ಗದಗ: ದೂರದ ಉತ್ತರಾಖಂಡ್ ರಾಜ್ಯದಲ್ಲಿ ಸಿಲುಕಿ ನಿತ್ಯ ನರಕಯಾತನೆ ಅನುಭವಿಸುತ್ತಿದ್ದ ಕನ್ನಡಿಗ ಕೆಂಚಪ್ಪ ಮತ್ತೆ ತಾಯಿ ನಾಡಿಗೆ ಮರಳುವ ಕನಸು ಕೂಡಾ ಕಾಣದಂತಹ ಪರಿಸ್ಥಿತಿಯಲ್ಲಿದ್ದರು. ಆದ್ರೆ, ಕನ್ನಡಿಗ ಯೋಧರು ಆತನನ್ನು ಕಾಪಾಡಿ, ಮರಳಿ ತಾಯಿನಾಡಿಗೆ ಕರೆದುಕೊಂಡು ಬಂದಿದ್ದಾರೆ. ಯೋಧರ ಸಮಾಜಮುಖಿ ಕೆಲಸದಿಂದ ಅವರು ತಮ್ಮವರನ್ನು ಸೇರಿಕೊಂಡಿದ್ದಾರೆ. ಕೆಂಚಪ್ಪನಿಗೆ ತಾಯಿನಾಡಿಗೆ ಬಂದ ಸಂತಸವಾದರೆ, ಇನ್ನೊಂದೆಡೆ ವೀರ ಯೋಧರಿಗೆ ಮುಪ್ಪಿನ ವಯಸ್ಸಿನ ಹಿರಿಯ ಜೀವನ್ನು ಸಂಬಂಧಿಕರ ಹತ್ತಿರ ಸೇರಿಸಿರುವ ಸಂತೃಪ್ತಿ ಸಿಕ್ಕಿದೆ. ಗದಗ …
Read More »ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು
ಮುಂಬೈ, ಫೆ.16 (ಪಿಟಿಐ)- ಪೂನಾ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಮುಂಜಾನೆ ಲಾರಿಯೊಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಲ್ಲದೆ, ಖಾಪೊಲಿ ನಗರದ ಸಮೀಪ ಮತ್ತೊಂದು ವಾಹನಕ್ಕೂ ಗುದ್ದಿದ ಕಾರಣ ಸ್ಥಳದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಹಲವರಿಗೆ ಗಾಯಗಳಾಗಿರುವ ಘಟನೆ ಸಂಭವಿಸಿದೆ.ನವಿ ಮುಂಬೈ ಮುನಿಸಿಪಲ್ ಕಾಪೆರ್ರೇಷನ್ (ಎನ್ಎಂಎಂಸಿ)ಯ ಪಶುವೈದ್ಯರು ಸೇರಿದಂತೆ ಅವರ ಕುಟುಂಬದ ಮೂವರು ಒಂದು ಕಾರಿನಲ್ಲಿ ತೆರಳುತ್ತಿದ್ದರು. ಖಾಲಾಪುರ ಟೋಲ್ ಪ್ಲಾಜಾ ಕ್ಯೂನಲ್ಲಿ ನಿಂತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ವೇಗವಾಗಿ ಬಂದ ಲಾರಿ …
Read More »ಫಾಸ್ಟ್ಟ್ಯಾಗ್ ಕಡ್ಡಾಯದ ಹಿನ್ನೆಲೆಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಮಾತಿನ ಚಕಮಕಿ
ತುಮಕೂರು, ಫೆ.16- ಫಾಸ್ಟ್ಟ್ಯಾಗ್ ಕಡ್ಡಾಯದ ಹಿನ್ನೆಲೆಯಲ್ಲಿ ಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿರುವ ಘಟನೆಗಳು ವರದಿಯಾಗಿವೆ. ಇಂದಿನಿಂದ ಟೋಲ್ಗಳಲ್ಲಿ ಫಾಸ್ಟ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಟ್ಯಾಗ್ ಇಲ್ಲದ ವಾಹನಗಳಿಂದ ಟೋಲ್ ಸಿಬ್ಬಂದಿ ದುಪ್ಪಟ್ಟು ಹಣ ಪಡೆಯಲು ಮುಂದಾದಾಗ ಚಾಲಕರು ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಜಾಸ್ ಟೋಲ್ ಸಮೀಪ ಸಿಬ್ಬಂದಿಗಳು ಹಾಗೂ ವಾಹನ ಚಾಲಕರು ಕೈ ಕೈ ಮಿಲಾಯಿಸಿದ್ದಾರೆ. …
Read More »ಅತಿ ದೊಡ್ಡ ಮೇಕ್ ಇನ್ ಇಂಡಿಯಾ ಲಾಂಚನ ಸಿಎಂ ನಿವಾಸದ ಎದುರು
