Breaking News

ಮಾಸ್ಕ್ ಹಾಕಿಕೊಳ್ಳುವ ಹೊಸ ವಿಧಾನ..

ಮುಂಬೈ :ಉದ್ಯಮಿ ಆನಂದ್ ಮಹೀಂದ್ರಾ ಆಗಾಗ್ಗೆ ವಿವಿಧ ವೈರಲ್ ಫೋಟೋಗಳನ್ನು ಟ್ವಿಟರ್ ನಲ್ಲಿ ಪೋಸ್ಟ್ ಹಾಕುತ್ತಿರುತ್ತಾರೆ.   ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡ ಫೋಟೋ ಯುವಕನೊಬ್ಬ ರೈಲಿನಲ್ಲಿ ಮಲಗಿದ್ದನ್ನು ತೋರಿಸುತ್ತದೆ. ಕರೋನವೈರಸ್ ಸೋಂಕನ್ನು ತಡೆಗಟ್ಟಲು ಅವನು ಹಾಕಿರುವ ಮಾಸ್ಕ್ ಅವನ ಮೂಗು ಮತ್ತು ಬಾಯಿ ಮುಚ್ಚುವ ಬದಲಾಗಿ ಅವನ ಕಣ್ಣುಗಳನ್ನು ಮುಚ್ಚಿದೆ. ಅವನ ಅಕ್ಕಪಕ್ಕದಲ್ಲಿ ಜನರೂ ಇದ್ದಾರೆ.ಆದರೂ ಆತ ಮಾಸ್ಕ್ ನ್ನು ಸರಿಯಾಗಿ ಹಾಕಿರಲಿಲ್ಲ. ಅದಕ್ಕೆ ಅವರು ‘ಮುಂಬೈನಲ್ಲಿ ಇತ್ತೀಚಿನ …

Read More »

ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ ಹಿಮಾ ದಾಸ್

2018ರಲ್ಲಿ ನಡೆದ ವಿಶ್ವ ಕಿರಿಯರ ಚಾಂಪಿಯನ್ ಶಿಪ್ ನಲ್ಲಿ 400 ಮೀಟರ್ ಓಟದಲ್ಲಿ ಹಿಮಾ ದಾಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ರು. ಇಡೀ ಭಾರತ ಆಗ ಆಕೆಯನ್ನ ಕೊಂಡಾಡಿತ್ತು. ಇದೀಗ ಮತ್ತೆ ಆಕೆಯನ್ನ ಕಂಡು ಭಾರತದ ಮಂದಿ ಹೆಮ್ಮೆ ಪಡುತ್ತಿದ್ದಾರೆ. ಸದ್ಯ ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿದ್ದಾರೆ. ಹಿಮಾದಾಸ್ ಡಿಎಸ್ಪಿಯಾಗಿರುವುದು ಎಲ್ಲರಿಗೂ ಖುಷಿ ತಂದಿದೆ. ಎಲ್ಲರ ಪ್ರೊಫೈಲ್ ನಲ್ಲೂ ಆ ಬಗ್ಗೆ ಬರೆದು, ಹಿಮಾದಾಸ್ …

Read More »

ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇಂದೂ ಸಹ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,350 ರೂ. ಇದ್ದದ್ದು, ಇಂದು 47,170 ರೂ. ಆಗಿದೆ.   ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನ ನಿನ್ನೆ 43,400 ರೂ. ಇದ್ದದ್ದು, ಇಂದು 43,240 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದ್ದು, ಇಂದು ಕೆಜಿ ಬೆಳ್ಳಿ …

Read More »

ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ.. ಥೂ ಎಂದು ಸರ್ಕಾರಕ್ಕೆ ಉಗಿತಿರೋ ಜನ…

ನವದೆಹಲಿ: ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು ವಾಹನ ಸವಾರರಿಗೆ ಹೊರೆಯಾಗುತ್ತಿದೆ. ಮೂರು ದಿನಗಳ ಬಳಿಕ ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಡೀಸೆಲ್ ದರದಲ್ಲಿ 15 ಪೈಸೆ ಏರಿಕೆಯಾಗಿದೆ. ಹೌದು..ಭಾರತದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ 24 ರಿಂದ 15 ಪೈಸೆಯಷ್ಟು ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 91.17 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 81.47 ರೂ. ಗೆ ಏರಿಕೆಯಾಗಿದೆ. ಇನ್ನು …

Read More »

ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ: ಡಿಸಿಎಂ ಲಕ್ಷ್ಮಣ್ ಸವದಿ

ಜಯಪುರ : ಬಿಎಟಿಸಿ ಬಸ್ ದರ ಹೆಚ್ಚಳದ ನಂತ್ರ, ಸಾರಿಗೆ ಬಸ್ ಪ್ರಯಾಣದ ದರ ಕೂಡ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ, ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.   ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕಳೆದ ವರ್ಷವೇ ಬಸ್ …

Read More »

ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಕಾರ್ಯಕರ್ತೆ ಪೂರ್ಣಿಮಾ ಸವದತ್ತಿ  ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದಾಳೆ ಎನ್ನುವ ಆರೋಪ ಹೊರಿಸಲಾಗಿದೆ. ಈ ಕುರಿತು ಜನರು ಪೊಲೀಸ್ ದೂರು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಕಪ್ಪುಹಣದಲ್ಲಿ ಲೋನ್ ಕೊಡಿಸುವುದಾಗಿ ಹೇಳಿ ಮಹಿಳೆ ವಂಚಿಸಿದ್ದಾಳೆ ಎನ್ನಲಾಗಿದೆ.  ವಿದ್ಯಾರ್ಥಿ ಲೋನ್, ಸೈಟ್ ಹೋಮ್, ಹೋಮ್ …

