ಕಾರವಾರ: ಹುತಾತ್ಮ ದಿನದ ಪ್ರಯುಕ್ತ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಕಾರವಾರ, ನಿಫಾ, ಕ್ರಿಮ್ಸ್ ಕಾರವಾರ, ಪಹರೆ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದೇಶಾದ್ಯಂತ ನಡೆದ ರಕ್ತದಾನದ ಕಾರ್ಯಕ್ರಮ ಜಿಲ್ಲಾ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ರೆಡ್ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ನಡೆಯಿತು. ಡಿಸಿ ಮುಲ್ಲೈ ಮುಹಿಲನ್ ಅಧ್ಯಕ್ಷತೆ ವಹಿಸಿ ಇಂದು ರೆಡ್ಕ್ರಾಸ್ ಸಂಸ್ಥೆ ಜಗತ್ತಿನಾದ್ಯಾಂತ ಅತ್ಯಂತ ಪ್ರಭಾವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿನಾದ್ಯಂತ ರಕ್ತದ ಅವಶ್ಯಕತೆ …
Read More »45+ ಎಲ್ಲರಿಗೂ ಲಸಿಕೆ : ಎ. 1ರಿಂದಲೇ ಜಾರಿಗೆ ಕೇಂದ್ರ ಸಂಪುಟ ನಿರ್ಧಾರ
ಹೊಸದಿಲ್ಲಿ: ನಿಮಗೆ 45 ವರ್ಷ ತುಂಬಿದ್ದರೆ ಎ. 1ರಿಂದ ನೀವು ಕೂಡ ಕೊರೊನಾ ಲಸಿಕೆ ಹಾಕಿಸಿಕೊಳ್ಳಬಹುದು. ಇದು ಕೇಂದ್ರ ಸಚಿವ ಸಂಪುಟ ಸಭೆಯ ನಿರ್ಣಯ. ಇದುವರೆಗೆ 45 ವರ್ಷಕ್ಕಿಂತ ಮೇಲ್ಪಟ್ಟ ಇತರ ರೋಗಪೀಡಿತರು ಮಾತ್ರ ಲಸಿಕೆ ಪಡೆಯಬಹುದಾಗಿತ್ತು. ಆದರೆ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸಲು ಮತ್ತು ಲಸಿಕೆಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 45 ವರ್ಷ ತುಂಬಿದ ಆರೋಗ್ಯವಂತರಿಗೂ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ …
Read More »ಪ್ರಚೋದನಕಾರಿ ಭಾಷಣದ ಆರೋಪ: ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲು
ಶಿವಮೊಗ್ಗ: ಮಾರ್ಚ್ 20ರಂದು ಇಲ್ಲಿನ ಬಿ.ಎಚ್.ರಸ್ತೆಯ ಸೈನ್ಸ್ ಮೈದಾನದಲ್ಲಿ ನಡೆದ ದಕ್ಷಿಣ ಭಾರತದ ಮೊದಲ ರೈತರ ಮಹಾ ಪಂಚಾಯತ್ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಬೆಂಗಳೂರಿಗೆ ದಿಗ್ಬಂಧನ ಹಾಕಬೇಕು. ಟ್ರ್ಯಾಕ್ಟರ್ಗಳನ್ನೇ ಅಸ್ತ್ರವಾಗಿ ಬಳಸಬೇಕು ಎಂದು ನೀಡಿದ್ದ ಹೇಳಿಕೆ ಆಧಾರಿಸಿ …
Read More »ಮಹಾರಾಷ್ಟ್ರದಲ್ಲಿ ‘ಸಾರ್ಸ್-ಕೋವ್-2′(SARS-CoV-2) ಕೊರೊನಾ ವೈರಸ್ನ ರೂಪಾಂತರ ತಳಿಗಳು ಪತ್ತೆ
ಬೆಂಗಳೂರು: ಮಹಾರಾಷ್ಟ್ರದಲ್ಲಿ ‘ಸಾರ್ಸ್-ಕೋವ್-2′(SARS-CoV-2) ಕೊರೊನಾ ವೈರಸ್ನ ರೂಪಾಂತರ ತಳಿಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ‘ಮಹಾರಾಷ್ಟ್ರದಿಂದ ಕಳುಹಿಸಲಾದ ಕೋವಿಡ್-19 ದೃಢಪಟ್ಟ ಮಾದರಿಗಳ ವಂಶವಾಹಿ ರಚನೆಗಳ ವಿಶ್ಲೇಷಣೆ ನಡೆಸಲಾಗಿದ್ದು, 2020ರ ಡಿಸೆಂಬರ್ನಲ್ಲಿ ವೈರಸ್ ರಚನೆಗಳಿಗೂ ಈಗಿನ ಮಾದರಿಗಳಲ್ಲಿನ ರಚನೆಗಳಿಗೂ ಹೋಲಿಕೆ ಮಾಡಲಾಗಿದೆ. ಕೊರೊನಾ ವೈರಸ್ನ ಇ484ಕ್ಯು ಮತ್ತು ಎಲ್452ಆರ್ ರೂಪಾಂತರಗಳು ಹೆಚ್ಚಿರುವುದು ಪತ್ತೆಯಾಗಿದೆ. ವಿಶ್ಲೇಷಣೆಗೆ ಒಳಪಡಿಸಲಾದ ಮಾದರಿಗಳ ಪೈಕಿ ಶೇ 15ರಿಂದ 20ರಷ್ಟು ಮಾದರಿಗಳಲ್ಲಿ ಈ ಹೊಸ ರೂಪಾಂತರಿ ವೈರಸ್ಗಳು ಪತ್ತೆಯಾಗಿವೆ. ಈ …
