Breaking News

“ನನ್ ಹೊಟ್ಟೆ ಉರಿಸಬೇಡಿ, ನನ್ನ ಮಗನನ್ನ ಜೈಲಲ್ಲೇ ಇಟ್ಬಿಡಿ” : ಡಿಕೆಶಿ ತಾಯಿ ಆಕ್ರೋಶ

ಬೆಂಗಳೂರು, ಅ.5- ಸುಮ್ಮನೇ ನನ್ನ ಹೊಟ್ಟೆ ಯಾಕೆ ಉರಿಸುತ್ತಿರಾ ಏನಾದರೂ ಮಾಡಿಕೊಳ್ಳಲಿ. ಬೇಕಿದ್ದರೆ ನನ್ನ ಮಗನನ್ನು ಜೈಲಿನಲ್ಲೇ ಇಟ್ಟು ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕನಕಪುರ ತಾಲ್ಲೂಕಿನ ಕೋಡಿಹಳ್ಳಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ತಮ್ಮ ಆಕ್ರೋಶವನ್ನು ಹೊರ ಹಾಕಿದರು. ನಾನು ಅವಿದ್ಯಾವಂತೆ ಮತನಾಡಲು ಬರುವುದಿಲ್ಲ. ಸದ್ಯಕ್ಕೆ ನನಗೆ ಹುಷಾರಿಲ್ಲ. ನಾನೇನು ಮಾತನಾಡುವುದಿಲ್ಲ. ಹುಷಾರಾದ ಮೇಲೆ ಮಾತನಾಡುತ್ತೇನೆ ಎಂದಿದ್ದಾರೆ, ಸಿಬಿಐನವರು …

Read More »

ಇಂದು ಆರ್‌ಸಿಬಿ-ಡಿಸಿ ಫೈಟ್, ದುಬೈ ಪಿಚ್‍ನಲ್ಲಿ ಟಾಸ್ ನಿರ್ಣಾಯಕ

ದುಬೈ, ಅ.5- ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ವಿರುದ್ಧ ಗೆಲುವು ಸಾಸಿದ ನಂತರ ಹ್ಯಾಟ್ರಿಕ್ ಜಯದ ಲೆಕ್ಕಾಚಾರದಲ್ಲಿರುವ ವಿರಾಟ್ ಕೊಹ್ಲಿ ಸಾರಥ್ಯದ ಆರ್‍ಸಿಬಿ ಇಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿರುವ ಡೆಲ್ಲಿ ಹಾಗೂ ಬೆಂಗಳೂರು ತಂಡಗಳು ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರಸ್ಥಾನಿಯಾಗುವ ರೇಸ್‍ನಲ್ಲಿವೆ. ಬ್ಯಾಟಿಂಗ್ ಮಾಡಿದರೆ ಗೆಲುವು: ದುಬೈ ಪಿಚ್ ಬ್ಯಾಟ್ಸ್‍ಮನ್‍ಗಳ …

Read More »

ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಇಂದು ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯಗೊಂಡಿದೆ. ವಾಡಿಕೆಯ ಪ್ರಕಾರ ಸಿಬಿಐ,ಇಡಿ ಮುಂತಾದ ತನಿಖಾ ಸಂಸ್ಥೆಗಳು ದಾಳಿ ನಡೆಸಿದ ಬಳಿಕ, ಆರೋಪಿಗಳನ್ನು ತತ್​​ಕ್ಷಣ ಬಂಧಿಸುವುದಿಲ್ಲ. ಅಕಸ್ಮಾತ್ ಆರೋಪಿಗಳು ವಿದೇಶಕ್ಕೆ ಪರಾರಿಯಾಗುವ ಅಥವಾ ಸಾಕ್ಷ್ಯ/ದಾಖಲೆಗಳನ್ನು ನಾಶ ಪಡಿಸುತ್ತಾರೆ ಎಂಬ ಗುಮಾನಿ ಬಂದ್ರೆ ಬಂಧನಕ್ಕೆ ಮುಂದಾಗುತ್ತದೆ. ಪ್ರಸ್ತುತ, ಡಿ.ಕೆ.ಶಿವಕುಮಾರ್ ಮನೆ ಸೇರಿ ಹಲವೆಡೆ ಸಿಬಿಐ ದಾಳಿ ನಡೆಸಿದ …

Read More »

ಅಧಿಕಾರದಲ್ಲಿದ್ದಾಗ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಭಯ ಪಡೋ ಅಗತ್ಯವಿಲ್ಲ: ಹೆಚ್‍ಡಿಕೆ

ಬೆಂಗಳೂರು: ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಯಾವುದೇ ರೀತಿ ತನಿಖೆ ನಡೆಸಿದರೂ ಎದುರಿಸಲು ಸಿದ್ಧವಾಗಿರಬೇಕು. ಸತ್ಯಕ್ಕೆ ಜಯ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.ವರದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ವಿಚಾರಕ್ಕೆ ಸಂಬಂಧಿಸಿದಂತೆ ತಕ್ಷಣ ಯಾವುದೇ ರೀತಿ ಪ್ರತಿಕ್ರಿಯೆ ಕೊಡಲು ತಯಾರಿಲ್ಲ. ಯಾಕೆಂದರೆ ಇಂಹತ ಸನ್ನಿವೇಶದಲ್ಲಿ ಪ್ರತಿಯೊಂದು ರಾಜಕೀಯ ಪಕ್ಷಗಳು ಸಹ ಇದು ರಾಜಕೀಯ ಪಿತೂರಿ ಎಂದು …

