Breaking News

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದು

ನವದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್​ ಹೂಡಿದ್ದ ಕ್ರಿಮಿನಲ್​ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್​ ರದ್ದು ಮಾಡಿದೆ. ತನಗಾದ ಕಹಿ ಅನುಭವವನ್ನು ಹಲವು ವರ್ಷಗಳ ನಂತರವೂ ವ್ಯಕ್ತಪಡಿಸುವ ಹಕ್ಕನ್ನು ಮಹಿಳೆ ಹೊಂದಿದ್ದಾಳೆ ಎಂದು ಕೋರ್ಟ್​ ಹೇಳಿದೆ. 2018ರಲ್ಲಿ #Metoo ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಚಿತ್ರರಂಗದವರು ಸೇರಿ ಅನೇಕ ಕ್ಷೇತ್ರದ ಮಹಿಳೆಯರು ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಮೌನ ಮುರಿದಿದ್ದರು. ಆಗ ಪತ್ರಕರ್ತೆ …

Read More »

IPL Auction 2021: ಐಪಿಎಲ್​ 2021 ಇಂದಿನ ಹರಾಜಿನಲ್ಲಿ ಹೆಚ್ಚು ಬೆಲೆಗೆ ಮಾರಾಟವಾಗಬಹುದಾದ ದೇಶಿ-ವಿದೇಶಿ ಆಟಗಾರರು ಇವರೆ

ಚೆನ್ನೈ: ಕಳೆದ ವರ್ಷ ಯುಎಇಯಲ್ಲಿ ನಡೆದಿದ್ದಂತಹ ಐಪಿಎಲ್​ 2020 ಕೊರೊನಾ ಸಾಂಕ್ರಾಮಿಕ ಮಹಾಮಾರಿಯ ನಡುವೆಯೂ ಭಾರಿ ಯಶಸ್ಸು ಪಡೆದಿತ್ತು. ಗ್ಯಾಲರಿಯಲ್ಲಿ ಪ್ರೇಕ್ಷಕರಿಲ್ಲದೆ ನಡೆದ ಸರಣಿಯಾದರೂ, ಪ್ರೇಕ್ಷಕರನ್ನು ರಂಜಿಸುವಲ್ಲಿ ಯಾವುದೇ ರೀತಿಯಾಗಿ ಹಿಂದೇಟು ಹಾಕಲಿಲ್ಲ. ಹೀಗಾಗಿ ಐಪಿಎಲ್​ 2020 ಕ್ರಿಕೆಟ್​ ಪ್ರೇಮಿಗಳ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಯಿತು. ಅಲ್ಲದೆ ಐಪಿಎಲ್​ 2020 ಗಾಗಿ, 2019 ರಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಸಾಕಷ್ಟು ಆಟಗಾರರು ನಿರೀಕ್ಷೆಗೂ ಮೀರಿದ ಹಣಕ್ಕೆ ಹರಾಜಾಗಿದ್ದರು. ಅಂತಹ ಟಾಪ್​ 10 …

Read More »

ಪ್ರಿಯಕರನೊಂದಿಗೆ ಪಲ್ಲಂಗ ಸುಖಕ್ಕಾಗಿ ಪತಿಯನ್ನೇ ಕೊಂದ ಪತ್ನಿ!

ಯಮುನನಗರ : ವಿವಾಹೇತರ ಸಂಬಂಧಕ್ಕಾಗಿ 26 ವರ್ಷದ ಪತಿಯನ್ನು ಪತ್ನಿಯೊಬ್ಬಳು ತನ್ನ ಪ್ರೇಮಿಯ ಜೊತೆ ಸೇರಿ ಕತ್ತು ಹಿಸುಕಿ ಕೊಂದ ಘಟನೆ ಹರಿಯಾಣದ ಯಮುನನಗರದ ಖಿಜ್ರಾಬಾದ್ ನಲ್ಲಿ ನಡೆದಿದೆ. ಆರೋಪಿ ಹಾಗೂ ಸಂತ್ರಸ್ತನಿಗೆ 4 ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ಮಗುವಿದೆ. ಆದರೆ ಪತ್ನಿ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು, ಹೀಗಾಗಿ ಪ್ರೇಮಿಯ ಜೊತೆ ಸೇರಿ ಪತಿಯನ್ನು ಕೊಂದು ಮನೆಯ ಒಳಗೆ ಹೂತು ಹಾಕಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು …

Read More »

ಬಾಗಲೂರು: ಮದ್ಯ ಸೇವಿಸಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಪತಿಯನ್ನೇ ಬಿಟ್ಟು ಹೋದ ಪತ್ನಿ