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸ ಕಾವೇರಿ ಮುಂಭಾಗ ದೇಶದ ಅತಿ ದೊಡ್ಡ ಮೇಕ್ ಇನ್ ಇಂಡಿಯಾ ಲಾಂಚನ ನಿರ್ಮಾಣ ಮಾಡಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಸುಮಾರು 50 ಲಕ್ಷ ವೆಚ್ಚದಲ್ಲಿ ಈ ಲಾಂಛನ ನಿರ್ಮಾಣವಾಗಲಿದ್ದು, ಲಾಂಛನ ಇಡಲು ಲ್ಯಾಂಡ್ ಸ್ಕೇಪ್ ಕೂಡ ಸಿದ್ಧವಾಗಲಿದೆ. ಘಾಜಿಯಾಬಾದ್ ನಲ್ಲಿ ತಯಾರಾಗುವ ಈ ಲಾಂಛನ ಬೆಂಗಳೂರಿಗೆ ಆಗಮಿಸಲಿದೆ. 1460 ಕೆ.ಜಿ ತೂಕದ ಬೃಹತ್ ಲಾಂಛನ ಇದಾಗಿದ್ದು, 23 ಅಡಿ ಉದ್ದ, 10 ಅಡಿ ಎತ್ತರ, …
Read More »ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 9.13 ಲಕ್ಷ ಮೌಲ್ಯದ 505 ಲೀಟರ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರವಾರ: ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 9.13 ಲಕ್ಷ ಮೌಲ್ಯದ 505 ಲೀಟರ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಂದು ಮುಂಜಾನೆ 2.30 ರ ಸಮಯದಲ್ಲಿ ಮಾಜಾಳಿ ಠಾಣಾ ವ್ಯಾಪ್ತಿಯಲ್ಲಿ ಗೋವಾದಿಂದ ಬರುತ್ತಿದ್ದ ವಾಹನ ಸಂಖ್ಯೆ AP 37TD-9855 ಲಾರಿಯನ್ನು ತಪಾಸಣೆ ಮಾಡಲಾಗಿದ್ದು, ಮೀನು ತುಂಬುವ 300 ಖಾಲಿ ಕ್ರೇಟ್ ಗಳ ಮದ್ಯೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಲಾರಿ ಚಾಲಕನನ್ನು ಬಂಧಿಸಿ 505ಲೀ ಗೋವಾ ಮದ್ಯ ವಶಕ್ಕೆ …
Read More »ದಿ, 18 ರಂದು ರೈಲು ತಡೆ ಚಳುವಳಿ:ಸಂಯುಕ್ತ ಕಿಸಾನ ಮೋರ್ಚಾ ಕರೆ
ದಿನಾಂಕ 18, ರಂದು ಬೆಳಗಾವಿಯ ರೈಲು ನಿಲ್ದಾಣದಲ್ಲಿ “ರೈಲು ತಡೆ ಚಳುವಳಿ” ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಕರಾಳ ಕಾನೂನು ವಿರೋಧಿಸಿ ದೆಹಲಿಯಲ್ಲಿ 90 ದಿನಗಳಿಂದ ಹಮ್ಮಿಕೊಂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುವುದು ಮತ್ತು ಕೃಷಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹಿಸಲು ದೆಹಲಿಯ ಸಂಯುಕ್ತ ಕಿಸಾನ ಮೋರ್ಚಾ ಕರೆ ಮೆರೆಗೆ ದಿನಾಂಕ 18_2_2021 ಗುರುವಾರ ಮಧ್ಯಾಹ್ನ 12 ರಿಂದ 2 ರ ವರೆಗೆ ಬೆಳಗಾವಿಯ ರೈಲು ನಿಲ್ದಾಣದಲ್ಲಿ …
Read More »ಸತೀಶ್ ಜಾರಕಿಹೊಳಿ ಅಶೋಕ್ ಪೂಜಾರಿ ಮನೆಗೆ ಧಿಡೀರ್ ಭೇಟಿ ಅಶೋಕ್ ಪೂಜಾರಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ…?
