಸರ್ಕಾರದ ಕ್ರಮ ಅತ್ಯಂತ ಶಾಂಕಿಂಗ್ ವಿಷಯ. ಸಿನಿ ರಂಗಕ್ಕೆ ಸಂಕಷ್ಟದ ವಿಷಯ ಕೂಡ ಎಂದು ಚಿತ್ರನಟ ಸುದೀಪ್ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಈ ನಿಯಮ ಒಳ್ಳೆಯ ಉದ್ದೇಶಕ್ಕೆ ಜಾರಿ ಮಾಡಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದು …
Read More »ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ
ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್(5) ಹಾಗು ದೀಪಕ್ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್ ಭರತ್ ಮೈಸೂರಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್ನ ಒಬ್ಬ …
Read More »ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ
ಚಿಂಚಲಿ : ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Read More »ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “
ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “ ಹಿರೇ ಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಜನಪ್ರತಿನಿಧಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಬರಲಿರುವ ಲೋಕಸಭಾ ಉಪ ಚುನಾವಣೆಯ ಸಲುವಾಗಿ ಸಭೆಯನ್ನು ನಡೆಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು. ಕಾಂಗ್ರೆಸ್ ಪಕ್ಷವು ಬಡವರ, ಶ್ರಮಿಕರ ಹಾಗೂ ನಿರ್ಗತಿಕರ ಪಕ್ಷವಾಗಿ ಹೊರಹೊಮ್ಮಿದ್ದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕಾರ್ಯರೂಪಕ್ಕೆ ತಂದಿದೆ, ನೂರಾರು ವರ್ಷಗಳ ಇತಿಹಾಸವಿರುವ …
Read More »ಬೆಳಗಾವಿಯ ಸಿಐಡಿ ಪೋಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ
ಬೆಳಗಾವಿ- ಕೋಟ್ಯಾಂತರ ರೂ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಸಿಐಡಿ ಪೋಲೀಸರು,ತಂದೆ,ಮತ್ತು ಮಗ,ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೋಲೀಸ್ ಠಾಣೆಯಲ್ಲಿ ಕೋಟ್ಯಾಂತರ ರೂ ವಂಚಿಸಿದ ಆರೋಪದ ಮೇಲೆ ಆಝಂ ನಗರದ ನಿವಾಸಿಗಳಾದ ತಂದೆ ಮತ್ತು ಮಗನ ಮೇಲೆ ಪ್ರಕರಣ ದಾಖಲಾಗಿತ್ತು, ಪ್ರಕರಣದ ವಿಚಾರಣೆ ನಡೆಸಿರು ಸಿಐಡಿ ಪೋಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಟ್ಟಡ ನಿರ್ಮಾಣ ಮಾಡಿ ಕೊಡುತ್ತೇವೆ ಎಂದು ಆಝಂ ನಗರದ ತಂದೆ ಮಹ್ಮದ ಅಬ್ಬಾಸ್ ಹುಸೇನ್ …
Read More »7 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮತ್ತೆ ಅಜ್ಞಾತ ಸ್ಥಳಕ್ಕೆ CD ಯುವತಿ
ಬೆಂಗಳೂರು: CD ಪ್ರಕರಣದ ಸಂತ್ರಸ್ತ ಯುವತಿಯ ಇಂದಿನ ವಿಚಾರಣೆ ಅಂತ್ಯವಾಗಿದೆ. ಸಂತ್ರಸ್ತೆ ಇಂದು ಮಧ್ಯಾಹ್ನ 12.30ರ ವೇಳೆಗೆ ಆಡುಗೋಡಿಯ ಟೆಕ್ನಿಕಲ್ ಸೆಲ್ನಲ್ಲಿ ವಿಚಾರಣೆಗೆ ಹಾಜರಾಗಿದ್ದು, ಎಸ್ಐಟಿಯ ಎಸಿಪಿ ಕವಿತಾ ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ನಿನ್ನೆ ಯುವತಿ ಈ ಹಿಂದೆ ವಾಸವಿದ್ದ ಸ್ಥಳ ಹಾಗೂ ಮಂತ್ರಿ ಗ್ರೌಡ್ಸ್ ಅಪಾರ್ಟ್ಮೆಂಟ್ನಲ್ಲಿ ಸ್ಥಳ ಮಹಜರು ನಡೆಸಿದ್ದ ಎಸ್ಐಟಿ ಅಧಿಕಾರಿಗಳು, ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ಇಂದು ಅಧಿಕಾರಿಗಳು ಯುವತಿಯನ್ನು ವಿಚಾರಣೆ …
Read More »ನಟರೆಲ್ಲಾ ತಲೆಮರಿಸಿಕೊಂಡಿದ್ದಾರೆ, ನನ್ನ ಸಿನಿಮಾದಿಂದ ಬಾಲಿವುಡ್ ಉಳಿದುಕೊಳ್ಳಲಿದೆ :ನಟಿ ಕಂಗನಾ
ಕೊರೊನಾ ವೈರಸ್ ಹಾವಳಿ ಕಡಿಮೆ ಆಗುತ್ತಿದೆ ಎನ್ನುವಾಗಲೇ ಎರಡನೇ ಅಲೆ ಕಾಣಿಸಿಕೊಂಡಿದೆ. ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತಿವೆ. ಆದರೆ, ಬಾಲಿವುಡ್ನಲ್ಲಿ ಸ್ಟಾರ್ ನಟರ ಯಾವುದೇ ಸಿನಿಮಾಗಳು ತೆರೆಕಾಣುತ್ತಿಲ್ಲ. ಈ ವಿಚಾರದ ಬಗ್ಗೆ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದು, ಸ್ಟಾರ್ ನಟರು ಈಗಾಗಲೇ ತಲೆಮರಿಸಿಕೊಂಡಿದ್ದಾರೆ. ನನ್ನ ಸಿನಿಮಾದಿಂದ ಬಾಲಿವುಡ್ ಉಳಿದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಬಯೋಪಿಕ್ ‘ತಲೈವಿ’ಯಲ್ಲಿ ಕಂಗನಾ …
Read More »ಅಜಯ್ ದೇವಗನ್ ಗೆ RRR ತಂಡದಿoದ ಸ್ಪೆಷಲ್ ಗಿಫ್ಟ್…!
ಹೈದಾರಬಾದ್ – ಬಹುನಿರೀಕ್ಷಿತ ಟಾಲಿವುಡ್ ನ ಆರ್ ಆರ್ ಆರ್ ಸಿನಿಮಾದಿಂದ ದಿನೇ ದಿನೇ ಸಿನಿಮಾ ಪಾತ್ರಧಾರಿಗಳ ಲುಕ್ ರಿವೀಲ್ ಆಗುತ್ತಿದೆ. ಅಜಯ್ ದೇವಗನ್ ಹುಟ್ಟುಹಬ್ಬದ ಪ್ರಯುಕ್ತ ಅವರ ಪಾತ್ರದ ಚಿಕ್ಕ ವಿಡಿಯೋ ಒಂದನ್ನು ಚಿತ್ರತಂಡ ರಿಲೀಸ್ ಮಾಡಿದೆ. 1920ಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲುರಿ ಸೀತಾರಾಮರಾಜು ಹಾಗೂ ಕೋಮರಾಮ್ ಭೀಮ್ ಅವರ ಸುತ್ತ ನಡೆಯುವ ಕಥೆ ಆರ್ಆರ್ಆರ್ ಚಿತ್ರದಲ್ಲಿದೆ. ಬಾಹುಬಲಿ ನಂತರ ರಾಜಮೌಳಿ ಈ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾ ನೋಡಲು …
Read More »