Read More »ʼಕೊರೊನಾʼ ಲಾಕ್ ಡೌನ್ ನಂತ್ರದ ವೈಯಕ್ತಿಕ ಸಾಲ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ
ಕೊರೊನಾದಿಂದ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕುಸಿದಿದ್ದು, ಇದ್ರ ಮಧ್ಯೆ ವೈಯಕ್ತಿಕ ಸಾಲಗಳ ಬೇಡಿಕೆ ವೇಗವಾಗಿ ಹೆಚ್ಚುತ್ತಿದೆ. ಮುಂಬೈನಲ್ಲಿ ಶೇಕಡಾ 25ರಷ್ಟು ಜನರು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ವೈಯಕ್ತಿಕ ಸಾಲವನ್ನು ತೆಗೆದುಕೊಂಡಿದ್ದಾರೆ. ಶೇಕಡಾ 17 ರಷ್ಟು ಜನರು ದ್ವಿಚಕ್ರ ವಾಹನ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ತೆಗೆದುಕೊಂಡಿದ್ದಾರೆ. ಮನೆಯಿಂದ ಕೆಲಸ ಮಾಡ್ತಿರುವ ಶೇಕಡಾ 15ರಷ್ಟು ಮಂದಿ ಲ್ಯಾಪ್ಟಾಪ್, ಟ್ಯಾಬ್ಲೆಟ್ಗಳಂತಹ ಎಲೆಕ್ಟ್ರಾನಿಕ್ ಉಪಕರಣಗಳನ್ನು ಖರೀದಿಸಲು ಸಾಲ ಪಡೆದಿದ್ದಾರೆ. ಇಂಡಿಯಾ ಲ್ಯಾಂಡ್ಸ್ ಈ …
Read More »ಭಾರತದ ರಾಷ್ಟ್ರೀಯ ಹೆದ್ದಾರಿಯಿಂದ 34000 ಕೋಟಿ ಆದಾಯ: ಗಡ್ಕರಿ
ನವದೆಹಲಿ, ಮಾರ್ಚ್ 24: ಭಾರತದ ರಾಷ್ಟ್ರೀಯ ಹೆದ್ದಾರಿ ಟೋಲ್ನಿಂದ ತಿಂಗಳಾಂತ್ಯದ ವೇಳೆಗೆ 34,000 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸಲಾಗುವುದು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ನವದೆಹಲಿ ಮೂಲದ ಕೈಗಾರಿಕಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. “ನಾವು ರಸ್ತೆಗಳಿಂದ ಹಣ ಗಳಿಸುತ್ತಿದ್ದೇವೆ. ಸಾರ್ವಜನಿಕರಿಂದಲೂ ಈ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 2021ನೇ ಆರ್ಥಿಕ ಸಾಲಿನ ಅಂತ್ಯದ ವೇಳೆಗೆ ಅಂದರೆ ಮಾರ್ಚ್ 31ರ …
Read More »ರೈತನ ಮಗ ನ್ಯಾ ಎನ್ವಿ ರಮಣ ಸುಪ್ರೀಂಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿ
ನವದೆಹಲಿ: ಸುಪ್ರೀಂಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ಹಿರಿಯ ನ್ಯಾಯಮೂರ್ತಿ ಎನ್ವಿ ರಮಣ ಅವರು ನೇಮಕವಾಗುವುದು ಖಚಿತವಾಗಿದೆ. ನ್ಯಾ ರಮಣ ಅವರ ಹೆಸರನ್ನು ಸುಪ್ರೀಂಕೋರ್ಟ್ನ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರು ಸೂಚಿಸಿದ್ದಾರೆ. ನ್ಯಾ ಎಸ್ಎ ಬೊಬ್ಡೆ ಅವರು ಏಪ್ರೀಲ್ 23 ರಂದು ನಿವೃತ್ತಿಯಾಗಲಿದ್ದಾರೆ. ಸುಪ್ರೀಂಕೋರ್ಟ್ನ 48 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಮಣ ಅವರು ಏಪ್ರೀಲ್ 24 ರಂದು ಪ್ರಮಾಣ ವಚನ ತೆಗೆದುಕೊಳ್ಳಲಿದ್ದಾರೆ. ಕಳೆದ ಶುಕ್ರವಾರ ಕೇಂದ್ರ ಕಾನೂನು ಸಚಿವ …