ಗೋಕಾಕ – ಬೆಳಗಾವಿ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಹೊಸ ಹೊಸ ಹೆಸರು ಗಳು ಕೇಳಿ ಬರ್ತಿದೆ, ಆದ್ರೆ ಅದು ಸೋಶಿಯಲ್ ಮೀಡಿಯಾ ಹಾಗೂ ಮೈನ್ಸ್ಟ್ರೀಮ್ ಮೀಡಿಯಾದಲ್ಲಿ ವಿಷಯಗಳ ಚರ್ಚೆ ಜೋರಾಗೆ ಇದೆ. ಆದ್ರೆ ಇವತ್ತು ಸತೀಶ್ ಜಾರಕಿಹೊಳಿ ಅವರು ಅಶೋಕ್ ಪೂಜಾರಿ ಮನೆಗೆ ಭೇಟಿ ಕೊಟ್ಟು ಕಾಂಗ್ರೆಸ್ ಪಕ್ಷ ಸೇರಿ ಕೊಳ್ಳಲು ಆಹ್ವಾನ ನೀಡಿದರು ಇನ್ನು ಲಿಂಗಾಯತ ಸಮುದಾಯದ ಜನರಿಗೆ ಭೇಟಿ ನೀಡಿತಮ್ಮ ಪಕ್ಷಕ್ಕೆ ಆಹ್ವಾನ ನೀಡುತ್ತೇನೆ ಪಕ್ಷ …
Read More »ದಾವಣಗೆರೆಯಲ್ಲಿ ಪೊಗರು ಆಡಿಯೋ ಲಾಂಚ್: ಪೊಗರು ಶಿವನಿಗೆ ಜೊತೆಯಾದ ಟಗರು..!
ದೊಡ್ಡ ಮಟ್ಟದಲ್ಲಿ ಹವಾ ಎಬ್ಬಿಸಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಬೆಣ್ಣೆದೋಸೆ ನಗರಿ ದಾವಣಗೆರೆಯಲ್ಲಿ ಅದ್ದೂರಿಯಾಗಿ ನಡೆಯಿತು. ಕಿಕ್ಕಿರಿದು ತುಂಬಿದ್ದ ಸಾವಿರಾರು ಮಂದಿ ಅಭಿಮಾನಿಗಳ ನಡುವೆ ಚಿತ್ರತಂಡ ಆಡಿಯೋ ಲಾಂಚ್ ಮಾಡಲಾಯಿತು. ಪೊಗರು ಚಿತ್ರದ ಹಾಡು ಕೇಳಿದ ಧ್ರುವ ಸರ್ಜಾ ಅಭಿಮಾನಿಗಳು ಭರ್ಜರಿ ಸ್ಟೆಪ್ ಹಾಕಿದ್ದು ವಿಶೇಷ. ನಗರದ ಹೈಸ್ಕೂಲ್ ಆವರಣದಲ್ಲಿ ಕಿಕ್ಕಿರಿದು ತುಂಬಿದ್ದ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಧ್ರುವ ಅವರನ್ನು ಕಂಡು …
Read More »ಫೆ. 22ರಿಂದ 6, 7, 8ನೇ ತರಗತಿ ಆರಂಭ? ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ
ಬೆಂಗಳೂರು(ಫೆ. 16): ಮುಂದಿನ ವಾರ ಆರರಿಂದ ಎಂಟನೇ ತರಗತಿಗಳನ್ನ ಪ್ರಾರಂಭಿಸುವ ಸಾಧ್ಯತೆ ಇದೆ. ಇಂದು ಶಿಕ್ಷಣ ಸಚಿವರ ನೇತೃತ್ವದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದೆ. ಫೆ. 22ರಿಂದ ಈ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗಲಿವೆ. ಆದರೆ, ಒಂದರಿಂದ ಐದರವರೆಗಿನ ತರಗತಿಗಳು ಪ್ರಾರಂಭವಾಗುವ ಸಾಧ್ಯತೆ ಇಲ್ಲ. ಈ ಪ್ರಾಥಮಿಕ ಹಂತದ ತರಗತಿಗಳನ್ನ ಸದ್ಯಕ್ಕೆ ಆರಂಭಿಸುವುದು ಬೇಡ ಎಂದು ತಜ್ಞರು ಈ ಸಭೆಯಲ್ಲಿ ಅಭಿಪ್ರಾಯಪಟ್ಟಿದ್ಧಾರೆ. ಆದರೆ, ಐದರವರೆಗಿನ …
Read More »SHOCKING: ದುಡುಕಿನ ನಿರ್ಧಾರ ಕೈಗೊಂಡ ಮತ್ತೊಬ್ಬ ನಟ ಆತ್ಮಹತ್ಯೆ
ಮುಂಬೈ: ‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಚಿತ್ರದಲ್ಲಿ ಅಭಿನಯಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರೊಂದಿಗೆ ಸಹನಟರಾಗಿದ್ದ ಸಂದೀಪ್ ನಹಾರ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಷಯ್ ಕುಮಾರ್ ಅಭಿನಯದ ‘ಕೇಸರಿ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಸಂದೀಪ್ ನಹಾರ್ ಮುಂಬೈನ ತಮ್ಮ ನಿವಾಸದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಗೊರೆಗಾಂವ್ ವೆಸ್ಟ್ ಎಸ್ಆರ್ವಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ …
Read More »