Breaking News

ಭೀಕರ ಅಪಘಾತ : ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ-ಕಾರು

ದಾವಣಗೆರೆ : ಟಿಪ್ಪರ್-ಲಾರಿಗೆ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಲಾರಿಗೂ ತಗಲು ಸುಟ್ಟು ಕರಕಲಾದ ಘಟನೆ ನಡೆದಿದೆ. ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಾಗುತ್ತಿದ್ದ ಕಾರು, ದಾವಣಗೆರೆ ಕಡೆಯಿಂದ ಬರುತ್ತಿದ್ದಂತ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದಂತವರು …

Read More »

ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ: ಗಡಿಯಲ್ಲಿ ನಿಗಾವಹಿಸುವಂತೆ ಡಿಸಿಎಂ ಸೂಚನೆ

ಬೆಳಗಾವಿ: ಮಹರಾಷ್ಟ್ರ, ಕೇರಳ ರಾಜ್ಯದಲ್ಲಿ ಹೊಸ ಪ್ರಭೇದದ ಕೋವಿಡ್ ಪತ್ತೆ ಹಿನ್ನೆಲೆಯಲ್ಲಿ ಗಡಿಯಲ್ಲಿ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು. ಸಾರ್ವಜನಿಕರು ಹೆಚ್ಚಿನ ಜಾಗೃತಿ ವಹಿಸಿ ಮಾಸ್ಕ್ ಧರಿಸಬೇಕು. ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈಗಾಗಲೇ ಅಂತರರಾಜ್ಯ ಸಾರಿಗೆ ಆರಂಭವಾಗಿದೆ. ಈ ಮೊದಲಿನಂತೆ ಜಾಗೃತಿ ವಹಿಸಲು ಸೂಚನೆ ನೀಡಲಾಗಿದೆ ಎಂದರು. ಇನ್ನು ಪಂಚಮಸಾಲಿ ಸಮುದಾಯ 2ಎಗೆ ಸೇರಿಸಬೇಕು ಎಂಬ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿ, ಸಮಾಜದ ಹೋರಾಟಕ್ಕೆ ನನ್ನ …

Read More »

ಫೆ.23 ರಂದು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ

ಬೆಂಗಳೂರು: “ಶಿಕ್ಷಣ ಇಲಾಖೆಯ ಧೋರಣೆ, ದ್ವಂದ್ವ ನಿಲುವು, ಅವೈಜ್ಞಾನಿಕ ಕ್ರಮಗಳನ್ನು ಖಂಡಿಸಿ ಫೆ. 23ರಂದು ಬೃಹತ್‌ ಪ್ರತಿಭಟನಾ ರ‍್ಯಾಲಿ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಯ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಶನಿವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ನಡೆಯಲಿರುವ ಬೃಹತ್‌ ಪ್ರತಿಭಟನಾ ರ‍್ಯಾಲಿಯಲ್ಲಿ ರಾಜ್ಯಾದ್ಯಂತ …

Read More »

ಪಡಿತರ ಅಕ್ಕಿ ಮಾರಾಟ : ಬೆಳಗಾವಿಯಲ್ಲಿ ಮೂವರ ಬಂಧನ

ಬೆಳಗಾವಿ : ಇಲ್ಲಿನ ಶೆರಿಗಲ್ಲಿಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.   ವಿತರಿಸುವ ಪಡಿತರ ಅಕ್ಕಿಗಳನ್ನು ಮಾರಾಟ ಮಾಡುತ್ತಿದ್ದ ವೇಳೆ ಖಡೇಬಜಾರ ಠಾಣೆಯ ಪಿಐ ದೀರಜ್ ಶಿಂಧೆ ನೇತೃತ್ವದ ತಂಡ ದಾಳಿ ನಡೆಸಿ, ಮೂವರು ಬಂಧಿಸಿದ್ದಾರೆ.   ಬಂಧಿತರಿಂದ ಐಸರ್ ಕಂಪನಿಯ ಗೂಡ್ಸ್ ವಾಹನ, 66375 ಮೌಲ್ಯದ 118 ಅಕ್ಕಿ ಚೀಲ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.