Read More »ಸುಧಾಕರ್ ರಾಜೀನಾಮೆಗೆ ವಿರೋಧ ಪಕ್ಷಗಳ ಆಗ್ರಹ: ಕಲಾಪ ಅನಿರ್ಧಿಷ್ಟ ಕಾಲ ಮುಂದೂಡಿಕೆ
ಬೆಂಗಳೂರು: ರಾಜ್ಯದ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಚಿವ ಸುಧಾಕರ್ ಅವರ ರಾಜೀನಾಮೆಗೆ ಒತ್ತಾಯಿಸಿದರು. ಭೋಜನ ವಿರಾಮದ ಬಳಿಕ ಕಲಾಪ ಸೇರಿದಾಗ ಸುಧಾಕರ್ ಹೇಳಿಕೆಯನ್ನು ವಿಪಕ್ಷ ಸದಸ್ಯರು ಕಟುವಾಗಿ ಟೀಕಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಸಿದ್ದರಾಮಯ್ಯ ಮಾತನಾಡಿ, ‘ಸುಧಾಕರ್ …
Read More »ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆಶಿ ಏಕಪತ್ನಿ ವ್ರತ ಮಾಡ್ತಿದ್ದಾರಾ?: ಆರೋಗ್ಯ ಸಚಿವ ಡಾ.ಕೆ. ಸುಧಾಕರ್
ರಮೇಶ್ ಜಾರಕಿಹೊಳಿ CD ವಿಚಾರದಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ನಡೆಸುತ್ತಿರೋ ಧರಣಿ, ಆರೋಪಗಳ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ‘ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಹೆಚ್.ಡಿ. ಕುಮಾರಸ್ವಾಮಿ.. ಇವರೆಲ್ಲರೂ ಸತ್ಯ ಹರಿಶ್ಚಂದ್ರರು. ಎಲ್ಲರೂ ಏಕಪತ್ನಿ ವ್ರತಸ್ಥರು. ಇವರೆಲ್ಲರೂ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೀಗಾಗಿ ನಾನೊಂದು ಚಾಲೆಂಜ್ ಹಾಕ್ತೀನಿ. ನಾನೂ ಸೇರಿದಂತೆ 225 ಶಾಸಕರ ಮೇಲೆ ತನಿಖೆ ನಡೆಯಲಿ. ಯಾರಿಗೆ ಅನೈತಿಕ ಸಂಬಂಧ ಇದೆ, ಯಾರ ಚರಿತ್ರೆ ಏನು ಅಂತ ಗೊತ್ತಾಗುತ್ತೆ. ಮುಖ್ಯಮಂತ್ರಿ …
Read More »ಐದು ನೋಟಿಸ್ ಗಳಿಗೂ ಯುವತಿಯಿಂದ ನೋ ರೆಸ್ಪಾನ್ಸ್ :ವಿಧಾನಸೌಧಕ್ಕೆ ದೌಡಾಯಿಸಿದ ಎಸ್ ಐಟಿ ಅಧಿಕಾರಿಗಳು
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಎಸ್ಐಟಿ ತನಿಖೆ ಗಂಟೆಗೊಂದು ಟ್ವಿಸ್ಟ್ ಗಳನ್ನು ಪಡೆಯುತ್ತಿದ್ದು, ಸಾಲು ಸಾಲು ಸುದ್ದಿಗಳು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಪ್ರಕರಣದ ಕುರಿತು ತನಿಖೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ಇಮೇಲ್ನಲ್ಲಿ ಕಳುಹಿಸಿದ್ದ ನೋಟಿಸ್ನ್ನು ಯುವತಿ ನೋಡಿದ್ದಾಳೆ ಎನ್ನುವ ಮಾಹಿತಿ ಹೊರಬಿದ್ದಿದೆ. ಆದರೆ, ಪೊಲೀಸರ ನೋಟಿಸ್ಗೆ ಆಕೆಯಿಂದ ಯಾವುದೇ ಉತ್ತರ ದೊರೆತಿಲ್ಲ ಎನ್ನಲಾಗ್ತಿದೆ. ಸಿಡಿ ಲೇಡಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆದಿದ್ದು, ಎಸ್ …
Read More »