ಬೆಂಗಳೂರು: ಮದ್ಯ ಸೇವಿಸುವ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ತವರು ಮನೆ ಸೇರಿದ ಅದೆಷ್ಟೋ ಪ್ರಸಂಗಗಳು ದಿನ ನಿತ್ಯ ನಡೆಯುತ್ತಲೇ ಇರುತ್ತವೆ. ಆದ್ರೆ ಇಲ್ಲೊಂಚೂರು ಬೇರೆ. ಮದ್ಯ ಸೇವಿಸಬೇಡ ಎಂದಿದ್ದಕ್ಕೆ ಪತಿಯನ್ನ ಪತ್ನಿ ಬಿಟ್ಟುಹೋಗಿದ್ದಾರೆ. ಇಂತಹದೊಂದು ಘಟನೆ ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದ್ಯ ಸೇವಿಸಬೇಡ ಎಂದು ಬೈದು ಬುದ್ಧಿ ಹೇಳಿದಕ್ಕೆ ಗಂಡನನ್ನೇ ಬಿಟ್ಟು ಹೆಂಡತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಮಹಿಳೆಯ ಮನವೊಲಿಸಿ …

Read More »

ಹೆತ್ತ ತಾಯಿಯನ್ನು ದೇವಸ್ಥಾನದಲ್ಲಿ ಬಿಟ್ಟು ಪರಾರಿಯಾದ ಮಕ್ಕಳು

ಕೊಪ್ಪಳ: ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ ಎನ್ನುವ ಮಾತಿದೆ. ಇದರ ಅರ್ಥ ತಾಯಿ ಒಬ್ಬಳು ಮನೆಯಲ್ಲಿದ್ದರೆ ಬೇರೆ ಯಾವ ಸಂಬಂಧದ ಅಗತ್ಯವು ಎಲ್ಲ ಎನ್ನುವುದಾಗಿದೆ. ಆದರೆ ಕೊಪ್ಪಳದಲ್ಲಿ ಈ ಮಾತು ಸುಳ್ಳಾಗುವಂತಹ ಘಟನೆಯೊಂದು ನಡೆದಿದೆ. ಹೌದು ಮನೆಯಲ್ಲಿದ್ದ ಹೆತ್ತ ತಾಯಿಯನ್ನೇ ಮಕ್ಕಳು ದೇಗುಲದಲ್ಲಿ ಬಿಟ್ಟು ಹೋಗಿ ಅಮಾನವೀಯತೆಯನ್ನು ಮೆರೆದಿದ್ದಾರೆ. ಕೊಪ್ಪಳದ ಬಂಡಿ ದುರ್ಗಾದೇವಿ ದೇವಸ್ಥಾನದಲ್ಲಿ ಗ್ಯಾಂಗ್ರಿನ್‌ನಿಂದ ಕಾಲು ಕಳೆದುಕೊಂಡು ನರಳುತ್ತಿರುವ ತಾಯಿಯನ್ನು ಅನಾಥವಾಗಿ ಮಕ್ಕಳು ಬಿಟ್ಟು ಹೋಗಿದ್ದಾರೆ. ವೀರೇಶ್ ಮತ್ತು …

Read More »

ನಾನು ಜೆಡಿಎಸ್ ಪಕ್ಷದಲ್ಲಿದ್ದೇನೆ. ಜೆಡಿಎಸ್ ಪಕ್ಷದ ಸದಸ್ಯನಾಗಿದ್ದೇನೆ, ಹೀಗಾಗಿ ನನಗೆ ಕಾಂಗ್ರೆಸ್ ಟಿಕೆಟ್ ಕೊಡುವ ಪ್ರಶ್ನೆಯೇ ಇಲ್ಲ: ಅಶೋಕ್ ಪೂಜಾರಿ

ಸತೀಶ ಜಾರಕಿಹೊಳಿ ಕಾಂಗ್ರೆಸ್ ಆಹ್ವಾನದ ಬಗ್ಗೆ ಅಶೋಕ್ ಪೂಜಾರಿ ಹೇಳಿದ್ದೇನು..? ನನ್ನ ರಾಜಕೀಯ ಗಾಡಫಾದರ್ ಎಚ್.ಡಿ.ದೇವೇಗೌಡರು, ಅದೇ ರೀತಿ ಎಚ್‍ಡಿ ಕುಮಾರಸ್ವಾಮಿ ಅವರು ಕೂಡ ನನ್ನ ನಾಯಕರು. ಅವರ ಮೇಲೆ ನನಗೆ ವಿಶೇಷ ಗೌರವ, ಅಭಿಮಾನವಿದೆ. ಇಲ್ಲಿ ಏನೇ ಬೆಳವಣಿಗೆ ಆದ್ರೂ ಕೂಡ ಅವರ ಗಮನಕ್ಕೆ ತಂದು ಅವರ ಜೊತೆ ಮಾತನಾಡಿ, ಹಿರಿಯ ಮುಖಂಡರು, ಕಾರ್ಯಕರ್ತರ ಸಲಹೆ ಸೂಚನೆ ಮೇರೆಗೆ ನನ್ನ ಮುಂದಿನ ರಾಜಕೀಯ ನಡೆಯಾಗಿರುತ್ತದೆ ಎಂದು ಜೆಡಿಎಸ್ ಮುಖಂಡ …