Read More »

ಸಿದ್ದರಾಮಯ್ಯ ಮನೆ ಮೇಲೆ ಏಕೆ ಸಿಬಿಐ ದಾಳಿ ಆಗಿಲ್ಲ?: ಉಮೇಶ್ ಕತ್ತಿ

ಚಿಕ್ಕೋಡಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿಯ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ನಿವಾಸ ಮೇಲೆ ಸಿಬಿಐ ದಾಳಿ ಮಾಡುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂಬುವುದು ಸುಳ್ಳು. ರಾಜಕೀಯ ದುರದ್ದೇಶದಿಂದ ದಾಳಿ ಆಗಿದ್ದರೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ಏಕೆ ದಾಳಿ …

Read More »

ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ, ಕುಗ್ಗಲ್ಲ – ಸಿಬಿಐ ದಾಳಿಗೆ ಡಿ.ಕೆ ಸುರೇಶ್ ಪ್ರತಿಕ್ರಿಯೆ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು ಎಂದು ಸಿಬಿಐ ದಾಳಿಗೆ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಡಿ.ಕೆ.ಸುರೇಶ್ ಟ್ವೀಟ್ ಮಾಡುವ ಮೂಲಕ ಸಿಬಿಐ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ” …

Read More »

ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ

ಕೊಡಗು: ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯ ಜಿಲ್ಲಾಸ್ಪತ್ರೆ ಎದುರು ನಡೆದಿದೆ. ರಸ್ತೆಗೆ ಅಡ್ಡಲಾಗಿ ನಿಂತಿರುವ ಕಾರನ್ನು ತೆಗೆಯುವಂತೆ ಹೇಳಿದ್ದಕ್ಕೆ ನಿಶಾಂತ್ ಎಂಬ ವ್ಯಕ್ತಿ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಹಲ್ಲೆ ಪ್ರಶ್ನಿಸಿದಕ್ಕೆ ಪೊಲೀಸ್ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಿಶಾಂತ್ ವಿರಾಜಪೇಟೆ ತಹಶೀಲ್ದಾರ್ ಕಾರಿನ ಗುತ್ತಿಗೆ ಆಧಾರದ ಚಾಲಕ. ಕರ್ತವ್ಯ ನಿರತ …

Read More »

ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ.?.

ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್​ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್‌ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್​ ಡಿಲೀಟ್​ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು …

Read More »

ಆರ್.ಆರ್.ನಗರದಲ್ಲಿ ಡಿ.ಕೆ.ರವಿ ಪತ್ನಿ ಕಣಕ್ಕಿಳಿಯುವುದು ಫಿಕ್ಸ್..!

ಬೆಂಗಳೂರು, ಅ.5- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ದಕ್ಷ ಐಎಎಸ್ ಅಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಅವರ ಪತ್ನಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರನ್ನು ಸೋಲಿಸಲು ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹಾಗಾಗಿ ಇಂದು ಕುಸುಮಾ ಅವರು ಕಾಂಗ್ರೆಸ್ ಕಚೇರಿಗೆ ಬಂದು ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ.ಕುಸುಮಾ ಅವರ ತಂದೆ ಹನುಮಂತರಾಯಪ್ಪ ಬಹಳ ವರ್ಷ ಕಾಂಗ್ರೆಸ್‍ನಲ್ಲಿದ್ದವರು. ನಗರಸಭೆ ಅಧ್ಯಕ್ಷರಾಗಿ, ನೈಸ್ ಪ್ರಾಕಾರದ …

Read More »

ರಂಗೇರತೊಡಗಿದೆ ಉಪ ಸಮರ, ಮೂರೂ ಪಕ್ಷಗಳಿಂದ ಗೇಮ್ ಪ್ಲಾನ್

ಬೆಂಗಳೂರು, ಅ.4- ಉಪಚುನಾವಣೆ ಕಣ ರಂಗೇರತೊಡಗಿದೆ. ನವೆಂಬರ್ 3ರಂದು ನಡೆಯಲಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ, ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಸಲು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ರಣತಂತ್ರ ರೂಪಿಸಿದ್ದು, ಸದ್ದಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಸವಾಲಾಗಿರುವ ಉಪಚುನಾವಣೆಯಲ್ಲಿ ಗೆಲುವು ಸಾಸಲು ನಾಯಕರು ಈಗಾಗಲೇ ಅಖಾಡಕ್ಕಿಳಿದಿದ್ದು, ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಮಾಡುತ್ತಿದ್ದು, ಕ್ಷೇತ್ರಗಳಲ್ಲಿನ ಹಲವು ಮುಖಂಡರನ್ನು ತಮ್ಮ ತಮ್ಮ …

Read More »