Read More »

ಭಾರತ-ಇಂಗ್ಲೆಂಡ್ ನಡುವಿನ 4 ಪಂದ್ಯಗಳ ಸರಣಿಯ ಕೊನೆಯ 2 ಟೆಸ್ಟ್ ಪಂದ್ಯಗಳ ಆತಿಥ್ಯಕ್ಕೆ ಸಜ್ಜು

ಅಹಮದಾಬಾದ್: ನವೀಕೃತ ಗೊಂಡಿರುವ ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಮೊಟೆರಾದ ಸರ್ದಾರ್ ಪಟೇಲ್ ಸ್ಟೇಡಿಯಂ ಭಾರತ-ಇಂಗ್ಲೆಂಡ್ ನಡುವಿನ 4 ಪಂದ್ಯಗಳ ಸರಣಿಯ ಕೊನೆಯ 2 ಟೆಸ್ಟ್ ಪಂದ್ಯಗಳ ಆತಿಥ್ಯಕ್ಕೆ ಸಜ್ಜಾಗಿದೆ. ಮೂರನೇ ಟೆಸ್ಟ್ ಪಂದ್ಯವು ಹಗಲು- ರಾತ್ರಿ ನಡೆಯಲಿದ್ದು, ವೈಮಾನಿಕ ಚೆಂಡುಗಳನ್ನು ಗುರುತಿಸಲು ಸುಲಭವಾಗು ವಂತೆ, ನೆರಳನ್ನು ನಿವಾರಿಸಲು ಸ್ಟೇಡಿಯಂನಲ್ಲಿ ಹೊಸದಾಗಿ ಎಲ್‌ಇಡಿ ಫ್ಲಡ್‌ಲೈಟ್‌ಗಳನ್ನು ಅಳವಡಿಸಲಾಗಿದೆ. ಕ್ರೀಡಾಂಗಣದಲ್ಲಿ 11 ಸೆಂಟರ್ ಸ್ಟ್ರಿಪ್‌ಗಳಿದ್ದು, ಇದು ಅನನ್ಯವಾದುದು. ಆಟಗಾರರಿಗೆ 4 ಡ್ರೆಸ್ಸಿಂಗ್ …

Read More »

ಗ್ರಾಮ ವಾಸ್ತವ್ಯ: ಬೈಲವಾಡದಲ್ಲಿ ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಅಧಿಕಾರಿಗಳನ್ನು ಸಂತಸದಿಂದ ಬರಮಾಡಿಕೊಂಡ ಗ್ರಾಮಸ್ಥರು, ಜನರ ಮನವಿಗಳಿಗೆ ಕಿವಿಯಾದ ಅಧಿಕಾರಿಗಳು

ಬೆಳಗಾವಿ: ‘ಅಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಸರ್ಕಾರಿ ಬಸ್ ನಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದರು. ಗ್ರಾಮಸ್ಥರು ಜಿಲ್ಲಾಧಿಕಾರಿ ಸೇರಿ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಸಂತಸದಿಂದ ಬರಮಾಡಿಕೊಂಡರು. ಗ್ರಾಮದ ವರ್ತಿ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸಿದ್ದಾರೆ. ₹ …

Read More »

ಮನುವಾದಿಗಳಿಗೆ ಸೆಡ್ಡು ಹೊಡೆದು ಬದುಕುತ್ತೇವೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಮಶಾನ ಭೂಮಿಯಲ್ಲಿ ಅಭಿಮಾನಿಯ ಹೊಸ ಕಾರಿಗೆ ಶಾಸಕ ಚಾಲನೆ

ಬೆಳಗಾವಿ : ‘ ಮನುವಾದಿಗಳಿಗೆ ಹೆದರಿ ಜೀವನ ಮಾಡುವವರು ನಾವಲ್ಲ. ಅವರಿಗೆ ಸೆಡ್ಡು ಹೊಡೆದು ಬದುಕುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಮೂಢನಂಬಿಕೆಯ ವಿರುದ್ಧ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದೇವೆ. ಅದರ ಒಂದು ಭಾಗ ನೂತನ ಕಾರಿಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದರು. ‘ಸಂಕೇಶ್ವರದ ವಿಕ್ರಂ ಎಂಬುವವರು …