Read More »

ಆನ್ ಲೈನ್ ಜೂಜಾಟ: ಸಂಪುಟ ನಿರ್ಧಾರ ಕೇಳಿದ ಹೈಕೋರ್ಟ್

ಬೆಂಗಳೂರು: ಆನ್ ಲೈನ್ ಜೂಜಾಟ ನಿಲ್ಲಿಸಬೇಕು ಎಂದು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, ಈ ಬಗ್ಗೆ ರಾಜ್ಯ ಸಚಿವ ಸಂಪುಟ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪ್ರಶ್ನಿಸಿದೆ. ಸಚಿವ ಸಂಪುಟವು ತೆಗೆದುಕೊಳ್ಳುವ ನಿರ್ಧಾರವನ್ನು ಕೋರ್ಟ್ ಮುಂದೆ ದಾಖಲಿಸಬೇಕು ಎಂದು ಆನ್ ಲೈನ್ ಬೆಟ್ಟಿಂಗ್ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದೆ ಮತ್ತು ಇದರ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ …

Read More »

ಸತೀಶ ಜಾರಕಿಹೊಳಿ ಕಾಂಗ್ರೆಸ್ ಆಹ್ವಾನದ ಬಗ್ಗೆ ಅಶೋಕ್ ಪೂಜಾರಿ ಹೇಳಿದ್ದೇನು..?

ನನ್ನ ರಾಜಕೀಯ ಗಾಡಫಾದರ್ ಎಚ್.ಡಿ.ದೇವೇಗೌಡರು, ಅದೇ ರೀತಿ ಎಚ್‍ಡಿ ಕುಮಾರಸ್ವಾಮಿ ಅವರು ಕೂಡ ನನ್ನ ನಾಯಕರು. ಅವರ ಮೇಲೆ ನನಗೆ ವಿಶೇಷ ಗೌರವ, ಅಭಿಮಾನವಿದೆ. ಇಲ್ಲಿ ಏನೇ ಬೆಳವಣಿಗೆ ಆದ್ರೂ ಕೂಡ ಅವರ ಗಮನಕ್ಕೆ ತಂದು ಅವರ ಜೊತೆ ಮಾತನಾಡಿ, ಹಿರಿಯ ಮುಖಂಡರು, ಕಾರ್ಯಕರ್ತರ ಸಲಹೆ ಸೂಚನೆ ಮೇರೆಗೆ ನನ್ನ ಮುಂದಿನ ರಾಜಕೀಯ ನಡೆಯಾಗಿರುತ್ತದೆ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು …

Read More »

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ಬೀದರ: ಫೆ.17 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ರಾಜ್ಯದ 10 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಫೇಲ್, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐ.ಟಿ.ಐ ಹಾಗೂ ಸ್ನಾತಕೋತ್ತರ ಪದವಿಧರರು ಅಭ್ಯರ್ಥಿಗಳು ಈ ಉದ್ಯೋಗಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ. ಈ ಉದ್ಯೋಗ ಮೇಳದಲ್ಲಿ ಹಾಜರಾದ ಅಭ್ಯರ್ಥಿಗಳಿಗೆ …

Read More »

EPFO ಚಂದಾದಾರರಿಗೊಂದು ಮಹತ್ವದ ಮಾಹಿತಿ: ಇನ್ಮುಂದೆ ಆನ್ಲೈನ್ ನಲ್ಲಿ ಸಿಗಲ್ಲ ಈ ಸೇವೆ

ನೌಕರರ ಭವಿಷ್ಯ ನಿಧಿ ಸಂಸ್ಥೆ, ಆನ್ಲೈನ್ ಸೇವೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಸದಸ್ಯರಿಗೆ ಆನ್‌ಲೈನ್ ಮಾಧ್ಯಮದ ಮೂಲಕ ಪ್ರೊಫೈಲ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಅನುಮತಿ ನೀಡುವುದಿಲ್ಲ. ಆನ್‌ಲೈನ್ ಮೂಲಕ ಪ್ರೊಫೈಲ್‌ ತಿದ್ದುಪಡಿ ಮಾಡಿದ್ರೆ ದಾಖಲೆಗಳು ಹೊಂದಿಕೆಯಾಗದಿರುವ ಸಾಧ್ಯತೆಯಿದೆ. ಇದು ವಂಚನೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಈ ಸಂಬಂಧ ಇಪಿಎಫ್‌ಒ ಪ್ರಾದೇಶಿಕ ಕಚೇರಿಗಳು ಮತ್ತು ಸದಸ್ಯ ಸಂಸ್ಥೆಗಳಿಗೆ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಯಾವುದೇ ಕಾಗದದ ಪುರಾವೆ ಇಲ್ಲದೆ, ಯಾವುದೇ ನೌಕರ ದಾಖಲೆಯನ್ನು …

Read More »