Read More »

ವಿಧಾನಪರಿಷತ್ ಸಚಿವಾಲಯದ ನೌಕರರಿಗೆ ಡ್ರೆಸ್ ಕೋಡ್ ಜಾರಿ

ಬೆಂಗಳೂರು,ಫೆ.27- ವಿಧಾನಪರಿಷತ್ ಸಚಿವಾಲಯದ ನೌಕರರಿಗೆ ಡ್ರೆಸ್ ಕೋಡ್ ಜಾರಿಗೊಳಿಸಿ ಸುತ್ತೋಲೆ ಹೊರಡಿಸಲಾಗಿದೆ. ಡಿ-ದರ್ಜೆ ನೌಕರರಿಗೆ ಡ್ರೆಸ್ ಕೋಡ್ ಜಾರಿಗೊಳಿಸಲಾಗಿದೆ. ಡಿ-ದರ್ಜೆಯ ಪುರುಷ ನೌಕರರಿಗೆ ಬಿಳಿ ಬಣ್ಣದ ಡ್ರೆಸ್‍ಡಿ-ದರ್ಜೆಯ ಮಹಿಳಾ ನೌಕರರಿಗೆ ಮೆರೂನ್ ಡ್ರೆಸ್‍ಧರಿಸುವಂತೆ ಸೂಚನೆ ನೀಡಲಾಗಿದೆ. ಡಿ ದರ್ಜೆಯ ನೌಕರರು ಸೂಚಿಸಿದ ಸಮವಸ್ತ್ರಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದ್ದು, ಚಾಲಕರೂ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಪರಿಷತ್ ಅೀನ ಕಾರ್ಯದರ್ಶಿ ಎಸ್.ಜಯಂತಿ ಡ್ರೆಸ್ ಕೋಡ್ …

Read More »

ಹುಟ್ಟುಬ್ಬದ ಸಂಭ್ರಮದಲ್ಲಿರುವ ‘ರಾಜಾಹುಲಿ’ಯನ್ನು ಕೊಂಡಾಡಿದ ಮೋದಿ, ಷಾ

ಬೆಂಗಳೂರು, ಫೆ.27 (ಪಿಟಿಐ)- ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 78ನೇ ವರ್ಷಕ್ಕೆ ಕಾಲಿಡುತ್ತಿರುವುದನ್ನು ಸ್ವಾಗತಿಸಿ, ಜನ್ಮದಿನದ ಶುಭಾಶಯವನ್ನು ಕೋರಿದರು. ಶನಿವಾರ ಟ್ವೀಟರ್‍ನಲ್ಲಿ ಪ್ರಧಾನಿ ಅವರು, ಕರ್ನಾಟಕ ಸಿಎಂ-ಬಿಎಸ್‍ವೈಬಿಜೆಪಿ ಜೀ ಅವರ ಜನ್ಮದಿನದಂದು ಶುಭಾಶಯ. ಯಡಿಯೂರಪ್ಪ ಅವರು ನಮ್ಮ ಒಬ್ಬ ಅನುಭವಿ ನಾಯಕರಲ್ಲೊಬ್ಬರು, ಬಡವರ ಏಳಿಗೆ ಮತ್ತು ರೈತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟವರು. …

Read More »

ಸಾಲಬಾಧೆಯಿಂದ ಶಿಕ್ಷಣ ಸಂಸ್ಥೆ ಮಾಲೀಕ ಆತ್ಮಹತ್ಯೆ; ಪ್ರತಿಭಟನೆಗೆ ಬಂದ ಮತ್ತೋರ್ವ ಮಾಲೀಕನಿಂದ ಆತ್ಮಹತ್ಯೆಗೆ ಯತ್ನ

ಕಲಬುರ್ಗಿ: ಕೊರೋನಾದಿಂದಾಗಿ ಜನಸಾಮಾನ್ಯರ ಬದುಕೇ ದುರ್ಭರ ಎನ್ನುವಂತಾಗಿದೆ. ಅದರಲ್ಲಿಯೂ ಖಾಸಗಿ ಶಾಲೆಗಳ ಪರಿಸ್ಥಿತಿ ಅಧೋಗತಿಗೆ ತಳ್ಳಲ್ಪಟ್ಟಿದೆ. ಕೊರೋನಾ ಕಾರಣದಿಂದಾಗಿ ಕೆಲ ತರಗತಿಗಳ ಆರಂಭಕ್ಕೆ ಮಾತ್ರ ಅನುಮತಿ ಸಿಕ್ಕಿದೆ. ಆದರೆ ಎಲ್.ಕೆ.ಜಿ., ಯುಕೆಜಿ, ಒಂದನೇ ತರಗತಿಯಿಂದ ತರಗತಿಗಳು ಆರಂಭಗೊಂಡಿಲ್ಲ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕ ಮುಗ್ಗಟ್ಟು ಎದುರಿಸುವಂತಾಗಿದೆ. ಸಾಲಬಾಧೆ ತಾಳಲಾರದೆ ಖಾಸಗಿ ಶಿಕ್ಷಣ ಸಂಸ್ಥೆಯ ಮಾಲೀಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸರ್ಕಾರದ …

Read More »

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಫೆಬ್ರವರಿ 28 ರ ವರೆಗೆ ಕಳೆದ ಶೈಕ್ಷಣಿಕ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಇದನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಪಾಸ್ ಹಾಗೂ …

Read More »