Read More »

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ

ಮಧ್ಯಪ್ರದೇಶ : ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ ರತ್ಲಂ ಜಿಲ್ಲೆಯ ಸುಖೇಡಾ ಗ್ರಾಮದಲ್ಲಿ ನಡೆದಿದೆ. ಬಾವಿಯೊಳಗಿಂದ ಯುವತಿಯ ಕಿರುಚಾಟ ಕೇಳಿ , ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಯುವಕನೊಬ್ಬ ಆಕೆಯನ್ನು ಉಳಿಸಲು ಬಾವಿಗೆ ಹಾರಿ ಆತನೂ ಇಕಕಟ್ಟಿಗೆ ಸಿಲುಕಿದ್ದ. ಸುಜಾಪುರ ದೇವಸ್ಥಾನ ನೋಡಲೆಂದು ಬಂದಿದ್ದ ಯುವತಿ ಪೂಜೆ ಮುಗಿಸಿ, ಪಕ್ಕದಲ್ಲಿಯೇ ಇದ್ದ ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲಿ ಹೋದಾಗ ಕಾಲುಜಾರಿ …

Read More »

ಕೊಕೇನ್ ಸಾಗಾಟ: ಬಿಜೆಪಿ ಮುಖಂಡೆ ಎಂ ಎಸ್ ಗೋಸ್ವಾಮಿ ಬಂಧನ

ಕೋಲ್ಕತ್ತಾ: ಕೊಕೇನ್ ಸಾಗಿಸಿದ ಆರೋಪದ ಮೇಲೆ ಬಿಜೆಪಿ ಯುವ ಮುಖಂಡೆ ಎಂ. ಎಸ್. ಗೋಸ್ವಾಮಿ ಯನ್ನು ಕೋಲ್ಕತ್ತಾದಲ್ಲಿ ಶುಕ್ರವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ. ಬಂಗಾಳದ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯ (ಯುವ ಮೋರ್ಚಾ) ಅವರ ಪರ್ಸ್‌ನಲ್ಲಿ ಮತ್ತು ಅವರು ಇದ್ದ ಕಾರಿನ ಸೀಟಿನ ಕೆಳಗೆ ದೊರೆತ ಕೊಕೇನ್ ಹೊಂದಿದ್ದಕ್ಕಾಗಿ ಬಂಧಿಸಲಾಗಿದೆ. ಯುವ ಮೋರ್ಚಾದಲ್ಲಿನ ಅವರ ಸ್ನೇಹಿತ ಮತ್ತು ಸಹೋದ್ಯೋಗಿ – ಪ್ರಬೀರ್ ಕುಮಾರ್ ಡೇ ಎಂಬ ವ್ಯಕ್ತಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. …

Read More »

ಖಾಕಿ ರೇಡ್ ಬೆಳಗಾವಿಯಲ್ಲಿ ಅನ್ನಭಾಗ್ಯ ಅಕ್ಕಿ ವಶ

ಬೆಳಗಾವಿ ನಗರದ ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೆರಿಗಲ್ಲಿಯಲ್ಲಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾಗ ರೇಡ್ ಮಾಡಿ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ.- 1, ಸುಹಾಸ ಸುರೇಶ್ ಪಿಳವಕರ, ಸಾ: ವಡಗಾಂವಿ, ಅನಂ-2 ಮಹಾದೇವ ಲಕ್ಷ್ಮಣ ಪಾಟೀಲ್, ಸಾ: ಧಾಮನೆ, ಹಾಗೂ ಆರೋಪಿ-3 ಅಹಮದ ಬಸೀರ ಅಹಮದ, ಸಾ: ವೀರಭದ್ರನಗರ, ಬೆಳಗಾವಿ ರವರನ್ನು ಬಂಧಿಸಲಾಗಿದೆ ಖಡೇಬಜಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ದೀರಜ್ ಬಿ ಶಿಂಧೆ …

Read More »